ಕರಾವಳಿ

ಸುಳ್ಯ: ಪೌರಕಾರ್ಮಿಕರಿಗೆ ಕ್ವಾರಂಟೈನ್ | ತ್ಯಾಜ್ಯ ಸಂಗ್ರಹ ವಾಹನಕ್ಕೆ ಚಾಲಕರಾದ ಪ.ಪಂ. ಅಧ್ಯಕ್ಷರು

ಸುಳ್ಯ: ಪೌರಕಾರ್ಮಿಕರಿಗೆ ಕೋವಿಡ್ ಪಾಸಿಟಿವ್ ಬಂದು ಕ್ವಾರಂಟೈನ್ ಗೆ ಒಳಗಾದ ಕಾರಣ, ಸ್ವತಃ ನಗರ ಪಂಚಾಯತ್ ಅಧ್ಯಕ್ಷರೇ ಕಸ ಸಂಗ್ರಹ ವಾಹನ ಚಾಲನೆ ಮಾಡಿ ಮಾದರಿಯಾಗಿದ್ದಾರೆ. ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ವಿನಯ್ ಕುಮಾರ್ ಕಂದಡ್ಕ ಮಾದರಿ ಕೆಲಸ ಮಾಡುವ ಮೂಲಕ ಎಲ್ಲರ ಗಮನ ಸೆಳೆದವರು. ಪ್ರತಿದಿನ ನಗರದ ತ್ಯಾಜ್ಯ ನಿರ್ವಹಣೆ ಮಾಡುವುದು ನಗರ ಪಂಚಾಯತ್ ನ ಜವಾಬ್ದಾರಿಯಾಗಿದೆ. ಆದ್ದರಿಂದ ಕೊರೋನಾ ಕಾರಣದಿಂದ ವಾಹನ ಚಾಲಕರ ಕೊರತೆ ಎದುರಾಗಿದ್ದರೂ ಸ್ವತಹ ನಗರ ಪಂಚಾಯತ್ ಅಧ್ಯಕ್ಷರೇ ಈ ಕೆಲಸ […]

ಸುಳ್ಯ: ಪೌರಕಾರ್ಮಿಕರಿಗೆ ಕ್ವಾರಂಟೈನ್ | ತ್ಯಾಜ್ಯ ಸಂಗ್ರಹ ವಾಹನಕ್ಕೆ ಚಾಲಕರಾದ ಪ.ಪಂ. ಅಧ್ಯಕ್ಷರು Read More »

ದ ಕ: ಹೆಚ್ಚುತ್ತಿರುವ ಸಾವಿನ ಸಂಖ್ಯೆ: ಲಾಕ್‌ಡೌನ್ ವಿಸ್ತರಣೆ ಸಾಧ್ಯತೆ

ಮಂಗಳೂರು: ಜಿಲ್ಲೆಯಲ್ಲಿ ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ಬಂದಿಲ್ಲ. ಒಂದೂವರೆ ತಿಂಗಳಿನಿಂದ ಲಾಕ್ ಡೌನ್ ಹೇರಿದರೂ ಸೋಂಕಿನ ಅರ್ಭಟ ತಗ್ಗಿಲ್ಲ. ಇಂದು ಈ ಮಹಾಮಾರಿಗೆ 15 ಮಂದಿ ಬಲಿಯಾಗಿದ್ದು, ಜಿಲ್ಲೆಯಲ್ಲಿ ಲಾಕ್ ಡೌನ್ ಮುಂದುವರಿಯುವ ಎಲ್ಲ ಸಾಧ್ಯತೆಗಳಿವೆ. ಜಿಲ್ಲೆಯಲ್ಲಿ ಈವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ 1,024 ಕ್ಕೆ ಏರಿದೆ. ಜಿಲ್ಲೆಯ ಇಂದಿನ ಪಾಸಿಟಿವಿಟಿ ರೇಟ್ 10.07% ಆಗಿದೆ. ಜತೆಗೆ ಇಂದು 665 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಪ್ರಸ್ತುತ ಒಟ್ಟು 6,931ಆಕ್ವೀವ್ ಕೇಸ್ ಇದ್ದು ಹಾಗೂ ಈವರೆಗೆ

