ಸುಳ್ಯ: ಕೊಲ್ಲಮೊಗ್ರು ಆರೋಗ್ಯ ಸಿಬ್ಬಂದಿಗೆ ರಾಜ್ಯ ಮಟ್ಟದಿಂದ ಮೆಚ್ಚುಗೆ
ಸುಳ್ಯ: ತಾಲೂಕಿನ ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಯ ಕರ್ತವ್ಯವನ್ನು ಗುರುತಿಸಿ ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ ಮತ್ತು ಆರೋಗ್ಯ ಸಚಿವ ಡಾ.ಸುಧಾಕರ್ ಟ್ವೀಟ್ ಮೂಲಕ ಮೆಚ್ಚುಗೆ ಸಲ್ಲಿಸಿದ್ದಾರೆ. ಕೋವಿಡ್ ಪರೀಕ್ಷೆಗೆ ಗಂಟಲ ದ್ರವ ಸಂಗ್ರಹಿಸಲು ಕೊಲ್ಲಮೊಗ್ರು ಆರೋಗ್ಯ ಕೇಂದ್ರದ ಲ್ಯಾಬ್ ಸಿಬ್ಬಂದಿ ನವ್ಯಾ, ಎಎನ್ಎಂ ಚಂದ್ರಾವತಿ, ಆಶಾ ಕಾರ್ಯಕರ್ತೆ ಯಶೋದಾ, ಹೇಮಾವತಿಯಾವರು ಪಿಪಿಇ ಕಿಟ್ ಧರಿಸಿ ಪಾಲ ದಾಟುತ್ತಿರುವ ಚಿತ್ರವೊಂದ ಜಾಲತಾಣದಲ್ಲಿ ಹರಿದಾಡಿತ್ತು. ಇದಕ್ಕೆ ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ “ದಕ್ಷಿಣ ಕನ್ನಡದ ಸುಳ್ಯ ತಾಲೂಕಿನಲ್ಲಿ […]
ಸುಳ್ಯ: ಕೊಲ್ಲಮೊಗ್ರು ಆರೋಗ್ಯ ಸಿಬ್ಬಂದಿಗೆ ರಾಜ್ಯ ಮಟ್ಟದಿಂದ ಮೆಚ್ಚುಗೆ Read More »