ಕರಾವಳಿ

ಮಂಗಳೂರು: ಕೈದಿಗೆ ಗಾಂಜಾ ನೀಡಲು ಯತ್ನ : ಅನನಾಸಿನ ಹಣ್ಣು ತಂದ ವ್ಯಕ್ತಿ ಪೊಲೀಸ್ ಅತಿಥಿ

ಮಂಗಳೂರು: ಅನನಾಸಿನ ಹಣ್ಣಿ ನೊಳಗೆ ಗಾಂಜಾ ವನ್ನು ಇಟ್ಟು ಕೈದಿಯೋರ್ವನಿಗೆ ನೀಡಲು ಯತ್ನಿಸಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ ಘಟನೆ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ನಡೆದಿದೆ. ಅಬ್ದುಲ್ ಮಜೀದ್ ಬಿನ್ ಅಬ್ದುಲ್ ಖಾದ್ರಿ ಎಂಬಾತ ಬಂಧಿತ ವ್ಯಕ್ತಿ. ಈತ ಕಾರಾಗೃಹದಲ್ಲಿರುವ ರಾಜು ಯಾನೆ ರಾಜಪ್ಪ ಎನ್ನುವ ವಿಚಾರಣಾಧೀನ ಕೈದಿಗೆ ನೀಡಲೆಂದು ಆಗಸ್ಟ್ 9ರ ಬೆಳಗ್ಗೆ ಅನನಾಸು ಹಣ್ಣು ತಂದಿದ್ದ. ಜೈಲಿನ ಪ್ರವೇಶದ್ವಾರದ ಬಳಿ ಎಕ್ಸರೇ ಬ್ಯಾಗಿನಲ್ಲಿ ಹಣ್ಣನ್ನು ಪರಿಶೀಲಿಸಿದಾಗ ಹಣ್ಣಿನೊಳಗೆ ಅನುಮಾನಾಸ್ಪದ ವಸ್ತು ಇರುವುದು ಗೊತ್ತಾಯಿತು. ಅದನ್ನು ಒಡೆದು […]

ಮಂಗಳೂರು: ಕೈದಿಗೆ ಗಾಂಜಾ ನೀಡಲು ಯತ್ನ : ಅನನಾಸಿನ ಹಣ್ಣು ತಂದ ವ್ಯಕ್ತಿ ಪೊಲೀಸ್ ಅತಿಥಿ Read More »

ಸಮುದ್ರ ಪಾಲಾಗಲಿವೆ ಭಾರತದ ಕರಾವಳಿಯ 12 ನಗರಗಳು…! ಕಾರಣ ಕೇಳಿದ್ರೆ ಶಾಕ್ ಆಗ್ತಿರಾ…

ನವದೆಹಲಿ: ಮಂಗಳೂರು ನಗರ ಸೇರಿದಂತೆ ಭಾರತದ ಕರಾವಳಿ ತೀರಗಳಲ್ಲಿರುವ 12 ನಗರಗಳು ಈ ಶತಮಾನದ ಅಂತ್ಯಕ್ಕೆ ಮುಳುಗಲಿವೆ ಎಂಬ ಎಚ್ಚರಿಕೆಯನ್ನು ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ಮಾಹಿತಿ ನೀಡುವ ಮೂಲಕ ಎಚ್ಚರಿಕೆ ನೀಡಿದೆ. ಜಾಗತಿಕ ತಾಪಮಾನದ ದುಷ್ಪರಿಣಾಮಗಳ ಬಗ್ಗೆ ವಿಶ್ವಸಂಸ್ಥೆಯ 195 ಪರಿಸರ ತಜ್ಞರ ಸಮಿತಿ, ಸೋಮವಾರ ಬಿಡುಗಡೆ ಮಾಡಿದೆ. ಬಳಿಕ ಎಚ್ಚರಿಕೆಯ ವರದಿಯನ್ನು (ಐಪಿಸಿಸಿ ವರದಿ) ಅವಲೋಕನ ಮಾಡಿರುವ ಅಮೆರಿಕ ಬಾಹ್ಯಾಕಾಶ ಸಂಸ್ಥೆ (ನಾಸಾ) ಭಾರತಕ್ಕೆ ಮುನ್ನೆಚ್ಚರಿಕೆ ನೀಡಿದೆ. ಐಪಿಸಿಸಿ ವರದಿ ಹಾಗೂ ತನ್ನ ಉಪಗ್ರಹಗಳು

