ಕರಾವಳಿ

ಪುತ್ತೂರು: ಮಹಿಳಾ ಜನ ಜಾಗೃತಿ ಕಾರ್ಯಕ್ರಮ| ಸರ್ಕಾರದಿಂದ ಎಲ್ಲಾ ಸಿಗುತ್ತದೆ ಎಂದು ಕಾಯದೆ, ನಮ್ಮಿಂದಾಗುವುದನ್ನು ಸಮಾಜಕ್ಕೆ ನೀಡುವ ಕೆಲಸವನ್ನು ಮುಳಿಯ ಮಾಡುತ್ತಿದೆ; ಕೃಷ್ಣ ನಾರಾಯಣ ಮುಳಿಯ

ಸಮಗ್ರ ನ್ಯೂಸ್: ಸ್ವರಕ್ಷಣೆಯ ವಿಚಾರದಲ್ಲಿ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಅಗತ್ಯವಾಗಿದ್ದು, ಮುಂದಿನ ದಿನದಲ್ಲಿ ಕಾರ್ಯಾಗಾರಗಳನ್ನು ನಡೆಸಲಾಗುವುದು. ಸರ್ಕಾರದಿಂದ ಎಲ್ಲಾ ಸಿಗುತ್ತದೆ ಎಂದು ಕಾಯದೆ, ನಮ್ಮಿಂದಾಗುವುದನ್ನು ಸಮಾಜಕ್ಕೆ ನೀಡುವ ಕೆಲಸವನ್ನು ಮುಳಿಯ ಮಾಡುತ್ತಿದೆ. ಸಂಸ್ಥೆಯ ಸಿಬ್ಬಂದಿಗಳಿಗೆ ಸೇರಿ ಆಸುಪಾಸಿನ ಜನರಿಗೆ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಂಡು ಬರಲಾಗುತ್ತಿದೆ ಎಂದು ಮುಳಿಯ ಜ್ಯುವೆಲ್ಸ್‌ನ ಆಡಳಿತ ನಿರ್ದೇಶಕ ಕೃಷ್ಣ ನಾರಾಯಣ ಮುಳಿಯ ಹೇಳಿದರು. ಬುಧವಾರ (ಜು. 17) ಜೆಸಿಐ ಮುಳಿಯ ಟ್ರೈನಿಂಗ್ ಹಾಲ್ ನಲ್ಲಿ ಮುಳಿಯ ಜ್ಯುವೆಲ್ಸ್ ಪುತ್ತೂರು, ಮಹಿಳಾ ಪೊಲೀಸ್

ಪುತ್ತೂರು: ಮಹಿಳಾ ಜನ ಜಾಗೃತಿ ಕಾರ್ಯಕ್ರಮ| ಸರ್ಕಾರದಿಂದ ಎಲ್ಲಾ ಸಿಗುತ್ತದೆ ಎಂದು ಕಾಯದೆ, ನಮ್ಮಿಂದಾಗುವುದನ್ನು ಸಮಾಜಕ್ಕೆ ನೀಡುವ ಕೆಲಸವನ್ನು ಮುಳಿಯ ಮಾಡುತ್ತಿದೆ; ಕೃಷ್ಣ ನಾರಾಯಣ ಮುಳಿಯ Read More »

ದ.ಕ ಜಿಲ್ಲೆಯಲ್ಲಿ ಮಳೆಯ ಕಾರಣಕ್ಕೆ ರಜೆ ಎಂಬ ನಕಲಿ ಸುತ್ತೋಲೆ ಹಂಚಿಕೆ| ಕಾನೂನು ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಆದೇಶ

ಸಮಗ್ರ ನ್ಯೂಸ್: ಮಳೆಯ ಕಾರಣಕ್ಕಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಆದೇಶ ಪ್ರತಿ ರವಾನಿಸುವವರ ವಿರುದ್ಧ ಎಫ್‌ಐಆರ್ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಚ್ಚರಿಕೆ ನೀಡಿದ್ದಾರೆ. ಜು.18ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆಯನ್ನು ಜಿಲ್ಲಾಡಳಿತ ಮಾಡಿಲ್ಲ. ಆದರೆ ಪ್ರತಿದಿನವೂ ಜಿಲ್ಲಾಧಿಕಾರಿ ರಜೆ ಘೋಷಣೆ ಮಾಡುವುದಕ್ಕಿಂತ ಮುಂಚಿತವಾಗಿ ಸಾಮಾಜಿಕ ಜಾಲಾತಾಣಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಎಂದು ಡಿಸಿ ಅವರ ನಕಲಿ ಆದೇಶ ಪ್ರತಿ ರವಾನೆಯಾಗುತ್ತದೆ.