ದ ಕ: ಹೆಚ್ಚುತ್ತಿರುವ ಸಾವಿನ ಸಂಖ್ಯೆ: ಲಾಕ್‌ಡೌನ್ ವಿಸ್ತರಣೆ ಸಾಧ್ಯತೆ Read More »

ದ ಕ: ಅಶಕ್ತರ ಮನೆಗೆ ಬಾಗಿಲಿಗೆ ಬರಲಿದೆ ಕೊರೊನಾ ಲಸಿಕೆ

ಮಂಗಳೂರು: ಸಾರ್ವಜನಿಕರಿಗೆ ಉಚಿತ ಲಸಿಕೆ ನೀಡಲು ಜಿಲ್ಲಾಡಳಿತ ನಿರ್ಧರಿಸಿದ್ದು , ಈ ಹಿನ್ನಲೆ ಅನಾರೋಗ್ಯಕ್ಕೀಡಾವರರಿಗೆ ಮತ್ತು ಹಿರಿಯ ನಾಗರಿಕರಿರುವ ಮನೆಗೆ ತೆರಳಿ ಉಚಿತ ಲಸಿಕೆ ನೀಡಲು ಜಿಲ್ಲಾಧಿಕಾರಿ ಡಾ. ಡಾ.ರಾಜೇಂದ್ರ ಕೆ.ವಿ ಆದೇಶಿಸಿದ್ದಾರೆ. ಜಿಲ್ಲೆಯಲ್ಲಿ ಉಚಿತ ಲಸಿಕಾ ಶಿಬಿರ ಮುಂದುವರಿದಿದ್ದು, ಮುಂದಿನ ದಿನಗಳಲ್ಲಿ ಅಶಕ್ತರಿಗೂ ಉಚಿತ ಲಸಿಕೆ ನೀಡಲು ಜಿಲ್ಲಾಡಳಿತ ನಿರ್ಧರಿಸಿದೆ. ಈ ಹಿನ್ನಲೆಯಲ್ಲಿ ಅನಾರೋಗ್ಯಕ್ಕೀಡಾದವರಿಗೆ ಮತ್ತು ಅಶಕ್ತ ಹಿರಿಯ ನಾಗರಿಕರು ಸೇರಿದಂತೆ ಮನೆಯಿಂದ ಹೊರ ಬಂದು ಲಸಿಕೆ ಹಾಕಿಸಿಕೊಳ್ಳಲು ಸಾಧ್ಯವಾಗದಿರುವವರ ಮನೆ ಮನೆಗೆ ತೆರಳಿ ಲಸಿಕೆ

ದ ಕ: ಅಶಕ್ತರ ಮನೆಗೆ ಬಾಗಿಲಿಗೆ ಬರಲಿದೆ ಕೊರೊನಾ ಲಸಿಕೆ Read More »

ದ.ಕ:ಸಾವಿರ ಗಡಿ ದಾಟಿದ ಕೊರೊನಾ ಸಾವಿನ ಸಂಖ್ಯೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆ ಸಾವಿರದ ಗಡಿ ದಾಟಿದೆ. ಜಿಲ್ಲೆಯಲ್ಲಿ ಗುರುವಾರ 11 ಮಂದಿ ಕೋವಿಡ್‌ನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆ 1009ಕ್ಕೆ ತಲುಪಿದೆ. ಜಿಲ್ಲೆಯ ಪಾಸಿಟಿವಿಟಿ ದರ ಶೇ 7.17ಕ್ಕೆ ಇಳಿಕೆಯಾಗಿದೆ. ಜಿಲ್ಲೆಯಲ್ಲಿ ಗುರುವಾರ 679 ಮಂದಿಗೆ ಕೋವಿಡ್‌ ಪಾಸಿಟಿವ್ ಕಾಣಿಸಿಕೊಂಡಿದ್ದು, 657 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 6,605 ಸಕ್ರಿಯ ಪ್ರಕರಣಗಳಿವೆ. ದ.ಕ.ಜಿಲ್ಲೆಯಲ್ಲಿ ಈವರೆಗೆ ಒಟ್ಟು 86,344 ಮಂದಿಗೆ ಕೋವಿಡ್‌ ದೃಢಪಟ್ಟಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ಮತ್ತೆ 3

