ಮಂಗಳೂರು : ದಿಢೀರ್ ಫೀಲ್ಡ್ ‘ಗಿಳಿದ ಕಮಿಷನರ್ | ನಿಷೇಧಿತ ಟಿಂಟ್ ಅಳವಡಿಸಿದವರಿಗೆ ಹಾಗೂ ಅನಗತ್ಯ ತಿರುಗಾಡಿದವರಿಗೆ ದಂಡ
ಮಂಗಳೂರು : ಮಂಗಳೂರು ನಗರದಲ್ಲಿ ಕಳೆದ ಕೆಲವು ದಿನಗಳಿಂದ ಲಾಕ್ಡೌನ್ ವಿನಾಯಿತಿ ಅವಧಿಯಲ್ಲಿ ವಾಹನಗಳ ದಟ್ಟಣೆ ಕಂಡುಬರುತ್ತಿದ್ದ ಹಿನ್ನೆಲೆಯಲ್ಲಿ ಇಂದು ನಗರದಲ್ಲಿ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಪೊಲೀಸರು ದಿಢೀರ್ ತಪಾಸಣೆ ನಡೆಸಿದರು. ಮಧ್ಯಾಹ್ನ 2 ಗಂಟೆಯವರೆಗೆ ಲಾಕ್ಡೌನ್ ಅವಧಿಯನ್ನು ವಿಸ್ತರಿಸಲಾಗಿದ್ದು, ಈ ಸಮಯದಲ್ಲಿಯೂ ನಗರಾದ್ಯಂತ ವಾಹನಗಳ ಓಡಾಟ ಹೆಚ್ಚಾಗಿತ್ತು. ಇದರಿಂದಾಗಿ ಇಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಡಿಸಿಪಿ ಹರಿರಾಂ ಶಂಕರ್, ಎಸಿಪಿಗಳಾದ ರಂಜಿತ್ ಕುಮಾರ್ ಹಾಗೂ ನಟರಾಜ್ ಅವರ ನೇತೃತ್ವದಲ್ಲಿ ನಗರದಲ್ಲಿ ವಾಹನಗಳನ್ನು ತಡೆದು ತಪಾಸಣೆ […]