ದ.ಕ ಜಿಲ್ಲೆಯಲ್ಲಿ ಮಳೆಯ ಕಾರಣಕ್ಕೆ ರಜೆ ಎಂಬ ನಕಲಿ ಸುತ್ತೋಲೆ ಹಂಚಿಕೆ| ಕಾನೂನು ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಆದೇಶ Read More »

ಕರಾವಳಿಯಲ್ಲಿ ಮುಂದುವರಿದ ವರ್ಷಧಾರೆ| ಇಂದು(ಜು.18) ದ.ಕ ಜಿಲ್ಲೆಯ 5 ತಾಲೂಕುಗಳ ಅಂಗನವಾಡಿ ಶಾಲೆ, ಪಿಯು ಕಾಲೇಜುಗಳಿಗೆ ರಜೆ

ಸಮಗ್ರ ನ್ಯೂಸ್: ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ಅನೇಕ ಅವಾಂತರಗಳು ಸೃಷ್ಟಿಯಾಗಿದ್ದು, ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ದ.ಕ ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ನಾಳೆಯೂ ವ್ಯಾಪಕ ಮಳೆ ಸಾಧ್ಯತೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ೫ ತಾಲೂಕಿನ ಎಲ್ಲಾ ಶಾಲಾ-ಕಾಲೇಜುಗಳು ಸೇರಿದಂತೆ ಅಂಗನವಾಡಿಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಆದೇಶಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ (ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕುಗಳಿಗೆ) ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ,

ಕರಾವಳಿಯಲ್ಲಿ ಮುಂದುವರಿದ ವರ್ಷಧಾರೆ| ಇಂದು(ಜು.18) ದ.ಕ ಜಿಲ್ಲೆಯ 5 ತಾಲೂಕುಗಳ ಅಂಗನವಾಡಿ ಶಾಲೆ, ಪಿಯು ಕಾಲೇಜುಗಳಿಗೆ ರಜೆ Read More »

ಕರಾವಳಿಯಲ್ಲಿ ಮುಂದುವರಿದ ವರ್ಷಧಾರೆ| ಜು.18ರಂದು ಉ.ಕ ಜಿಲ್ಲೆಯ ಈ ತಾಲೂಕಿನ ಅಂಗನವಾಡಿ ಶಾಲೆ, ಪಿಯು ಕಾಲೇಜುಗಳಿಗೆ ರಜೆ

ಸಮಗ್ರ ನ್ಯೂಸ್: ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ಅನೇಕ ಅವಾಂತರಗಳು ಸೃಷ್ಟಿಯಾಗಿದ್ದು, ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಉ.ಕ ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ನಾಳೆಯೂ ವ್ಯಾಪಕ ಮಳೆ ಸಾಧ್ಯತೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ 10 ತಾಲೂಕಿನ ಎಲ್ಲಾ ಶಾಲಾ-ಕಾಲೇಜುಗಳು ಸೇರಿದಂತೆ ಅಂಗನವಾಡಿಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಜಿಲ್ಲೆಯ ಕುಮಟಾ, ಅಂಕೋಲ, ಹಳಿಯಾಳ, ಮುಂಡಗೋಡ, ಹೊನ್ನಾವರ, ಸಿದ್ದಾಪುರ, ಭಟ್ಕಳ, ಜೊಯ್ಡಾ, ಕಾರವಾರ, ಶಿರಸಿ, ಯಲ್ಲಾಪುರದ ಅಂಗನವಾಡಿ, ಸರ್ಕಾರಿ, ಅನುದಾನಿತ, ಹಾಗೂ ಖಾಸಗಿ‌ ಶಾಲೆ ಹಾಗೂ ಪಿಯು

ಕರಾವಳಿಯಲ್ಲಿ ಮುಂದುವರಿದ ವರ್ಷಧಾರೆ| ಜು.18ರಂದು ಉ.ಕ ಜಿಲ್ಲೆಯ ಈ ತಾಲೂಕಿನ ಅಂಗನವಾಡಿ ಶಾಲೆ, ಪಿಯು ಕಾಲೇಜುಗಳಿಗೆ ರಜೆ Read More »

