ಉಡುಪಿ: ಹಾಡುಹಗಲೇ ಯುವತಿಗೆ ಚೂರಿ ಇರಿದು ತಾನು ಆತ್ಮಹತ್ಯೆಗೆ ಯತ್ನಿಸಿದ ಯುವಕ – ಇಬ್ಬರು ಗಂಭೀರ
ಉಡುಪಿ: ಹಾಡಹಗಲೇ ಯುವಕನೊಬ್ಬ ಯುವತಿಗೆ ಕುತ್ತಿಗೆ ಚೂರಿಯಿಂದ ಸೀಳಿ ಬಳಿಕ ತನ್ನ ಕುತ್ತಿಗೆಯನ್ನು ಸೀಳಿಕೊಂಡು ಇಬ್ಬರು ಗಂಭೀರ ಗಾಯಗೊಂಡ ಘಟನೆ ಸಂತೆಕಟ್ಟೆಯ ಪೆಟ್ರೊಲ್ ಬಂಕ್ ಬಳಿ ನಡೆದಿದೆ. ಹುಡುಗಿ ಅಂಬಾಗಿಲು ಮೂಲದವರೆಂದು ತಿಳಿದು ಬಂದಿದೆ. ಆಕೆ ಸ್ಕೂಟರ್ನಲ್ಲಿ ಸಂಚರಿಸುತ್ತಿದ್ದ ಯುವಕನು ಆಕೆಯ ಕುತ್ತಿಗೆ ಸೀಳಿದ್ದು, ಬಳಿಕ ತನ್ನ ಕುತ್ತಿಗೆಯನ್ನು ಸೀಳಿಕೊಂಡಿದ್ದು ಇಬ್ಬರೂ ಗಂಭೀರ ಗಾಯಗೊಂಡು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ಇನ್ನು ಈ ಇಬ್ಬರೂ ಸ್ಥಳೀಯರೇ ಎಂದು ಹೇಳಲಾಗಿದೆ. ಯುವಕನನ್ನು ಅಲೆವೂರು ನಿವಾಸಿ ಸಂದೇಶ್ ಕುಲಾಲ್ ಎಂದು ಗುರುತಿಸಲಾಗಿದ್ದು, […]
ಉಡುಪಿ: ಹಾಡುಹಗಲೇ ಯುವತಿಗೆ ಚೂರಿ ಇರಿದು ತಾನು ಆತ್ಮಹತ್ಯೆಗೆ ಯತ್ನಿಸಿದ ಯುವಕ – ಇಬ್ಬರು ಗಂಭೀರ Read More »








