ಕರಾವಳಿ

ಸುಳ್ಯ: ಅಂದು ಬಿಕಿನಿಯೊಂದಿಗೆ ಚೆಲ್ಲಾಟ| ಇಂದು ಹಂದಿ ಫಾರ್ಮ್ ನಿಂದ ತೊಳಲಾಟ| ತೊಡಿಕಾನ ಮಲ್ಲಿಕಾರ್ಜುನನ ಪವಿತ್ರತೆಗೆ ಸ್ಥಳೀಯರಿಂದಲೇ ಧಕ್ಕೆ| ಏನಿದು ಸ್ಟೋರಿ, ಇಲ್ಲಿದೆ ಸಂಪೂರ್ಣ ‌ಸುದ್ದಿ..

ಪುತ್ತೂರು : ಇತಿಹಾಸ ಪ್ರಸಿದ್ಧ ಹಾಗೂ ಪುರಾತನ ಕ್ಷೇತ್ರವೊಂದಕ್ಕೆ ಹಂದಿ ಫಾರ್ಮ್ ಒಂದರಿಂದ ಅಪಚಾರವಾಗುತ್ತಿದೆ. ದೇವಸ್ಥಾನಕ್ಕೆ ಸಂಬಂಧಪಟ್ಟ ಗುಡಿಗೆ ಪಕ್ಕದಲ್ಲೇ ಈ ಹಂದಿ ಫಾರ್ಮ್ ಕಾರ್ಯಾಚರಿಸುತ್ತಿದ್ದು, ಇದರಿಂದಾಗಿ ದೇವಸ್ಥಾನದ ಪಾವಿತ್ಯಕ್ಕೆ ಧಕ್ಕೆಯಾಗುತ್ತಿದೆ ಎನ್ನುವ ಆರೋಪ ಕೇಳಿ ಬರಲಾರಂಭಿಸಿದೆ. ದಕ್ಷಿಣಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅರಂತೋಡು ಗ್ರಾಮದ ತೋಡಿಕಾನ ಮಲ್ಲಿಕಾರ್ಜುನ ದೇವಸ್ಥಾನದ ಹೊಸತೋಟ ಎಂಬಲ್ಲಿನ ಸರಕಾರಿ ಜಾಗದಲ್ಲಿ ಅಕ್ರಮವಾಗಿ ಸ್ಥಳೀಯ ವ್ಯಕ್ತಿಯೋರ್ವರು ಹಂದಿಯ ಫಾರ್ಮ್ ಆರಂಭಿಸಿದ್ದು, ಈ ಫಾರ್ಮ್ ಆರಂಭಕ್ಕೆ ಮೊದಲೇ ಸ್ಥಳೀಯರು ಆಕ್ಷೇಪ ಸಲ್ಲಿಸಿದ್ದಾರೆ. ಈ ಸಂಬಂಧ

ಸುಳ್ಯ: ಅಂದು ಬಿಕಿನಿಯೊಂದಿಗೆ ಚೆಲ್ಲಾಟ| ಇಂದು ಹಂದಿ ಫಾರ್ಮ್ ನಿಂದ ತೊಳಲಾಟ| ತೊಡಿಕಾನ ಮಲ್ಲಿಕಾರ್ಜುನನ ಪವಿತ್ರತೆಗೆ ಸ್ಥಳೀಯರಿಂದಲೇ ಧಕ್ಕೆ| ಏನಿದು ಸ್ಟೋರಿ, ಇಲ್ಲಿದೆ ಸಂಪೂರ್ಣ ‌ಸುದ್ದಿ.. Read More »

ಧರ್ಮಸ್ಥಳ: ಅ.24ರಂದು ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ 54ನೇ ವರ್ಷದ ಪಟ್ಟಾಭಿಷೇಕ ವರ್ಧಂತಿ

