ಕರಾವಳಿ

ಜೀವನ್ಮರಣ ಹೋರಾಟದಲ್ಲಿದ್ದ 9 ಜನರ ರಕ್ಷಿಸಿದ ನೌಕಾಪಡೆ: ಸೇನಾ‌ ಕಾರ್ಯಾಚರಣೆಯ ಇಂಚಿಂಚೂ ಮಾಹಿತಿ

ಮಂಗಳೂರು , ಮೇ 17:ತೌಕ್ತೆ ಚಂಡಮಾರುತ ಅಲೆಗಳ ಅಬ್ಬರಕ್ಕೆ ಸಮುದ್ರದಲ್ಲಿ ಸಿಲುಕಿ ಜೀವನ್ಮರಣ ಹೋರಾಟದಲ್ಲಿ ಟಗ್ ನಲ್ಲಿದ್ದ 9 ಮಂದಿ ಸಿಬ್ಬಂದಿಯನ್ನು ಕರಾವಳಿ ಕಾವಲು ಪಡೆ, ಸ್ಥಳೀಯ ಪೊಲೀಸರೊಂದಿಗೆ ಭಾರತೀಯ ನೌಕಾಪಡೆ ಮತ್ತು ಭಾರತೀಯ ವಾಯುಪಡೆಯ ಜಂಟಿ ರಕ್ಷಣಾ ಕಾರ್ಯಾಚರಣೆ ನಡೆಸಿ ರಕ್ಷಿಸಿದೆ. ಕೊಚ್ಚಿನ್ ನಿಂದ ಆಗಮಿಸಿರುವ ನೌಕಾ ಪಡೆಯ ಹೆಲಿಕಾಪ್ಟರ್, ಮಂಗಳೂರಿಗೆ ತಲುಪಿ ಅಲ್ಲಿಂದ ಬಳಿಕ ಟಗ್ ಸಿಲುಕಿರುವ ಕಾಪುವಿನತ್ತ ತೆರಳಿ ಮುಂಜಾನೆಯಿಂದ ಕಾರ್ಯಾಚರಣೆ ನಡೆಸಿ ಎಲ್ಲಾ ಸಿಬ್ಬಂದಿಗಳನ್ನು ರಕ್ಷಿಸಿ ಪ್ರಥಮ ಚಿಕಿತ್ಸೆ ನೀಡಿದೆ. ಸಂಸದ […]

ಜೀವನ್ಮರಣ ಹೋರಾಟದಲ್ಲಿದ್ದ 9 ಜನರ ರಕ್ಷಿಸಿದ ನೌಕಾಪಡೆ: ಸೇನಾ‌ ಕಾರ್ಯಾಚರಣೆಯ ಇಂಚಿಂಚೂ ಮಾಹಿತಿ Read More »

ಪುತ್ತೂರು ಭೀಕರ ಅಪಘಾತ: ಕೋಡಿಬೈಲು ಕೃಷಿ ಏಜೆನ್ಸೀಸ್‌ನ ಮಾಲಕ ಮೃತ್ಯು

ಪುತ್ತೂರು: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಬೈಪಾಸ್ ರಸ್ತೆಯ ತೆಂಕಿಲದಲ್ಲಿ ಲಾರಿ ಮತ್ತು ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿ, ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮೇ. ೧೭ರಂದು ಬೆಳಗ್ಗಿನ ಜಾವ ನಡೆದಿದೆ. ಸ್ಕೂಟರ್ ಸವಾರ ಬೆಳ್ಳಾರೆ ಕೋಡಿಬೈಲು ನಿವಾಸಿ ಕೋಡಿಬೈಲು ಕೃಷಿ ಏಜೆನ್ಸೀಸ್‌ನ ಮಾಲಕ ಸತ್ಯನಾರಾಯಣ ಭಟ್ ರವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅವರು ಬೆಳ್ಳಾರೆಯಿಂದ ಮಂಗಳೂರು ರಸ್ತೆಯಲ್ಲಿ ಹೋಗುತ್ತಿದ್ದ ವೇಳೆ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಲಾರಿ ನಡುವೆ ಢಿಕ್ಕಿ ಸಂಭವಿಸಿದೆ. ಢಿಕ್ಕಿ ರಭಸಕ್ಕೆ ಸ್ಕೂಟರ್ ಸವಾರ

ಪುತ್ತೂರು ಭೀಕರ ಅಪಘಾತ: ಕೋಡಿಬೈಲು ಕೃಷಿ ಏಜೆನ್ಸೀಸ್‌ನ ಮಾಲಕ ಮೃತ್ಯು Read More »