ಸಮುದ್ರ ಪಾಲಾಗಲಿವೆ ಭಾರತದ ಕರಾವಳಿಯ 12 ನಗರಗಳು…! ಕಾರಣ ಕೇಳಿದ್ರೆ ಶಾಕ್ ಆಗ್ತಿರಾ… Read More »

ಬೆಳ್ತಂಗಡಿ : ಅಜ್ಜನ ಜೊತೆಗಿದ್ದ ಮಗು ನಾಪತ್ತೆ ಪ್ರಕರಣ ಎರಡು ವರ್ಷದ ಹೆಣ್ಣು ಮಗು ಶವವಾಗಿ ಪತ್ತೆ

ಬೆಳ್ತಂಗಡಿ: ಇಲ್ಲಿನ ಸುಲ್ಕೇರಿ ಗ್ರಾಮದಲ್ಲಿ ಆ.10 ರ ಮಧ್ಯಾಹ್ನ ನಾಪತ್ತೆಯಾಗಿದ್ದ ಎರಡು ವರ್ಷದ ಹೆಣ್ಣು ಮಗು ಇಂದು ಶವವಾಗಿ ಪತ್ತೆಯಾಗಿದೆ. ಜಂತಿಗೂಳಿಯ ಪರಾರಿ ನಿವಾಸಿ ಸಂಜೀವ ಶೆಟ್ಟಿ ಅವರ ಪುತ್ರಿ ಸುಚಿತ್ರ ಮತ್ತು ಸುಭಾಷ್ ದಂಪತಿಯು ತಮ್ಮ ಎರಡು ವರ್ಷದ ಹೆಣ್ಣು ಮಗುವಿನೊಂದಿಗೆ ಸುಲ್ಕೇರಿ ಯ ತವರು ಮನೆಯಲ್ಲಿ ವಾಸವಿದ್ದರು. ಮಂಗಳವಾರ ಮಧ್ಯಾಹ್ನ ಸುಚಿತ್ರಾ ಅವರು ಮಗುವನ್ನು ಅಜ್ಜನೊಂದಿಗೆ ಮನೆಯಲ್ಲಿ ಬಿಟ್ಟು ತಾಯಿಯೊಂದಿಗೆ ಹುಲ್ಲು ತರಲು ಎಂದು ತೋಟಕ್ಕೆ ಹೋಗಿದ್ದರು ಎನ್ನಲಾಗಿದೆ. ಹಿಂತಿರುಗಿ ಬರುವಷ್ಟರಲ್ಲಿ ಮಗು ಕಾಣಿಸದೆ

ಬೆಳ್ತಂಗಡಿ : ಅಜ್ಜನ ಜೊತೆಗಿದ್ದ ಮಗು ನಾಪತ್ತೆ ಪ್ರಕರಣ ಎರಡು ವರ್ಷದ ಹೆಣ್ಣು ಮಗು ಶವವಾಗಿ ಪತ್ತೆ Read More »

ಪ್ರಾಧ್ಯಾಪಕನ ಕಾಮಕೃತ್ಯಕ್ಕೆ ಎನ್ ಎಸ್ ಯು ಐ ನಿಂದ ಖಂಡನೆ – ಕ್ರಮ ಕೈಗೊಳ್ಳದ್ದಿದ್ದರೆ ಪ್ರತಿಭಟನೆಯ ಎಚ್ಚರಿಕೆ