ದ.ಕ:ಸಾವಿರ ಗಡಿ ದಾಟಿದ ಕೊರೊನಾ ಸಾವಿನ ಸಂಖ್ಯೆ Read More »

ಪುತ್ತೂರು:ಯುವಕರೊಂದಿಗೆ ಆಸ್ಪತ್ರೆಗೆ ಬಂದ ಯುವತಿ | ಮಿಸ್’ಅಂಡರ್’ಸ್ಟ್ಯಾಂಡಿಂಗ್ ಮಾಡಿಕೊಂಡ ಹಿಂಜಾವೇ

ಪುತ್ತೂರು : ಯುವತಿಯೋರ್ವಳು ಅನ್ಯಕೋಮಿನವರ ಜೊತೆ ಆಸ್ಪತ್ರೆಗೆ ಬಂದದನ್ನು ಗಮನಿಸಿದ ಹಿಂಜಾವೇ ಯುವಕರ ಆತುರದ ನಿರ್ಧಾರದಿಂದ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದ ಘಟನೆ ಜೂ. 17 ರಂದು ಪುತ್ತೂರಿನಲ್ಲಿ ನಡೆದಿದೆ. ವಿಟ್ಲ‌ಮೂಲದ ನಾಲ್ಕು ಮಂದಿಯ ತಂಡವೊಂದು ಪುತ್ತೂರಿಗೆ ಬಂದಿದ್ದು ಈ ಗುಂಪಿನಲ್ಲಿ ಹಿಂದು ಯುವತಿಯೋರ್ವಳು ಜೊತೆಗಿದ್ದಳು. ಉಳಿದಂತೆ ಇಬ್ಬರು ಯುವಕರು ಹಾಗೂ ಒಬ್ಬಾಕೆ ಯುವತಿ ಅನ್ಯಧರ್ಮದವರಾಗಿದ್ದರು. ಇವರನ್ನು ಗಮನಿಸಿದ ಸಾರ್ವಜನಿಕರಲ್ಲಿ ಅನುಮಾನ ಬಂದು ಹಿಂಜಾವೇಯವರಿಗೆ ಮಾಹಿತಿ ನೀಡಿದ್ದಾರೆ ಎಂದು ಹೇಳಲಾಗಿದ್ದು, ಈ ವೇಳೆ ತಕ್ಷಣ ಸ್ಥಳಕ್ಕೆ ಆಗಮಿಸಿದ

ಪುತ್ತೂರು:ಯುವಕರೊಂದಿಗೆ ಆಸ್ಪತ್ರೆಗೆ ಬಂದ ಯುವತಿ | ಮಿಸ್’ಅಂಡರ್’ಸ್ಟ್ಯಾಂಡಿಂಗ್ ಮಾಡಿಕೊಂಡ ಹಿಂಜಾವೇ Read More »

ಕಡಬ: ಗುಡ್ಡದಲ್ಲಿ ರಿಕ್ಷಾ ಚಾಲಕನ ಸರಸಸಲ್ಲಾಪ | ಕಾಲೇಜು ವಿದ್ಯಾರ್ಥಿನಿ ಹೊಟ್ಟೆಯಲ್ಲಿ `ಯುವರಾಜ’

