ಕರಾವಳಿ

ದೇಶಾದ್ಯಂತ 75 ನೇ ಸ್ವಾತಂತ್ರ ಸಂಭ್ರಮ| ಆದರೆ ಸ್ವಾತಂತ್ರ್ಯ ತಂದ ಗಾಂಧಿ‌ತಾತ ಇಲ್ಲಿ ಅನಾಥ…! ಗಬ್ಬು ವಾಸನೆ ನಡುವೆ ಅನಾಥವಾಗಿದೆ ಮಹಾತ್ಮನ ಪ್ರತಿಮೆ| ಏನಿದು ಸ್ಟೋರಿ ಗೊತ್ತಾ?

ಮಂಗಳೂರು: ದೇಶಾದ್ಯಂತ 75ನೇ ಸ್ವಾತಂತ್ರ್ಯೋತ್ಸವ ಕಳೆಕಟ್ಟಿದ್ದರೂ, ನಗರದ ಹೃದಯ ಭಾಗ ಹಂಪನಕಟ್ಟೆಯ ಗಾಂಧಿ ಪಾರ್ಕಿನಲ್ಲಿರುವ ಗಾಂಧಿ ತಾತ ಮಾತ್ರ ಅನಾಥರಾಗಿದ್ದಾರೆ. ಸ್ಮಾರ್ಟ್ ಸಿಟಿ ಯೋಜನೆಯಡಿ ಪಾರ್ಕ್ ಆವರಣದಲ್ಲಿ ಕಾಮಗಾರಿ ನಡೆಯುತ್ತಿದ್ದು, ಇದರಿಂದಾಗಿ ಪಾರ್ಕ್ ಸ್ಥಿತಿ ಗಬ್ಬೆದ್ದು ಹೋಗಿದೆ. ಸ್ವಾತಂತ್ರ್ಯ ಕಾಲದಲ್ಲಿ ಗಾಂಧೀಜಿ ಮಂಗಳೂರಿಗೆ ಬಂದಿದ್ದ ನೆನಪಿನಲ್ಲಿ ಪಾರ್ಕ್ ಮಧ್ಯೆ ಗಾಂಧಿಯ ಪ್ರತಿಮೆ ಸ್ಥಾಪಿಸಲಾಗಿತ್ತು. ಸುಂದರ ಪಾರ್ಕ್ ಆಗಿದ್ದಲ್ಲದೆ, ಸತ್ಯಾಗ್ರಹ ಹೆಸರಿನ ಪ್ರತಿಭಟನೆ, ಉಪವಾಸಗಳು ಇದೇ ಜಾಗದಲ್ಲಿ ನಡೆಯುತ್ತಿದ್ದವು. ಇಂಥ ಹೆಗ್ಗಳಿಕೆ ಹೊಂದಿರುವ ಗಾಂಧಿ ಪಾರ್ಕ್ ನಲ್ಲಿ ವಿಶೇಷ […]

ದೇಶಾದ್ಯಂತ 75 ನೇ ಸ್ವಾತಂತ್ರ ಸಂಭ್ರಮ| ಆದರೆ ಸ್ವಾತಂತ್ರ್ಯ ತಂದ ಗಾಂಧಿ‌ತಾತ ಇಲ್ಲಿ ಅನಾಥ…! ಗಬ್ಬು ವಾಸನೆ ನಡುವೆ ಅನಾಥವಾಗಿದೆ ಮಹಾತ್ಮನ ಪ್ರತಿಮೆ| ಏನಿದು ಸ್ಟೋರಿ ಗೊತ್ತಾ? Read More »

ದ.ಕ ದಲ್ಲಿ ಈ ಬಾರಿ ಸ್ವಾತಂತ್ರ್ಯ ಆಚರಣೆಗಿಲ್ಲ ಸ್ವಾತಂತ್ರ್ಯ| ವೀಕೆಂಡ್ ಕರ್ಪ್ಯೂ ‌ನಡುವೆ ಸರಳ ಆಚರಣೆಗೆ ಸೂಚನೆ

