ದೇಶದ ಹೆಸರು ಕೆಡಿಸಲು ಕಾಂಗ್ರೆಸ್ ಪ್ರಯತ್ನ – ಸಚಿವ ರಾಜೀವ್ ಚಂದ್ರಶೇಖರ್ ಆರೋಪ
ಮಂಗಳೂರು: ‘ದೇಶ ಮೊದಲು ಎನ್ನುವುದು ಬಿಜೆಪಿಯ ನಿಲುವು. ಕಾಂಗ್ರೆಸ್ನವರಿಗೆ ಇಂತಹ ಯಾವುದೇ ಬದ್ಧತೆ ಇಲ್ಲ. ಭಾರತವು ಪ್ರಬಲ ಆರ್ಥಿಕ ಶಕ್ತಿಯಾಗಿ ಬೆಳೆಯುವುದನ್ನು ತಡೆದು, ದೇಶದ ಹೆಸರನ್ನು ಕೆಡಿಸುವುದು ಕಾಂಗ್ರೆಸ್ ಹಾಗೂ ಇತರ ಪಕ್ಷಗಳ ಪ್ರಯತ್ನವಾಗಿದೆ’ ಎಂದು ಕೇಂದ್ರ ಕೌಶಲಾಭಿವೃದ್ಧಿ, ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಆರೋಪಿಸಿದ್ದಾರೆ. ಬಿಜೆಪಿ ಜನಾಶೀರ್ವಾದ ಯಾತ್ರೆ ಪ್ರಯುಕ್ತ ಬುಧವಾರ ಇಲ್ಲಿ ಪಕ್ಷದ ಶಾಸಕರು, ಜನಪ್ರತಿನಿಧಿಗಳು, ಪದಾಧಿಕಾರಿಗಳ ಜತೆಗಿನ ಸಂವಾದದಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್ ಆಡಳಿತ ನಡೆಸಿದ 60 […]
ದೇಶದ ಹೆಸರು ಕೆಡಿಸಲು ಕಾಂಗ್ರೆಸ್ ಪ್ರಯತ್ನ – ಸಚಿವ ರಾಜೀವ್ ಚಂದ್ರಶೇಖರ್ ಆರೋಪ Read More »