ಉಡುಪಿ: ಅನಾಥಾಶ್ರಮದಲ್ಲಿದ್ದ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ 

ಉಡುಪಿ: ಹಿರಿಯಡ್ಕದ ‘ಅಪ್ಪ-ಅಮ್ಮ’ ಅನಾಥಾಶ್ರಮದಲ್ಲಿ ಆಶ್ರಯ ಪಡೆದುಕೊಂಡಿದ್ದ  ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕೋಡಿಬೆಟ್ಟು ನಿವಾಸಿ ದಾಕ್ಷಾಯಿಣಿ(47) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಅವಿವಾಹಿತೆಯಾಗಿದ್ದು ಇವರು ಅನಾಥಾಶ್ರಮದ ಬಳಿಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾನಸಿಕವಾಗಿ ನೊಂದುಕೊಂಡಿದ್ದು  ಸೂಕ್ತ ಚಿಕಿತ್ಸೆ ಇಲ್ಲದೆ, ಮಾನಸಿಕವಾಗಿ ಅಸ್ವಸ್ಥಗೊಂಡಿದ್ದರು. ಕಳೆದ ಐದು ತಿಂಗಳಿನಿಂದ ವರಂಬಳ್ಳಿ ಬಳಿಯ ‘ಅಪ್ಪ-ಅಮ್ಮ’ ಅನಾಥಾಶ್ರಮದಲ್ಲಿ ಆಕೆಗೆ ಆಶ್ರಯ ನೀಡಲಾಗಿತ್ತು. ಆದರೆ, ಮೇ. 16 ರಂದು ಬೆಳಿಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಈ ಬಗ್ಗೆ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ

ಉಡುಪಿ: ಅನಾಥಾಶ್ರಮದಲ್ಲಿದ್ದ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ  Read More »

ಬಿಜೆಪಿ ಅಧಿಕಾರದಲ್ಲಿರದಿದ್ದರೆ ಕೊರೊನ ನಿರ್ವಹಣೆ ಕಷ್ಟವಾಗುತ್ತಿತ್ತು – ನಳೀನ್ ಕುಮಾರ್ ಕಟೀಲ್

ಬೆಂಗಳೂರು: ದೇಶದಲ್ಲಿ ಕೊರೊನಾ ವಿಷಮ ಪರಿಸ್ಥಿತಿಯಲ್ಲಿ ಬಿಜೆಪಿ ಹೊರತು ಬೇರಾವುದೇ ಪಕ್ಷ ಅಧಿಕಾರದಲ್ಲಿದ್ದಿದ್ದರೆ ಪರಿಸ್ಥಿತಿ ನಿರ್ವಹಣೆ ಕಷ್ಟವಾಗುತಿತ್ತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಬಿಜೆಪಿ ಕರ್ನಾಟಕದ ಅಧಿಕೃತ ಟ್ವಿಟರ್ ಖಾತೆಯಲ್ಲಿ ನಳೀನ್ ಕುಮಾರ್ ಕಟೀಲ್ ಸರಣಿ ಟ್ವಿಟ್ ಗಳ ಮೂಲಕ ಇಂತಹ ಹೇಳಿಕೆ ನೀಡಿದ್ದಾರೆ. ಆರೋಗ್ಯ ತುರ್ತು ಪರಿಸ್ಥಿತಿ ಸಮಯದಲ್ಲಿಯೂ ಸರ್ಕಾರ ಉತ್ತಮ ಕೆಲಸ ಮಾಡುತ್ತಿದೆ ಎಂದು ಸರ್ಕಾರವನ್ನು ಸಮರ್ಥಿಸಿಕೊಂಡಿದ್ದಾರೆ. ಕಟೀಲ್ ರ ಸಮರ್ಥನೆ ಈಗ ರಾಜಕೀಯ ಚರ್ಚೆಗೆ ಗ್ರಾಸವಾಗಿದೆ.ದೇಶವನ್ನು ಬಹುಕಾಲ ಆಳಿದ

ಬಿಜೆಪಿ ಅಧಿಕಾರದಲ್ಲಿರದಿದ್ದರೆ ಕೊರೊನ ನಿರ್ವಹಣೆ ಕಷ್ಟವಾಗುತ್ತಿತ್ತು – ನಳೀನ್ ಕುಮಾರ್ ಕಟೀಲ್ Read More »

