ಅಗತ್ಯ ವಸ್ತುಗಳ ಬೆಲೆ ಏರಿಕೆಯೇ ಬಿಜೆಪಿ ಯ ಬಹುದೊಡ್ಡ ಸಾಧನೆ: ದ ಕ ಯುವ ಕಾಂಗ್ರೆಸ್
ಮಂಗಳೂರು: ಅಗತ್ಯವಸ್ತುಗಳ ಬೆಲೆ ಏರಿಕೆಯೇ ಬಿಜೆಪಿ ಸರಕಾರದ ಬಹುದೊಡ್ಡ ಸಾಧನೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಹೇಳಿದೆ. ನಿನ್ನೆ ಮಂಗಳೂರಿನಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ತೈಲ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ ನಡೆಯಿತು. ಕಾಂಗ್ರೆಸ್ ಕಚೇರಿ ಎದುರು ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಹರೀಶ್ ಕುಮಾರ್, ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ನೋಟ್ ಬ್ಯಾನ್, ಜಿಎಸ್ಟಿಯಂತಹ ಕಾನೂನು ಜಾರಿಗೆ ತಂದು ಜನರನ್ನು ಸಂಕಷ್ಟಕ್ಕೆ ದೂಡಿದೆ. […]
ಅಗತ್ಯ ವಸ್ತುಗಳ ಬೆಲೆ ಏರಿಕೆಯೇ ಬಿಜೆಪಿ ಯ ಬಹುದೊಡ್ಡ ಸಾಧನೆ: ದ ಕ ಯುವ ಕಾಂಗ್ರೆಸ್ Read More »