ಇಂದಿನಿಂದ ಕೇರಳದಿಂದ ಬರುವವರಿಗೆ ನೆಗೆಟಿವ್ ರಿಪೋರ್ಟ್ ಕಡ್ಡಾಯ: ಡಿಸಿ ಡಾ. ರಾಜೇಂದ್ರ
ಮಂಗಳೂರು: ಕೇರಳದಿಂದ ಕರ್ನಾಟಕಕ್ಕೆ ಬರುವವರಿಗೆ ಇಂದಿನಿಂದ ಆರ್’ಟಿಪಿಸಿಆರ್ ನೆಗೆಟಿವ್ ರಿಪೋರ್ಟ್ ಕಡ್ಡಾಯ ಮಾಡಲಾಗಿದೆ ಎಂದು ದ. ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆವಿ ಹೇಳಿದ್ದಾರೆ. ನಿನ್ನೆ ತಲಪಾಡಿ ಚೆಕ್ ಪೋಸ್ಟ್ ನಲ್ಲಿ ತಾವೇ ಕುದ್ದು ತಪಾಸಣೆ ನಡೆಸಿದ ಜಿಲ್ಲಾಧಿಕಾರಿ ಮಂಗಳವಾರ (29-06-2021) ದಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಕೇರಳ ಗಡಿ ಭಾಗದಲ್ಲಿ ಕೋವಿಡ್–19 ಪ್ರಕರಣಗಳು ಹೆಚ್ಚುತ್ತಿದ್ದು, ಡೆಲ್ಟಾ ವೇರಿಯಂಟ್ ಪತ್ತೆಯಾಗಿರುವ ಸಂಶಯವಿದೆ. ಈ ಬಗ್ಗೆ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಆದ್ದರಿಂದ […]
ಇಂದಿನಿಂದ ಕೇರಳದಿಂದ ಬರುವವರಿಗೆ ನೆಗೆಟಿವ್ ರಿಪೋರ್ಟ್ ಕಡ್ಡಾಯ: ಡಿಸಿ ಡಾ. ರಾಜೇಂದ್ರ Read More »










