ಅಕ್ಷರ ಸಂತನಿಗೆ ಕೊನೆಗೂ ಒಲಿದ ಪದ್ಮಶ್ರೀ| ನ.8ರಂದು ದೆಹಲಿಯಲ್ಲಿ ಪ್ರಶಸ್ತಿ ಪ್ರದಾನ|
ಮಂಗಳೂರು: ಅಕ್ಷರಸಂತ ಎಂದೇ ಖ್ಯಾತಿಯಾಗಿರುವ ಹರೇಕಳ ಹಾಜಬ್ಬರಿಗೆ ಕೊನೆಗೂ ಪದ್ಮಶ್ರೀ ಗೌರವ ಲಭಿಸಿದೆ. ನವೆಂಬರ್ 8ರಂದು ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ಪದ್ಮಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು ಹಾಜಬ್ಬರಿಗೆ ಅಧಿಕೃತ ಆಹ್ವಾನ ಬಂದಿದೆ. ಹರೇಕಳ ಹಾಜಬ್ಬರಿಗೆ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ರವರು ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ 2020ರ ಗಣರಾಜ್ಯೋತ್ಸವ ಸಂದರ್ಭದಲ್ಲಿ ಹರೇಕಳ ಹಾಜಬ್ಬರಿಗೆ ಪದ್ಮಶ್ರೀ ಪ್ರಶಸ್ತಿ ಘೋಷಣೆಯಾಗಿತ್ತು. ಮಾರ್ಚ್ ತಿಂಗಳಿನಲ್ಲಿ ಪದ್ಮಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಬೇಕಾಗಿತ್ತು. ಆದರೆ ಕೊರೊನಾ
ಅಕ್ಷರ ಸಂತನಿಗೆ ಕೊನೆಗೂ ಒಲಿದ ಪದ್ಮಶ್ರೀ| ನ.8ರಂದು ದೆಹಲಿಯಲ್ಲಿ ಪ್ರಶಸ್ತಿ ಪ್ರದಾನ| Read More »









