ಕರಾವಳಿ

ಕುಕ್ಕೆ: ಸರ್ಪಸಂಸ್ಕಾರ ಸೇರಿದಂತೆ ಎಲ್ಲಾ ಸೇವೆಗಳಿಗೂ ಅವಕಾಶ

ಸುಬ್ರಹ್ಮಣ್ಯ: ಯಾತ್ರಾಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪಸಂಸ್ಕಾರ, ಆಶ್ಲೇಷ ಬಲಿ ಸೇರಿದಂತೆ ಎಲ್ಲ ಸೇವೆಗಳನ್ನು ನಿಗದಿತ ಸಂಖ್ಯೆಯಲ್ಲಿ ನಡೆಸಲು ಮತ್ತು ಕೋವಿಡ್‌ ಮುಂಜಾಗ್ರತೆಯೊಂದಿಗೆ ಭಕ್ತರ ಮುಕ್ತ ಪ್ರವೇಶಕ್ಕೆ ಅನುಮತಿ ನೀಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ದಿನಕ್ಕೆ 100 ಸರ್ಪ ಸಂಸ್ಕಾರ, 20 ನಾಗಪ್ರತಿಷ್ಠೆ, 4 ಪಂಚಾಮೃತ ಅಭಿಷೇಕಕ್ಕೆ ಅವಕಾಶ ನೀಡಲಾಗಿದೆ. ಪ್ರತಿ ಸೇವೆಯಲ್ಲಿ ಇಬ್ಬರಿಗೆ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಆಶ್ಲೇಷ ಬಲಿ ಸೇವೆಯು ಪ್ರತಿ ದಿನ ನಾಲ್ಕು ಪಾಳಿಗಳಲ್ಲಿ ನಡೆಯಲಿದ್ದು, ಒಂದು ಪಾಳಿಯಲ್ಲಿ 70 […]

ಕುಕ್ಕೆ: ಸರ್ಪಸಂಸ್ಕಾರ ಸೇರಿದಂತೆ ಎಲ್ಲಾ ಸೇವೆಗಳಿಗೂ ಅವಕಾಶ Read More »

ಮಂಗಳೂರಿನಲ್ಲಿ ಝಳಪಿಸಿದ ತಲ್ವಾರ್| ಹಾಡುಹಗಲೇ‌ ದುಷ್ಕರ್ಮಿಯಿಂದ ಮಹಿಳೆಯರ ಮೇಲೆ ಹಲ್ಲೆ

ಮಂಗಳೂರು: ಅಪರಿಚಿತ ದುಷ್ಕರ್ಮಿಯೊಬ್ಬ ಮೂವರು ಮಹಿಳೆಯರ ಮೇಲೆ ತಲ್ವಾರ್ ದಾಳಿ ನಡೆಸಿದ ಘಟನೆ ನಗರದ ಕರಂಗಲಪಾಡಿ ಬಳಿ ಸೆ.20ರಂದು ನಡೆದಿದೆ. ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಒಳಗೆ ಘಟನೆ ನಡೆದಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿಕ್ಷಣ ಮತ್ತು ತರಭೇತಿ ಸಂಸ್ಥೆಯಲ್ಲಿ ಕೆಲಸ ಮಾಡುವ ನಿರ್ಮಲಾ, ರಿನಾ ರಾಯ್, ಗುಣವತಿ ಮೇಲೆ ತಲ್ವಾರ್ ದಾಳಿ ಗೆ ಒಳಗಾದವರು .ಇವರ ಪೈಕಿ ನಿರ್ಮಲಾ ಅವರ ಸ್ಥಿತಿ ಗಂಭೀರವಾಗಿದ್ದು, ಮೂವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗಾಯಾಳುಗಳು ಪ್ರಾಣಾಪಾಯದಿಂದ

ಮಂಗಳೂರಿನಲ್ಲಿ ಝಳಪಿಸಿದ ತಲ್ವಾರ್| ಹಾಡುಹಗಲೇ‌ ದುಷ್ಕರ್ಮಿಯಿಂದ ಮಹಿಳೆಯರ ಮೇಲೆ ಹಲ್ಲೆ Read More »

ಡಿ.ವಿ ಸದಾನಂದ ಗೌಡರದ್ದು ಎನ್ನಲಾದ ಸೆಕ್ಸ್ ವಿಡಿಯೋ ವೈರಲ್?