ಬೆಳ್ತಂಗಡಿ | ವಿದ್ಯುತ್ ಆಘಾತಕ್ಕೊಳಗಾಗಿ ಲೈನ್ ಮ್ಯಾನ್ ಮೃತ್ಯು

ಬೆಳ್ತಂಗಡಿ: ತಂತಿ ದುರಸ್ತಿಗೊಳಿಸುತ್ತಿದ್ದಾಗ ಲೈನ್ ಮ್ಯಾನ್ ಒಬ್ಬರು ವಿದ್ಯುತ್ ಶಾಕ್‌ಗೆ ಒಳಗಾಗಿ ಮೃತಪಟ್ಟ ಘಟನೆ ಇಂದು ತಾಲೂಕಿನ ತೆಕ್ಕಾರು ಸಮೀಪದ ಪಿಂಡಿಕಲ್ಲು ಎಂಬಲ್ಲಿ ನಡೆದಿದೆ.ಕಲ್ಲೇರಿ ಸೆಕ್ಷನ್ ಮೆಸ್ಕಾಂನ ಲೈನ್ ಮ್ಯಾನ್ ವಿಕಾಸ್ ಮೃತಪಟ್ಟವರು. ಇವರು ಕಳೆದೆರಡು ದಿನಗಳಲ್ಲಿ ಸುರಿದ ಭಾರೀ ಗಾಳಿ ಮಳೆಗೆ ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು ಹಾಗಾಗಿ ಸರಿಪಡಿಸುವ ಕಾರ್ಯ ನಡೆಯುತ್ತಿತ್ತು. ಇದೇ ವೇಳೆ ಸ್ಥಳದಲ್ಲಿ ಕಂಬದ ಮೇಲೆ ದುರಸ್ತಿಕಾರ್ಯ ಕೈಗೊಂಡಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಬೇಟಿ ನೀಡಿದ್ದು,

ಬೆಳ್ತಂಗಡಿ | ವಿದ್ಯುತ್ ಆಘಾತಕ್ಕೊಳಗಾಗಿ ಲೈನ್ ಮ್ಯಾನ್ ಮೃತ್ಯು Read More »

ತೌಕ್ತೆ ಪರಿಣಾಮ: ಬೆಳ್ತಂಗಡಿಯ ಹಳ್ಳದಲ್ಲಿ ಕಾಣಿಸಿಕೊಂಡ ನೀರು ನಾಯಿಗಳು ಹಿಂಡು…!ಸ್ಥಳೀಯರಲ್ಲಿ ಅಚ್ಚರಿ

ಬೆಳ್ತಂಗಡಿ: ಮೇ17: ತೌಕ್ತೆ ಚಂಡಮಾರುತದಿಂದಾಗಿ ಕರಾವಳಿ ಭಾಗದಲ್ಲಿ ವರುಣನ ಆರ್ಭಟ ಜೋರಾಗಿದ್ದು, ನದಿ, ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಹೀಗಿರುವಾಗಲೇ ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗರ್ಡಾಡಿಯಲ್ಲಿನ ಫಲ್ಗುಣಿ ನದಿ ಸಂಪರ್ಕಿಸುವ ಹಳ್ಳದಲ್ಲಿ ನೀರು ನಾಯಿಗಳು ಕಂಡು ಬಂದು ಅಚ್ಚರಿ ಮೂಡಿಸಿವೆ. ನೀರು ನಾಯಿಗಳು ಕಾಣಿಸಿಕೊಂಡಿರುವ ವಿಡಿಯೋ ವೈರಲ್ ಆಗಿದ್ದು, ಇವುಗಳು ಇಲ್ಲಿ ಕಾಣಿಸಿಕೊಂಡಿರೋದು ಸ್ಥಳೀಯರಲ್ಲಿ ಅಚ್ಚರಿ ಮೂಡಿಸಿವೆ. ನೀಳ ದೇಹ, ನೀರಿನಲ್ಲಿ ತೋಯ್ದ ತುಪ್ಪಳದ ಚರ್ಮ,ಚಪ್ಪಟೆಯಾದ ತಲೆ, ಬಲವಾದ ಬಾಲ, ಹುಟ್ಟುಗಳಿಂತಿರುವ ಪಾದಗಳು, ಸ್ಪರ್ಶಸೂಕ್ಷ್ಮ ಮೀಸೆಗೂದಲು

ತೌಕ್ತೆ ಪರಿಣಾಮ: ಬೆಳ್ತಂಗಡಿಯ ಹಳ್ಳದಲ್ಲಿ ಕಾಣಿಸಿಕೊಂಡ ನೀರು ನಾಯಿಗಳು ಹಿಂಡು…!ಸ್ಥಳೀಯರಲ್ಲಿ ಅಚ್ಚರಿ Read More »

