ಕರಾವಳಿ

ಸುಬ್ರಹ್ಮಣ್ಯ: ಶ್ರೀ ಹೋಮ್’ಕೇರ್ ಕ್ಲಿನಿಕ್’ನಲ್ಲಿ ಇನ್ನು ಮದ್ಯಾಹ್ನದ ಬಳಿಕವೂ ವೈದ್ಯಕೀಯ ಸೇವೆ ಲಭ್ಯ

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶ್ರೀ ಹೋಮ್’ಕೇರ್ ಕ್ಲಿನಿಕ್ ನಲ್ಲಿ ಇನ್ನು ಅಪರಾಹ್ನವೂ ಸಾರ್ವಜನಿಕರಿಗೆ ವೈದ್ಯಕೀಯ ಸೇವೆ ಲಭ್ಯವಿದೆ ಎಂದು ಕ್ಲಿನಿಕ್ ನ ವೈದ್ಯರು ತಿಳಿಸಿದ್ದಾರೆ. ಸುಬ್ರಹ್ಮಣ್ಯದ ಕಾರ್ತಿಕೇಯ ಬಿಲ್ಡಿಂಗ್ ನಲ್ಲಿ ಕಳೆದ ಹಲವಾರು ತಿಂಗಳುಗಳಿಂದ ಸ್ಥಳೀಯ ಸಾರ್ವಜನಿಕರಿಗೆ ವೈದ್ಯಕೀಯ ಸೇವೆ ಒದಗಿಸುತ್ತಿದ್ದ ಹೋಮಿಯೋ ಕ್ಲಿನಿಕ್ ಇದುವರೆಗೆ ಬೆಳಿಗ್ಗೆ 9:00 ಗಂಟೆಯಿಂದ ಮದ್ಯಾಹ್ನ 1:00 ರ ವರೆಗೆ ಕ್ಲಿನಿಕ್ ತೆರೆದಿರುತ್ತಿತ್ತು. ಇದೀಗ ಜನತೆಯ ಅನುಕೂಲಕ್ಕಾಗಿ ಕ್ಲಿನಿಕ್ ನ್ನು ಅಪರಾಹ್ನವೂ ತೆರೆಯಲು ನಿರ್ಧರಿಸಲಾಗಿದೆ. ಕ್ಲಿನಿಕ್ ಇನ್ನು ಬೆಳಗಿನ […]

ಸುಬ್ರಹ್ಮಣ್ಯ: ಶ್ರೀ ಹೋಮ್’ಕೇರ್ ಕ್ಲಿನಿಕ್’ನಲ್ಲಿ ಇನ್ನು ಮದ್ಯಾಹ್ನದ ಬಳಿಕವೂ ವೈದ್ಯಕೀಯ ಸೇವೆ ಲಭ್ಯ Read More »

ಸೌತಡ್ಕ‌ ಗಣಪನ ಸನ್ನಿದಿಯಿಂದ ಮಣ್ಣು ತೆಗೆದುಕೊಂಡು ಹೋದ ಮುಸ್ಲಿಂ ಯುವಕ – ಶಂಕಾಸ್ಪದ ಘಟನೆ ಸಿಸಿ ಟಿವಿಯಲ್ಲಿ ಸೆರೆ- ದೂರು ದಾಖಲು

