ಸುಳ್ಯ: ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ಚಾಂದಿನಿ| ‘ನೆರವಾಗಿ ಇಲ್ಲ ದಯಾಮರಣ ಕರುಣಿಸಿ’ ಎಂದು ಈಮೇಲ್
ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ನಾವೂರು ಗ್ರಾಮದ ಬಡ ಕುಟುಂಬದ ಚಾಂದಿನಿ ಜಿ.ಡಿ. (33) ಎಂಬುವರು ‘ಹೈಪರ್ ಐಜಿಇ ಸಿಂಡ್ರೋಮ್’ ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದು, ಚಿಕಿತ್ಸೆ ವೆಚ್ಚ ಭರಿಸಲು ಸರ್ಕಾರದ ನೆರವು ಕೋರಿದ್ದಾರೆ. ‘ಚಿಕಿತ್ಸೆಗೆ ನೆರವು ನೀಡಲು ಸಾಧ್ಯವಾಗದಿದ್ದರೆ ದಯಾಮರಣವನ್ನಾದರೂ ನೀಡಿ’ ಎಂದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಇ- ಮೇಲ್ ಕಳುಹಿಸಿದ್ದಾರೆ. ‘ನನ್ನ ಕಾಯಿಲೆಗೆ ಊರಿನಲ್ಲಿ ಚಿಕಿತ್ಸೆ ಪಡೆದರೂ ಪ್ರಯೋಜನವಾಗಿರಲಿಲ್ಲ. ಹೆಚ್ಚಿನ ಚಿಕಿತ್ಸೆಗೆ ಹೈದರಾಬಾದ್ನ
ಸುಳ್ಯ: ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ಚಾಂದಿನಿ| ‘ನೆರವಾಗಿ ಇಲ್ಲ ದಯಾಮರಣ ಕರುಣಿಸಿ’ ಎಂದು ಈಮೇಲ್ Read More »