ಕರಾವಳಿಗೆ ಜು.18, 19ರಂದು ರೆಡ್ ಅಲರ್ಟ್

ಸಮಗ್ರ ನ್ಯೂಸ್: ಮುಂದಿನ ಎರಡು ದಿನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದ್ದು ಅದರಂತೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಜು.18 ಮತ್ತು 19 ರಂದು ರೆಡ್‌ ಅಲರ್ಟ್‌ ಘೋಷಿಸಿದೆ. ಕರಾವಳಿಯಲ್ಲಿ ಭಾರೀ ಮಳೆ ಮುಂದುವರಿದಿದ್ದು, ನೀರಿನ ಮೂಲಗಳು ತುಂಬಿವೆ. ಜೀವನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು ಹಲವು ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಮುಂದಿನ ಎರಡು ದಿನಗಳು ಕೂಡ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಗೆ ಜು.18, 19ರಂದು ರೆಡ್ ಅಲರ್ಟ್ Read More »

ದ.ಕ ಜಿಲ್ಲೆಯ ಹಲವು ಅಡಿಕೆ ವ್ಯಾಪಾರಿಗಳಿಗೆ ಪಂಗನಾಮ ಹಾಕಿದ್ರಾ ಗುಜರಾತಿ‌ ಸೇಠುಗಳು!?| ಫೋನೂ ಇಲ್ಲ, ಮೆಸೇಜೂ ಇಲ್ಲ ಲಕ್ಷಾಂತರ ಮೊತ್ತ ಖತಂ..!

ಸಮಗ್ರ ನ್ಯೂಸ್: ಕರಾವಳಿಯ ಅಡಿಕೆ ವ್ಯಾಪಾರಿಗಳಿಗೆ ಕೋಟ್ಯಂತರ ರೂಪಾಯಿ ವಂಚಿಸಿರುವ ಗುಜರಾತಿ ಸೇಠುಗಳು ಮಾಲಿನೊಂದಿಗೆ ಎಸ್ಕೇಪ್ ಆಗಿರುವ ಕುರಿತಂತೆ ದೂರೊಂದು ದಾಖಲಾಗಿದೆ. ಇದೀಗ ವಂಚನೆಗೆ ಒಳಗಾದ ನಮ್ಮ ಅಡಿಕೆ ವ್ಯಾಪಾರಿಗಳು ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ. ಗುಜರಾತ್ ಮೂಲದ ಮೂವರು ಅಡಿಕೆ ವ್ಯಾಪಾರಿಗಳು ವಂಚಿಸಿ ಪರಾರಿಯಾಗಿದ್ದಾರೆ ಎನ್ನಲಾಗಿದ್ದು, ಅದರಲ್ಲೂ ಸುಮಾರು ಮೂವತ್ತು ವರ್ಷಕ್ಕಿಂತಲೂ ಹೆಚ್ಚು ಕಾಲ ಇಲ್ಲಿ ಅಡಿಕೆ ವ್ಯಾಪಾರಿ ಮಾಡುತ್ತಿದ್ದ ಸೇಠು ಒಬ್ಬರು ಕೂಡ ಪರಾರಿಯಾಗಿದ್ದಾಗಿ ಹೇಳಲಾಗಿದೆ. ಹಣ ಕಳೆದುಕೊಂಡ ದ.ಕ ಜಿಲ್ಲೆಯ ಅಡಿಕೆ ವ್ಯಾಪಾರಿಗಳು ತಲೆ

ದ.ಕ ಜಿಲ್ಲೆಯ ಹಲವು ಅಡಿಕೆ ವ್ಯಾಪಾರಿಗಳಿಗೆ ಪಂಗನಾಮ ಹಾಕಿದ್ರಾ ಗುಜರಾತಿ‌ ಸೇಠುಗಳು!?| ಫೋನೂ ಇಲ್ಲ, ಮೆಸೇಜೂ ಇಲ್ಲ ಲಕ್ಷಾಂತರ ಮೊತ್ತ ಖತಂ..! Read More »

ಹವಾಮಾನ ವರದಿ| ಕರಾವಳಿ ಮತ್ತು ಮಲೆನಾಡಿನ ಹಲವೆಡೆ ಭಾರೀ ಮಳೆ‌ನ ಮುನ್ಸೂಚನೆ| ಹಲವು ಜಿಲ್ಲೆಗಳಿಗೆ ರೆಡ್, ಆರೆಂಜ್ ಅಲರ್ಟ್