ಮಂಗಳೂರು: ವಿದ್ಯಾರ್ಥಿಗಳಿಗೆ ಮಾರ್ಗದರ್ಶರಾಗಬೇಕಿದ್ದ ಶಿಕ್ಷಕನಿಂದಲೇ ವಿದ್ಯಾರ್ಥಿಯ ಮೇಲೆ ಸುಬ್ರಹ್ಮಣ್ಯದ ಪ್ರತಿಷ್ಠಿತ ಶಾಲೆಯಲ್ಲಿ ಅತ್ಯಾಚಾರ ನಡೆದಿರುವುದು ಖಂಡನೀಯ ಈ ಕೃತ್ಯವನ್ನು ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್ ಎಸ್ ಯು ಐ) ಉಗ್ರವಾಗಿ ಖಂಡಿಸಿದೆ. ಪ್ರಕರಣದ ಬಗ್ಗೆ ನಿಷ್ಪಕ್ಷಪಾತ ತನಿಖೆ ಆಗಿ ಸಂತ್ರಸ್ತೆಗೆ ನ್ಯಾಯ ಒದಗಿಸಬೇಕು ‌ಮತ್ತು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತಕ್ಕೊಳಪಟ್ಟ ವಿದ್ಯಾಸಂಸ್ಥೆಗೆ ಕಪ್ಪು ಚುಕ್ಕೆಯನ್ನಿಟ್ಟ ಈತನನ್ನು ಈ ಕೂಡಲೇ ಹುದ್ದೆಯಿಂದ ವಜಾಗೊಳಿಸಬೇಕು ಎಂದು ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಆಗ್ರಹಿಸಿದ್ದು, ಈತನ ವಿರುದ್ಧ ಸೂಕ್ತ ಕ್ರಮ

ಪ್ರಾಧ್ಯಾಪಕನ ಕಾಮಕೃತ್ಯಕ್ಕೆ ಎನ್ ಎಸ್ ಯು ಐ ನಿಂದ ಖಂಡನೆ – ಕ್ರಮ ಕೈಗೊಳ್ಳದ್ದಿದ್ದರೆ ಪ್ರತಿಭಟನೆಯ ಎಚ್ಚರಿಕೆ Read More »

ಮತ್ತೆ ಅನಾವರಣಗೊಳ್ತು ರಜನಿ ಶೆಟ್ಟಿ ‌ಪ್ರಾಣಿಪ್ರೀತಿ| ಬಾವಿಗೆ ಬಿದ್ದ ಬೆಕ್ಕು ರಕ್ಷಣೆ

ಮಂಗಳೂರು: ಕಾಸಿಯಾ ಹೈಸ್ಕೂಲ್ ಸಮೀಪ ಬೆಕ್ಕಿನ ಮರಿಯೊಂದು ಬಾವಿಗೆ ಬಿದ್ದಿದ್ದು, ಬಾವಿಗಿಳಿದು ಬೆಕ್ಕನ್ನು ರಕ್ಷಿಸುವ ಮೂಲಕ ರಜನಿ ಶೆಟ್ಟಿ ಮತ್ತೋಮ್ಮೆ ಸುದ್ದಿಯಾಗಿದ್ದಾರೆ. ಪತಿ ದಾಮೋದರ ಶೆಟ್ಟಿ ಅವರೊಂದಿಗೆ ಸ್ಥಳಕ್ಕೆ ಬಂದ ರಜನಿ ಶೆಟ್ಟಿ ಹಗ್ಗದ ಮೂಲಕ ಬಾವಿಗೆ ಇಳಿದು ಬೆಕ್ಕಿನ ಮರಿಯನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಹಿಂದೆ ಲಾಕ್‍ಡೌನ್ ಇದ್ದ ಸಂದರ್ಭ ಬೃಹತ್ ಬಾವಿಗೆ ಬಿದ್ದಿದ್ದ ನಾಯಿಯನ್ನೂ ರಜನಿ ಶೆಟ್ಟಿ ಅವರು ರಕ್ಷಿಸಿದ್ದರು. ರಜನಿ ಹಾಗೂ ಅವರ ಕುಟುಂಬದವರು ಕಳೆದ ಹಲವು ವರ್ಷಗಳಿಂದ ನೂರಾರು ನಾಯಿಗಳಿಗೆ ಆಹಾರ

