ಸುಳ್ಯ ತಾಲೂಕಿನಲ್ಲಿ ಅ. 16ರಂದು ದ.ಕ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ
ಮಂಗಳೂರು: ಸರ್ಕಾರದ ಜನಪರ ಯೋಜನೆಗಳನ್ನು ತಳಮಟ್ಟದಲ್ಲಿ ಜನಸಾಮಾನ್ಯರಿಗೆ ನೇರವಾಗಿ ಒದಗಿಸಬೇಕೆಂಬ ಆಶಯದಂತೆ ಜಿಲ್ಲೆಯಲ್ಲಿ ಪ್ರತೀ ತಿಂಗಳ ಮೂರನೇ ಶನಿವಾರದಂದು ಗ್ರಾಮಗಳಿಗೆ ಭೇಟಿ ನೀಡಿ ವಾಸ್ತವ್ಯ ಮಾಡುವ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿಗಳು ಹಮ್ಮಿಕೊಂಡಿದ್ದಾರೆ. ಆದ್ದರಿಂದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಇದೇ ಅ.16ರ ಶನಿವಾರ ಸುಳ್ಯ ತಾಲೂಕಿನ ಅಮರಮುಡ್ನೂರು ಮತ್ತು ಅಮರಪಡ್ನೂರು ಗ್ರಾಮಕ್ಕೆ ಭೇಟಿ ನೀಡಿ, ಅಂದು ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ಈ ಹಿನ್ನಲೆ ಗ್ರಾಮ ಲೆಕ್ಕಾಧಿಕಾರಿಗಳು ಪ್ರತೀ ಮನೆಯ ಸರ್ವೇ ಮಾಡಿ, ಅಲ್ಲಿನ ಸಮಸ್ಯೆಗಳಿಗೆ ಸಂಬಂಧಿಸಿ ಅರ್ಜಿಗಳನ್ನು
ಸುಳ್ಯ ತಾಲೂಕಿನಲ್ಲಿ ಅ. 16ರಂದು ದ.ಕ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ Read More »









