ಮಂಗಳೂರು : ಸಮುದ್ರಕ್ಕೆ ಹಾರಿ ಇಂಜಿನಿಯರಿಂಗ್ ಪದವೀಧರ ಯುವಕ ಆತ್ಮಹತ್ಯೆ
ಉಳ್ಳಾಲ: ಸೋಮೇಶ್ವರ ಕಡಲ ಕಿನಾರೆಯ ರುದ್ರಪಾದೆಯಿಂದ ಹಾರಿ ಇಂಜಿನಿಯರಿಂಗ್ ಪದವಿ ಮುಗಿಸಿದ್ದ ಯುವಕನೊರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಸೋಮೇಶ್ವರ ಪುರಸಭಾ ಕಚೇರಿ ಬಳಿಯ ನಿವಾಸಿ ಪವನ್ ಭಟ್ (೩೦) ಆತ್ಮಹತ್ಯೆಗೈದ ಯುವಕ. ಗಣೇಶ್ ಪ್ರಸನ್ನ ಮತ್ತು ರಾಜೇಶ್ವರಿ ದಂಪತಿಯ ಹಿರಿಯ ಮಗನಾದ ಪವನ್ ಮೈಸೂರಲ್ಲಿ ಇಂಜಿನಿಯರಿಂಗ್ ಮುಗಿಸಿದ್ದ ಎನ್ನಲಾಗಿದೆ. ಮೈಸೂರಿನಿಂದ ಬಂದ ಬಳಿಕ ನಿತ್ಯವೂ ಸೋಮೇಶ್ವರ ದೇವಸ್ಥಾನಕ್ಕೆ ಪವನ್ ಬಂದು ಹೋಗುತ್ತಿದ್ದರೆನ್ನಲಾಗಿದೆ. ಇಂದು ಸಂಜೆ 4:30ರ ಹೊತ್ತಿಗೆ ಸಮುದ್ರ ಕಿನಾರೆಗೆ ಬಂದಿದ್ದ ಪವನ್, ರುದ್ರಪಾದೆಯ ಮೇಲಿಂದ […]
ಮಂಗಳೂರು : ಸಮುದ್ರಕ್ಕೆ ಹಾರಿ ಇಂಜಿನಿಯರಿಂಗ್ ಪದವೀಧರ ಯುವಕ ಆತ್ಮಹತ್ಯೆ Read More »










