ಸುಳ್ಯ: ಕುಡುಕರನ್ನು ಓಡಿಸಲು ಕುಡಿದು ಬಂದ ಹೊಯ್ಸಳ ಪೊಲೀಸರು!? ಗುತ್ತಿಗಾರಿನಲ್ಲೊಂದು ವಿಲಕ್ಷಣ ಘಟನೆ
ಸಮಗ್ರ ನ್ಯೂಸ್: ಬಸ್ ನಿಲ್ದಾಣದಲ್ಲಿ ಮದ್ಯ ಸೇವಿಸಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದವರನ್ನು ಅಲ್ಲಿಂದ ಓಡಿಸಲು ಬಂದ ಪೋಲೀಸರೇ ಕುಡಿದು ಬಂದಿದ್ದರೆಂದು ಸಾರ್ವಜನಿಕರಿಗೆ ಅನುಮಾನ ಬಂದು ಪೊಲೀಸರನ್ನೇ ಪ್ರಶ್ನಿಸಿದ ವಿಲಕ್ಷಣ ಘಟನೆ ಸುಳ್ಯ ತಾಲೂಕಿನ ಗುತ್ತಿಗಾರಿನಲ್ಲಿ ನಡೆದಿದೆ. ಸದ್ಯ ಈ ವಿಡಿಯೋ ಜಾಲತಾಣಗಳಲ್ಲಿ ಭಾರೀ ವೈರಲ್ ಅಗುತ್ತಿದ್ದು, ಪೊಲೀಸರ ವರ್ತನೆಗೆ ಆಕ್ರೋಶ ವ್ಯಕ್ತವಾಗಿದೆ. ಜು.10 ರಂದು ಗುತ್ತಿಗಾರು ಬಸ್ ನಿಲ್ದಾಣದಲ್ಲಿ ಕೆಲಮದಿ ಕುಡಿದು ಮಲಗಿದ್ದು, ಇವರಿಂದ ತೊಂದರೆ ಆಗುತ್ತಿರುವುದನ್ನು ಗಮನಿಸಿದ ಮಹಿಳೆಯೋರ್ವರು ಪೊಲೀಸ್ ಸಹಾಯವಾಣಿ ಸಂಖ್ಯೆ 112 ಗೆ
ಸುಳ್ಯ: ಕುಡುಕರನ್ನು ಓಡಿಸಲು ಕುಡಿದು ಬಂದ ಹೊಯ್ಸಳ ಪೊಲೀಸರು!? ಗುತ್ತಿಗಾರಿನಲ್ಲೊಂದು ವಿಲಕ್ಷಣ ಘಟನೆ Read More »










