ಕರಾವಳಿ

ಮಂಗಳೂರು: ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳ ನಡುವೆ ಮಾರಾಮಾರಿ| ಇಬ್ಬರು ಗಂಭೀರ

ಸಮಗ್ರ ನ್ಯೂಸ್: ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳ ನಡುವೆ ಮಾರಾಮಾರಿ ನಡೆದಿದ್ದು, ಘಟನೆಯಲ್ಲಿ ಇಬ್ಬರು ಕೈದಿಗಳಿಗೆ ಗಾಯಗಳಾಗಿರುವ ಘಟನೆ ಮಂಗಳೂರು ಜಿಲ್ಲೆಯ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ. ಘರ್ಷಣೆಯಲ್ಲಿ ಇಬ್ಬರು ಕೈದಿಗಳಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.‌ ಮಂಗಳೂರು ಕಾರಾಗೃಹದ ಎ ಬ್ಯಾರಕ್ನಲ್ಲಿ ನಡೆದ ಘಟನೆಯಾಗಿದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹಲ್ಲೆ ಮಾಡಿದ ತಂಡದ ಸೆಲ್ ಗಳ ಮೇಲೆ ಅಧಿಕಾರಿಗಳು ದಾಳಿ ಮಾಡಿ ಇದೀಗ ಪೊಲೀಸರು […]

ಮಂಗಳೂರು: ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳ ನಡುವೆ ಮಾರಾಮಾರಿ| ಇಬ್ಬರು ಗಂಭೀರ Read More »

ಸುಳ್ಯ: ಪತಿಯಿಂದಲೇ ಪತ್ನಿಗೆ ಚೂರಿ‌ ಇರಿತ

ಸಮಗ್ರ ನ್ಯೂಸ್: ವ್ಯಕ್ತಿಯೊಬ್ಬ ತನ್ನ ಪತ್ನಿಗೆ ಚೂರಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದ್ದು ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 6 ವರ್ಷಗಳ ಹಿಂದೆ ನವೀನ್‌ ಕುಮಾರ್‌ ಎಂಬವರಿಗೆ ಜಾಲ್ಸೂರು ಗ್ರಾಮದ 25 ವರ್ಷದ ಮಹಿಳೆಯನ್ನು ವಿವಾಹ ಮಾಡಿಕೊಡಲಾಗಿತ್ತು. ಆದರೆ ಸಂಸಾರದಲ್ಲಿ ಪತಿ ನವೀನ್ ತನ್ನ ಪತ್ನಿಗೆ ಪತಿಯು ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ. ಇದರಿಂದಾಗಿ ಪತ್ನಿಯು ನಾಲ್ಕು ವರ್ಷಗಳಿಂದ ವಿನೋಬನಗರದಲ್ಲಿರುವ ತವರು ಮನೆಯಲ್ಲಿ ವಾಸವಿದ್ದಾರೆ. ನವೀನ್‌ ಕುಮಾರ್‌ ಜೂ.28ರಂದು ರಾತ್ರಿ ಅಲ್ಲಿಗೆ ಹೋಗಿ ಪತ್ನಿಗೆ ಚೂರಿಯಿಂದ ಹಲ್ಲೆ

ಸುಳ್ಯ: ಪತಿಯಿಂದಲೇ ಪತ್ನಿಗೆ ಚೂರಿ‌ ಇರಿತ Read More »

ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮಾತೃ ವಿಯೋಗ

ಸಮಗ್ರ ನ್ಯೂಸ್: ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮಾತೃ ವಿಯೋಗವಾಗಿದೆ. ಕೋಟದ ಕೋಟತಟ್ಟು ನಿವಾಸಿ ಲಚ್ಚಿ ಪೂಜಾರ್ತಿ ಇವರಿಗೆ 97 ವರ್ಷ ವಯಸ್ಸಾಗಿತ್ತು ಅವರು ವಯೋಸಹಜ ಕಾಯಿಲೆಯಿಂದ ಜೂ.30 ರಂದು ನಿಧನರಾದರು. ಮೃತರಿಗೆ ಪುತ್ರ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ. ರಾಜಕೀಯ ಕ್ಷೇತ್ರದಲ್ಲಿ ಉನ್ನತ ಸ್ಥಾನ ಏರಿದ ಪ್ರತಿ ಸಂದರ್ಭದಲ್ಲಿ ಕೋಟ ಶ್ರೀನಿವಾಸ ಪೂಜಾರಿ ಅವರು, ತಾಯಿ ಮನೆಗೆ ತೆರಳಿ ಆಶೀರ್ವಾದ ಪಡೆಯುತ್ತಿದ್ದರು. ಅಲ್ಲದೇ ಚುನಾವಣೆ ವೇಳೆ

ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮಾತೃ ವಿಯೋಗ Read More »

ತಂದೆಯ ಅಂತಿಮ ಸಂಸ್ಕಾರಕ್ಕೆ ರಜೆ ನೀಡದ ವಿದೇಶಿ ಕಂಪನಿ| ಸುಳ್ಯದ ಯುವಕನ ನೆರವಿಗೆ ಬಂದ ಸಂಸದ ಚೌಟ

ಸಮಗ್ರ ನ್ಯೂಸ್: ತಂದೆಯ ನಿಧನ ಹಿನ್ನೆಲೆಯಲ್ಲಿ ಊರಿಗೆ ಬರಲು ಯತ್ನಿಸಿದ ಯುವಕನಿಗೆ ರಜೆ ಕೊಡದೆ, ಪಾಸ್ ಪೋರ್ಟ್ ತೆಗೆದಿಟ್ಟು ಸತಾಯಿಸಿದ ವಿಷಯ ತಿಳಿದು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ವಿದೇಶಾಂಗ ಇಲಾಖೆ ಮತ್ತು ಮಾಲ್ಡೀವ್ಸ್ ಎಂಬಸ್ಸಿ ಯನ್ನು ಸಂಪರ್ಕಿಸಿ ಸಮಸ್ಯೆ ಬಗೆಹರಿಸಿದ ಘಟನೆ ನಡೆದಿದೆ. ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದ ಗುರುಪ್ರಸಾದ್ ಗೋಳ್ಯಾಡಿ ಜೂ. 20ರಂದು ನಿಧನರಾಗಿದ್ದರು. ಇವರ ಮಗ ತ್ರಿಶೂಲ್ ಎರಡು ವರ್ಷಗಳಿಂದ ಮಾಲ್ಡೀವ್ಸ್ ನಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸಕ್ಕಿದ್ದು ತಂದೆಯ ನಿಧನ ವಿಷಯ ತಿಳಿದು

ತಂದೆಯ ಅಂತಿಮ ಸಂಸ್ಕಾರಕ್ಕೆ ರಜೆ ನೀಡದ ವಿದೇಶಿ ಕಂಪನಿ| ಸುಳ್ಯದ ಯುವಕನ ನೆರವಿಗೆ ಬಂದ ಸಂಸದ ಚೌಟ Read More »

ಪುತ್ತೂರು: ಪ್ರಿಡ್ಜ್ ಸ್ಪೋಟಗೊಂಡು‌ ಮನೆ ಹೊತ್ತಿ‌ ಉರಿದರೂ ಹಾನಿಯಾಗದ ಕಲ್ಲುರ್ಟಿ‌ ದೈವದ ಪೀಠ| ತುಳುನಾಡಿನಲ್ಲಿ ‌ಮತ್ತೆ ಅನಾವರಣಗೊಂಡ ದೈವಲೀಲೆ

ಸಮಗ್ರ ನ್ಯೂಸ್: ಪುತ್ತೂರಿನ ಮನೆಯೊಂದರಲ್ಲಿ ರೆಫ್ರಿಜರೇಟರ್ ಸ್ಫೋಟಗೊಂಡು ಮನೆ ಹೊತ್ತಿ ಉರಿದಿದೆ. ಆದರೆ ಪವಾಡವೆಂಬಂತೆ ಕಲ್ಲುರ್ಟಿ ದೈವದ ಪೀಠವು ಕಿಂಚಿತ್ತೂ ಹಾನಿಗೊಂಡಿಲ್ಲ. ಈ ವಿಡಿಯೋವೊಂದು ವೈರಲ್ ಆಗುತ್ತಿದ್ದಂತೆ, ನೆಟ್ಟಿಗರು ತುಳುನಾಡಿನ ದೈವದ ಶಕ್ತಿ ಕಂಡು ಬೆರಗಾಗಿದ್ದಾರೆ. ದೈವಾರಾಧನೆ ತುಳುನಾಡಿನ ಕಲೆ ಸಂಸ್ಕೃತಿ, ಬದುಕಿನ ಭಾಗವಾಗಿರದೇ ನಂಬಿಕೆ ಹಾಗೂ ಶಕ್ತಿಯ ಮೂಲವಾಗಿದೆ ಎನ್ನುವುದರಲ್ಲಿ ಎರಡು ಮಾತಿಲ್ಲ. ಇಲ್ಲಿ ದೇವರಿಗೆ ಎಷ್ಟು ಪ್ರಾಮುಖ್ಯತೆವಿದೆಯೋ ಅಷ್ಟೇ ಪ್ರಾಮುಖ್ಯತೆ ದೈವಗಳಿಗಿದೆ. ಕಷ್ಟದ ಕಾಲದಲ್ಲಿ ನಂಬಿದ ದೈವ ಕೈ ಬಿಡೋದಿಲ್ಲ ಎಂದು ನಂಬಿಕೊಂಡು ಬಂದಿರುವ

