ಆಳಿವೆ ಬಾಗಿಲ ಬಳಿ ದೋಣಿ ಅವಘಡ: ಮೀನುಗಾರರು ಅಪಾಯದಿಂದ ಪಾರು
ಗಂಗೊಳ್ಳಿ,: ಮೀನುಗಾರಿಕಾ ಋತು ಆರಂಭವಾಗುತ್ತಿದ್ದಂತೆ ಗಂಗೊಳ್ಳಿ ಬಂದರಿನ ಅಳಿವೆ ಬಾಗಿಲ ಬಳಿ ಭಾನುವಾರ ದೋಣಿ ಅವಘಡ ಉಂಟಾಗಿ ನಾಲ್ವರು ಮೀನುಗಾರರು ಅಪಾಯದಿಂದ ಪಾರಾದ ಘಟನೆ ನಡೆದಿದೆ. ಜಿ.ಪ್ರಕಾಶ್ ಮಾಲಕತ್ವದ ಪರಶಕ್ತಿ ಹೆಸರಿನ ದೋಣಿಯಲ್ಲಿ ನಾಲ್ವರು ಮೀನುಗಾರರು ಬಲೆಯನ್ನು ತುಂಬಿಸಿಕೊಂಡು ಮೀನುಗಾರಿಕೆ ತೆರಳುತ್ತಿದ್ದರು. ಈ ವೇಳೆ ನೀರು ದೋಣಿಯೊಳಗೆ ಬಂದು ಮಗುಚಿ ಬಲೆ ನೀರಿನಲ್ಲಿ ಮುಳುಗಿದೆ. ಬಳಿಕ ಎರಡು ಯಾಂತ್ರಿಕೃತ ದೋಣಿಗಳ ಸಹಾಯದಿಂದ ದೋಣಿಯನ್ನು ದಡಕ್ಕೆ ತರಲಾಗಿದೆ. ಅನೇಕ ವರ್ಷಗಳಿಂದ ಅಳಿವೆ ಬಾಗಿಲು ವ್ಯಾಪ್ತಿಯಲ್ಲಿ ಡ್ರೆಜ್ಜಿಂಗ್ ಮಾಡದೇ ಹೂಳು […]
ಆಳಿವೆ ಬಾಗಿಲ ಬಳಿ ದೋಣಿ ಅವಘಡ: ಮೀನುಗಾರರು ಅಪಾಯದಿಂದ ಪಾರು Read More »









