ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಅಪಘಾತಗೊಂಡು ಆಸ್ಪತ್ರೆಗೆ ದಾಖಲು | ಮುನಿದಳೇ ಮಂತ್ರದೇವತೆ ಕಲ್ಲುರ್ಟಿ…? | ಆರೋಪಿ ರಕ್ಷಣೆಗೆ ರಾಜಕೀಯ ಶಕ್ತಿಗಳ ಕೈವಾಡ
ಬಂಟ್ವಾಳ : ಚಿಕ್ಕಪ್ಪನೇ ನಿರಂತರ ಅತ್ಯಾಚಾರ ಎಸಗಿ ಸಂತ್ರಸ್ತಳಾಗಿದ್ದ ಯುವತಿಯ ಪೋಷಕರು ಪನೋಲಿಬೈಲು ಕಲ್ಲುರ್ಟಿ ಮೊರೆ ಹೋಗಿದ್ದು, ಆಕೆ ಧರ್ಮ ರಕ್ಷಿಸಿದ್ದಾಳೆ ಎಂಬ ಮಾತೀಗ ತುಳುನಾಡಿನಲ್ಲಿ ಕೇಳಿಬಂದಿದ್ದು, ತಾಯಿಯ ಸತ್ಯ ಮತ್ತೆ ಗೋಚರಿಸಿದೆ. ಮಗಳ ಮೇಲೆ ಅತ್ಯಾಚಾರ ಆರೋಪ ಎದುರಿಸುತ್ತಿದ್ದ ಚಿಕ್ಕಪ್ಪ, ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಗ್ರಾಮದ ಆಲಾಡಿ ನಿವಾಸಿ ಪುರುಷೋತ್ತಮನಿಗೆ ಕಳೆದ ಶುಕ್ರವಾರ ಬೆಳಿಗ್ಗೆ ಆಕ್ಸಿಡೆಂಟ್ ಆಗಿದ್ದು ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಕಾಮುಕ ಚಿಕ್ಕಪ್ಪನಿಂದಲೇ ನಿರಂತರ ಅತ್ಯಾಚಾರ ಆರೋಪದ ಹಿನ್ನೆಲೆಯಲ್ಲಿ ಸಂತ್ರಸ್ತ ಯುವತಿಯಿಂದ […]