ಕೋವಿಡ್ ಮೂರನೇ ಅಲೆ ಭೀತಿ | ಕೇಂದ್ರದಿಂದ ಎಚ್ಚರಿಕೆ | ದ ಕ ಸೇರಿದಂತೆ ರಾಜ್ಯದ 10 ಜಿಲ್ಲೆಗಳು ರೆಡ್’ಜೋನ್’ಗೆ
ಬೆಂಗಳೂರು: ಕೋವಿಡ್ ಮೂರನೇ ಅಲೆ ಭೀತಿ ಎದುರಾಗಿದ್ದು ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ 10 ಜಿಲ್ಲೆಗಳನ್ನು ರೇಡ್’ಝೋನ್ ನಲ್ಲಿರಿಸಿ ಕೇಂದ್ರ ಸರ್ಕಾರ ಎಚ್ಚರಿಕೆ ವಹಿಸುವಂತೆ ಸೂಚಿಸಿದೆ. ದೇಶದಲ್ಲಿ ಕೋವಿಡ್ ಎರಡನೆಯ ಅಲೆ ಕೊಂಚ ಕಡಿಮೆಯಾಗುತ್ತಿರುವ ಬೆನ್ನಲ್ಲೇ ಮೂರನೆ ಅಲೆಯ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಎಚ್ಚರಿಕೆ ವಹಿಸುವ ಸಲುವಾಗಿ ದೇಶದ ಜಿಲ್ಲೆಗಳನ್ನು ಕೇಂದ್ರ ಸರ್ಕಾರ ಕೆಲವು ಜೋನ್ ಗಳಾಗಿ ವಿಂಗಡಿಸಿದೆ. ಇದರಲ್ಲಿ ಎರಡನೆಯ ಅಲೆಯಲ್ಲಿ ತೀವ್ರವಾಗಿ ತತ್ತರಿಸಿರುವ ಜಿಲ್ಲೆಗಳನ್ನು ರೆಡ್’ಜೋನ್’ನಲ್ಲಿ ಗುರುತಿಸಲಾಗಿದೆ. ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ […]