ದ ಕ: ಖಾಸಗಿ ಬಸ್ ದರ ಏರಿಕೆಗೆ ಜಿಲ್ಲಾಧಿಕಾರಿ ತಡೆ
ಮಂಗಳೂರು: ಜಿಲ್ಲೆಯಲ್ಲಿ ಏರಿಕೆಯಾಗಿದ್ದ ಖಾಸಗಿ ಬಸ್ ಪ್ರಯಾಣ ದರವನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ತಾತ್ಕಾಲಿಕ ತಡೆ ಹಿಡಿದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಖಾಸಗಿ ಬಸ್ ಮಾಲೀಕರ ಸಂಘವು ಪ್ರಯಾಣದರವನ್ನು ಏರಿಕೆ ಮಾಡಿದ್ದವು. ಕೋವಿಡ್ ಕಾರಣದಿಂದ ಪ್ರಯಾಣಿಕರಿಗೆ ಹೇರಲಾದ ಮಿತಿ ಮತ್ತು ಡೀಸೆಲ್ ಬೆಲೆ ಏರಿಕೆ ಇದಕ್ಕೆ ಕಾರಣವಾಗಿತ್ತು. ಬಸ್ ಮಾಲೀಕರ ಸಂಘದ ಪ್ರತಿನಿಧಿಗಳ ಜೊತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸಭೆ ನಡೆ ಸಿದ ಬಳಿಕ ಈ ಮಾಹಿತಿ ನೀಡಿದ್ದಾರೆ. ಲಾಕ್ಡೌನ್ಗೂ ಮುನ್ನ ಜಾರಿಯಲ್ಲಿದ್ದ ಪ್ರಯಾಣ ದರವನ್ನು […]
ದ ಕ: ಖಾಸಗಿ ಬಸ್ ದರ ಏರಿಕೆಗೆ ಜಿಲ್ಲಾಧಿಕಾರಿ ತಡೆ Read More »