ಮಂಗಳೂರು: ದ.ಕ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳಿಂದಾಗಿ ಆತಂಕ ಮನೆ ಮಾಡಿದ್ದು, 75 ನೇ ಸ್ವಾತಂತ್ರ್ಯೋತ್ಸವ ಆಚರಣೆಗೆ ಕತ್ತರಿ ಬಿದ್ದಿದೆ. ಜಿಲ್ಲಾದ್ಯಂತ ಆ.14 ಮತ್ತು 15 ರಂದು ವೀಕೆಂಡ್ ಕರ್ಪ್ಯೂ ಹೇರಿರುವ ಕಾರಣ ಸಾರ್ವಜನಿಕ ಸಮಾರಂಭಗಳಿಗೆ ಬ್ರೇಕ್ ಬಿದ್ದಿದೆ. ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳ ರೀತಿಯಲ್ಲಿ ಆಚರಿಸಲು ಜಿಲ್ಲಾಡಳಿತ ಸೂಚಿಸಿದೆ. ಸರ್ಕಾರಿ ಕಚೇರಿಗಳಲ್ಲಿ ಕೇವಲ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಧ್ವಜಾರೋಹಣ ನೆರವೇರಿಸಲು ಸೂಚಿಸಿದ್ದು, ಸಾರ್ವಜನಿಕರ ಭಾಗವಹಿಸುವಿಕೆ ನಿಷೇಧಿಸಲಾಗಿದೆ. ಶನಿವಾರ ನಡೆಯಲಿದ್ದ ಮಂಗಳೂರು ವಿ.ವಿ ಪರೀಕ್ಷೆಗಳನ್ನೂ ಮುಂದೂಡಲಾಗಿದ್ದು,

ದ.ಕ ದಲ್ಲಿ ಈ ಬಾರಿ ಸ್ವಾತಂತ್ರ್ಯ ಆಚರಣೆಗಿಲ್ಲ ಸ್ವಾತಂತ್ರ್ಯ| ವೀಕೆಂಡ್ ಕರ್ಪ್ಯೂ ‌ನಡುವೆ ಸರಳ ಆಚರಣೆಗೆ ಸೂಚನೆ Read More »

ಚಾರ್ಮಾಡಿ ಘಾಟಿ: 24 ಗಂಟೆ ಲಘು ವಾಹನ ಸಂಚಾರಕ್ಕೆ ಅನುಮತಿ

ಚಾರ್ಮಾಡಿ: ಮಳೆ ಹೆಚ್ಚುತ್ತಿರುವ ಕಾರಣದಿಂದ ಗುಡ್ಡ ಕುಸಿತದ ಭೀತಿ ಎದುರಾಗುತ್ತಿದ್ದ ಚಾರ್ಮಾಡಿ ಘಾಟ್ ನಲ್ಲಿ ಇದೀಗ ರಾತ್ರಿ ಸಂಚಾರಕ್ಕೆ ಅನುಮತಿ ಸಿಕ್ಕಿದೆ. ರಾತ್ರಿ ಸಮಯದಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಿ ಚಿಕ್ಕಿಮಗಳೂರು ಜಿಲ್ಲಾಡಳಿತ ಆದೇಶ ನೀಡಿದೆ. ಇದರಿಂದಾಗಿ ದಿನದ 24 ಗಂಟೆ ಚಾರ್ಮಾಡಿ ಮೂಲಕ ಟೆಂಪೋ ಟ್ರಾವೆಲ್ಲರ್, ಆಂಬ್ಯುಲೆನ್ಸ್, ಕಾರು, ಜೀಪು, ವ್ಯಾನ್ ಹಾಗೂ ದ್ವಿಚಕ್ರ ವಾಹನಗಳು ಸಂಚಾರ ನಡೆಸಬಹುದಾಗಿದೆ. ಈ ಬಗ್ಗೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಆದೇಶ ಹೊರಡಿಸಿದ್ದಾರೆ. ಉಳಿದಂತೆ ಕೆಎಸ್ಆರ್ ಟಿಸಿ

ಚಾರ್ಮಾಡಿ ಘಾಟಿ: 24 ಗಂಟೆ ಲಘು ವಾಹನ ಸಂಚಾರಕ್ಕೆ ಅನುಮತಿ Read More »

ಮಂಗಳೂರು: ನಿಗೂಢವಾಗಿ ಮನೆಗಳಿಗೆ ಭೇಟಿ ನೀಡಿದ ಮಹಿಳೆಯರ ಗ್ಯಾಂಗ್ -ಇವರು ಮಕ್ಕಳ ಪೋಟೋ ತೆಗೆದದ್ದು ಯಾಕೆ?

