ಪುತ್ತೂರು: ವಿಸ್ಟಾಡೋಂ ರೈಲಿನ ಮೇಲೆ ಕುಸಿದ ಧರೆ, ಗಾರ್ಡ್ ಗೆ ಹಾನಿ
ಪುತ್ತೂರು ಜುಲೈ 18: ಚಲಿಸುತ್ತಿದ್ದ ರೈಲಿನ ಮೇಲೆ ಧರೆ ಕುಸಿದು ರೈಲಿನ ಎದುರಿನ ಗಾರ್ಡ್ ಗೆ ಹಾನಿಯಾಗಿರುವ ಘಟನೆ ಪುತ್ತೂರು ಕಬಕ -ಸುಬ್ರಹ್ಮಣ್ಯ ರೈಲ್ವೇ ಹಳಿಯ ನಡುವೆ ವೀರಮಂಗಲ ಗಡಿಪಿಲ ಸಮೀಪದಲ್ಲಿ ನಡೆದಿದೆ. ಕರಾವಳಿಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಮಂಗಳೂರು-ಬೆಂಗಳೂರು ರೈಲು ಈ ಹಳಿಯಲ್ಲಿ ಹಾದು ಹೋಗುತ್ತಿದ್ದಾಗ ಏಕಾ ಏಕಿ ಧರೆ ಕುಸಿದಿದ್ದು,ಮಣ್ಣು ರೈಲು ಎಂಜಿನ್ ನ ಮುಂಭಾಗಕ್ಕೆ ಕುಸಿದಿದ್ದು,ರೈಲಿನ ಗಾರ್ಡ್ ಗೆ ಹಾನಿಯಾಗಿದೆ. ರೈಲು ಈಗ ಹಳಿಯಲ್ಲಿ ಬಾಕಿಯಾಗಿದ್ದು,ರೈಲ್ವೇ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು,ಮಣ್ಣು ತೆರವು ಕಾರ್ಯಾಚರಣೆ […]
ಪುತ್ತೂರು: ವಿಸ್ಟಾಡೋಂ ರೈಲಿನ ಮೇಲೆ ಕುಸಿದ ಧರೆ, ಗಾರ್ಡ್ ಗೆ ಹಾನಿ Read More »