ಧರ್ಮಸ್ಥಳ: ಹಿಂದೂಗಳ ಪ್ರಸಿದ್ಧ ಯಾತ್ರಾಸ್ಥಳ, ಬಯಲು ಆಲಯವೆಂದೇ ಪ್ರಸಿದ್ಧಿ ಪಡೆದ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ವಠಾರದಿಂದ ಮುಸ್ಲಿಂ ಯುವಕನೊಬ್ಬ ಮಣ್ಣು ಅಗೆದು ಪ್ಲಾಸ್ಟಿಕ್ ಚೀಲದಲ್ಲಿ ತುಂಬಿಸಿಕೊಂಡು ಹೋಗಿ ಸಂಶಯಾಸ್ಪದವಾಗಿ ವರ್ತಿಸಿದ ದೃಶ್ಯ ದೇವಸ್ಥಾನದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸಿಸಿ ಟಿವಿ ದೃಶ್ಯಾವಳಿಯಿಂದ ಯುವಕನ ಚಹರೆ ಪತ್ತೆಯಾಗಿದ್ದು, ಈತ ಕೊಕ್ಕಡ ಗ್ರಾಮದ ಹಳ್ಳಿಂಗೇರಿ ನಿವಾಸಿ ಕಲಂದರ್ ಎಂದು ಗುರುತಿಸಲಾಗಿದೆ. ಈತ ಸೌತಡ್ಕ ಕ್ಷೇತ್ರದ ಆವರಣದಿಂದ ಮಣ್ಣು ಅಗೆದು ಪ್ಲಾಸ್ಟಿಕ್ ಚೀಲವೊಂದರಲ್ಲಿ ತುಂಬಿಸಿಕೊಂಡು ಹೋಗುತ್ತಿರುವ ದೃಶ್ಯ ಕಂಡುಬಂದಿದ್ದು, ಜು.24

ಸೌತಡ್ಕ‌ ಗಣಪನ ಸನ್ನಿದಿಯಿಂದ ಮಣ್ಣು ತೆಗೆದುಕೊಂಡು ಹೋದ ಮುಸ್ಲಿಂ ಯುವಕ – ಶಂಕಾಸ್ಪದ ಘಟನೆ ಸಿಸಿ ಟಿವಿಯಲ್ಲಿ ಸೆರೆ- ದೂರು ದಾಖಲು Read More »

ದಲಿತ ಕುಟುಂಬದ ಮನೆ ನೆಲಸಮ| ನೊಂದ ಯಜಮಾನ ಆತ್ಮಹತ್ಯೆಗೆ ಯತ್ನ| ಅಂಬೇಡ್ಕರ್ ರಕ್ಷಣಾ ವೇದಿಕೆಯಿಂದ ಮಿನಿ ವಿಧಾನಸೌಧದೆದರು ಪ್ರತಿಭಟನೆ

ದಲಿತ ಕುಟುಂಬದ ಮನೆ ನೆಲಸಮ| ನೊಂದ ಯಜಮಾನ ಆತ್ಮಹತ್ಯೆಗೆ ಯತ್ನ| ಅಂಬೇಡ್ಕರ್ ರಕ್ಷಣಾ ವೇದಿಕೆಯಿಂದ ಮಿನಿ ವಿಧಾನಸೌಧದೆದರು ಪ್ರತಿಭಟನೆ ಪುತ್ತೂರು: ಇಲ್ಲಿನ ಒಳಗ್ರಾಮ ಗ್ರಾಮದ ದರ್ಭೆತ್ತಡ್ಕ ಶಾಲೆಯ ಸಮೀಪ 11 ವರ್ಷಗಳಿಂದ ವಾಸಿಸುತ್ತಿದ್ದ ದಲಿತ ಕುಟುಂಬದ ಮನೆಯನ್ನು ಅಕ್ರಮ ಕಟ್ಟಡ ನೆಪದಲ್ಲಿ ನೆಲ ಸಮ ಮಾಡಲಾಗಿದ್ದು, ಘಟನೆಯಿಂದ ಮನೆ ಮಾಲೀಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಘಟನೆ ಖಂಡಿಸಿ ಅಂಬೇಡ್ಕರ್ ರಕ್ಷಣಾ ವೇದಿಕೆ ಪದಾಧಿಕಾರಿಗಳು ಪುತ್ತೂರು ಮಿನಿವಿಧಾನ ಸೌಧದೆದರು ಪ್ರತಿಭಟನೆ ನಡೆಸಿದ್ದಾರೆ. ಮನೆಯವರು ಕೆಲಸಕ್ಕೆ ಹೋಸ ಸಂದರ್ಭದಲ್ಲಿ

