ಕರಾವಳಿ

ಸುಳ್ಯ: ಕುಡುಕರನ್ನು ಓಡಿಸಲು‌ ಕುಡಿದು ಬಂದ ಹೊಯ್ಸಳ ಪೊಲೀಸರು!? ಗುತ್ತಿಗಾರಿನಲ್ಲೊಂದು ವಿಲಕ್ಷಣ ಘಟನೆ

ಸಮಗ್ರ ನ್ಯೂಸ್: ಬಸ್ ನಿಲ್ದಾಣದಲ್ಲಿ ಮದ್ಯ ಸೇವಿಸಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದವರನ್ನು ಅಲ್ಲಿಂದ ಓಡಿಸಲು ಬಂದ ಪೋಲೀಸರೇ ಕುಡಿದು ಬಂದಿದ್ದರೆಂದು ಸಾರ್ವಜನಿಕರಿಗೆ ಅನುಮಾನ ಬಂದು ಪೊಲೀಸರನ್ನೇ ಪ್ರಶ್ನಿಸಿದ ವಿಲಕ್ಷಣ ಘಟನೆ ಸುಳ್ಯ ತಾಲೂಕಿನ ಗುತ್ತಿಗಾರಿನಲ್ಲಿ ನಡೆದಿದೆ. ಸದ್ಯ ಈ ವಿಡಿಯೋ ಜಾಲತಾಣಗಳಲ್ಲಿ ‌ಭಾರೀ ವೈರಲ್ ಅಗುತ್ತಿದ್ದು, ಪೊಲೀಸರ ವರ್ತನೆಗೆ ಆಕ್ರೋಶ ವ್ಯಕ್ತವಾಗಿದೆ. ಜು.10 ರಂದು ಗುತ್ತಿಗಾರು ಬಸ್ ನಿಲ್ದಾಣದಲ್ಲಿ ಕೆಲಮದಿ ಕುಡಿದು ಮಲಗಿದ್ದು,‌ ಇವರಿಂದ ತೊಂದರೆ ಆಗುತ್ತಿರುವುದನ್ನು ಗಮನಿಸಿದ ಮಹಿಳೆಯೋರ್ವರು ಪೊಲೀಸ್ ಸಹಾಯವಾಣಿ ಸಂಖ್ಯೆ 112 ಗೆ

ಸುಳ್ಯ: ಕುಡುಕರನ್ನು ಓಡಿಸಲು‌ ಕುಡಿದು ಬಂದ ಹೊಯ್ಸಳ ಪೊಲೀಸರು!? ಗುತ್ತಿಗಾರಿನಲ್ಲೊಂದು ವಿಲಕ್ಷಣ ಘಟನೆ Read More »

ಸುಳ್ಯ: ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ| ಸಮರ್ಥ ವರದಿಯಿಂದ ಸಮಾಜದಲ್ಲಿ ಸ್ವಾಸ್ಥ್ಯ – ಅಜ್ಜಮಾಡ ಕುಟ್ಟಪ್ಪ

ಸಮಗ್ರ ನ್ಯೂಸ್:ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಂಘದಿಂದ ಪತ್ರಿಕಾ ದಿನಾಚರಣೆಯು ಸುಳ್ಯದ ಕನ್ನಡ ಭವನದಲ್ಲಿ ಜು.10ರಂದು ನಡೆಯಿತು. ಸುಳ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ದಯಾನಂದ ಕಲ್ನಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಿ ಮಾತನಾಡಿದರು. ಸಮಾರಂಭದಲ್ಲಿ ಪ್ರಧಾನ ಉಪನ್ಯಾಸ ನೀಡಲು ಆಗಮಿಸಿದ್ದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಮಾತನಾಡಿ, ಮಾಹಿತಿಯ ಕೊರತೆಯಿಂದ, ಗ್ರಹಿಕೆಯ ಕೊರತೆಯಿಂದ ಸುದ್ದಿಗಳು ತಪ್ಪಾಗಿ ಪ್ರಕಟವಾಗದಂತೆ

ಸುಳ್ಯ: ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ| ಸಮರ್ಥ ವರದಿಯಿಂದ ಸಮಾಜದಲ್ಲಿ ಸ್ವಾಸ್ಥ್ಯ – ಅಜ್ಜಮಾಡ ಕುಟ್ಟಪ್ಪ Read More »

ಮಂಗಳೂರು: ಪೇದೆಯಿಂದ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಇನ್ಸ್ ಪೆಕ್ಟರ್