ಮಂಗಳೂರು: ಅಪರಿಚಿತ ಮಹಿಳೆಯರು ಮಾರ್ಕೆಂಟಿಂಗ್ ನೆಪದಲ್ಲಿ ಮನೆ -ಮನೆಗಳಿಗೆ ಭೇಟಿ ನೀಡಿದ್ದು ಮನೆಯಲ್ಲಿ ವಾಸಿಸುತ್ತಿರುವ ಮಕ್ಕಳ ಛಾಯಾಚಿತ್ರಗಳನ್ನು ತೆಗೆದುಕೊಂಡು ಇದರಿಂದ ಪೋಷಕರು ಭಯಭೀತರಾದ ಘಟನೆ ನಗರದ ಕುಳೂರಿನ ರಾಯಕಟ್ಟೆ ಪ್ರದೇಶದಲ್ಲಿ ನಡೆದಿದೆ. ಈ ನಾಲ್ವರು ಅಪರಿಚಿತ ಮಹಿಳೆಯರು ಮಕ್ಕಳಿಗೆ ಪ್ರೋಟೀನ್ ಪುಡಿಯನ್ನು ಉತ್ಪಾದಿಸುವ ಕಂಪನಿಯ ಹೆಸರು ಹೇಳಿ ಮಾರ್ಕೆಟಿಂಗ್ ಪ್ರತಿನಿಧಿಗಳೆಂದು ಪರಿಚಯಿಸಿಕೊಂಡಿದ್ದಾರೆ. ಬಳಿಕ ಮನೆಗಳಲ್ಲಿ ಇದ್ದ ಮಕ್ಕಳ ಫೋಟೋಗಳನ್ನು ಚಿತ್ರೀಕರಿಸಿದ್ದಾರೆ. ಮಾತ್ರವಲ್ಲದೆ ಅವರು ಒತ್ತಾಯಿಸಿ ನಮ್ಮಿಂದ ಬಲವಂತವಾಗಿ ಮಾಹಿತಿಯನ್ನು ಸುಲಿಗೆ ಮಾಡಿದ್ದಾರೆ ಎಂದು ಪೋಷಕರು ಆತಂಕ ವ್ಯಕ್ತಪಡಿಸಿದ್ದಾರೆ

ಮಂಗಳೂರು: ನಿಗೂಢವಾಗಿ ಮನೆಗಳಿಗೆ ಭೇಟಿ ನೀಡಿದ ಮಹಿಳೆಯರ ಗ್ಯಾಂಗ್ -ಇವರು ಮಕ್ಕಳ ಪೋಟೋ ತೆಗೆದದ್ದು ಯಾಕೆ? Read More »