ಮಂಗಳೂರು: ರಮೇಶ್ ಜಾರಕಿಹೊಳಿ ಸೆಕ್ಸ್ ವಿಡಿಯೋ ವೈರಲ್ ಆದ ಬಳಿಕ ಕೇಂದ್ರ ಮಾಜಿ ಸಚಿವ, ಬಿಜೆಪಿಯ ಪ್ರಭಾವಿ ಮುಖಂಡ, ರಾಜ್ಯದ ಮಾಜಿ ಮುಖ್ಯಮಂತ್ರಿ ಸದಾನಂದ ಗೌಡರನ್ನು ಹೋಲುವ ವ್ಯಕ್ತಿಯ ನಗ್ನ ದೃಶ್ಯಾವಳಿಯ ವಿಡಿಯೋವೊಂದು ವೈರಲ್ ಆಗಿದೆ. ಕಳೆದ ಹಲವು ವರ್ಷಗಳಿಂದ ಸದಾನಂದ ಗೌಡರ ವಿಡಿಯೋ ಇದೆ ಎಂದು ಸುದ್ದಿ ಹಬ್ಬುತ್ತಿದ್ದು, ಇದೀಗ ನಿಜವಾಗುವ ಮೂಲಕ ಸದಾನಂದ ಗೌಡರು ಕೂಡಾ ರಮೇಶ್ ಜಾರಕಿಹೋಳಿ ಸಾಲಿಗೆ ಸೇರ್ಪಡೆಯಾಗಿದ್ದಾರೆಯೇ ಎಂಬ ಅನುಮಾನ ಕಾಡುತ್ತಿದೆ. ವಿಡಿಯೋದಲ್ಲಿ ಅದು ತೋರಿಸಿ ಇದು ತೋರಿಸಿ ಎಂದು

ಡಿ.ವಿ ಸದಾನಂದ ಗೌಡರದ್ದು ಎನ್ನಲಾದ ಸೆಕ್ಸ್ ವಿಡಿಯೋ ವೈರಲ್? Read More »

ದ.ಕ ಜಿಲ್ಲೆಯಲ್ಲಿ ಪುಣ್ಯಕ್ಷೇತ್ರಗಳಿಗೆ ವಾರಾಂತ್ಯದಲ್ಲೂ ಮುಕ್ತ ಅವಕಾಶ- ಕೋವಿಡ್ ನೆಗೆಟಿವ್ ವರದಿ ಅಗತ್ಯ- ಡಿಸಿ ಆದೇಶ

ಮಂಗಳೂರು: ದ.ಕ.ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಗಳಿಗೆ ವಿಧಿಸಿದ್ದ ವಾರಾಂತ್ಯ ನಿರ್ಬಂಧಗಳನ್ನು ತೆರವುಗೊಳಿಸಿ ಷರತ್ತುಗಳೊಂದಿಗೆ ಸೇವೆ ಹಾಗೂ ಸಾರ್ವಜನಿಕರ ಮುಕ್ತ ಪ್ರವೇಶಕ್ಕೆ ಅವಕಾಶ ನೀಡಿ ದ.ಕ.ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶಿಸಿದ್ದಾರೆ. ಆದರೆ ದೇವಾಲಯಗಳಲ್ಲಿ ಕೋವಿಡ್ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಆಡಳಿತ ಮಂಡಳಿಯು ಇದನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವ ಜವಾಬ್ದಾರಿ ಹೊಂದಿರಬೇಕು. ದೇವಾಲಯಗಳಲ್ಲಿ ಕರ್ತವ್ಯ ನಿರ್ವಹಿಸುವ ಆಡಳಿತ ಮಂಡಳಿ, ಅರ್ಚಕರು, ಸಿಬ್ಬಂದಿ ಸೇರಿದಂತೆ ಎಲ್ಲರೂ ಪ್ರತಿ 15 ದಿನಗಳಿಗೊಮ್ಮೆ ಆರ್‌ಟಿ-ಪಿಸಿಆರ್ ಪರೀಕ್ಷೆ ನಡೆಸಿ

ದ.ಕ ಜಿಲ್ಲೆಯಲ್ಲಿ ಪುಣ್ಯಕ್ಷೇತ್ರಗಳಿಗೆ ವಾರಾಂತ್ಯದಲ್ಲೂ ಮುಕ್ತ ಅವಕಾಶ- ಕೋವಿಡ್ ನೆಗೆಟಿವ್ ವರದಿ ಅಗತ್ಯ- ಡಿಸಿ ಆದೇಶ Read More »

ಕರಾವಳಿಯಲ್ಲಿ ‘ಬುತ್ತಿಯೊಳಗೆ ಸಾವು!’ ಉಗ್ರರಿಂದ ವಿಧ್ವಂಸಕ ಕೃತ್ಯಕ್ಕೆ ‌ಸಂಚು| ಭಯಾನಕ ಮಾಹಿತಿ ಹೊರಹಾಕಿದ ಗುಪ್ತಚರ ಇಲಾಖೆ

ಮಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ಉಗ್ರರು ವಿಧ್ವಂಸಕ ಕೃತ್ಯ ಎಸಗುವ ಸಾಧ್ಯತೆಗಳ ಬಗ್ಗೆ ಕೇಂದ್ರ ಗುಪ್ತಚರ ಇಲಾಖೆ ಭಯಾನಕ ಮಾಹಿತಿಯನ್ನು ಹೊರಹಾಕಿದೆ. ಹಬ್ಬದ ಸಂದರ್ಭದಲ್ಲಿ ಕರಾವಳಿಯಲ್ಲಿ ಜಾಸ್ತಿ ಜನಸಂದಣಿ ಸೇರುವ ಜಾಗದಲ್ಲಿ ಉಗ್ರರು ವಿಧ್ವಂಸಕ ಕೃತ್ಯಗಳನ್ನು ಎಸಗುವ ಬಗ್ಗೆ ಯೋಜನೆ ಹಾಕಿರುವ ಮಾಹಿತಿ ಕೇಂದ್ರ ಗುಪ್ತಚರ ಇಲಾಖೆಗೆ ಲಭ್ಯವಾಗಿದೆ. ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ತುರಾಯ ಸ್ಯಾಟಲೈಟ್ ಫೋನ್ ಸಂಪರ್ಕ ಸಾಧಿಸುತ್ತಿರುವ ಬಗ್ಗೆ ಗುಪ್ತಚರ ಇಲಾಖೆಗೆ ಮಾಹಿತಿ ಲಭ್ಯವಾಗಿತ್ತು. ಸಂಶಯಾಸ್ಪದ ಪ್ರದೇಶಗಳಿಗೆ ಅಧಿಕಾರಿಗಳು ತೆರಳಿ ಪರಿಶೀಲನೆ ಕೂಡ

ಕರಾವಳಿಯಲ್ಲಿ ‘ಬುತ್ತಿಯೊಳಗೆ ಸಾವು!’ ಉಗ್ರರಿಂದ ವಿಧ್ವಂಸಕ ಕೃತ್ಯಕ್ಕೆ ‌ಸಂಚು| ಭಯಾನಕ ಮಾಹಿತಿ ಹೊರಹಾಕಿದ ಗುಪ್ತಚರ ಇಲಾಖೆ Read More »

ದ.ಕ‌‌ ಗಡಿಭಾಗದ ಮದ್ಯದಂಗಡಿಗಳಲ್ಲಿ ಮದ್ಯ‌ ಮಾರಾಟಕ್ಕೆ ಷರತ್ತುಬದ್ಧ ಅನುಮತಿ

ಮಂಗಳೂರು: ದ.ಕ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿರುವ ಕಾರಣ ಕೇರಳದ ಗಡಿಭಾಗಕ್ಕೆ ಹೊಂದಿಕೊಂಡಿರುವ ಜಿಲ್ಲೆಯ ಮಂಗಳೂರು, ಬಂಟ್ವಾಳ, ಪುತ್ತೂರು, ಸುಳ್ಯ ತಾಲೂಕು ಪ್ರದೇಶಗಳ 5 ಕಿ.ಮೀ. ವ್ಯಾಪ್ತಿಯಲ್ಲಿನ 19 ಗ್ರಾಮಗಳ ಮದ್ಯದಂಗಡಿಗಳಿಗೆ ಇದೇ ಸೆ.21ರಿಂದ ಮುಂದಿನ ಆದೇಶದವರೆಗೆ ಬೆಳಗ್ಗೆ 10ರಿಂದ ಸಂಜೆ 6 ಗಂಟೆಯವರಗೆ ಕೆಲವು ಷರತ್ತುಗಳನ್ನು ಕಡ್ಡಾಯ ವಾಗಿ ಪಾಲಿಸಿ ವ್ಯವಹಾರ ನಡೆಸಲು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ಮದ್ಯ ಮಾರಾಟ ಮಳಿಗೆಯಲ್ಲಿನ ನೌಕರರು ಹಾಗೂ ಮದ್ಯಖರೀದಿಗೆ ಬರುವ ಗ್ರಾಹಕರುಗಳು ಕಡ್ಡಾಯವಾಗಿ ಮಾಸ್ಕ್