ಸಮಗ್ರ ನ್ಯೂಸ್: ಕಿರಿಯ ಪೊಲೀಸ್‌ ಅಧಿಕಾರಿಗಳಿಂದ ಲಂಚ ಸ್ವೀಕರಿಸುತ್ತಿದ್ದ ಕೆ.ಎಸ್.ಆರ್.ಪಿ. ಇನ್ಸ್ ಪೆಕ್ಟರ್ ರೆಡ್‌ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ಅಸೈಗೋಳಿ ಎಂಬಲ್ಲಿ ನಡೆದಿದೆ. ಕೆ.ಎಸ್.ಆರ್.ಪಿ. ಇನ್ಸ್ ಪೆಕ್ಟರ್ ಮೊಹಮ್ಮದ್ ಆರೀಸ್ ಲೋಕಾಯುಕ್ತ ಬಲೆಗೆ ಬಿದ್ದವ. ಗೆಸ್ಟ್ ಹೌಸ್ ಡ್ಯೂಟಿ ಹಾಕಲು ಲಂಚಕ್ಕೆ ಡಿಮಾಂಡ್ ಮಾಡಿದ್ದ ಆರೀಸ್ ರೂ 18 ಸಾವಿರ ಲಂಚದ ರೂಪದಲ್ಲಿ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರು ಖೆಡ್ಡಾಕ್ಕೆ ಕೆಡವಿದ್ದಾರೆ. ಗೆಸ್ಟ್ ಹೌಸ್ ಡ್ಯೂಟಿ ಹಾಕಬೇಕಿದ್ದರೇ ಪ್ರತಿ ತಿಂಗಳು 6

ಮಂಗಳೂರು: ಪೇದೆಯಿಂದ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಇನ್ಸ್ ಪೆಕ್ಟರ್ Read More »

ಮಂಗಳೂರು: ಸ್ಥಳ ಮಹಜರು‌ ವೇಳೆ‌ ಪರಾರಿಯಾಗಲೆತ್ನಿಸಿದ ಚಡ್ಡಿಗ್ಯಾಂಗ್ ತಂಡ| ಪೊಲೀಸರಿಂದ‌ ಶೂಟೌಟ್, ಇಬ್ಬರಿಗೆ ಗುಂಡು

ಸಮಗ್ರ ನ್ಯೂಸ್: ಮಂಗಳೂರು ನಗರದಲ್ಲಿ ದರೋಡೆ ಕೃತ್ಯದಲ್ಲಿ ಭಾಗಿಯಾದ ಚಡ್ಡಿಗ್ಯಾಂಗ್ ಮೇಲೆ ಪೊಲೀಸರಿಂದ ಶೂಟ್ ಔಟ್ ಘಟನೆ ನಡೆದಿರುವ ಬಗ್ಗೆ ವರದಿಯಾಗಿದೆ. ನಗರದ ಹೊರವಲಯದ ಪಡುಪಣಂಬೂರು ಎಂಬಲ್ಲಿ ಸ್ಥಳ‌ ಮಹಜರು ವೇಳೆ ಪೊಲೀಸರಿಗೆ ಹಲ್ಲೆಗೈದು ದರೋಡೆಕೋರರು ತಪ್ಪಿಸಿ ಪರಾರಿಯಾಗಲು ಯತ್ನಿಸಿದ ವೇಳೆ ಪೊಲೀಸರು ರಕ್ಷಣೆಗಾಗಿ ಗುಂಡು ಹಾರಿಸಿದ್ದಾರೆ. ದರೋಡೆ ಆರೋಪಿಗಳನ್ನು ನಿನ್ನೆ ಸಕಲೇಶಪುರದಿಂದ ಬಂಧಿಸಿ ತರಲಾಗಿತ್ತು. ಬುಧವಾರ ಬೆಳಗ್ಗೆ ಸ್ಥಳ ಮಹಜರು ವೇಳೆ ಎಎಸ್ ಐ ಸೇರಿ ಇಬ್ಬರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದಾಗ ದರೋಡೆಕೋರರ

ಮಂಗಳೂರು: ಸ್ಥಳ ಮಹಜರು‌ ವೇಳೆ‌ ಪರಾರಿಯಾಗಲೆತ್ನಿಸಿದ ಚಡ್ಡಿಗ್ಯಾಂಗ್ ತಂಡ| ಪೊಲೀಸರಿಂದ‌ ಶೂಟೌಟ್, ಇಬ್ಬರಿಗೆ ಗುಂಡು Read More »