ಸಮಗ್ರ ನ್ಯೂಸ್: ಮುಂದಿನ 5 ದಿನಗಳ ಕಾಲ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗಲಿದ್ದು, ಇಂದು ಜೋರಾದ ಗಾಳಿಯೊಂದಿಗೆ ಅತ್ಯಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜುಲೈ 18 ರಿಂದ 21 ರವರೆಗೆ ಜೋರಾದ ಗಾಳಿಯೊಂದಿಗೆ ಕರಾವಳಿ ಜಿಲ್ಲೆಗಳಿಗೆ ಮತ್ತು ಜುಲೈ 17 ರಿಂದ 21 ರವರೆಗೆ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಅಧಿಕ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ. ಉತ್ತರ ಒಳನಾಡು ಜಿಲ್ಲೆಗಳಿಗೆ, ಜುಲೈ 19 ರಿಂದ 21ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ವಿಪರೀತ

ಹವಾಮಾನ ವರದಿ| ಕರಾವಳಿ ಮತ್ತು ಮಲೆನಾಡಿನ ಹಲವೆಡೆ ಭಾರೀ ಮಳೆ‌ನ ಮುನ್ಸೂಚನೆ| ಹಲವು ಜಿಲ್ಲೆಗಳಿಗೆ ರೆಡ್, ಆರೆಂಜ್ ಅಲರ್ಟ್ Read More »

ಮಂಗಳೂರು: ವಿದೇಶಿ ಕಂಪೆನಿಯ ಉದ್ಯೋಗ ಸಂದರ್ಶನ|ನಿರುದ್ಯೋಗಿಗಳಿಗೆ ಸುವರ್ಣಾವಕಾಶ

ಸಮಗ್ರ ನ್ಯೂಸ್: ಮಂಗಳೂರಿನ ಪ್ರತಿಷ್ಟಿತ ಭಾರತ ಸರಕಾರದ ವಿದೇಶಾಂಗ ಇಲಾಖೆಯ ಅಂಗೀಕೃತ ಸಂಸ್ಥೆಯಾದ ನೂರ್ ಇಂಟರ್ ನ್ಯಾಷನಲ್ ಸಂಸ್ಥೆಯಲ್ಲಿ ವಿದೇಶಿ ಕಂಪೆನಿಯ ಉದ್ಯೋಗ ಸಂದರ್ಶನ ಕಾರ್ಯಕ್ರಮವು ಜು.22 ರಂದು ನಡೆಯಲಿದೆ. ಈ ಕಾರ್ಯಕ್ರಮವು ಬೆಳಿಗ್ಗೆ 9:00 ರಿಂದ ಸಂಜೆ 6:00ರ ವರೆಗೆ ನಡೆಯಲಿದ್ದು, ಇದರಲ್ಲಿ 22 ರಿಂದ 36 ವಯಸ್ಸಿನ (ಹೊಸಬರು /ಅನುಭವಿ)ಯುವಕರು ಭಾಗವಹಿಸಬಹುದು. ಮಾಸಿಕ ವೇತನ ರೂ 40000ವಿದ್ದು ಈ ವಿದೇಶಿ ಉದ್ಯೋಗ ಸಂದರ್ಶನದ ಸದುಪಯೋಗವನ್ನು ಪಡೆದು ಮುಂದಿನ ಭವಿಷ್ಯವನ್ನು ರೂಪಿಸಿಕೊಳ್ಳಬಹುದು. ಹೆಚ್ಚಿನ ವಿವರಗಳಿಗಾಗಿ ಸಂಪರ್ಕಿಸಿ959127948789511980550824

ಮಂಗಳೂರು: ವಿದೇಶಿ ಕಂಪೆನಿಯ ಉದ್ಯೋಗ ಸಂದರ್ಶನ|ನಿರುದ್ಯೋಗಿಗಳಿಗೆ ಸುವರ್ಣಾವಕಾಶ Read More »