ಕಡಬ: ರಿಕ್ಷಾ ಚಾಲಕನೊಂದಿಗೆ ನಿರಂತರ ಲೈಂಗಿಕ ಸಂಪರ್ಕ ದಿಂದ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಗರ್ಭಿಣಿಯಾದ ಘಟನೆ ಕಡಬ ಠಾಣ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿಯನ್ನು ರಿಕ್ಷಾ ಚಾಲಕ ಯುವರಾಜ್ ಎಂದು ಗುರುತಿಸಲಾಗಿದೆ. ಈತನ ಜೊತೆ ಸರಸಸಲ್ಲಾಪದಿಂದ ಕಾಲೇಜು ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದಾಳೆ. ವಿದ್ಯಾರ್ಥಿನಿಗೆ ಹೊಟ್ಟೆ ನೋವು ಕಾಣಿಸಿಕೊಂಡ ಕಾರಣ ಮನೆಯವರು ಆಕೆಯನ್ನು ಪರೀಕ್ಷೆಗೆ ಒಳಪಡಿಸಿದ್ದಾರೆ. ಈ ವೇಳೆ ಆಕೆ ಗರ್ಭಿಣಿಯಾಗಿರುವ ವಿಷಯ ಬೆಳಕಿಗೆ ಬಂದಿದೆ. ಕಳೆದೊಂದು ವರ್ಷದಿಂದ ಪರಿಚಯದ ಯುವಕನೊಂದಿಗೆ ಆಕೆಯ ಲವ್ವಿ-ಡವ್ವಿಯ ಗುಟ್ಟು ರಟ್ಟಾಗಿದೆ. ಇದೀಗ ಮನೆಯವರಿಗೆ ಆಕೆ 8

ಕಡಬ: ಗುಡ್ಡದಲ್ಲಿ ರಿಕ್ಷಾ ಚಾಲಕನ ಸರಸಸಲ್ಲಾಪ | ಕಾಲೇಜು ವಿದ್ಯಾರ್ಥಿನಿ ಹೊಟ್ಟೆಯಲ್ಲಿ `ಯುವರಾಜ’ Read More »

ಮಂಗಳೂರು: ಪಾಲಿಕೆ ಹೆಸರಿನಲ್ಲಿ ಅಂಗಡಿಗೆ 50,000 ದಂಡ | ಮಾನವ ಹಕ್ಕು ಕಾರ್ಯಕರ್ತನ ಬಂಧನ | ಮತ್ತಿಬ್ಬರು ಪರಾರಿ

ಮಂಗಳೂರು: ಮಹಾನಗರ ಪಾಲಿಕೆಯ ಅಧಿಕಾರಿಗಳೆಂದು ಹೇಳಿಕೊಂಡು ಕೆಲವು ಅಂಗಡಿಗಳಿಗೆ ತೆರಳಿದ ತಂಡವೊಂದು 50 ಸಾವಿರ ಹಣ ಕೇಳಿ ಸಿಕ್ಕಿ ಬಿದ್ದಿದ್ದು, ಓರ್ವ ಹ್ಯೂಮನ್ ರೈಟ್ಸ್ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಬಂಧಿತನನ್ನು ದೀಪಕ್ ರಾಜೇಶ್ ಕುವೆಲ್ಲೋ(೪೫) ಎಂದು ಗುರುತಿಸಲಾಗಿದೆ. ಮೂವರು ಯುವಕರ ತಂಡವೊಂದು ಹಂಪನಕಟ್ಟೆಯ ಟೋಕಿಯೋ ಮಾರ್ಕೆಟ್ ಬಿಲ್ಡಿಂಗಿನ ಸಾಗರ್ ಕಲೆಕ್ಷನ್ ಅಂಗಡಿಗೆ ನುಗ್ಗಿ ನಾವು ಮಹಾನಗರ ಪಾಲಿಕೆಯ ಅಧಿಕಾರಿಗಳೆಂದು ಹೇಳಿಕೊಂಡಿದ್ದಾರೆ. ಅಲ್ಲದೆ ಲಾಕ್‌ಡೌನ್ ವೇಳೆ ಬಟ್ಟೆ ಅಂಗಡಿ ತೆರೆದು ವ್ಯಾಪಾರ ನಡೆಸಿರುವುದು ಕಾನೂನಿಗೆ ವಿರುದ್ಧವಾಗಿದ್ದು,