ಕದ್ರಿ ಮಂಜುನಾಥನ ಸನ್ನಿಧಿಯಲ್ಲಿ ಯುವಕನ ಹುಚ್ಚಾಟ: ಅರ್ಚಕರ ಮೇಲೂ ಹಲ್ಲೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಪುಣ್ಯಕ್ಷೇತ್ರ ಕದ್ರಿ ಮಂಜುನಾಥನ ಸನ್ನಿಧಿಯಲ್ಲಿ ಯುವಕನೊಬ್ಬ ರಂಪಾಟವನ್ನೇ ನಡೆಸಿದ್ದಾನೆ. ಮಂಗಳೂರಿನ ಕದ್ರಿ ಶ್ರೀಮಂಜುನಾಥೇಶ್ವರ ದೇವಸ್ಥಾನದ ಪ್ರಾಂಗಣಕ್ಕೆ ನೇರ ಬೈಕ್ ಚಲಾಯಿಸಿಕೊಂಡು ಬಂದು ವ್ಯಕ್ತಿ ಬಳಿಕ ದೇವಸ್ಥಾನದ ಒಳಗೆ ಪ್ರವೇಶ ಮಾಡಿ ರಂಪಾಟ ಮಾಡಿದ್ದಲ್ಲದೇ ಅಣ್ಣಪ್ಪ ಸ್ವಾಮಿಯ ಗುಡಿಯ ಮುಂದೆ ಹೋಗಿ ಕಾಲಿನಿಂದ ಬಾಗಿಲು ಒದ್ದು ಅಪಚಾರ ಮಾಡಿದ್ದಾನಂತೆ. ಇದನ್ನು ನೋಡಿ ಪ್ರಶ್ನೆ ಮಾಡಿದ ಅರ್ಚಕರ ಮೇಲೂ ಹಲ್ಲೆಗೆ ಯತ್ನಿಸಿದ್ದಾನೆ. ದೈವಸ್ಥಾನದ ಬಳಿ ಇದ್ದ ಕತ್ತಿಯನ್ನು ಕೈಗೆತ್ತಿಕೊಂಡು ಕೆಲಕಾಲ ಆತಂಕದ

ಕದ್ರಿ ಮಂಜುನಾಥನ ಸನ್ನಿಧಿಯಲ್ಲಿ ಯುವಕನ ಹುಚ್ಚಾಟ: ಅರ್ಚಕರ ಮೇಲೂ ಹಲ್ಲೆ Read More »

ಮಂಗಳೂರು: ನಗರವಾಸಿಗಳ‌ ನೆಮ್ಮದಿ‌ ಕಸಿದಿದ್ದ ‘ಚಡ್ಡಿಗ್ಯಾಂಗ್’ನ ಸಿನಿಮೀಯ ಶೈಲಿಯಲ್ಲಿ ಬಂಧಿಸಿದ ಪೊಲೀಸರು| ಪೊಲೀಸರ ಕಾರ್ಯಾಚರಣೆಗೆ ಕೆಎಸ್ಆರ್ ಟಿಸಿ ಸಾಥ್!!

ಸಮಗ್ರ ನ್ಯೂಸ್: ಮಂಗಳೂರು ನಗರದಲ್ಲಿ ಇಂದು ಬೆಳಗಿನ ಜಾವ ನಗರ ಪೊಲೀಸ್ ಕಮಿಷನರೇಟ್ ನ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಗ್ಗಿನ ಜಾವ ಸಮಯ ಸುಮಾರು 4-೦೦ ಗಂಟೆಗೆ ಬರ್ಮುಡಾ ಚಡ್ಡಿ ಮತ್ತು ಬನಿಯನ್ ಧರಿಸಿದ ಸುಮಾರು 30 ರಿಂದ 40 ವರ್ಷ ಪ್ರಾಯದ 4 ಜನ ಯುವಕರು (ಚೆಡ್ಡಿ ಗ್ಯಾಂಗ್) ದೇರೆಬೈಲು ಗ್ರಾಮದ ಕೋಟೆಕಣಿ ರಸ್ತೆಯ ಶ್ರೀ ವಿಕ್ಟರ್ ಮೆಂಡೋನ್ಸಾ ಎನ್ನುವವರ ಮನೆಯ ಕಿಟಕಿಯ ಗ್ರಿಲ್ ಅನ್ನು ತುಂಡರಿಸಿ ಒಳ ಪ್ರವೇಶಿಸಿ ವಿಕ್ಟರ್ ಮೆಂಡೋನ್ಸಾ ರವರಿಗೆ