ಬೆಳ್ತಂಗಡಿ: ಧರ್ಮಸ್ಥಳದ ಧರ್ಮಾಧಿಕಾರಿಯಾಗಿರುವ ಡಾ| ಡಿ. ವೀರೇಂದ್ರ ಹೆಗ್ಗಡೆಯವರ 54ನೇ ವರ್ಷದ ಪಟ್ಟಾಭಿಷೇಕ ವರ್ಧಂತಿ ಆಚರಣೆ ಅ. 24ರಂದು ರವಿವಾರ ಸರಳವಾಗಿ ನಡೆಯಲಿದೆ. ಆ ಪ್ರಯುಕ್ತ ದಿನ ಭಗವಾನ್‌ ಶ್ರೀ ಚಂದ್ರನಾಥ ಸ್ವಾಮಿ ಬಸದಿ ಹಾಗೂ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಲಿದೆ. ಬಳಿಕ ಸಂಜೆ 5ಕ್ಕೆ ಮಹೋತ್ಸವ ಸಭಾಭವನದಲ್ಲಿ ನಡೆಯುವ ಸಮಾರಂಭದಲ್ಲಿ ತುಮಕೂರಿನ ನಿವೃತ್ತ ಜಿಲ್ಲಾಧಿಕಾರಿ ಸಿ. ಸೋಮಶೇಖರ್‌ ಅಭಿನಂದನ ಭಾಷಣ ಮಾಡುವರು. ಆ ಬಳಿಕ ಡಾ| ಹೆಗ್ಗಡೆಯವರು ಮುಂದಿನ ವರ್ಷದ ಹೊಸ

ಧರ್ಮಸ್ಥಳ: ಅ.24ರಂದು ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ 54ನೇ ವರ್ಷದ ಪಟ್ಟಾಭಿಷೇಕ ವರ್ಧಂತಿ Read More »

ಮುಂಬೈಯಲ್ಲಿ ರಸ್ತೆ ಅಪಘಾತ| ಉಡುಪಿ ಮೂಲದ ವ್ಯಕ್ತಿ ಮೃತ್ಯು..!!

ಮುಂಬೈ : ಏಳು ವರ್ಷಗಳಿಂದ ಮುಂಬೈ‌ನ ಶಿಪ್ ಯಾರ್ಡ್‌ನಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ, ಉಡುಪಿ ಕೊಳಲಗಿರಿ ಮೂಲದ ವ್ಯಕ್ತಿಯೋರ್ವರು ಮಹಾರಾಷ್ಟ್ರದ ಚೆಂಬೂರ್‌ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಘಟನೆ ಸಂಭವಿಸಿದೆ.ಮೃತರನ್ನು ರೋಶನ್ ಡಿ ಸೋಜಾ(33) ಗುರುತಿಸಲಾಗಿದೆ. ಇವರು ರಾತ್ರಿ 10 ಗಂಟೆಗೆ ಕೆಲಸ ಮುಗಿಸಿ ಮನೆಗೆ ತನ್ನ ಬೈಕಿನಲ್ಲಿ ಬರುತ್ತಿದ್ದ ವೇಳೆ ಹಿಂಬದಿಯಿಂದ ಟ್ರಕ್ ಢಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಮುಂಬೈಯಲ್ಲಿ ರಸ್ತೆ ಅಪಘಾತ| ಉಡುಪಿ ಮೂಲದ ವ್ಯಕ್ತಿ ಮೃತ್ಯು..!! Read More »

