ಪುತ್ತೂರು: ‘ಹಿಟ್ ಅ್ಯಂಡ್ ರನ್’|ಸ್ಕೂಟಿ ಸವಾರ ದುರ್ಮರಣ
ಪುತ್ತೂರು: ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ದ್ವಿಚಕ್ರ ಸವಾರ ಆಸ್ಪತ್ರೆಗೆ ಸಾಗಿಸುತ್ತಿದ್ದ ದಾರಿಮಧ್ಯೆ ಮೃತಪಟ್ಟ ಘಟನೆ ಅ.12 ರಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಇಡ್ಕಿದು ಗ್ರಾಮದ ಮಿತ್ತೂರು ಮಸೀದಿ ಸಮೀಪ ನಡೆದಿದೆ. ನಿಡ್ಪಳ್ಳಿ ಗ್ರಾಮದ ವಾಲ್ತಾಜೆ ನಾರಾಯಣ ನಾಯ್ಕ್ ರವರ ಪುತ್ರ, ರಿಬ್ಕೋ ಟ್ರೇಡಿಂಗ್ ಕಂಪೆನಿಯ ನೌಕರ ಸುರೇಶ್ ನಾಯ್ಕ್ ಮೃತ ದುರ್ದೈವಿ. ಅ.12ರ ಬೆಳಿಗ್ಗೆ ಸ್ಥಳೀಯ ನಿವಾಸಿಯೋರ್ವರು ಆಟೋ ರಿಕ್ಷಾವೊಂದರಲ್ಲಿ ಮಿತ್ತೂರಿಗೆ ಹಾಲು ತರುತ್ತಿದ್ದವೇಳೆ ಮಿತ್ತೂರು ಮಸೀದಿ ಸಮೀಪದದ ಹೆದ್ದಾರಿಯಲ್ಲಿ […]
ಪುತ್ತೂರು: ‘ಹಿಟ್ ಅ್ಯಂಡ್ ರನ್’|ಸ್ಕೂಟಿ ಸವಾರ ದುರ್ಮರಣ Read More »