ಉಡುಪಿ : ಆನ್ ಲೈನ್ ನಲ್ಲಿ ಲೋನ್ ಪಡೆಯಲು ಹೋಗಿ ಲಕ್ಷಾಂತರ ರೂ. ಪಂಗನಾಮ

ನಿಮಗೂ ಬರಬಹುದು ಈ ಆಫರ್ ಉಡುಪಿ: ಯುವಕನೋರ್ವ ಆನ್ ಲೈನ್ ಮೂಲಕ ಲೋನ್ ಪಡೆಯಲು ಹೋಗಿ 2 ಲಕ್ಷಕ್ಕೂ ಅಧಿಕ ಹಣವನ್ನು ಕಳೆದುಕೊಂಡಿರುವ ಘಟನೆ ಕಾರ್ಕಳದಲ್ಲಿ ನಡೆದಿದೆ. ಕಾರ್ಕಳದ ಮುಂಡ್ಕೂರಿನ ಸಿರಾಜ್ (26) ವಂಚನೆಗೊಳಗಾದವರು. ಇವರು ಆನ್ ಲೈನ್ ನಲ್ಲಿ ಸಾಲ ಪಡೆಯುವ ಬಗ್ಗೆ ಆನ್ ಲೈನ್ ವೆಬ್ ಸೈಟ್ ಒಂದರಲ್ಲಿ ಅರ್ಜಿ ಸಲ್ಲಿಸಿದ್ದು, ಈ ಸಂದರ್ಭ ಹೆಸರು ಮೊಬೈಲ್ ಸಂಖ್ಯೆ ಗಳನ್ನು ಅಪ್ಲೋಡ್ ಮಾಡಿದ್ದರು. ಮೂರು ದಿನಗಳ ನಂತರ (+918343839550) ಅಪರಿಚಿತ ನಂಬರ್ ನಿಂದ ಯುವಕನಿಗೆ

ಉಡುಪಿ : ಆನ್ ಲೈನ್ ನಲ್ಲಿ ಲೋನ್ ಪಡೆಯಲು ಹೋಗಿ ಲಕ್ಷಾಂತರ ರೂ. ಪಂಗನಾಮ Read More »

ಸೌದಿ ಅರೇಬಿಯಾದಿಂದ ಬಂದ ಯುವಕನಿಗೆ ಕ್ವಾರಂಟೈನ್ ನಲ್ಲಿ‌ ಅನ್ನ, ನೀರಿಲ್ಲ

ಮಂಗಳೂರು: ಸೌದಿ ಅರೇಬಿಯಾದಿಂದ ಮುಂಬೈಗೆ ಬಂದಿದ್ದ ಯುವಕನಿಗೆ ಕೋವಿಡ್ ನೆಗೆಟಿವ್ ರಿಪೋರ್ಟ್ ಇದ್ದರೂ ಅಲ್ಲಿನ ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ಸೇರಿ ಕ್ವಾರಂಟೈನ್ ಕೇಂದ್ರಕ್ಕೆ ತಳ್ಳಿದ್ದು, ಎರಡು ದಿನಗಳಿಂದ ಅನ್ನ ನೀರಿಲ್ಲದೆ ಪರದಾಡಿದ ಅಮಾನವೀಯ ಘಟನೆ ನಡೆದಿದೆ. ಎರಡು ಡೋಸೇಜ್ ಕೊರೊನಾ ಲಸಿಕೆ ನೀಡಿರುವ ಪ್ರಮಾಣಪತ್ರ, ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಇದ್ದರೂ, ಕ್ವಾರಂಟೈನ್ ಆಗಲೇಬೇಕೆಂದು ಹೊಟೇಲ್ ಕೊಠಡಿಯಲ್ಲಿ ಯುವಕನನ್ನು ಕೂಡಿಹಾಕಲಾಗಿತ್ತು. ಇದರಿಂದಾಗಿ ಎರಡು ದಿನಗಳಿಂದ ಅನ್ನ, ನೀರಿಲ್ಲದೆ ಬವಣೆ ಪಟ್ಟಿದ್ದ ಯುವಕ ಕೊನೆಗೂ ಅಲ್ಲಿಂದ ಮಂಗಳೂರು

ಸೌದಿ ಅರೇಬಿಯಾದಿಂದ ಬಂದ ಯುವಕನಿಗೆ ಕ್ವಾರಂಟೈನ್ ನಲ್ಲಿ‌ ಅನ್ನ, ನೀರಿಲ್ಲ Read More »

