ದ.ಕ ಜಿಲ್ಲೆಯಲ್ಲಿ ಭಾರೀ ಮಳೆ| ಅನೇಕ ಕಡೆ ಕೃಷಿ ಹಾನಿ, ಜನಜೀವನ ಅಸ್ತವ್ಯಸ್ತ|
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಾದ್ಯಂತ ಹಾಗೂ ಜಿಲ್ಲೆಯ ಕೆಲವೆಡೆಗಳಲ್ಲಿ ಸೋಮವಾರ ಗುಡುಗು ಸಹಿತ ಭಾರೀ ಮಳೆಯಾಗಿದೆ. ಬೆಳ್ತಂಗಡಿ ತಾಲೂಕಿನ ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗಿದ್ದು, ರಾಷ್ಟ್ರೀಯ ಹೆದ್ದಾರಿ ಸಹಿತ ಹಲವು ರಸ್ತೆಯಲ್ಲಿ ಪ್ರವಾಹೋಪಾದಿಯಲ್ಲಿ ನೀರು ಹರಿದು, ವಾಹನ ಸಂಚಾರಕ್ಕೆ ಸಮಸ್ಯೆಯಾಯಿತು. ಸುಳ್ಯ ತಾಲೂಕಿನ ಮಡಪ್ಪಾಡಿ, ಮರ್ಕಂಜ ಭಾಗದಲ್ಲಿ ಒಂದು ಗಂಟೆ ಅವಧಿಯಲ್ಲಿ 184 ಮಿ.ಮೀ. ಮಳೆ ದಾಖಲಾಗಿದೆ. ಪುತ್ತೂರು ತಾಲೂಕಿನ ಅಲ್ಲಲ್ಲಿ ಮಳೆಯಾಗಿದ್ದರೆ, ಕಡಬ ಭಾಗದಲ್ಲಿ ಗುಡುಗು ಮಳೆ ಅಬ್ಬರ ಜೋರಾಗಿತ್ತು. ಬಂಟ್ವಾಳ, ಮಂಗಳೂರು, […]
ದ.ಕ ಜಿಲ್ಲೆಯಲ್ಲಿ ಭಾರೀ ಮಳೆ| ಅನೇಕ ಕಡೆ ಕೃಷಿ ಹಾನಿ, ಜನಜೀವನ ಅಸ್ತವ್ಯಸ್ತ| Read More »