ದಲಿತ ಕುಟುಂಬದ ಮನೆ ನೆಲಸಮ| ನೊಂದ ಯಜಮಾನ ಆತ್ಮಹತ್ಯೆಗೆ ಯತ್ನ| ಅಂಬೇಡ್ಕರ್ ರಕ್ಷಣಾ ವೇದಿಕೆಯಿಂದ ಮಿನಿ ವಿಧಾನಸೌಧದೆದರು ಪ್ರತಿಭಟನೆ Read More »

ಕುಂದಾಪುರ: ಕಾರು ಢಿಕ್ಕಿ ಹೊಡೆದು ಸೈಕಲ್ ಸವಾರ ಮೃತ್ಯು

ಕುಂದಾಪುರ: ಕಾರು ಡಿಕ್ಕಿ ಹೊಡೆದು ಸೈಕಲ್ ಸವಾರರೊಬ್ಬರು ಮೃತಪಟ್ಟ ಘಟನೆ ಹೆಮ್ಮಾಡಿ ಹಾಗೂ ತಲ್ಲೂರು ನಡುವಿನ ಜಾಲಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಸ್ಥಳೀಯ ಸಂತೋಷ್ ನಗರದ ನಿವಾಸಿ ರಾಮ ಕುಲಾಲ್(೫೨) ಮೃತಪಟ್ಟವರು. ಅಪಘಾತದಲ್ಲಿ ಗಂಭೀರ ಗಾಯಗೊಂಡ ರಾಮ ಕುಲಾಲ್ ಅವರನ್ನು ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಅವರು ಮೃತಪಟ್ಟಿದ್ದಾರೆ. ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುಂದಾಪುರ: ಕಾರು ಢಿಕ್ಕಿ ಹೊಡೆದು ಸೈಕಲ್ ಸವಾರ ಮೃತ್ಯು Read More »

ಮಂಗಳೂರು: ಬಾಲಕಿಯೊಂದಿಗೆ ಅನುಚಿತ ವರ್ತಣೆ ಪೊಲೀಸ್ ಸಿಬ್ಬಂದಿ ಬಂಧನ

ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿ ಜತೆ ಮೊಬೈಲ್ ಫೋನ್ ಮೂಲಕ ಅನುಚಿತವಾಗಿ ವರ್ತಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ನಗರ ಪೊಲೀಸ್ ಠಾಣೆಯೊಂದರ ಸಿಬ್ಬಂದಿಯನ್ನು ಬಂಧಿಸಲಾಗಿದೆ. ಸುದ್ದಿಗೋಷ್ಠಿಯಲ್ಲಿಂದು ಈ ವಿಷಯ ತಿಳಿಸಿದ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಅಪ್ರಾಪ್ತ ಬಾಲಕಿಗೆ ಆಟೋ ರಿಕ್ಷಾ ಚಾಲಕ ಕಿರುಕುಳ ನೀಡಿದ ಬಗ್ಗೆ ಪೊಕ್ಸೊ ಪ್ರಕರಣವನ್ನು ಜನವರಿಯಲ್ಲಿ ದಾಖಲಿಸಲಾಗಿತ್ತು. ಆದರೆ ಈ ವೇಳೆ ಬಾಲಕಿಯ ಮೊಬೈಲ್ ಸಂಖ್ಯೆಯನ್ನು ಪಡೆದ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ದರ್ಜೆಯ ಸಿಬ್ಬಂದಿ ಆಕೆಗೆ ಕರೆ ಮಾಡಿ, ಸಂದೇಶ ಕಳುಹಿಸಿ ಅನುಚಿತವಾಗಿ

ಮಂಗಳೂರು: ಬಾಲಕಿಯೊಂದಿಗೆ ಅನುಚಿತ ವರ್ತಣೆ ಪೊಲೀಸ್ ಸಿಬ್ಬಂದಿ ಬಂಧನ Read More »