ತೌಕ್ತೆ ಚಂಡಮಾರುತಕ್ಕೆ ಸಿಲುಕಿ ಬೋಟ್ ಪಲ್ಟಿ – ಓರ್ವ ಸಾವು 

ಪಡುಬಿದ್ರೆ: ತೌಕ್ತೆ ಚಂಡಮಾರುತಕ್ಕೆ ಸಿಲುಕಿದ ಬೋಟು ಪಲ್ಟಿಯಾಗಿ ಓರ್ವ ಮೃತಪಟ್ಟು, ಐವರು ನಾಪತ್ತೆಯಾದ ಘಟನೆ ಪಡುಬಿದ್ರೆ ಬಿಚ್‌ನಲ್ಲಿ ನಡೆದಿದೆ. ಬೆಳಿಗ್ಗೆ 10ಗಂಟೆಯಿಂದ ಈ ಸಿಂಗಲ್ ಮೆಂಟೆನೆನ್ಸ್ ಬೋಟ್ ಸಂಪರ್ಕ ಕಡಿದು ಕಂಡಿತ್ತು. ಬೋಟಿನಲ್ಲಿ ಎಂಟು ಜನರಿದ್ದು ಇಬ್ಬರು ಈಜಿಕೊಂಡು ಮಟ್ಟು ಬೀಚಿನಲ್ಲಿ ದಡ ಸೇರಿದ್ದಾರೆ. ಇನ್ನು ಒಂದು ಮೃತ ದೇಹ ಪತ್ತೆಯಾಗಿದ್ದು, ಕಾಣೆಯಾದ ಐವರಿಗೆ ಹುಡುಕಾಟ ನಡೆಸುತ್ತಿದ್ದೇವೆ ಎಂದು ಕರಾವಳಿ ಪೋಲೀಸ್ ಅಧಿಕಾರಿ ಚೇತನ್ ಐಪಿಎಸ್ ತಿಳಿಸಿದ್ದಾರೆ. ಇನ್ನು  ಚಂಡಮಾರುತ ಬೀಸಿದ ಪರಿಣಾಮ ಹವಾಮಾನ ವೈಪರೀತ್ಯಕ್ಕೆ ಸಿಲುಕಿ ಸಮುದ್ರ

ತೌಕ್ತೆ ಚಂಡಮಾರುತಕ್ಕೆ ಸಿಲುಕಿ ಬೋಟ್ ಪಲ್ಟಿ – ಓರ್ವ ಸಾವು  Read More »

ತೌಖ್ತೆ ಅಬ್ಬರ: 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್, ರಾಜ್ಯಾದ್ಯಂತ ಬಿರುಸುಗೊಂಡ ಮಳೆ

ಮಂಗಳೂರು.ಮೇ.15: ತೌಖ್ತೆ ಚಂಡಮಾರುತ ರಾಜ್ಯದ ಕರಾವಳಿ ಹಾಗೂ ಮಲೆನಾಡಿನಲ್ಲಿ ತೀವ್ರ ಪರಿಣಾಮ ಬೀರುತ್ತಿದ್ದು, ಶನಿವಾರದಿಂದಲೇ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಾರಂಭಿಸಿದೆ. ಮುಂಜಾನೆಯಿಂದ ಉಡುಪಿ, ದಕ್ಷಿಣ ಕನ್ನಡ ಮತ್ತು ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ಹಾನಿಯಾಗಿದೆ. ಕಡಲ ಕಿನಾರೆಯುದ್ದಕ್ಕೂ ಭೀಮ ಶಕ್ತಿಯ ಭಾರೀ ಗಾತ್ರದ ಅಲೆಗಳು ದಡವನ್ನು ನುಂಗಿಹಾಕಿವೆ. ಭಾರೀ ಮಳೆಯಿಂದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ವಿದ್ಯುತ್‌ ಸರಬರಾಜು ಕಡಿತವಾಗಿದೆ. ಉಡುಪಿ, ಬ್ರಹ್ಮಾವರ, ಕಾರ್ಕಳ, ಕಾಪು ಭಾಗದಲ್ಲಿ ಶನಿವಾರ ಬೆಳಿಗ್ಗೆಯಿಂದಲೇ ಭಾರೀ

ತೌಖ್ತೆ ಅಬ್ಬರ: 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್, ರಾಜ್ಯಾದ್ಯಂತ ಬಿರುಸುಗೊಂಡ ಮಳೆ Read More »