ಮತ್ತೆ ಅನಾವರಣಗೊಳ್ತು ರಜನಿ ಶೆಟ್ಟಿ ‌ಪ್ರಾಣಿಪ್ರೀತಿ| ಬಾವಿಗೆ ಬಿದ್ದ ಬೆಕ್ಕು ರಕ್ಷಣೆ Read More »

ದ.ಕ ಜಿಲ್ಲೆಯಲ್ಲಿ ಕ್ಲಬ್ ಗಳನ್ನು ಬಂದ್ ಮಾಡಿ‌ ಡಿಸಿ ಆದೇಶ

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕೋವಿಡ್ ಸೋಂಕು ವ್ಯಾಪಕವಾಗಿದ್ದು, ಸಾರ್ವಜನಿಕ ಹಿತದೃಷ್ಟಿಯಿಂದ ಎಲ್ಲ ರಿಕ್ರಿಯೇಷನ್ ಕ್ಲಬ್‌ಗಳನ್ನು ಬಂದ್ ಮಾಡಲು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿನ ಪ್ರಕರಣಗಳು ವರದಿಯಾಗುತ್ತಲೇ ಇವೆ. ಈ ಕಾರಣದಿಂದ ಜಿಲ್ಲೆಯಲ್ಲಿನ ರಿಕ್ರಿಯೇಷನ್ ಕ್ಲಬ್‌ಗಳಲ್ಲಿ ಇಸ್ಪೀಟ್ ಕಾರ್ಡ್ ಆಟವಾಡುವ ವೇಳೆ, ಕಾರ್ಡ್‌ಗಳನ್ನು ಒಬ್ಬರು ಮತ್ತೊಬ್ಬರಿಗೆ ನೀಡುವ ಸಂದರ್ಭ ಕೋವಿಡ್ ಸೋಂಕು ಸಾಂಕ್ರಾಮಿಕವಾಗಿ ಪಸರಿಸುವ ಸಾಧ್ಯತೆಗಳು ಹೆಚ್ಚಾಗಿರುವುದು ಗಮನಿಸಲಾಗಿದೆ. ರಿಕ್ರಿಯೇಷನ್ ಕ್ಲಬ್‌ಗಳಲ್ಲಿ ಇಸ್ಪೀಟ್ ಆಡುವಾಗ ಕನಿಷ್ಠ ಒಂದು ಮೀಟರ್ ಸುರಕ್ಷಿತ ಅಂತರ ಸಾಧ್ಯತೆ

ದ.ಕ ಜಿಲ್ಲೆಯಲ್ಲಿ ಕ್ಲಬ್ ಗಳನ್ನು ಬಂದ್ ಮಾಡಿ‌ ಡಿಸಿ ಆದೇಶ Read More »

ಸಚಿವರು ಪ್ರಯಾಣಿಸುತ್ತಿದ್ದ ಜೀಪ್ ನಡುರಸ್ತೆಯಲ್ಲೇ ಬಾಕಿ. 3 ದಶಕಗಳಿಂದ ಬಿಜೆಪಿ ಗೆಲ್ಲಿಸಿದ ಸುಳ್ಯ ಬದಲಾಗೋದು ಯಾವಾಗ? ಜಾಲತಾಣಗಳಲ್ಲಿ ವ್ಯಾಪಕ ಟೀಕೆ !