ದ.ಕ‌‌ ಗಡಿಭಾಗದ ಮದ್ಯದಂಗಡಿಗಳಲ್ಲಿ ಮದ್ಯ‌ ಮಾರಾಟಕ್ಕೆ ಷರತ್ತುಬದ್ಧ ಅನುಮತಿ Read More »

ಬಂಟ್ವಾಳ| ಪೊಲೀಸರ ಕ್ಷಿಪ್ರ ಕಾರ್ಯಾಚರಣೆ| ಕರಿಮಣಿ‌ ಸರ ಎಗರಿಸಿದ ಸುಲಿಗೆಕೋರರ ಬಂಧನ|

ಬಂಟ್ವಾಳ: ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ಪಣೋಲಿಬೈಲು ಬಳಿ ನಡೆದು ಕೊಂಡು ಹೋಗುತ್ತಿದ್ದ ಒಂಟಿ ಮಹಿಳೆಯ ಕರಿಮಣಿ ಸರ ಸುಲಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇರ್ವರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಶನಿವಾರ ನಡೆದಿದೆ. ಮಹಿಳೆ ವತ್ಸಲಾ ಎಂಬವರ ಕುತ್ತಿಗೆಯಿಂದ ಬೈಕಿನಲ್ಲಿ ಬಂದಿದ್ದ ಇಬ್ಬರು ವ್ಯಕ್ತಿಗಳು ಚಿನ್ನದ ಕರಿಮಣಿ ಸರವನ್ನು ಬಲವಂತವಾಗಿ ಕಿತ್ತು ಸುಲಿಗೆ ಮಾಡಿ ಪರಾರಿಯಾಗಿದ್ದರು. ಬಂಧಿತ ಆರೋಪಿಗಳನ್ನು ಪುತ್ತೂರು ತಾಲೂಕಿನ ಅರ್ಯಾಪು ಗ್ರಾಮದ ವಲತ್ತಡ್ಕ ರೋಹಿತ್, ಕುಂಜಿರ್ ಪಂಜದ ದೇವಸ್ಯ ನಿವಾಸಿ ಲೋಹಿತ್ ಪಿ.ಆರ್.

ಬಂಟ್ವಾಳ| ಪೊಲೀಸರ ಕ್ಷಿಪ್ರ ಕಾರ್ಯಾಚರಣೆ| ಕರಿಮಣಿ‌ ಸರ ಎಗರಿಸಿದ ಸುಲಿಗೆಕೋರರ ಬಂಧನ| Read More »

ಸಿಎಂ ಗೆ ಕೊಲೆ ಬೆದರಿಕೆ| ಹಿಂದೂ ಮಹಾಸಭಾ ಮುಖಂಡರ ವಿರುದ್ದ ಕೇಸ್|

ಮಂಗಳೂರು: ಮೈಸೂರು ದೇವಸ್ಥಾನ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೊಲೆ ಬೆದರಿಕೆ ಹಾಕಿದ ಆರೋಪದಲ್ಲಿ ಹಿಂದೂ ಮಹಾಸಭಾ ಮುಖಂಡ ಧರ್ಮೇಂದ್ರ ವಿರುದ್ಧ ಬರ್ಕೆ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ. ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನಿವಾಸಿ ಡಾ. ಲೋಹಿತ್ ಕುಮಾರ್ ಸುವರ್ಣ ಕೇಸು ದಾಖಲಿಸಿದ್ದಾರೆ. ನಗರದ ಖಾಸಗಿ ಹೊಟೇಲ್‌ನಲ್ಲಿ ಶನಿವಾರ ಕರೆಯಲಾದ ಸುದ್ದಿಗೋಷ್ಠಿಯಲ್ಲಿ ಅಖಿಲ ಭಾರತ ಹಿಂದೂ ಮಹಾಸಭಾ ಮುಖಂಡ ಧರ್ಮೇಂದ್ರ ವಿವಾದಾತ್ಮಕ ಹೇಳಿಕೆ ನೀಡಿದ್ದರು. ”ನಾವು ಗಾಂಧೀಜಿಯನ್ನೆ ಬಿಟ್ಟಿಲ್ಲ, ನೀವು ಯಾವ ಲೆಕ್ಕ

ಸಿಎಂ ಗೆ ಕೊಲೆ ಬೆದರಿಕೆ| ಹಿಂದೂ ಮಹಾಸಭಾ ಮುಖಂಡರ ವಿರುದ್ದ ಕೇಸ್| Read More »

ರಾಜ್ಯ ಕರಾವಳಿಯಲ್ಲಿ ಸ್ಲೀಪರ್‌ಸೆಲ್ ಗಳು ಚುರುಕು| ಗುಪ್ತಚರ ಇಲಾಖೆಯಿಂದ ಹೈ ಅಲರ್ಟ್.