ಮಂಗಳೂರು: ನಗರವಾಸಿಗಳ‌ ನೆಮ್ಮದಿ‌ ಕಸಿದಿದ್ದ ‘ಚಡ್ಡಿಗ್ಯಾಂಗ್’ನ ಸಿನಿಮೀಯ ಶೈಲಿಯಲ್ಲಿ ಬಂಧಿಸಿದ ಪೊಲೀಸರು| ಪೊಲೀಸರ ಕಾರ್ಯಾಚರಣೆಗೆ ಕೆಎಸ್ಆರ್ ಟಿಸಿ ಸಾಥ್!! Read More »

ಪುತ್ತೂರು: ರೋಟರಿ ಕ್ಲಬ್ ಯುವ ಪದಗ್ರಹಣ| ದಶಮಾನ ವರ್ಷದಅಧ್ಯಕ್ಷರಾಗಿ ಅಶ್ವಿನಿಕೃಷ್ಣ ಮುಳಿಯ

ಸಮಗ್ರ ನ್ಯೂಸ್: ರೋಟರಿ ಕ್ಲಬ್ ಯುವ ಸ್ಥಾಪಿತವಾಗಿ ಹತ್ತನೇ ವರ್ಷದ ಸಂಭ್ರಮದಲ್ಲಿದೆ. 2024-25 ಅವಧಿಯ ಅಧ್ಯಕ್ಷೆಯಾಗಿ ಅಶ್ವಿನಿ ಕೃಷ್ಣ ಮುಳಿಯ, ಕಾರ್ಯದರ್ಶಿಯಾಗಿ ವಚನ ಜಯರಾಂಕೋಶಾಧಿಕಾರಿಯಾಗಿ ಅಭಿಷ್ ಕೆ ಅವರು ಇವತ್ತು ಪದಗ್ರಹಣಗೊಳ್ಳಲಿದ್ದಾರೆ. ಪದಗ್ರಹಣವನ್ನು PDG Dr ಗೌರಿ ಹಡಿಗಾಲ್ ಇವರು ನೆರವೇರಿಸಲಿದ್ದಾರೆ.ಕ್ಲಬ್ ನ ಕ್ಲಬ್ ಸರ್ವಿಸ್ ಡೈರೆಕ್ಟರ್ ಆಗಿ ಕುಸುಮ್ ರಾಜ್, ವೊಕೇಷ ನಲ್ ಸರ್ವಿಸ್ ಡೈರೆಕ್ಟರ್ ಆಗಿ ಗೌರವ ಭಾರದ್ವಾಜ್, ಕಮ್ಯುನಿಟಿ ಸರ್ವಿಸ್ ಡೈರೆಕ್ಟರ್ ಆಗಿ ನಿಹಾಲ್ ಶೆಟ್ಟಿ, ಇಂಟರ್ನ್ಯಾಷನಲ್ ಸರ್ವಿಸ್ ಡೈರೆಕ್ಟರ್ ಆಗಿ ವಿನೀತ್

ಪುತ್ತೂರು: ರೋಟರಿ ಕ್ಲಬ್ ಯುವ ಪದಗ್ರಹಣ| ದಶಮಾನ ವರ್ಷದಅಧ್ಯಕ್ಷರಾಗಿ ಅಶ್ವಿನಿಕೃಷ್ಣ ಮುಳಿಯ Read More »

ಸೈಯ್ಯದ್ ಫಝಲ್ ಕೋಯಮ್ಮ ತಂಙಲ್ ಕೂರ ನಿಧನ|SDPI ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಸಂತಾಪ

ಸಮಗ್ರ ನ್ಯೂಸ್: ದಕ್ಷಿಣ ಭಾರತದ ಸುನ್ನಿ ಮುಸ್ಲಿಮರ ಆಧ್ಯಾತ್ಮಿಕ ನೇತಾರರು, ಉಳ್ಳಾಲದ ಗೌರವಾನ್ವಿತ ಖಾಝಿಯೂ ಆದ ಕೂರತ್ ತಂಘಳ್ ಎಂದೇ ಪ್ರಸಿದ್ಧರಾದ ಬಹುಮಾನ್ಯ ಸೆಯ್ಯದ್ ಫಝಲ್ ಕೋಯಮ್ಮ ಕೂರತ್ ತಂಙಳ್ ರವರು ನಮ್ಮನಗಲಿದ್ದಾರೆ, ಇವರ ವಿಯೋಗವು ಮುಸ್ಲಿಂ ಸಮುದಾಯ ಮತ್ತು ಸಮಾಜಕ್ಕೆ ತುಂಬಲಾರದ ನಷ್ಟವಾಗಿಗೆ ಎಂದು SDPI ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಪ್ರಕಟಣೆಯಲ್ಲಿ ಸಂತಾಪ ವ್ಯಕ್ತ ಪಡಿಸಿದ್ದಾರೆ. ಕೇರಳ, ಕರ್ನಾಟಕದ ಸೇರಿದಂತೆ ದಕ್ಷಿಣ ಭಾರತದಲ್ಲಿ ಸುನ್ನಿ ಸಮೂಹಕ್ಕೆ ಆಧ್ಯಾತ್ಮಿಕ ನಾಯಕತ್ವವನ್ನು ನೀಡಿದ ಗೌರವಾನ್ವಿತರು ದೊಡ್ಡ