ಸುಳ್ಯ: ಸುಳ್ಯ ವಿಧಾನ ಸಭಾ ಕ್ಷೇತ್ರದ ಹಲವು ರಸ್ತೆಗಳು ಅಭಿವೃದ್ದಿಗೊಂಡಿದೆ, ಇನ್ನು ಕೆಲವು ರಸ್ತೆಗಳ ಕಾಮಗಾರಿ ನಡೆಯುತ್ತಿದೆ, ಈ ನಡುವೆ ಕೆಲ ಕಡೆಗಳಲ್ಲಿ ಸಂಪರ್ಕ ರಸ್ತೆಗಳ ದುಸ್ಥಿತಿ ಹೇಳತೀರದು. ಈ ನಡುವೆ ಸುಳ್ಯ ಕ್ಷೇತ್ರದ ಶಾಸಕರೂ ರಾಜ್ಯದ ಬಂದರು ಹಾಗೂ ಮೀನುಗಾರಿಕಾ ಸಚಿವರೂ ಆಗಿರುವ ಎಸ್. ಅಂಗಾರ ಅವರು ತೆರಳುತ್ತಿದ್ದ ಜೀಪೊಂದು ಅರ್ಧದಲ್ಲಿ ಬಾಕಿಯಾಗಿರುವ ವೀಡಿಯೋ ವೈರಲ್ ಆಗಿದ್ದು ಜಾಲತಾಣಗಳಲ್ಲಿ ಬಾರಿ ಚರ್ಚೆಗೆ ಕಾರಣವಾಗಿದೆ. ಸುಳ್ಯ ತಾಲೂಕಿನ ಆಲೆಟ್ಟಿ ಕೂಟೇಲು ಸಂಪರ್ಕ ರಸ್ತೆ ಹಲವಾರು ವರ್ಷಗಳಿಂದ ದುರಸ್ತಿ

ಸಚಿವರು ಪ್ರಯಾಣಿಸುತ್ತಿದ್ದ ಜೀಪ್ ನಡುರಸ್ತೆಯಲ್ಲೇ ಬಾಕಿ. 3 ದಶಕಗಳಿಂದ ಬಿಜೆಪಿ ಗೆಲ್ಲಿಸಿದ ಸುಳ್ಯ ಬದಲಾಗೋದು ಯಾವಾಗ? ಜಾಲತಾಣಗಳಲ್ಲಿ ವ್ಯಾಪಕ ಟೀಕೆ ! Read More »

ದ.ಕ ದಲ್ಲಿ‌ ಆ.15 ರ ನಂತರ ಲಾಕ್ ಡೌನ್? ಏನಂದ್ರು ಸಚಿವರು?

ಮಂಗಳೂರು: ಜಿಲ್ಲೆಯಲ್ಲಿ ಕೊರೋನಾ ಪ್ರಕರಣಗಳು ದಿನೇದಿನೇ ಹೆಚ್ಚಾಗುತ್ತಿದ್ದು, ಪಾಸಿಟಿವಿಟಿ ದರ ಮತ್ತಷ್ಟು ಹೆಚ್ಚಾದ್ರೆ ಲಾಕ್ಡೌನ್ ಆಗುವ ಅಪಾಯವಿದೆ ಎಂದು ಮಂಗಳೂರಲ್ಲಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ಮಾತನಾಡಿದ ಅವರು, ಪಾಸಿಟಿವಿಟಿ ದರ ಶೇಕಡಾ 3 ತಲುಪಿದೆ. ಈ ಕಾರಣದಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಮಾಡಲಾಗಿದೆ. ಇದು ಹೆಚ್ಚಾದ್ರೆ ಲಾಕ್ ಡೌನ್ ಮಾಡುವ ಅಪಾಯವಿದೆ ಎಂದ ಅವರು, ಕೋವಿಡ್ ನಿಯಂತ್ರಣ ಮಾಡುವುದು ಆರೋಗ್ಯ ಇಲಾಖೆಯ ಜವಾಬ್ದಾರಿ. ಅದು ನಿಯಮಗಳನ್ನು ಪಾಲಿಸುವುದು

ದ.ಕ ದಲ್ಲಿ‌ ಆ.15 ರ ನಂತರ ಲಾಕ್ ಡೌನ್? ಏನಂದ್ರು ಸಚಿವರು? Read More »

ಕಡಬ: ರುದ್ರಭೂಮಿಯಲ್ಲಿ ಅರೆಬೆಂದ ಶವ ತಿಂದ ಬೀದಿನಾಯಿಗಳು…!