ಮಂಗಳೂರು: ಕೋಟಿ ಕೋಟಿ ಮೌಲ್ಯದ ಅಡಿಕೆ, ಲಾರಿ ಸಹಿತ ನಾಲ್ವರು ಪರಾರಿ

ಮಂಗಳೂರು: ಮಂಗಳೂರಿನಿಂದ ಸಂಸ್ಥೆಯೊಂದು ಗುಜರಾತ್‌ನ ರಾಜ್‌ಕೋಟ್‌ಗೆ ಕಳುಹಿಸಿದ ಅಡಿಕೆಯನ್ನು ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದ ಸುಮಾರು ಎರಡು ಕೋಟಿ ರೂ. ಮೌಲ್ಯದ ಅಡಿಕೆ ಸಹಿತ ನಾಲ್ವರು ಪರಾರಿಯಾಗಿದ್ದಾರೆ. ಮಹಾರಾಷ್ಟ್ರ ನಾಸಿಕ್ ಜೋಷಿ ಟ್ರಾನ್ಸ್‌ಪೊರ್ಟ್ ಮೂಲಕ ಇಷ್ಟು ಮೌಲ್ಯದ ಅಡಿಕೆಗಳನ್ನೂ ರಾಜ್‌ಕೋಟ್‌ ನ ಸೌತ್ ಇಂಡಿಯಾ ಟ್ರಾನ್ಸ್‌ಪೋರ್ಟ್ ಸಂಸ್ಥೆ ಗೆ ಕಳುಹಿಸಲಾಗಿತ್ತು. ಇದೀಗ ಮಹಾರಾಷ್ಟ್ರ ನಾಸಿಕ್ ಜೋಷಿ ಟ್ರಾನ್ಸ್‌ಪೊರ್ಟ್ ಮಾಲಕ ವಿಜಯ್ ಜೋಷಿ ಹಾಗೂ ಲಾರಿ ಚಾಲಕರಾದ ಬಾವೇಶ್ ಕೆ. ಷಾ, ಆಶೀಶ್ ಯಾದವ್ ವಿರುದ್ದ ನಗರದ ಬಂದರು ಪೊಲೀಸ್

ಮಂಗಳೂರು: ಕೋಟಿ ಕೋಟಿ ಮೌಲ್ಯದ ಅಡಿಕೆ, ಲಾರಿ ಸಹಿತ ನಾಲ್ವರು ಪರಾರಿ Read More »

ಸಂಪಾಜೆ ಚೆಕ್ ಪೋಸ್ಟ್ ಬಳಿ ಸಾಲುಗಟ್ಟಿ ನಿಂತ ಲಾರಿಗಳು ದ.ಕ ಜಿಲ್ಲಾಡಳಿತದಿಂದ ಚಾಲಕರಿಗೆ ಮಾಹಿತಿ ಇಲ್ಲವೆ?

ಸುಳ್ಯ : ಸಂಪಾಜೆ ಮಡಿಕೇರಿ ರಸ್ತೆ ಕುಸಿತಗೊಂಡಿದ್ದು ಈ ರಸ್ತೆಯಲ್ಲಿ ಘನ ವಾಹನ ಸಂಚಾರವನ್ನು ಕೊಡಗು ಜಿಲ್ಲಾಡಳಿತ ನಿಷೇಧಿಸಿದ ಹಿನ್ನಲೆಯಲ್ಲಿ ಸಂಪಾಜೆ ಚೆಕ್ ಪೋಸ್ಟ್ ಬಳಿ ಘನವಾಹನಗಳು ಕಿ.ಮೀ ದೂರ ಸಾಲುಗಟ್ಡಿ ನಿಂತಿವೆ.ಸಂಪಾಜೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಘನ ವಾಹನ ಸಂಚಾರಿಸದಂತೆ ಯಾವುದೇ ಮಾಹಿತಿ ನೀಡದಿರುವುದರಿಂದ ನಮಗೆ ಸಮಸ್ಯೆಯಾಗಿದೆ ಎಂದು ಘನ ವಾಹನ ಚಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಘನ ವಾಹನಗಳನ್ನು ತಡೆದಿರುವುದರಿಂದ ನಮಗೆ ಮೂಲಭೂತ ವ್ಯವಸ್ಥೆಗಳಿಲ್ಲದೆ ನಾವು ಸಮಸ್ಯೆಗೊಳಗಾಗಿದ್ದೇವೆ ಎಂದು ಚಾಲಕರು ತಮ್ಮ ಅಳಲನ್ನು ವ್ಯಕ್ತಪಡಿಸಿದ್ದಾರೆ. ಚೆಕ್ ಪೋಸ್ಟ್ ನಲ್ಲಿಎರಡು