ಬಂಟ್ವಾಳ: ಡೀಸೆಲ್ ಕಳವು ಪ್ರಕರಣ: ಪ್ರಮುಖ ಆರೋಪಿ ಅರೆಸ್ಟ್

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಲಕ್ಷಾಂತರ ಮೌಲ್ಯದ ಡೀಸೆಲ್ ಕಳವು ಪ್ರಕರನಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ.ಬಂಧಿತ ಆರೋಪಿಯನ್ನು ಐವನ್ ಚಾರ್ಲೋ ಪಿಂಟೋ ಎಂದು ಗುರುತಿಸಲಾಗಿದೆ. ಕೆಲ ದಿಗಳ ಹಿಂದೆ ಅರಳ ಗ್ರಾಮದಲ್ಲಿ ಆಯಿಲ್ ಮತ್ತು ನ್ಯಾಚುರಲ್ ಲಿಮಿಟೆಡ್ ಹಾಗೂ ಹಿಂದೂಸ್ತಾನ್ ಪೆಟ್ರೋಲಿಯಂ ಸಂಸ್ಥೆಗೆ ಸೇರಿದ ಪೆಟ್ರೋಲಿಯಂ ಪೈಪ್ ಲೈನ್ ಕೊರೆದು ಪೈಪ್ ಅಳವಡಿಸಿ ಲಕ್ಷಾಂತರ ಮೌಲ್ಯದ ಡೀಸೆಲ್ ಕಳ್ಳತನ ನಡೆದ ಪ್ರಕರಣ ಬೆಳಕಿಗೆ ಬಂದಿತ್ತು. ಈ ಪ್ರಕರಣದ ಹಿಂದೆ ಜಾಡು ಹಿಡಿದು

ಬಂಟ್ವಾಳ: ಡೀಸೆಲ್ ಕಳವು ಪ್ರಕರಣ: ಪ್ರಮುಖ ಆರೋಪಿ ಅರೆಸ್ಟ್ Read More »

ದ.ಕ ದಲ್ಲಿ ಮುಂದುವರೆದ ಕೊರೊನಾ ಹಾವಳಿ| ಲಾಕ್ ಡೌನ್, ಹಬ್ಬ ಆಚರಣೆ ಬಗ್ಗೆ ಜಿಲ್ಲಾಧಿಕಾರಿ ಹೇಳಿದ್ದೇನು?

ಮಂಗಳೂರು: ಕೊರೊನಾ ಸೋಂಕಿನ ಸಂಭಾವ್ಯ 3ನೇ ಅಲೆಯನ್ನು ಎದುರಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತವು ಅಗತ್ಯ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಸರ್ವ ಸನ್ನದ್ಧವಾಗಿದೆ ಎಂದು ಜಿಲ್ಲಾಧಿಕಾರಿ ಡಾ|ರಾಜೇಂದ್ರ ಕೆ.ವಿ. ತಿಳಿಸಿದರು. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪ್ರೆಸ್‌ ಕ್ಲಬ್‌ನಲ್ಲಿ ಬುಧವಾರ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಸಂಭಾವ್ಯ ಕೊರೊನಾ 3 ನೇ ಅಲೆಗೆ ಸಂಬಂಧಿಸಿ ದ.ಕ. ಜಿಲ್ಲಾಡಳಿತ ಕೈಗೊಂಡಿರುವ ಸಿದ್ಧತೆಗಳ ಬಗ್ಗೆ ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದರು. ಕೊರೊನಾ 3ನೇ ಅಲೆಯು ಮಕ್ಕಳಿಗೆ ಹೆಚ್ಚು ಬಾಧಿಸಲಿದೆ ಎಂಬ

ದ.ಕ ದಲ್ಲಿ ಮುಂದುವರೆದ ಕೊರೊನಾ ಹಾವಳಿ| ಲಾಕ್ ಡೌನ್, ಹಬ್ಬ ಆಚರಣೆ ಬಗ್ಗೆ ಜಿಲ್ಲಾಧಿಕಾರಿ ಹೇಳಿದ್ದೇನು? Read More »