ಕಡಬ : ಹಿಂದೂ ರುದ್ರಭೂಮಿಯಲ್ಲಿ ಅರೆಬೆಂದ ಸ್ಥಿತಿಯಲ್ಲಿ ಮೃತದೇಹವನ್ನು ಸಂಬಂಧಿಕರು ಬಿಟ್ಟು ಹೋದ ಪರಿಣಾಮ ನಾಯಿಗಳು ದೇಹದ ಮಾಂಸವನ್ನು ಎಳೆದು ತಿಂದ ಘಟನೆ ಕಡಬದಲ್ಲಿ ನಡೆದಿದೆ. ಕಡಬ ಸಮೀಪದ ಗೋಳಿಯಡ್ಕ ವ್ಯಕ್ತಿ ಶನಿವಾರದಂದು ಮೃತಪಟ್ಟಿದ್ದು, ಕಡಬದ ಹಿಂದೂ ರುದ್ರಭೂಮಿಯಲ್ಲಿ ದಹನ ಕಾರ್ಯ ಮಾಡಲಾಗಿತ್ತು. ಮೃತ ವ್ಯಕ್ತಿಯ ಕುಟುಂಬ ಸದಸ್ಯರು ಮೃತದೇಹಕ್ಕೆ ಬೆಂಕಿ ಹಚ್ಚಿ ತೆರಳಿದ್ದರು. ಸ್ವಲ್ಪ ಹೊತ್ತಾದ ಮೇಲೆ ಮಾಂಸ ಬೆಂದ ವಾಸನೆಗೆ ಬಂದ ನಾಯಿಗಳು ಮಾಂಸವನ್ನು ತಿಂದಿವೆ. ಜೊತೆಗೆ ಉಳಿದ ಎಲುಬುಗಳನ್ನು ಕೆಲವು ಮನೆಗಳ ಅಂಗಳದಲ್ಲಿ

ಕಡಬ: ರುದ್ರಭೂಮಿಯಲ್ಲಿ ಅರೆಬೆಂದ ಶವ ತಿಂದ ಬೀದಿನಾಯಿಗಳು…! Read More »

ಆಟಿ ಅಮಾವಾಸ್ಯೆ| ಆಚಾರ ವಿಚಾರ

ತುಳುನಾಡು ಹಲವಾರು ಸಂಸ್ಕ್ರತಿ‌ ಸಂಪ್ರದಾಯಗಳ‌ ತವರೂರು. ಪರಶುರಾಮ ಸೃಷ್ಟಿಯ ಈ‌ ನಾಡಲ್ಲಿ ಅಣು ಅಣುವಿನಲ್ಲೂ ದೇವರನ್ನು ಕಾಣುವ, ಪ್ರಕೃತಿಯನ್ನು ಆರಾಧಿಸುವ ಪದ್ದತಿ ಇಂದಿಗೂ ಜನಜನಿತ. ಅಂತಹ ಆಚರಣೆಗಳಲ್ಲಿ ‘ಆಟಿ ಅಮಾವಾಸ್ಯೆ’ ಬಹುಮುಖ್ಯವಾದದ್ದು. ಸೌರಪಂಚಾಂಗದ ಪ್ರಕಾರ ಆಷಾಡ (ಆಟಿ)ಮಾಸದಲ್ಲಿ ಆಟಿ ಅಮವಾಸ್ಯೆ ತುಳುವರ ಪ್ರಮುಖ ಆಚರಣೆಗಳ ಒಂದು. ತುಳುವರು ಪ್ರಕೃತಿ ಆರಾಧಕರು. ರೋಗರುಜಿನಗಳು ಹೆಚ್ಚಾಗುವ ಈ ಮಳೆಗಾಲದಲ್ಲಿ ಔಷಧಕ್ಕಾಗಿ ಪ್ರಕೃತಿಯನ್ನೇ ನೆಚ್ಚಕೊಂಡವರು ತುಳುವರು. ಅಂತೆಯೇ ಈ ಅಮಾವಾಸ್ಯೆ ದಿನ ಔಷಧೀಯ ಗುಣಗಳಿರುವ ಹಾಲೆ ಮರದ ಕೆತ್ತೆಯ ಕಷಾಯವನ್ನು ಸೇವಿಸುವುದು

ಆಟಿ ಅಮಾವಾಸ್ಯೆ| ಆಚಾರ ವಿಚಾರ Read More »