ಪುತ್ತೂರು: ಪ್ರಿಡ್ಜ್ ಸ್ಪೋಟಗೊಂಡು‌ ಮನೆ ಹೊತ್ತಿ‌ ಉರಿದರೂ ಹಾನಿಯಾಗದ ಕಲ್ಲುರ್ಟಿ‌ ದೈವದ ಪೀಠ| ತುಳುನಾಡಿನಲ್ಲಿ ‌ಮತ್ತೆ ಅನಾವರಣಗೊಂಡ ದೈವಲೀಲೆ Read More »

ತಂದೆಯ ಅಂತಿಮ ಸಂಸ್ಕಾರಕ್ಕೆ ರಜೆ ನೀಡದ ವಿದೇಶಿ ಕಂಪನಿ| ಸುಳ್ಯದ ಯುವಕನ ನೆರವಿಗೆ ಬಂದ ಸಂಸದ ಚೌಟ

ಸಮಗ್ರ ನ್ಯೂಸ್: ತಂದೆಯ ನಿಧನ ಹಿನ್ನೆಲೆಯಲ್ಲಿ ಊರಿಗೆ ಬರಲು ಯತ್ನಿಸಿದ ಯುವಕನಿಗೆ ರಜೆ ಕೊಡದೆ, ಪಾಸ್ ಪೋರ್ಟ್ ತೆಗೆದಿಟ್ಟು ಸತಾಯಿಸಿದ ವಿಷಯ ತಿಳಿದು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ವಿದೇಶಾಂಗ ಇಲಾಖೆ ಮತ್ತು ಮಾಲ್ಡೀವ್ಸ್ ಎಂಬಸ್ಸಿ ಯನ್ನು ಸಂಪರ್ಕಿಸಿ ಸಮಸ್ಯೆ ಬಗೆಹರಿಸಿದ ಘಟನೆ ನಡೆದಿದೆ. ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದ ಗುರುಪ್ರಸಾದ್ ಗೋಳ್ಯಾಡಿ ಜೂ. 20ರಂದು ನಿಧನರಾಗಿದ್ದರು. ಇವರ ಮಗ ತ್ರಿಶೂಲ್ ಎರಡು ವರ್ಷಗಳಿಂದ ಮಾಲ್ಡೀವ್ಸ್ ನಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸಕ್ಕಿದ್ದು ತಂದೆಯ ನಿಧನ ವಿಷಯ ತಿಳಿದು

ತಂದೆಯ ಅಂತಿಮ ಸಂಸ್ಕಾರಕ್ಕೆ ರಜೆ ನೀಡದ ವಿದೇಶಿ ಕಂಪನಿ| ಸುಳ್ಯದ ಯುವಕನ ನೆರವಿಗೆ ಬಂದ ಸಂಸದ ಚೌಟ Read More »

ಸುಳ್ಯ: ರಾಹುಲ್ ಗಾಂಧಿಯವರಿಗೆ ಒಳಿತಾಗಲೆಂದು ನಾಗಪಟ್ಟಣ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಿದ ಆಲೆಟ್ಟಿ‌ ಗ್ರಾಮ ಕಾಂಗ್ರೆಸ್ ಸಮಿತಿ