ಮಂಗಳೂರು: ಕೈದಿಗೆ ಗಾಂಜಾ ನೀಡಲು ಯತ್ನ : ಅನನಾಸಿನ ಹಣ್ಣು ತಂದ ವ್ಯಕ್ತಿ ಪೊಲೀಸ್ ಅತಿಥಿ

ಮಂಗಳೂರು: ಅನನಾಸಿನ ಹಣ್ಣಿ ನೊಳಗೆ ಗಾಂಜಾ ವನ್ನು ಇಟ್ಟು ಕೈದಿಯೋರ್ವನಿಗೆ ನೀಡಲು ಯತ್ನಿಸಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ ಘಟನೆ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ನಡೆದಿದೆ. ಅಬ್ದುಲ್ ಮಜೀದ್ ಬಿನ್ ಅಬ್ದುಲ್ ಖಾದ್ರಿ ಎಂಬಾತ ಬಂಧಿತ ವ್ಯಕ್ತಿ. ಈತ ಕಾರಾಗೃಹದಲ್ಲಿರುವ ರಾಜು ಯಾನೆ ರಾಜಪ್ಪ ಎನ್ನುವ ವಿಚಾರಣಾಧೀನ ಕೈದಿಗೆ ನೀಡಲೆಂದು ಆಗಸ್ಟ್ 9ರ ಬೆಳಗ್ಗೆ ಅನನಾಸು ಹಣ್ಣು ತಂದಿದ್ದ. ಜೈಲಿನ ಪ್ರವೇಶದ್ವಾರದ ಬಳಿ ಎಕ್ಸರೇ ಬ್ಯಾಗಿನಲ್ಲಿ ಹಣ್ಣನ್ನು ಪರಿಶೀಲಿಸಿದಾಗ ಹಣ್ಣಿನೊಳಗೆ ಅನುಮಾನಾಸ್ಪದ ವಸ್ತು ಇರುವುದು ಗೊತ್ತಾಯಿತು. ಅದನ್ನು ಒಡೆದು

ಮಂಗಳೂರು: ಕೈದಿಗೆ ಗಾಂಜಾ ನೀಡಲು ಯತ್ನ : ಅನನಾಸಿನ ಹಣ್ಣು ತಂದ ವ್ಯಕ್ತಿ ಪೊಲೀಸ್ ಅತಿಥಿ Read More »

ಸಮುದ್ರ ಪಾಲಾಗಲಿವೆ ಭಾರತದ ಕರಾವಳಿಯ 12 ನಗರಗಳು…! ಕಾರಣ ಕೇಳಿದ್ರೆ ಶಾಕ್ ಆಗ್ತಿರಾ…

ನವದೆಹಲಿ: ಮಂಗಳೂರು ನಗರ ಸೇರಿದಂತೆ ಭಾರತದ ಕರಾವಳಿ ತೀರಗಳಲ್ಲಿರುವ 12 ನಗರಗಳು ಈ ಶತಮಾನದ ಅಂತ್ಯಕ್ಕೆ ಮುಳುಗಲಿವೆ ಎಂಬ ಎಚ್ಚರಿಕೆಯನ್ನು ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ಮಾಹಿತಿ ನೀಡುವ ಮೂಲಕ ಎಚ್ಚರಿಕೆ ನೀಡಿದೆ. ಜಾಗತಿಕ ತಾಪಮಾನದ ದುಷ್ಪರಿಣಾಮಗಳ ಬಗ್ಗೆ ವಿಶ್ವಸಂಸ್ಥೆಯ 195 ಪರಿಸರ ತಜ್ಞರ ಸಮಿತಿ, ಸೋಮವಾರ ಬಿಡುಗಡೆ ಮಾಡಿದೆ. ಬಳಿಕ ಎಚ್ಚರಿಕೆಯ ವರದಿಯನ್ನು (ಐಪಿಸಿಸಿ ವರದಿ) ಅವಲೋಕನ ಮಾಡಿರುವ ಅಮೆರಿಕ ಬಾಹ್ಯಾಕಾಶ ಸಂಸ್ಥೆ (ನಾಸಾ) ಭಾರತಕ್ಕೆ ಮುನ್ನೆಚ್ಚರಿಕೆ ನೀಡಿದೆ. ಐಪಿಸಿಸಿ ವರದಿ ಹಾಗೂ ತನ್ನ ಉಪಗ್ರಹಗಳು

ಸಮುದ್ರ ಪಾಲಾಗಲಿವೆ ಭಾರತದ ಕರಾವಳಿಯ 12 ನಗರಗಳು…! ಕಾರಣ ಕೇಳಿದ್ರೆ ಶಾಕ್ ಆಗ್ತಿರಾ… Read More »