ಮಂಗಳೂರು: ರಾಜ್ಯದ ಕರಾವಳಿಯಲ್ಲಿ ಕೇಂದ್ರ ಗುಪ್ತಚರ ಎಜೆನ್ಸಿಗಳು ಹೈ ಅಲರ್ಟ್ ಆಗಿವೆ. ರಾಜ್ಯ ಕರಾವಳಿಯಲ್ಲಿ ಅನುಮಾನಾಸ್ಪದ ಚಟುವಟಿಕೆ ನಡೆದಿರುವ ಬಗ್ಗೆ ಮಾಹಿತಿ ಕಲೆಹಾಕಿರುವ ಕೇಂದ್ರ ಬೇಹುಗಾರಿಕಾ ಸಂಸ್ಥೆಗಳು, ರಾಜ್ಯದಲ್ಲಿ ಸೈಲೆಂಟ್ ಆಗಿದ್ದ ಸ್ಯಾಟಲೈಟ್ ಫೋನ್​ಗಳು ಮತ್ತೆ ಆಯಕ್ಟಿವ್ ಆಗಿರುವ ಬಗ್ಗೆ ಚುರುಕುಗೊಂಡಿದ್ದು ತನಿಖೆ ನಡೆಸುತ್ತಿವೆ. ಬೇಹುಗಾರಿಕಾ ಅಧಿಕಾರಿಗಳು ರಾಜ್ಯದ 4 ಕಡೆ ಸ್ಯಾಟಲೈಟ್ ಫೋನ್ ಇಂಟರ್ ಸೆಪ್ಟ್ ಮಾಡಿದ್ದವು. ನಿಗೂಢ ವ್ಯಕ್ತಿಗಳು ಕರಾವಳಿ ಹಾಗು ಮಲೆನಾಡು ಭಾಗದ ದಟ್ಟಾರಣ್ಯ ಪ್ರದೇಶದಲ್ಲಿ ಸ್ಯಾಟಲೈಟ್ ಫೋನ್ ಮೂಲಕ ಸಂಪರ್ಕ ಸಾಧಿಸುತ್ತಿರುವ

ರಾಜ್ಯ ಕರಾವಳಿಯಲ್ಲಿ ಸ್ಲೀಪರ್‌ಸೆಲ್ ಗಳು ಚುರುಕು| ಗುಪ್ತಚರ ಇಲಾಖೆಯಿಂದ ಹೈ ಅಲರ್ಟ್. Read More »

ಮಂಗಳೂರು: ಸೆ.20ರಿಂದ 6 ಹಾಗೂ 7ನೇ ತರಗತಿ ಆರಂಭ

ಮಂಗಳೂರು : ದ.ಕ ಜಿಲ್ಲೆ ಸೆ.20ರಿಂದ 6 ಹಾಗೂ 7ನೇ ತರಗತಿ ಆರಂಭವಾಗಲಿದೆ. ಸೆ.17ರಿಂದ 8, 9 ಹಾಗೂ 10ನೇ ಭೌತಿಕ ತರಗತಿಗ ಆರಂಭವಾಗಿದ್ದು, ಜಿಲ್ಲೆಯಲ್ಲಿ ಒಟ್ಟು 586 ಶಾಲೆಗಳಲ್ಲಿ ತರಗತಿ ಆರಂಭವಾಗಿದೆ. 9 ಹಾಗೂ 10ನೇ ತರಗತಿ ಬೆಳಗ್ಗೆ 9ರಿಂದ ಅಪರಾಹ್ನ 1.30ರವರೆಗೆ ಹಾಗೂ 8ನೇ ತರಗತಿ ಅಪರಾಹ್ನ 2ರಿಂದ ಸಂಜೆ 4.30ರವರೆಗೆ ನಡೆಯುತ್ತಿದೆ. ಈ ಬಗ್ಗೆ ಮಾಹಿತಿ ನೀಡಿದ ದ.ಕ ಡಿಡಿಪಿಐ ಮಲ್ಲೇಸ್ವಾಮಿ, ಪ್ರೌಢಶಾಲೆ ಆರಂಭವಾಗುವು ಹಿನ್ನೆಲೆ ಶಾಲಾ ಸ್ವಚ್ಛತೆಗೆ ಆದ್ಯತೆ ನೀಡಲಾಗಿದೆ ಎಂದು

ಮಂಗಳೂರು: ಸೆ.20ರಿಂದ 6 ಹಾಗೂ 7ನೇ ತರಗತಿ ಆರಂಭ Read More »