ಸೈಯ್ಯದ್ ಫಝಲ್ ಕೋಯಮ್ಮ ತಂಙಲ್ ಕೂರ ನಿಧನ|SDPI ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಸಂತಾಪ Read More »

ಮಂಗಳೂರು: ನಗರದಲ್ಲಿ ಸಕ್ರಿಯಗೊಂಡ ‘ಚಡ್ಡಿ ಗ್ಯಾಂಗ್’| ರಾತ್ರಿ ವೇಳೆ ಮನೆ ದರೋಡೆಗೈದ ಕಳ್ಳರು

ಸಮಗ್ರ ನ್ಯೂಸ್: ಮಂಗಳೂರು ನಗರದ‌ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆ ಕಣಿಯ ಮನೆಯೊಂದರಲ್ಲಿ ಸೋಮವಾರದಂದು ರಾತ್ರಿ ಮನೆಮಂದಿ ಮಲಗಿದ್ದಾಗ ಕಿಟಕಿ ಮುರಿದು ಚಿನ್ನಾಭರಣ ಕಳವುಗೈದ ಘಟನೆ ನಡೆದಿದೆ. ಚಿನ್ನಾಭರಣದೊಂದಿಗೆ ಕಳ್ಳರು ಕಾರನ್ನು ಕೂಡ ಕಳವು ಮಾಡಿದ್ದಾರೆಂದು ತಿಳಿದುಬಂದಿದೆ. ಕೋಡಿಕಲ್ ಬಳಿಯಲ್ಲಿ ಕಳೆದ ಶನಿವಾರ ಕಳ್ಳತನ ನಡೆದಿದ್ದು, ಇದೇ ಚಡ್ಡಿಗ್ಯಾಂಗ್ ಆ ಕೃತ್ಯ ನಡೆಸಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದರು.‌ಅದೇ ತಂಡ ಕೋಟೆಕಣಿಯಲ್ಲಿಯೂ ಕೃತ್ಯ ಎಸಗಿದೆ ಎಂದು ಅಂದಾಜಿಸಲಾಗಿದೆ.

ಮಂಗಳೂರು: ನಗರದಲ್ಲಿ ಸಕ್ರಿಯಗೊಂಡ ‘ಚಡ್ಡಿ ಗ್ಯಾಂಗ್’| ರಾತ್ರಿ ವೇಳೆ ಮನೆ ದರೋಡೆಗೈದ ಕಳ್ಳರು Read More »

ಮಣಿಪಾಲ: ಸಿಎ ವಿದ್ಯಾರ್ಥಿನಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಸಿಎ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ವೈಯಕ್ತಿಕ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆರ್ಗಾ ಗ್ರಾಮದಲ್ಲಿ ಜು.5ರಂದು ಸಂಜೆ ವೇಳೆ ನಡೆದಿದೆ. ಮೃತರನ್ನು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹರಂದೂರು ಗ್ರಾಮದ ಮಹೇಶ್ ಎಂಬವರ ಮಗಳು ಶ್ರೀನಿಧಿ(20) ಎಂದು ಗುರುತಿಸಲಾಗಿದೆ. ಮಂಗಳೂರು ಮೂಡಬಿದಿರೆಯ ಆಳ್ವಾಸ್ ಕಾಲೇಜಿನಲ್ಲಿ ಸಿಎ ವ್ಯಾಸಂಗ ಮಾಡುತ್ತಿದ್ದ ಶ್ರೀನಿಧಿ, ಮನೆಯಲ್ಲಿ ಯಾರು ಇಲ್ಲದ ವೇಳೆ ಯಾವುದೋ ಕಾರಣಕ್ಕೆ ಜೀವನದಲ್ಲಿ ಜಿಗುಪ್ಸೆ ಹೊಂದಿ ಬಾಡಿಗೆ ಮನೆಯ ರೂಮ್‌ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ

ಮಣಿಪಾಲ: ಸಿಎ ವಿದ್ಯಾರ್ಥಿನಿ ಆತ್ಮಹತ್ಯೆ Read More »