ಸುಬ್ರಹ್ಮಣ್ಯ: ಬಿಳಿನೆಲೆ ಪ್ರಾ.ಕೃ.ಪ ಸ.ಸಂಘದಲ್ಲಿ ಭಾರೀ ಅವ್ಯವಹಾರ| ಲೋಕಾಯುಕ್ತಕ್ಕೆ ದೂರು ನೀಡಲು ನಿರ್ಧಾರ
ಸಮಗ್ರ ನ್ಯೂಸ್: ಸುಬ್ರಹ್ಮಣ್ಯ ಸಮೀಪದ ಬಿಳಿನೆಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಭಾರೀ ಅವ್ಯವಹಾರ ನಡೆದ ಘಟನೆ ಬೆಳಕಿಗೆ ಬಂದಿದ್ದು, ಈ ಕುರಿತು ಸಮಗ್ರ ತನಿಖೆಗೆ ಲೋಕಾಯುಕ್ತಕ್ಕೆ ಸದಸ್ಯರೋರ್ವರು ದೂರು ನೀಡಿದ್ದಾರೆ. ಸಂಘದ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಪುನೀತ್ ಕೆ ಎಸ್ ಅವರು ಮಾಡಿರುವ ಲಕ್ಷಾಂತರ ರೂಪಾಯಿ ಭ್ರಷ್ಟಾಚಾರದ ಕುರಿತು 2024-25 ನೇ ಸಾಲಿನ ಲೆಕ್ಕಪರಿಶೋಧನಾ ವರದಿಯಲ್ಲಿ ಕಂಡುಬಂದಿದ್ದು ಈ ವರದಿಯನ್ನು ಆಧರಿಸಿ ಸಂಘದ ಸದಸ್ಯರೊಬ್ಬರು ಈ ಬಗ್ಗೆ ಸಹಕಾರಿ ಇಲಾಖೆಯ ನಿಬಂಧಕರಿಗೆ ದೂರು ನೀಡಿದ್ದಾರೆ. ಈ ಬಗ್ಗೆ […]










