ವೀರ್ಯಾಣು ಪರೀಕ್ಷೆ ಬಳಿಕ ನಿರಪರಾಧಿ ಎಂದು ಸಾಬೀತು- ಅತ್ಯಾಚಾರ ಆರೋಪಿ ಬಿಡುಗಡೆ
ಭಟ್ಕಳ: ಸುಮಾರು ಹತ್ತು ವರ್ಷಗಳ ಹಿಂದೆ ನಡೆದ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ಬಂಧನವಾಗಿದ್ದರೂ, ಕೋರ್ಟ್ ಆತನನ್ನು ನಿರಪರಾಧಿ ಎಂದು ಬಿಡುಗಡೆಗೊಳಿಸಿದ್ದು, ಸದ್ಯ ನೈಜ ಆರೋಪಿಗಳ ಪತ್ತೆಗಾಗಿ ಪೊಲೀಸ್ ಇಲಾಖೆಗೆ ಸೂಚಿಸಿದೆ. ಇತ್ತ ಯಾವ ತಪ್ಪು ಮಾಡದೆಯೂ ಸುಮಾರು ಆರು ವರ್ಷಗಳ ಕಾಲ ಜೈಲು ಶಿಕ್ಷೆ ಅನುಭವಿಸಿದ ವ್ಯಕ್ತಿ, ತನ್ನ ಮೇಲೆ ಆರೋಪ ಹೊರಿಸಿ, ಜೈಲಿಗಟ್ಟಿದ ಪೊಲೀಸ್ ಅಧಿಕಾರಿಯೊಬ್ಬರಿಗೆ ಹಿಡಿಶಾಪಮಾತ್ರ ವಿಪರ್ಯಾಸ. ಘಟನೆ ವಿವರ: ಸುಮಾರು ಹತ್ತು ವರ್ಷಗಳ ಹಿಂದೆ, ಅಂದರೆ 2010 ರ ಅಕ್ಟೋಬರ್
ವೀರ್ಯಾಣು ಪರೀಕ್ಷೆ ಬಳಿಕ ನಿರಪರಾಧಿ ಎಂದು ಸಾಬೀತು- ಅತ್ಯಾಚಾರ ಆರೋಪಿ ಬಿಡುಗಡೆ Read More »










