ಯಕ್ಷಗಾನದಲ್ಲೂ ರಾಜಕೀಯ -ಕೃಷಿ ಕಾಯ್ದೆ ವಿರೋಧಿ ಹೋರಾಟಗಾರರನ್ನು ನಕಲಿ ರೈತರು ಎಂದ ಯಕ್ಷಗಾನ ಕಲಾವಿದ
ಮಂಗಳೂರು ಸೆಪ್ಟೆಂಬರ್ 22: ಕೇಂದ್ರ ಸರಕಾರದ ವಿರುದ್ದ ದೆಹಲಿ ಗಡಿಭಾಗದಲ್ಲಿ ಹೋರಾಟ ನಡೆಸುತ್ತಿರುವ ರೈತರನ್ನು ನಕಲಿ ರೈತರು ಎಂದು ಅಪಹಾಸ್ಯ ಮಾಡಿರುವ ಯಕ್ಷಗಾನದ ವಿಡಿಯೋ ತುಣಕು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಯಕ್ಷಗಾನದ ವೇದಿಕೆಯಲ್ಲಿ ಕಲಾವಿದರು ಕೇಂದ್ರ ಸರ್ಕಾರದ ಕೃಷಿ ಕಾಯ್ದೆಯನ್ನು ಉಲ್ಲೇಖಿಸಿ, ‘ಹಲವಾರು ತಿಂಗಳುಗಳಿಂದ ಹಸಿರು ಶಾಲು, ಟೊಪ್ಪಿ ಧರಿಸಿ ಹೋರಾಟ ಮಾಡುತ್ತಿರುವವರು ನಿಜವಾದ ರೈತರಲ್ಲ, ನಕಲಿಗಳು. ಅವರು ಆರು ವರ್ಷ ಹೋರಾಟ ನಡೆಸಿದರೂ ಏನೂ ಆಗುವುದಿಲ್ಲ’ ಎಂದು ಹೇಳಿದ್ದಾರೆ. ‘ರೈತರು ರಸ್ತೆಯಲ್ಲಿ ಕುಳಿತಿದ್ದರೆ […]
ಯಕ್ಷಗಾನದಲ್ಲೂ ರಾಜಕೀಯ -ಕೃಷಿ ಕಾಯ್ದೆ ವಿರೋಧಿ ಹೋರಾಟಗಾರರನ್ನು ನಕಲಿ ರೈತರು ಎಂದ ಯಕ್ಷಗಾನ ಕಲಾವಿದ Read More »