ಸುಳ್ಯ: ಮದ್ಯದ ಅಮಲಲ್ಲಿ‌ ನೆರೆಮನೆಯ ಬಾಗಿಲು ತಟ್ಟಿದ‌ ಯುವಕ| ಕದ ತೆರೆಯಲು ಯತ್ನಿಸಿದವ ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: ಯುವಕನೋರ್ವ ತಡರಾತ್ರಿ ಇನ್ನೊಂದು ಮನೆಯ ಆವರಣಕ್ಕೆ ಬಂದು ಮನೆಯ ಬಾಗಿಲು ತೆರೆಯಲು ಯತ್ನಿಸಿರುವ ಘಟನೆ ನಡೆದಿದ್ದು, ಯುವಕನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜು. 14ರಂದು ಇಲ್ಲಿನ ಜಯನಗರದ ಮನೆಯೊಂದರ ಬಳಿಗೆ ಮನೆಯವರು ಮಲಗಿದ್ದ ವೇಳೆ ಅನುಮಾನಾಸ್ಪದ ರೀತಿಯ ವ್ಯಕ್ತಿ ಬಂದು ಬಾಗಿಲು ತೆರೆಯಲು ಯತ್ನಿಸಿದ್ದಾಗಿ ಹೇಳಲಾಗಿದೆ. ಇದು ಮನೆಯವರ ಗಮನಕ್ಕೆ ಬಂದಿದ್ದು, ಅವರು ಸಮೀಪದಲ್ಲೇ ಇರುವ ಸಂಬಂಧಿಕರಿಗೆ ಮಾಹಿತಿ ನೀಡಿದರು. ಅವರು ಬಂದು ಯುವಕನ್ನು ಹಿಡಿದು ಸುಳ್ಯ ಪೊಲೀಸರಿಗೆ ಒಪ್ಪಿಸಿದರು. ಆರೋಪಿ ಯುವಕ

ಸುಳ್ಯ: ಮದ್ಯದ ಅಮಲಲ್ಲಿ‌ ನೆರೆಮನೆಯ ಬಾಗಿಲು ತಟ್ಟಿದ‌ ಯುವಕ| ಕದ ತೆರೆಯಲು ಯತ್ನಿಸಿದವ ಪೊಲೀಸ್ ವಶಕ್ಕೆ Read More »

ಸಂಪಾಜೆ: ನಿರಂತರ ಗುಡ್ಡ ಕುಸಿತ| ಕೊಯನಾಡು ಶಾಲೆ ಮೂರು‌ ತಿಂಗಳು ಬಂದ್| ತರಗತಿಗಳು ಪ್ರಾಥಮಿಕ ಶಾಲೆಗೆ ಶಿಪ್ಟ್

ಸಮಗ್ರ ನ್ಯೂಸ್: ಭಾರೀ ಮಳೆಯ ಪರಿಣಾಮ ಕೊಯನಾಡು ಶಾಲೆಯ ಹಿಂಬದಿಯ ಬರೆ ನಿರಂತರವಾಗಿ ಜರಿದು ಶಾಲೆಯ ಮೇಲೆ ಬೀಳುತ್ತಿದ್ದು, ಮಳೆಗಾಲ ಮುಗಿಯುವ ತನಕ ಶಾಲೆಯನ್ನು ಮುಚ್ಚಲು ಆದೇಶ ಮಾಡಲಾಗಿದೆ. ನಾಳೆಯಿಂದ ಕೊಯನಾಡು ಶಾಲೆ ಮಕ್ಕಳಿಗೆ ಪಕ್ಕದ ಸಂಪಾಜೆ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಣ ಕೊಡಿಸಲು ಇಲಾಖೆ ನಿರ್ಧರಿಸಿರುವುದಾಗಿ ತಿಳಿದುಬಂದಿದೆ. ಕೊಯನಾಡು ಶಾಲೆಯ ಹಿಂಬದಿ ದೊಡ್ಡ ಗಾತ್ರದ ಬರೆ ಇದ್ದು, ಕಳೆದ ವರ್ಷ ಮತ್ತು ಈ ಬಾರಿ ಮಳೆ ಆರಂಭದಲ್ಲೇ ಬರೆ ಜರಿದು ಶಾಲೆಯ ಬದಿಗೆ ಬಿದ್ದಿತ್ತು. ಇದೀಗ ಮತ್ತಷ್ಟು

ಸಂಪಾಜೆ: ನಿರಂತರ ಗುಡ್ಡ ಕುಸಿತ| ಕೊಯನಾಡು ಶಾಲೆ ಮೂರು‌ ತಿಂಗಳು ಬಂದ್| ತರಗತಿಗಳು ಪ್ರಾಥಮಿಕ ಶಾಲೆಗೆ ಶಿಪ್ಟ್ Read More »