ಸುಳ್ಯ| ಮಸೀದಿಯೊಳಗೆ ಇತ್ತಂಡಗಳಿಂದ ಹೊಡೆದಾಟ| ಮೂರು ಮಂದಿ ಆಸ್ಪತ್ರೆಗೆ ದಾಖಲು
ಸುಳ್ಯ : ಬೆಳ್ಳಾರೆಯ ಮಸೀದಿಯೊಂದರಲ್ಲಿ ಎರಡು ತಂಡಗಳು ಹೊಡೆದಾಡಿಕೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೂವರು ಪುತ್ತೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ . ಬೆಳ್ಳಾರೆ ಮಸೀದಿಯಲ್ಲಿ ಆಡಳಿತ ಮಂಡಳಿಗೆ ನಡೆಯುವ ಚುನಾವಣೆಗೆ ಫಾರ್ಮ್ ಕೊಡುವ ವಿಷಯದಲ್ಲಿ ತಕರಾರು ಉಂಟಾಗಿರುವುದಾಗಿ ಹೇಳಲಾಗಿದ್ದು, ಮಾತಿಗೆ ಮಾತು ಬೆಳೆದು ಪರಸ್ಪರ ಹೊಡೆದಾಟ ನಡೆಸಿಕೊಂಡಿರುವುದಾಗಿ ಹೇಳಲಾಗಿದೆ. ಆಸಿರ್, ಹಾರಿಸ್, ಹಮೀದ್, ಮುನೀರ್, ಹೈದರಾಲಿ ಮತ್ತು ಮಹಮ್ಮದ್ ಅಜರುದ್ದೀನ್, ಜಮಾಲುದ್ದೀನ್ ಕೆ.ಎಸ್., ಅಬ್ದುಲ್ ಜಮಾಲ್ ನಡುವೆ […]
ಸುಳ್ಯ| ಮಸೀದಿಯೊಳಗೆ ಇತ್ತಂಡಗಳಿಂದ ಹೊಡೆದಾಟ| ಮೂರು ಮಂದಿ ಆಸ್ಪತ್ರೆಗೆ ದಾಖಲು Read More »