ಮಂಗಳೂರು: ಪಾಲಿಕೆ ಹೆಸರಿನಲ್ಲಿ ಅಂಗಡಿಗೆ 50,000 ದಂಡ | ಮಾನವ ಹಕ್ಕು ಕಾರ್ಯಕರ್ತನ ಬಂಧನ | ಮತ್ತಿಬ್ಬರು ಪರಾರಿ Read More »

ಮಂಗಳೂರು: ತಂದೆಯಿಂದಲೇ ಇಬ್ಬರು ಪುತ್ರಿಯರ ಮೇಲೆ ನಿರಂತರ ಅತ್ಯಾಚಾರ

ಮಂಗಳೂರು: ಸ್ವತಃ ತಂದೆ ತನ್ನ ಇಬ್ಬರು ಅಪ್ರಾಪ್ತ ಪುತ್ರಿಯರ ಮೇಲೆ ನಿರಂತರವಾಗಿ ಅತ್ಯಾಚಾರಗೈದು ಲೈಂಗಿಕವಾಗಿ ಹಿಂಸೆ ನೀಡುತ್ತಿದ್ದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಇದೀಗ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. 17 ಮತ್ತು 18 ವರ್ಷದ ಇಬ್ಬರು ಪುತ್ರಿಯರ ಮೇಲೆ ತಂದೆ ಅತ್ಯಾಚಾರ ನಡೆಸಿದ್ದಾನೆ. ಈತನ ಪತ್ನಿ ಮನೆಯಿಂದ ಹೊರಗೆ ಹೋದ ಕೂಡಲೇ ತನ್ನ ಇಬ್ಬರು ಪುತ್ರಿಯರನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದ. ಇನ್ನೂ ಈ ಕಿರಿಕುಳ ಒಂದೂವರೆ ವರ್ಷಗಳಿಂದ ನಿರಂತರವಾಗಿ ನಡೆಯುತ್ತಿತ್ತು ಎನ್ನಲಾಗಿದೆ. ಅದರೆ ಇತ್ತೀಚೆಗೆ ಪುತ್ರಿಯರು ತಾಯಿ ಜೊತೆ

ಮಂಗಳೂರು: ತಂದೆಯಿಂದಲೇ ಇಬ್ಬರು ಪುತ್ರಿಯರ ಮೇಲೆ ನಿರಂತರ ಅತ್ಯಾಚಾರ Read More »

ಮಂಗಳೂರು: 10 ರೂ. ಕೊಟ್ಟು ಹಂತ ಹಂತವಾಗಿ ಲಕ್ಷ ರೂ. ಕಳೆದುಕೊಂಡ ವ್ಯಕ್ತಿ…! | ನೀವು ಈ ರೀತಿ ಮೋಸ ಹೋಗದಿರಿ