ಸಮಗ್ರ ನ್ಯೂಸ್: ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು 99 ಸ್ಥಾನಗಳನ್ನು ಗೆಲ್ಲುವ ಮೂಲಕ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕನನ್ನಾಗಿ ಕಾಂಗ್ರೆಸ್ ಪಕ್ಷವು ರಾಹುಲ್ ಗಾಂಧಿಯವರನ್ನು ಆಯ್ಕೆ ಮಾಡಿದ್ದು, ಈ ಬಗ್ಗೆ ಆಲೆಟ್ಟಿ ಗ್ರಾಮ ಕಾಂಗ್ರೆಸ್ ಸಮಿತಿ ವತಿಯಿಂದ ಶ್ರೀ ಸದಾಶಿವ ದೇವಸ್ಥಾನ ನಾಗಪಟ್ಟಣ ಇಲ್ಲಿ ರಾಹುಲ್ ಗಾಂಧಿಯವರ ಹೆಸರಿನಲ್ಲಿ ಶಿವಪೂಜೆ ಹಾಗೂ ರುದ್ರಾಭಿಷೇಕ ನೆರವೇರಿಸಲಾಯಿತು. ರಾಹುಲ್ ಗಾಂಧಿಯವರು ವಿರೋಧ ಪಕ್ಷದ ನಾಯಕನಾಗಿ ಸಮರ್ಥವಾಗಿ ಮುನ್ನಡೆಸಲಿ ಹಾಗೂ ಇವರ ಮುಂದಿನ ರಾಜಕೀಯ

ಸುಳ್ಯ: ರಾಹುಲ್ ಗಾಂಧಿಯವರಿಗೆ ಒಳಿತಾಗಲೆಂದು ನಾಗಪಟ್ಟಣ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಿದ ಆಲೆಟ್ಟಿ‌ ಗ್ರಾಮ ಕಾಂಗ್ರೆಸ್ ಸಮಿತಿ Read More »

ಬೆಳ್ತಂಗಡಿ: ಮಹಿಳೆಯ ಅಂಗಡಿಗೆ ನುಗ್ಗಿ‌ ಹಲ್ಲೆ| ಶಾಸಕ‌ ಹರೀಶ್ ಪೂಂಜಾ ಆಪ್ತ ಅರೆಸ್ಟ್

ಸಮಗ್ರ ನ್ಯೂಸ್: ಟೈಲರಿಂಗ್ ಅಂಗಡಿಗೆ ನುಗ್ಗಿ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಘಟನೆಯ ಸಿಸಿ ಕ್ಯಾಮೆರಾ ದೃಶ್ಯಗಳು ಎಲ್ಲೆಡೆ ವೈರಲ್ ಆದ ಬಳಿಕ ಬೆಳ್ತಂಗಡಿ ಶಾಸಕರ ಆಪ್ತ, ಆರೆಸ್ಸೆಸ್ ಕಾರ್ಯಕರ್ತ ನವೀನ್ ಕನ್ಯಾಡಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ನವೀನ್ ಮತ್ತು ಟೈಲರಿಂಗ್ ನಡೆಸುವ ಮಹಿಳೆಯ ನಡುವೆ ಹಣಕಾಸಿನ ವ್ಯವಹಾರವೂ ಇದ್ದು, ಸಾಲ ಮರುಪಾವತಿಗೆ ಪಟ್ಟು ಹಿಡಿದುದಕ್ಕಾಗಿ ಮಹಿಳೆಯ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ. ಹಲ್ಲೆಗೊಳಗಾದ ಮಹಿಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಹಲ್ಲೆ ಪ್ರಕರಣ ನಡೆದು ಎರಡು

ಬೆಳ್ತಂಗಡಿ: ಮಹಿಳೆಯ ಅಂಗಡಿಗೆ ನುಗ್ಗಿ‌ ಹಲ್ಲೆ| ಶಾಸಕ‌ ಹರೀಶ್ ಪೂಂಜಾ ಆಪ್ತ ಅರೆಸ್ಟ್ Read More »

ಉಪ್ಪಿನಂಗಡಿ: ಅನ್ನ ಹಾಕಿದ ಯಜಮಾನಿಯ ಆತ್ಮಹತ್ಯೆ ತಡೆದ ಶ್ವಾನ!!| ನೇತ್ರಾವತಿಗೆ ಹಾರಲೆತ್ನಿಸಿದ್ದಾಕೆ ಬದುಕಿದ್ದು ಹೇಗೆ?