ಬೆಳ್ತಂಗಡಿ : ಅಪ್ಪ ಮಗ ನಕ್ಸಲ್ ನಂಟು ಆರೋಪ |9 ವರ್ಷದ ಬಳಿಕ ಹೊರಬಿದ್ದ ತೀರ್ಪು|

ಮಂಗಳೂರು: ದೇಶಾದ್ಯಂತ ಭಾರೀ ಚರ್ಚೆ ಹುಟ್ಟು ಹಾಕಿದ್ದ ಬೆಳ್ತಂಗಡಿಯ ವಿಠಲ್ ಮಲೆಕುಡಿಯ ಹಾಗೂ ಆತನ ತಂದೆ ನಕ್ಸಲ್ ನಂಟು ಹೊಂದಿದ್ದ ಆರೋಪದ ತೀರ್ಪು 9 ವರ್ಷಗಳ ಬಳಿ ನಿನ್ನೆ ಪ್ರಕಟವಾಗಿದೆ. ಬೆಳ್ತಂಗಡಿ ತಾಲೂಕಿನ ಕುತ್ಲೂರು ನಿವಾಸಿ ವಿಠಲ ಮಲೆಕುಡಿಯ ಮಂಗಳೂರು ವಿವಿಯ ಪತ್ರಿಕೋದ್ಯಮ ವಿದ್ಯಾರ್ಥಿಯಾಗಿದ್ದು, 2012ರ ಮಾರ್ಚ್ 03ರಂದು ನಕ್ಸಲ್ ನಿಗ್ರಹ ಪಡೆಯಿಂದ ವಿಠಲ ಮಲೆಕುಡಿಯ ಮತ್ತು ಆತನ ತಂದೆ ಬಂಧನವಾಗಿತ್ತು. ಇದೀಗ ಮಂಗಳೂರಿನ ಮೂರನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದಿಂದ ಅಂತಿಮ ತೀರ್ಪು ಪ್ರಕಟಿಸಿದದ್ದು ಇಬ್ಬರೂ ನಿರಪರಾಧಿಗಳು

ಬೆಳ್ತಂಗಡಿ : ಅಪ್ಪ ಮಗ ನಕ್ಸಲ್ ನಂಟು ಆರೋಪ |9 ವರ್ಷದ ಬಳಿಕ ಹೊರಬಿದ್ದ ತೀರ್ಪು| Read More »

ಕಾರ್ಕಳ: ದನದ ಕಾಲು ಕಡಿದು ವಾರಸುದಾರರಿಗೆ ಜೀವ ಬೆದರಿಕೆ, ದೂರು ದಾಖಲು

ಕಾರ್ಕಳ: ಗದ್ದೆಗೆ ಬಂದು ಮೇಯುತ್ತಿದ್ದ ದನವೊಂದರ ಕಾಲು ಕಡಿದ ಘಟನೆ ಎರ್ಲಪ್ಪಾಡಿ ಗ್ರಾಮದಲ್ಲಿ ನಡೆದಿದ್ದು, ಪ್ರಕರಣದ ಭಾಗಿಯಾಗಿದ್ದ ಆರೋಪಿಯ ಮಕ್ಕಳು ದೂರುದಾರರಿಗೆ ಜೀವ ಬೆದರಿಕೆಯೊಡ್ಡಿದ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಕೇಸು ದಾಖಲಾಗಿದೆ. ಎರ್ಲಪ್ಪಾಡಿಯ ಸಂತೋಷ್ ಹೆಗ್ಡೆ ದೂರು ನೀಡಿದವರು. ಸಾಕು ದನಗಳನ್ನು ಮೇಯಲೆಂದು ಬೈಲು ಗದ್ದೆಗೆ ಬಿಟ್ಟಿದ್ದರು. ಮೇವಿಗಾಗಿ ಬಿಟ್ಟ ದನವೊಂದು ಅಮಣ್ಣಿ ಹೆಗ್ಡೆ ಎಂಬವರ ಗದ್ದೆಗೆ ಹೋಗಿದ್ದು, ಇದರಿಂದ ಕುಪಿತಗೊಂಡ ಅಮಣ್ಣಿ ಕತ್ತಿಯಿಂದ ದನದ ಕಾಲು ಕಡಿದಿದ್ದಾರೆ. ಇನ್ನು ಇದೇ ವಿಚಾರವನ್ನು ಮುಂದಿಟ್ಟು ದೂರುದಾರ

ಕಾರ್ಕಳ: ದನದ ಕಾಲು ಕಡಿದು ವಾರಸುದಾರರಿಗೆ ಜೀವ ಬೆದರಿಕೆ, ದೂರು ದಾಖಲು Read More »

ತುಳುವಲ್ಲೊಂದು ಡ್ಯಾನ್ಸ್ ಸಾಂಗ್| ವಿಶ್ವಮಟ್ಟದಲ್ಲಿ ಧೂಳೆಬ್ಬಿಸ್ತಿದೆ ಮಂಗಳೂರು ಹುಡುಗರ ಈ ಹಾಡು..!