ಮಂಗಳೂರು: 10 ರೂ. ಪಾವತಿಸಲು ಹೋಗಿ ವ್ಯಕ್ತಿಯೊಬ್ಬರು ವಂಚನೆಗೊಳಗಾಗಿ ಲಕ್ಷ ರೂ. ಕಳೆದುಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ. ನಗರದ ನಿವಾಸಿಯೊಬ್ಬರಿಗೆ ಕೊರಿಯರ್ ಸಂಸ್ಥೆಯ ಪ್ರತಿನಿಧಿ ಎಂದು ಹೇಳಿ ಕರೆ ಮಾಡಿದ್ದ. ಆತ ತಾನು ಡಿಟಿಡಿಸಿ ಕೊರಿಯರ್ ಸಂಸ್ಥೆ ಪ್ರತಿನಿಧಿ ಎಂದು ಪರಿಚಯಿಸಿಗೊಂಡಿದ್ದ. 9339431456 ದೂರವಾಣಿ ಸಂಖ್ಯೆಯಿoದ ಕರೆ ಮಾಡಿ ತಮ್ಮ ಹೆಸರಿಗೊಂದು ಕೊರಿಯರ್ ಬಂದಿದ್ದು ಅದರಲ್ಲಿ ನಿಮ್ಮ ವಿಳಾಸದ ಪಿನ್ ತಪ್ಪಾಗಿ ನಮೂದಿಸಲಾಗಿದ್ದು ಪಾರ್ಸೆಲ್ ಡೆಲಿವರಿ ಮಾಡಬೇಕಿದ್ದಲ್ಲಿ 10 ರೂ. ಪಾವತಿಸುವಂತೆ ತಿಳಿಸಿದ್ದಾನೆ. ಇದರೊಂದಿಗೆ ಹಣ ಪಾವತಿಸಲು

ಮಂಗಳೂರು: 10 ರೂ. ಕೊಟ್ಟು ಹಂತ ಹಂತವಾಗಿ ಲಕ್ಷ ರೂ. ಕಳೆದುಕೊಂಡ ವ್ಯಕ್ತಿ…! | ನೀವು ಈ ರೀತಿ ಮೋಸ ಹೋಗದಿರಿ Read More »

ಮೀನುಗಾರರ ಬಲೆಗೆ ಬಿತ್ತು ಸಮುದ್ರವಾಸಿ ವಿಷಕಾರಿ ಹಾವು

ಕಾರವಾರ: ಮೀನುಗಾರಿಕೆ ವೇಳೆ ಸಮುದ್ರದಲ್ಲಿ ವಾಸಿಸುವ ವಿಷಕಾರಿ ಹಾವೊಂದು ಮೀನುಗರರ ಬಲೆಗೆ ಬಿದ್ದಿದೆ. ಬಲೆಯಲ್ಲಿ ಸಿಕ್ಕಿ ಒದ್ದಾಡುತ್ತಿದ್ದ ಹಾವನ್ನು ರಕ್ಷಿಸಲಾಗಿದೆ. ಇದನ್ನು ‘ಹೈಡ್ರೋಫಿಸ್ ಸ್ಕಿಸ್ಟೋಸಸ್’ ಎಂದು ವೈಜ್ಞಾನಿಕ ಹೆಸರಿನಿಂದ ಕರೆಯಲಾಗುತ್ತದೆ. ಕಪ್ಪು ಮತ್ತು ಬಿಳಿ ಬಣ್ಣದ ಪಟ್ಟಿ ಹೊಂದಿರುವ ಹಾವು ನೋಡಲು ವಿಶೇಷವಾಗಿದೆ.‌ ಅಪರೂಪವಾಗಿ ಕಾಣಸಿಗುವ ಈ ಹಾವನ್ನು ನೋಡಿ ಮೀನುಗರಾರು ಮತ್ತು ಸ್ಥಳೀಯರು ಖುಷಿಪಟ್ಟಿದ್ದಾರೆ. ಇದು ಸಮುದ್ರದಲ್ಲಿ ಕ್ಯಾಟ್ ಫಿಶ್‌ಗಳ ಮರಿಗಳನ್ನು ತಿಂದು ಜೀವಿಸುತ್ತದೆ. ಬಹಳ ಶಾಂತ ಸ್ವಭಾವದ ಈ ಹಾವುಗಳು ಕೆಲವೊಮ್ಮೆ ಆಕಸ್ಮಿಕವಾಗಿ ಮೀನುಗಾರರ

ಮೀನುಗಾರರ ಬಲೆಗೆ ಬಿತ್ತು ಸಮುದ್ರವಾಸಿ ವಿಷಕಾರಿ ಹಾವು Read More »