ಸಮಗ್ರ ನ್ಯೂಸ್: ಗಂಡನ ಜೊತೆ ಮುನಿಸಿಕೊಂಡು ಆತ್ಮಹತ್ಯೆ ಮಾಡುವ ಸಲುವಾಗಿ ನೇತ್ರಾವತಿ ಸೇತುವೆಯ ತಡೆಗೋಡೆ ಏರಿದ್ದ 36 ವರ್ಷದ ಮಹಿಳೆಯ ಜೀವ ಅವರನ್ನು ಹಿಂಬಾಲಿಸಿಕೊಂಡು ಬಂದಿದ್ದ ಸಾಕು ನಾಯಿಯಿಂದ ಬಚಾವಾಗಿದೆ. ಬೆಳ್ತಂಗಡಿ ತಾಲೂಕಿನ ಪಿಲಿಗೂಡು ನಿವಾಸಿ ಮಹಿಳೆ ತಾನು ಆತ್ಮಹತ್ಯೆ ಮಾಡಿಕೊಳ್ಳಲು ಮನೆಯಿಂದ ಹತ್ತಾರು ಕಿ.ಮೀ ದೂರದ ಉಪ್ಪಿನಂಗಡಿಯ ನೇತ್ರಾವತಿ ಸೇತುವೆಗೆ ನಡೆದು ಬಂದಿದ್ದರು. ಆದರೆ ಅವರನ್ನು ಮನೆಯಿಂದಲೇ ಹಿಂಬಾಲಿಸಿಕೊಂಡು ಬಂದಿದ್ದ ಸಾಕು ನಾಯಿ ಅಪಾಯ ವನ್ನು ಅರಿತು ಮಹಿಳೆಯ ಚೂಡಿದಾರವನ್ನು ಕಚ್ಚಿ ಹಿಡಿದು, ಬೊಗಳುತ್ತಾ ರಸ್ತೆಯಲ್ಲಿ

ಉಪ್ಪಿನಂಗಡಿ: ಅನ್ನ ಹಾಕಿದ ಯಜಮಾನಿಯ ಆತ್ಮಹತ್ಯೆ ತಡೆದ ಶ್ವಾನ!!| ನೇತ್ರಾವತಿಗೆ ಹಾರಲೆತ್ನಿಸಿದ್ದಾಕೆ ಬದುಕಿದ್ದು ಹೇಗೆ? Read More »

ಉಜಿರೆ: ಭೀಕರ ರಸ್ತೆ ಅಪಘಾತ| ಗಂಭೀರ ಗಾಯಗೊಂಡ ಕಾರು ಚಾಲಕ ಸಾವು

ಸಮಗ್ರ ನ್ಯೂಸ್: ಉಜಿರೆ – ಧರ್ಮಸ್ಥಳ ಮುಖ್ಯ ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಕಾರು ಸಂಪೂರ್ಣ ಛಿದ್ರ ಛಿದ್ರವಾಗಿದೆ. ಘಟನೆಯಲ್ಲಿ ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ತಲುಪಿಸುವ ದಾರಿ ಮಧ್ಯೆ ಸಾವನ್ನಪ್ಪಿದ್ದಾಗಿ ತಿಳಿದುಬಂದಿದೆ. ಮೃತ ಕಾರು ಚಾಲಕನನ್ನು ಬೆಳ್ತಂಗಡಿಯ ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರಾದ ಎಂ. ಆರ್. ನಾಯಕ್ ಅವರ ಪುತ್ರ ಪ್ರಜ್ವಲ್ ಎಂದು ಗುರುತಿಸಲಾಗಿದೆ. ಗಾಯಾಳು ಪ್ರಜ್ವಲ್ ಉಜಿರೆಯ ಡಿ.ಎಂ ಗೌಡ ಕಾಂಪ್ಲೆಕ್ಸ್ ನಲ್ಲಿ ಗೇಮಿಂಗ್ ಶಾಪ್ ಮಾಲೀಕ ಹಾಗೂ ಉದ್ಯಮಿ ಎಂದು

ಉಜಿರೆ: ಭೀಕರ ರಸ್ತೆ ಅಪಘಾತ| ಗಂಭೀರ ಗಾಯಗೊಂಡ ಕಾರು ಚಾಲಕ ಸಾವು Read More »