ಸಚಿವರು ಪ್ರಯಾಣಿಸುತ್ತಿದ್ದ ಜೀಪ್ ನಡುರಸ್ತೆಯಲ್ಲೇ ಬಾಕಿ. 3 ದಶಕಗಳಿಂದ ಬಿಜೆಪಿ ಗೆಲ್ಲಿಸಿದ ಸುಳ್ಯ ಬದಲಾಗೋದು ಯಾವಾಗ? ಜಾಲತಾಣಗಳಲ್ಲಿ ವ್ಯಾಪಕ ಟೀಕೆ !
ಸುಳ್ಯ: ಸುಳ್ಯ ವಿಧಾನ ಸಭಾ ಕ್ಷೇತ್ರದ ಹಲವು ರಸ್ತೆಗಳು ಅಭಿವೃದ್ದಿಗೊಂಡಿದೆ, ಇನ್ನು ಕೆಲವು ರಸ್ತೆಗಳ ಕಾಮಗಾರಿ ನಡೆಯುತ್ತಿದೆ, ಈ ನಡುವೆ ಕೆಲ ಕಡೆಗಳಲ್ಲಿ ಸಂಪರ್ಕ ರಸ್ತೆಗಳ ದುಸ್ಥಿತಿ ಹೇಳತೀರದು. ಈ ನಡುವೆ ಸುಳ್ಯ ಕ್ಷೇತ್ರದ ಶಾಸಕರೂ ರಾಜ್ಯದ ಬಂದರು ಹಾಗೂ ಮೀನುಗಾರಿಕಾ ಸಚಿವರೂ ಆಗಿರುವ ಎಸ್. ಅಂಗಾರ ಅವರು ತೆರಳುತ್ತಿದ್ದ ಜೀಪೊಂದು ಅರ್ಧದಲ್ಲಿ ಬಾಕಿಯಾಗಿರುವ ವೀಡಿಯೋ ವೈರಲ್ ಆಗಿದ್ದು ಜಾಲತಾಣಗಳಲ್ಲಿ ಬಾರಿ ಚರ್ಚೆಗೆ ಕಾರಣವಾಗಿದೆ. ಸುಳ್ಯ ತಾಲೂಕಿನ ಆಲೆಟ್ಟಿ ಕೂಟೇಲು ಸಂಪರ್ಕ ರಸ್ತೆ ಹಲವಾರು ವರ್ಷಗಳಿಂದ ದುರಸ್ತಿ […]










