ದ.ಕ.ದಲ್ಲಿ ಕಟ್ಟುನಿಟ್ಟಿನ ವೀಕೆಂಡ್ ಕರ್ಫ್ಯೂ ಜಾರಿ : ವಾಹನಗಳನ್ನು ಸೀಝ್ ಮಾಡಲು ಪೊಲೀಸರಿಗೆ ಸಂಪೂರ್ಣ ಅಧಿಕಾರ -ಡಿಸಿಪಿ ಹರಿರಾಂ ಶಂಕರ್ ಹೇಳಿದ್ದೇನು? ಇಲ್ಲಿದೆ ವಿಡಿಯೋ
ಮಂಗಳೂರು: ಜಿಲ್ಲೆಯಲ್ಲಿ ಸೋಂಕು ನಿಯಂತ್ರಿಸುವ ಹಿನ್ನೆಲೆಯ ಶನಿವಾರ ಹಾಗೂ ರವಿವಾರದಂದು ಕಟ್ಟುನಿಟ್ಟಿನ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿದೆ. ಅನಗತ್ಯವಾಗಿ ಓಡಾಡಿದಲ್ಲಿ ವಾಹನಗಳನ್ನು ಸೀಝ್ ಮಾಡಲು ಪೊಲೀಸರಿಗೆ ಸಂಪೂರ್ಣ ಅಧಿಕಾರವೆಂದು ಡಿಸಿಪಿ ಹರಿರಾಂ ಶಂಕರ್ ಹೇಳಿದ್ದಾರೆ. ಇನ್ನೂ ಈ ಸಂದರ್ಭದಲ್ಲಿ ಆರೋಗ್ಯ ಸೇವೆ ಹೊರತು ಪಡಿಸಿ ಬಹುತೇಕ ಎಲ್ಲಾ ಚಟುವಟಿಕೆಗಳು ಸ್ತಭವಾಗಿರಲಿದೆ. ಸಾರ್ವಜನಿಕರ ವಾಹನಗಳು ಸಂಚಾರ ನಡೆಸುವಂತಿಲ್ಲ. ಖಾಸಗಿ ವಾಹನಗಳು ರಸ್ತೆಗಿಳಿದ್ದಲ್ಲಿ ಮುಲಾಜಿಲ್ಲದೆ ಸೀಝ್ ಮಾಡಲು ಕಾನೂನು ಹಾಗೂ ಸುವ್ಯವಸ್ಥೆಯ ಡಿಸಿಪಿ ಹರಿರಾಂ ಶಂಕರ್ ಆದೇಶ ನೀಡಿದ್ದಾರೆ. ತುರ್ತು ಸಂದರ್ಭ