ಸಂಪಾಜೆ ಚೆಕ್ ಪೋಸ್ಟ್ ಬಳಿ ಸಾಲುಗಟ್ಟಿ ನಿಂತ ಲಾರಿಗಳು ದ.ಕ ಜಿಲ್ಲಾಡಳಿತದಿಂದ ಚಾಲಕರಿಗೆ ಮಾಹಿತಿ ಇಲ್ಲವೆ? Read More »

ಆಸ್ಕರ್ ಗೆ ಶಸ್ತ್ರಚಿಕಿತ್ಸೆ ಯಶಸ್ವಿ- ಇದು‌ ಮಂಜುನಾಥನ ಪ್ರಸಾದ ಮಹಿಮೆ!?

ಮಂಗಳೂರು: ಇಲ್ಲಿನ ಯೆನಪೋಯ ಆಸ್ಪತ್ರೆಯಲ್ಲಿ ಕಳೆದ ಕೆಳವು ದಿನಗಳಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್‌ಗೆ ಮಾಡಲಾದ ಮೆದುಳಿನ ಶಸ್ತ್ರ ಚಿಕಿತ್ಸೆ ಯಶಸ್ವಿ ಯಾಗಿದ್ದು ಗುಣಮುಖರಾಗುತ್ತಿದ್ದಾರೆ. ಆಸ್ಕರ್ ಫರ್ನಾಂಡಿಸ್ ಯೋಗ ಮಾಡುವ ವೇಳೆ ಜಾರಿ ಬಿದ್ದು ತಲೆಯ ಒಳಭಾಗದಲ್ಲಿ ಗಾಯವಾಗಿತ್ತು. ಕಳೆದ ಒಂದು ವಾರದಿಂದ ಮಂಗಳೂರಿನ ಯೆನಪೋಯ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಪ್ರಜ್ಞಾ ಹೀನ ಸ್ಥಿತಿಗೆ ತಲುಪಿದ್ದ ಅವರು ತೀವ್ರ ನಿಗಾ ಘಟಕದಲ್ಲಿದ್ದರು. ಮೆದುಳಿನ ರಕ್ತನಾಳ ಹೆಪ್ಪುಗಟ್ಟಿ ಪ್ರಜ್ಞೆ ಕಳೆದುಕೊಂಡಿದ್ದ ಅವರಿಗೆ ಮೆದುಳಿನ

ಆಸ್ಕರ್ ಗೆ ಶಸ್ತ್ರಚಿಕಿತ್ಸೆ ಯಶಸ್ವಿ- ಇದು‌ ಮಂಜುನಾಥನ ಪ್ರಸಾದ ಮಹಿಮೆ!? Read More »

ಕುಕ್ಕೆ: ಇಂದಿನಿಂದ ಪೂಜಾ ಕೈಂಕರ್ಯಗಳಿಗೆ ಅವಕಾಶ- ಜು.29ರಿಂದ ಸರ್ಪಸಂಸ್ಕಾರ, ಆಶ್ಲೇಷ ಬಲಿ ಸೇವೆ ಆರಂಭ

