ನಿದ್ದೆಗಣ್ಣಲ್ಲಿದ್ರಾ ಮುಕ್ಕ ಆಸ್ಪತ್ರೆ ಸಿಬ್ಬಂದಿ? ಇಂಥಾ ಅಚಾತುರ್ಯ ಮಾಡಿದವರನ್ನು ಏನ್ಮಾಡ್ಬೇಕು?
ಮಂಗಳೂರು. ಮೇ.17: ಇಂದಿನ ದಿನಗಳಲ್ಲಿ ಆಸ್ಪತ್ರೆಗೆ ಬರೋದು ಅಂದ್ರೇನೆ ಜನ ಭಯ ಪಡ್ತಿದಾರೆ. ಅಂತದ್ದರಲ್ಲಿ ಇಂತಹ ತಪ್ಪನ್ನು ಮಾಡಿದ್ರೆ ನಿಜಕ್ಕೂ ಆಸ್ಪತ್ರೆಗೆ ಜನ ತಿರುಗೀನೂ ನೋಡಲ್ಲ. ಅಷ್ಟಕ್ಕೂ ಈ ಆಸ್ಪತ್ರೆ ಸಿಬ್ಬಂದಿ ಮಾಡಿದ್ದಾದ್ರೂ ಏನು? ಮುಂದೆ ಓದಿ.ಮಂಗಳೂರಿನ ಸುರತ್ಕಲ್ ಸಮೀಪದ ಮುಕ್ಕದ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತ ಇಬ್ಬರು ಮೃತಪಟ್ಟಿದ್ದರು. ಈ ವೇಳೆ ಮೃತ ವ್ಯಕ್ತಿಗಳ ಶವ ಸಿಬ್ಬಂದಿ ಎಡವಟ್ಟಿನಿಂದ ಅದಲು ಬದಲಾದ ಘಟನೆ ನಡದಿದೆ.ಸುರತ್ಕಲ್ ಸಮೀಪದ ಹೊಸಬೆಟ್ಟು ನಿವಾಸಿ ಜಗದೀಶ್ ಕುಂದರ್ (66) ಹಾಗೂ ಕಾರ್ಕಳದ ಸುಧಾಕರ […]
ನಿದ್ದೆಗಣ್ಣಲ್ಲಿದ್ರಾ ಮುಕ್ಕ ಆಸ್ಪತ್ರೆ ಸಿಬ್ಬಂದಿ? ಇಂಥಾ ಅಚಾತುರ್ಯ ಮಾಡಿದವರನ್ನು ಏನ್ಮಾಡ್ಬೇಕು? Read More »