ಮಂಗಳೂರು: ಪ್ರಾದೇಶಿಕ ಭಾಷೆಯಾದ ತುಳುವನ್ನು ಜಾಗತಿಕ ಮಟ್ಟದಲ್ಲಿ ಗುರುತಿಸುವಂತೆ ಮಾಡಲು ಮಂಗಳೂರಿನ ತಂಡವೊಂದು ವಿಶ್ವ ದರ್ಜೆ ಗುಣಮಟ್ಟದ ಡ್ಯಾನ್ಸ್ ವೀಡಿಯೊ ಸಾಂಗ್ ‘ಡ್ಯಾನ್ಸ್ ಡ್ಯಾನ್ಸ್’ ಅನ್ನು ರಚಿಸಿದ್ದಾರೆ. ಅಮೆರಿಕದ ಬಿಎಂಎಸ್ ರೇಡಿಯೋ ನೆಟ್‌ವರ್ಕ್ ಚಿಕಾಗೋದಲ್ಲಿ ಪ್ರಸಾರಗೊಳ್ಳುತ್ತಿರುವ ಮೊದಲ ತುಳು ಹಾಡು ಇದಾಗಿದೆ ಎಂದು ಹಾಡಿನ ನಿರ್ದೇಶಕ, ವೈದ್ಯ ಡಾ.ನಿತಿನ್ ಎಸ್. ಅವರು ತಿಳಿಸಿದ್ದಾರೆ. ವೃತ್ತಿಪರವಾಗಿ ತಯಾರಿಸಿದ ಆಕರ್ಷಕ ನೃತ್ಯ ಸಂಯೋಜನೆ ಹೊಂದಿರುವ ಈ ಹಾಡು ಎನ್ ಆಯಂಡ್ ಎನ್ (ಡಾ ನಿತಿನ್ ಆಯಂಡ್ ನಿಶಾನ್ ಎಸ್.) ಕ್ರಿಯೆಷನ್ಸ್

ತುಳುವಲ್ಲೊಂದು ಡ್ಯಾನ್ಸ್ ಸಾಂಗ್| ವಿಶ್ವಮಟ್ಟದಲ್ಲಿ ಧೂಳೆಬ್ಬಿಸ್ತಿದೆ ಮಂಗಳೂರು ಹುಡುಗರ ಈ ಹಾಡು..! Read More »

ಆಸಿಯಾ-ಇಬ್ರಾಹಿಂ ಖಲೀಲ್ ಸಂಸಾರ ಗಲಾಟೆಗೆ ಇತಿಶ್ರೀ ಸಮಯ| ಸುದ್ದಿಗೋಷ್ಟಿಯಲ್ಲಿ ಪತಿಯ ಕುರಿತು ಆಸಿಯಾ ಹೇಳಿದ್ದೇನು?

ಮಂಗಳೂರು: ಅ 22 : ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಸುಳ್ಯದ ಇಬ್ರಾಹಿಂ ಕಟ್ಟೆಕಾರ್ ಹಾಗೂ ಆಸಿಯಾ ಸಂಸಾರ ಗಲಾಟೆ ಕೊನೆಗೂ ಅಂತ್ಯ ಕಾಣುವತ್ತ ಹೊರಟಿದೆ. ಪತಿಯ ಜೊತೆ ಸಂಸಾರ ಮಾಡಲು ಕಳೆದ ಎರಡು ವರ್ಷಗಳಿಂದ ಹೋರಾಟ ನಡೆಸುತ್ತಿದ್ದ ಆಸಿಯಾ ಇದ್ದಕ್ಕಿದಂತೆ ತನ್ನ ಹೋರಾಟದಿಂದ ಹಿಂದೆ ಸರಿಯುವ ನಿರ್ಧಾರ‌ ಮಾಡಿದ್ದಾರೆ. ಮಂಗಳೂರಿನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಸಿಯಾ, ತನ್ನನ್ನು ವಿವಾಹವಾಗಿದ್ದ ಸುಳ್ಯದ ಇಬ್ರಾಹಿಂ ಕಟ್ಟೆಕಾರ್ ಅವರ ಮನ ಒಲಿಸಲು ಸಾಕಷ್ಟು ಪ್ರಯತ್ನ ಪಟ್ಟೆ. ಎರಡು ವರ್ಷ ಇದಕ್ಕಾಗಿ

ಆಸಿಯಾ-ಇಬ್ರಾಹಿಂ ಖಲೀಲ್ ಸಂಸಾರ ಗಲಾಟೆಗೆ ಇತಿಶ್ರೀ ಸಮಯ| ಸುದ್ದಿಗೋಷ್ಟಿಯಲ್ಲಿ ಪತಿಯ ಕುರಿತು ಆಸಿಯಾ ಹೇಳಿದ್ದೇನು? Read More »

ಸುಳ್ಯ| ಮಸೀದಿಯೊಳಗೆ ಇತ್ತಂಡಗಳಿಂದ ಹೊಡೆದಾಟ| ಮೂರು ಮಂದಿ ಆಸ್ಪತ್ರೆಗೆ ದಾಖಲು

ಸುಳ್ಯ : ಬೆಳ್ಳಾರೆಯ ಮಸೀದಿಯೊಂದರಲ್ಲಿ ಎರಡು ತಂಡಗಳು ಹೊಡೆದಾಡಿಕೊಂಡು ಆಸ್ಪತ್ರೆಗೆ ದಾಖಲಾದ ಘಟನೆ ‌ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೂವರು ಪುತ್ತೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ . ಬೆಳ್ಳಾರೆ ಮಸೀದಿಯಲ್ಲಿ ಆಡಳಿತ ಮಂಡಳಿಗೆ ನಡೆಯುವ ಚುನಾವಣೆಗೆ ಫಾರ್ಮ್ ಕೊಡುವ ವಿಷಯದಲ್ಲಿ ತಕರಾರು ಉಂಟಾಗಿರುವುದಾಗಿ ಹೇಳಲಾಗಿದ್ದು, ಮಾತಿಗೆ ಮಾತು ಬೆಳೆದು ಪರಸ್ಪರ ಹೊಡೆದಾಟ ನಡೆಸಿಕೊಂಡಿರುವುದಾಗಿ ಹೇಳಲಾಗಿದೆ. ಆಸಿರ್, ಹಾರಿಸ್, ಹಮೀದ್, ಮುನೀರ್, ಹೈದರಾಲಿ ಮತ್ತು ಮಹಮ್ಮದ್ ಅಜರುದ್ದೀನ್, ಜಮಾಲುದ್ದೀನ್ ಕೆ.ಎಸ್., ಅಬ್ದುಲ್ ಜಮಾಲ್ ನಡುವೆ

ಸುಳ್ಯ| ಮಸೀದಿಯೊಳಗೆ ಇತ್ತಂಡಗಳಿಂದ ಹೊಡೆದಾಟ| ಮೂರು ಮಂದಿ ಆಸ್ಪತ್ರೆಗೆ ದಾಖಲು Read More »

ಕೊಲೆಯಾಗಿ‌ ಬದಲಾದ ಆತ್ಮಹತ್ಯೆ |ಗಂಡನ ಪ್ರಾಣಕ್ಕೇ ಕೊಳ್ಳಿ ಇಟ್ಟ ಪತ್ನಿ|ಅಪ್ರಾಪ್ತ ವಯಸ್ಕರಿಬ್ಬರ ಬಂಧನ