ಪ್ರಸಿದ್ದ ಯಾತ್ರಾಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಇಂದಿನಿಂದ(ಜು.27) ಕೆಲವೊಂದು ಸೇವೆಗಳು ಆರಂಭಗೊಳ್ಳಲಿದ್ದು, ಪ್ರಧಾನ ಸೇವೆಗಳಾದ ಸರ್ಪಸಂಸ್ಕಾರ, ಆಶ್ಲೇಷ ಬಲಿ, ನಾಗಪ್ರತಿಷ್ಠೆ ಮತ್ತು ಮಹಾಭಿಷೇಕವು ಜು.29 ರಿಂದ ಪ್ರಾರಂಭಗೊಳ್ಳಲಿದೆ. ಸರಕಾರದ ಕೋವಿಡ್ ಮಾರ್ಗಸೂಚಿಗೆ ಅನುಗುಣವಾಗಿ ಶ್ರೀ ದೇವಳದಲ್ಲಿ ಸೇವೆಗಳನ್ನು ನೆರವೇರಿಸಲು ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ. ಬೆಳಗ್ಗೆ 6.30ರಿಂದ ಮಧ್ಯಾಹ್ನ 1.30ರ ತನಕ ಬಳಿಕ ಮಧ್ಯಾಹ್ನ 3.30ರಿಂದ ರಾತ್ರಿ 8.30 ಗಂಟೆ ತನಕ ಭಕ್ತರಿಗೆ ಶ್ರೀ ದೇವರ ದರುಶನಕ್ಕೆ ಅವಕಾಶಕಲ್ಪಿಸಲಾಗಿದೆ ಎಂದು ದೇವಳದ ಪ್ರಕಟಣೆ ತಿಳಿಸಿದೆ. ಸರ್ಪಸಂಸ್ಕಾರ, ಆಶ್ಲೇಷ

ಕುಕ್ಕೆ: ಇಂದಿನಿಂದ ಪೂಜಾ ಕೈಂಕರ್ಯಗಳಿಗೆ ಅವಕಾಶ- ಜು.29ರಿಂದ ಸರ್ಪಸಂಸ್ಕಾರ, ಆಶ್ಲೇಷ ಬಲಿ ಸೇವೆ ಆರಂಭ Read More »

ವೀರ್ಯಾಣು ಪರೀಕ್ಷೆ ಬಳಿಕ ನಿರಪರಾಧಿ ಎಂದು ಸಾಬೀತು- ಅತ್ಯಾಚಾರ ಆರೋಪಿ ಬಿಡುಗಡೆ

ಭಟ್ಕಳ: ಸುಮಾರು ಹತ್ತು ವರ್ಷಗಳ ಹಿಂದೆ ನಡೆದ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ಬಂಧನವಾಗಿದ್ದರೂ, ಕೋರ್ಟ್ ಆತನನ್ನು ನಿರಪರಾಧಿ ಎಂದು ಬಿಡುಗಡೆಗೊಳಿಸಿದ್ದು, ಸದ್ಯ ನೈಜ ಆರೋಪಿಗಳ ಪತ್ತೆಗಾಗಿ ಪೊಲೀಸ್ ಇಲಾಖೆಗೆ ಸೂಚಿಸಿದೆ. ಇತ್ತ ಯಾವ ತಪ್ಪು ಮಾಡದೆಯೂ ಸುಮಾರು ಆರು ವರ್ಷಗಳ ಕಾಲ ಜೈಲು ಶಿಕ್ಷೆ ಅನುಭವಿಸಿದ ವ್ಯಕ್ತಿ, ತನ್ನ ಮೇಲೆ ಆರೋಪ ಹೊರಿಸಿ, ಜೈಲಿಗಟ್ಟಿದ ಪೊಲೀಸ್ ಅಧಿಕಾರಿಯೊಬ್ಬರಿಗೆ ಹಿಡಿಶಾಪಮಾತ್ರ ವಿಪರ್ಯಾಸ. ಘಟನೆ ವಿವರ: ಸುಮಾರು ಹತ್ತು ವರ್ಷಗಳ ಹಿಂದೆ, ಅಂದರೆ 2010 ರ ಅಕ್ಟೋಬರ್

ವೀರ್ಯಾಣು ಪರೀಕ್ಷೆ ಬಳಿಕ ನಿರಪರಾಧಿ ಎಂದು ಸಾಬೀತು- ಅತ್ಯಾಚಾರ ಆರೋಪಿ ಬಿಡುಗಡೆ Read More »