ಬಂಟ್ವಾಳ: ಅಪ್ರಾಪ್ತೆಯ ಅತ್ಯಾಚಾರಕ್ಕೂ ಮುನ್ನ ನಡೆದಿತ್ತು ಪ್ಲ್ಯಾನ್| ಫೇಸ್ಬುಕ್ ಪರಿಚಯ ತಂದ ಎಡವಟ್ಟು| ಕಂಪ್ಲೀಟ್ ಸ್ಟೋರಿ ಇಲ್ಲಿದೆ.
ಬಂಟ್ವಾಳ: ನಗರ ಠಾಣೆಯಲ್ಲಿ ಶನಿವಾರ ದಾಖಲಾದ ಅಪ್ರಾಪ್ತ ಬಾಲಕಿಯ ಮೇಲಿನ ಗ್ಯಾಂಗ್ ರೇಪ್ ಪ್ರಕರಣ, ಆರೋಪಿಗಳ ಬಂಧನವಾಗುತ್ತಿದ್ದಂತೆಯೇ ರೋಚಕ ತಿರುವು ಪಡೆದುಕೊಂಡಿದೆ. ಅಮ್ಟಾಡಿಯ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರ ನಡೆಸಲಾಗಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ತನಿಖೆ ನಡೆಸಿದ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ಸಾಮೂಹಿಕ ಅತ್ಯಾಚಾರ ನಡೆದಿರುವುದು ಮಂಗಳೂರಿನ ಖಾಸಗಿ ಲಾಡ್ಜ್ ನಲ್ಲಿ ಎನ್ನುವುದು ಧೃಡಪಟ್ಟಿದೆ. ಈ ಹಿನ್ನೆಲೆಯಲ್ಲಿ ಕೃತ್ಯದಲ್ಲಿ ಭಾಗಿಯಾದ ಆರೋಪಿಗಳಾದ ಕಾಪು ನಿವಾಸಿ ಕೆ. ಎಸ್ ಶರತ್ ಶೆಟ್ಟಿ, ಮಾರುತಿ ಮಂಜುನಾಥ್, ಲಾಡ್ಜ್ ಸತೀಶ್, ಹಾಗೂ […]