ಕುಂದಾಪುರ: ಇಲ್ಲಿನ ಅಂಪಾರು ಗ್ರಾಮದಲ್ಲಿ ಅ.19ರಂದು ಬೆಳಕಿಗೆ ಬಂದ ಆತ್ಮಹತ್ಯೆ ಪ್ರಕರಣವು ಇದೀಗ ಕೊಲೆ ಎಂದು ತನಿಖೆಯಲ್ಲಿ ನಿಜಾಂಶ ಬಯಲಾಗಿದೆ. ಮೃತನ ಪತ್ನಿ ಸೇರಿದಂತೆ ಐವರನ್ನು ಬಂಧಿಸಲಾಗಿದೆ. ಆರೋಪಿಗಳಲ್ಲಿ ಇಬ್ಬರು ಅಪ್ರಾಪ್ತ ವಯಸ್ಕರಾಗಿರುವ ಕಾರಣ ಇವರನ್ನು ರಿಮಾಂಡ್ ಹೋಂಗೆ ಕಳುಹಿಸಲಾಗಿದೆ. ಅಂಪಾರು ಗ್ರಾಮದ ವಿವೇಕ್ ನಗರ, ಮೋಡುಬಗೆ ನಿವಾಸಿ ನಾಗರಾಜ್ (36) ಕೊಲೆಯಾದವರು. ನಾಗರಾಜ್ ಪತ್ನಿಯಾಗಿದ್ದ ಆರೋಪಿ ಮಮತಾ (34) ಮತ್ತು ಆಕೆಯ ಪರಿಚಯಸ್ಥರು, ಕುಮಾರ್ ಮತ್ತು ದಿನಕರ್ ಅವರನ್ನು ಬಂಧಿಸಲಾಗಿದೆ. ಕೊಲೆಯಲ್ಲಿ ಭಾಗಿಯಾಗಿರುವ ಇಬ್ಬರು ಅಪ್ರಾಪ್ತರನ್ನು

ಕೊಲೆಯಾಗಿ‌ ಬದಲಾದ ಆತ್ಮಹತ್ಯೆ |ಗಂಡನ ಪ್ರಾಣಕ್ಕೇ ಕೊಳ್ಳಿ ಇಟ್ಟ ಪತ್ನಿ|ಅಪ್ರಾಪ್ತ ವಯಸ್ಕರಿಬ್ಬರ ಬಂಧನ Read More »

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ನೂತನ ಲಾಂಛನ ಅನಾವರಣ|

ಸುಳ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಡಳಿತ ಮಂಡಳಿಯು ನೂತನ ಲಾಂಛನವನ್ನು ಸಿದ್ಧಗೊಳಿಸಿದೆ. ರಜತ ವರ್ಣದ ಏಳು ಹೆಡೆಯ ನಾಗರಾಜ ಮತ್ತು ಷಣ್ಮುಖನನ್ನು ಶ್ರೀ ದೇವರ ಉತ್ಸವ ಮೂರ್ತಿಯನ್ನು ಹೋಲುವ ಏಳು ಹೆಡೆ ನಾಗರಾಜನ ನಡುವೆ ಷಣ್ಮುಖ ವಿರಾಜಮಾನನಾಗಿರುವ ರಜತ ವರ್ಣದ ಚಿತ್ರವು ಲಾಂಛನದ ಮದ್ಯ ಭಾಗವನ್ನು ಅಲಂಕರಿಸಿದೆ. ಅಂತರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಶಿವಪ್ರಸಾದ್ ಆಚಾರ್ಯ ಪುತ್ತೂರುರವರು ತಮ್ಮ ಕೈಚಳಕದಿಂಡ ಲಾಂಛನವನ್ನು ಬಿಡಿಸಿದ್ದು, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವ ಹಾಗೂ ದ.ಕ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ನೂತನ ಲಾಂಛನ ಅನಾವರಣ| Read More »