ಮೂಡುಬಿದಿರೆ: ಹಾಸ್ಟೆಲ್ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿ
ಮೂಡಬಿದಿರೆ : ವಿದ್ಯಾರ್ಥಿಯೋರ್ವ ಕಾಲೇಜು ಹಾಸ್ಟೇಲ್ನ ಐದನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯ ಆಳ್ವಾಸ್ ಕಾಲೇಜು ಹಾಸ್ಟೆಲ್ನಲ್ಲಿ ನಡೆದಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿಯಾಗಿರುವ ಬೆಳಗಾವಿ ಮೂಲದ ರಜತ್ ಸುರೇಶ್ ಪಟ್ಟದ ಎಂಬಾತನೇ ಆತ್ಮಹತ್ಯೆಗೆ ಯತ್ನಿಸಿರುವ ವಿದ್ಯಾರ್ಥಿಯಾಗಿದ್ದಾರೆ. ಸದ್ಯ ವಿದ್ಯಾರ್ಥಿಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ಕೊಡಿಸಲಾಗುತ್ತಿದೆ. ನಿನ್ನೆ ಸಂಜೆಯ 7 ಗಂಟೆಯ ಸುಮಾರಿಗೆ ಹಾಸ್ಟೇಲ್ನಲ್ಲಿ ವಿದ್ಯಾರ್ಥಿಗಳೆಲ್ಲಾ ಅಭ್ಯಾಸ ಮಾಡುತ್ತಿದ್ದರು. ಈ ವೇಳೆಯಲ್ಲಿ ವಿದ್ಯಾರ್ಥಿ ಏಕಾಏಕಿಯಾಗಿ ಹಾಸ್ಟೇಲ್ನ 5ನೇ ಮಹಡಿಯಿಂದ […]
ಮೂಡುಬಿದಿರೆ: ಹಾಸ್ಟೆಲ್ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿ Read More »