ಆತ್ಮವಿಶ್ವಾಸಕ್ಕೆ ಪ್ರೇರಣೆ ನೀಡುವ ಮುಗುಡು ಮೀನು

ಮುಗುಡು ಮೀನು ಇಂಗ್ಲೀಷಲ್ಲಿ ‘ಕ್ಯಾಟ್ ಫಿಷ್’ ಎಂದು ಕರೆಯಲ್ಪಡುವ ಮೀನು ಅತ್ಯಂತ ವಿಚಿತ್ರವಾದ ಮೀನಾಗಿದೆ. ಈ ಮೀನಿನಿಂದ ಕಲಿಯುವುದು ಬೇಕಾದಷ್ಟಿದೆ. ಮನುಷ್ಯರಾದ ನಾವು ಚಿಕ್ಕ ಕಷ್ಟ ಬಂದಾಗಲೂ ಆತ್ಮಹತ್ಯೆ ಮಾಡಲು ಬಯಸುವ ಈ ಸಂದರ್ಭದಲ್ಲಿ ಈ ಮೀನು ಬದುಕಲು ಸ್ಫ್ಪೂರ್ತಿ ನೀಡುತ್ತದೆ.ತುಳುನಾಡಿನಲ್ಲಿ ಇಂದಿಗೂ ಅನೇಕ ಮಂದಿ ಉಬರ್ ಹಿಡಿಯಲು ಹೋಗುತ್ತಾರೆ. ಉಬರ್ ಎಂದರೆ ತುಳುವಲ್ಲಿ ಮಳೆಗಾಲದ ಮೊದಲ ಜೋರು ಮಳೆಗೆ ಮೀನು, ಏಡಿಗಳನ್ನು ಬೇಟೆಯಾಡಲು ಹೋಗುವುದು. ಉಬರ್ ಎಂಬುದೇ ಒಂದು ರೋಚಕ ಅನುಭವ. ಅದನ್ನು ಬರೆಯುತ್ತಾ ಹೋದರೆ

ಆತ್ಮವಿಶ್ವಾಸಕ್ಕೆ ಪ್ರೇರಣೆ ನೀಡುವ ಮುಗುಡು ಮೀನು Read More »

ಮುತ್ತು ಬೆಳೆಯುವ ಪುರದೊಡೆಯ ಗಜ ವಿರೋದಿ….! ಇಲ್ಲಿನ ನಂದಿಗೆ ಮೂರೇ ಕಾಲು…. ಪುತ್ತೂರು ಮಹಾಲಿಂಗೇಶ್ವರನ ಸೊಗಸಾದ ಚರಿತೆ

ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ತಾಲೂಕು ಕೇಂದ್ರ ಹಾಗೂ ಎರಡನೇ ದೊಡ್ಡ ಪಟ್ಟಣ ಪುತ್ತೂರು. ಮುತ್ತು ಬೆಳೆಯುವ ಕೆರೆ ಎಂದು ಐತಿಹ್ಯ ಹೊಂದಿರುವ ಪುತ್ತೂರು ಎಂದೊಡನೆ ತಟ್ಟನೆ ನೆನಪಾಗುವುದು ಮಹಾಲಿಂಗೇಶ್ವರ ದೇವಸ್ಥಾನ. ಊರಿನ ಹೆಸರಿಗೂ ಇಲ್ಲಿ ವಿರಾಜಮಾನನಾಗಿ ಸಕಲ ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುತ್ತಿರುವ ಮಹತೋಭಾರ ಮಹಾಲಿಂಗೇಶ್ವರನಿಗೂ ಒಂದು ಐತಿಹಾಸಿಕ ನಂಟಿದೆ! ಪುತ್ತೂರಿನ ಮಹಾಲಿಂಗೇಶ್ವರ ದೇವಾಲಯ 11-12ನೇ ಶತಮಾನಕ್ಕೆ ಸೇರಿದ್ದು ಎಂದು ನಂಬಲಾಗಿದೆ. ಅಂದ ಹಾಗೆ ಇಲ್ಲಿ ನೆಲೆಸಿರುವ ಮಹಾಲಿಂಗೇಶ್ವರನಿಗೂ ಗಜರಾಜನಿಗೂ ಎಣ್ಣೆ ಸೀಗೆಕಾಯಿ ಸಂಬಂಧ. ಇದಕ್ಕೆ ಕಾರಣವೂ

ಮುತ್ತು ಬೆಳೆಯುವ ಪುರದೊಡೆಯ ಗಜ ವಿರೋದಿ….! ಇಲ್ಲಿನ ನಂದಿಗೆ ಮೂರೇ ಕಾಲು…. ಪುತ್ತೂರು ಮಹಾಲಿಂಗೇಶ್ವರನ ಸೊಗಸಾದ ಚರಿತೆ Read More »