ಕರಾವಳಿ

ಕುಕ್ಕೆ ಸುಬ್ರಹ್ಮಣ್ಯ: ನಾಣ್ಯಗಳಿಂದ ತುಲಾಭಾರ ನೆರವೇರಿಸಿದ ಮಾಜಿ ಸಿಎಂ ಯಡಿಯೂರಪ್ಪ

ಸಮಗ್ರ ನ್ಯೂಸ್: ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌. ಯಡಿಯೂರಪ್ಪ ಅವರು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ, ನಾಣ್ಯಗಳಿಂದ ತುಲಾಭಾರ ಸೇವೆ ಸಲ್ಲಿಸಿದರು. ಸೋಮವಾರ ಬೆಳಿಗ್ಗೆ ಕುಕ್ಕೆಗೆ ಆಗಮಿಸಿದ ಯಡಿಯೂರಪ್ಪ ಅವರನ್ನು ಶಾಸಕಿ ಭಾಗೀರಥಿ ಮುರುಳ್ಯ ಸ್ವಾಗತಿಸಿದರು. ಮಾಜಿ ಸಚಿವ ಅಂಗಾರ, ಮೋಹನ್ ರಾಮ ಸುಳ್ಳಿ ಹಾಗೂ ದೇವಳ ಸಮಿತಿಯವರು ಇದ್ದರು. ದೇವಾಲಯದ ಅರ್ಚಕರಾದ ಸತ್ಯನಾರಾಯಣ ನೂರಿತಾಯ ಅವರು ತುಲಾಭಾರ ಸೇವೆಯನ್ನು ನೆರವೇರಿಸಿದರು

ಕುಕ್ಕೆ ಸುಬ್ರಹ್ಮಣ್ಯ: ನಾಣ್ಯಗಳಿಂದ ತುಲಾಭಾರ ನೆರವೇರಿಸಿದ ಮಾಜಿ ಸಿಎಂ ಯಡಿಯೂರಪ್ಪ Read More »

ಕೆದಿಲ:ಶೌರ್ಯ ವಿಪತ್ತು ನಿರ್ವಹಣಾ ಸಮಿತಿ ವತಿಯಿಂದ ಶ್ರಮದಾನದ ಮೂಲಕ ಮನೆಯ ಮಾಡು ದುರಸ್ತಿ

ಸಮಗ್ರ ನ್ಯೂಸ್: ಸುಳ್ಯದ ಮುಪ್ಪೇರ್ಯ ಗ್ರಾಮದ ಕೆದಿಲ ನಿವಾಸಿ ದಿ. ರಾಮಣ್ಣ ನಾಯ್ಕರ ಪತ್ನಿ ಗಂಗಮ್ಮ ಎಂಬವರ ಮನೆಯ ಮಾಡು ಸಂಪೂರ್ಣ ಶಿಥಿಲಗೊಂಡು ಮಳೆನೀರು‌ ಮನೆಯ ಒಳಗೆ ಬೀಳುತ್ತಿದ್ದನ್ನು ಗಮನಿಸಿ ಸ್ಥಳೀಯ ಬಾಳಿಲ ಗ್ರಾ.ಪಂ.‌ ಸದಸ್ಯ ಹರ್ಷ ಜೋಗಿಬೆಟ್ಟು ಅವರ ಸಲಹೆಯಂತೆ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯವರು ಶ್ರಮದಾನದ ಮೂಲಕ ಮನೆಯ ಮಾಡು ದುರಸ್ತಿ ಮಾಡಿ ಮಾನವೀಯತೆ ಮೆರೆದಿದ್ದಾರೆ. ಗಂಗಮ್ಮನವರು ಓರ್ವ ಅಂಗವಿಕ ಪುತ್ರಿಯೊಂದಿಗೆ ಕೆದಿಲದಲ್ಲಿ ವಾಸವಾಗಿದ್ದು, ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಕಳೆದೆ 2 ವರ್ಷಗಳಿಂದ ಇವರ

ಕೆದಿಲ:ಶೌರ್ಯ ವಿಪತ್ತು ನಿರ್ವಹಣಾ ಸಮಿತಿ ವತಿಯಿಂದ ಶ್ರಮದಾನದ ಮೂಲಕ ಮನೆಯ ಮಾಡು ದುರಸ್ತಿ Read More »

ಪುತ್ತೂರು: ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನದಂತ ಅಪ್ಪ ನನ್ನ ಅಪ್ಪವಿಶೇಷ ಅನುಭಂದ ಕಾರ್ಯಕ್ರಮ

ಸಮಗ್ರ ನ್ಯೂಸ್: ಮುಳಿಯ ಜ್ಯುವೆಲ್ಸ್ ನಲ್ಲಿ ವಿಶ್ವ ಅಪ್ಪಂದಿರ ದಿನದ ಅಂಗವಾಗಿ ಚಿನ್ನದಂತ ಅಪ್ಪ ನನ್ನ ಅಪ್ಪ ಎಂಬ ವಿಶೇಷ ಅನುಭಂದ ಕಾರ್ಯಕ್ರಮವನ್ನು ಪುತ್ತೂರಿನ ಶಾಖೆಯಲ್ಲಿ ಜೂ. 22 ರಂದು ನಡೆಸಲಾಯಿತು. ಕಾರ್ಯಕ್ರಮವನ್ನು ಮುಳಿಯ ಸಂಸ್ಥೆಯ ಹಿರಿಯರಾದ ಶ್ಯಾಮ್ ಭಟ್ ಉದ್ಘಾಟಿಸಿ ತಂದೆಯವರು ಸಂಸ್ಥೆ ನಡೆಸುವ ಸಮಯದಲ್ಲಿ ೯೧೬ ಚಿನ್ನಾಭರಣ ಎಂಬ ವ್ಯವಸ್ಥೆ ಇಲ್ಲದಿದ್ದರೂ, ಅವರ ಕಾಲದಲ್ಲಿ ನೀಡಿದ ಚಿನ್ನಾಭರಣಗಳು ಅದೇ ಗುಣಮಟ್ಟದಲ್ಲಿತ್ತು. ಆ ಪ್ಯೂರಿಟಿಯನ್ನು ಅಂದು ಗ್ರಾಹಕರಿಗೆ ನೀಡಿದ ಕಾರಣದಿಂದ ಇಂದಿಗೂ ಮುಳಿಯದ ಹೆಸರು ಉತ್ತಮವಾಗಿ

ಪುತ್ತೂರು: ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನದಂತ ಅಪ್ಪ ನನ್ನ ಅಪ್ಪವಿಶೇಷ ಅನುಭಂದ ಕಾರ್ಯಕ್ರಮ Read More »

SDPI ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಕ್ರೀಡಾಕೂಟ, ಸಾಂಸ್ಕೃತಿಕ ಕಾರ್ಯಕ್ರಮ

ಸಮಗ್ರ ನ್ಯೂಸ್: ಜೂನ್ 21, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(SDPI) ಸುಳ್ಯ ವಿಧಾನಸಭಾ ಕ್ಷೇತ್ರ ವತಿಯಿಂದ ಪಕ್ಷದ 16ನೇ ವರ್ಷದ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವೂ ಕ್ಷೇತ್ರ ಸಮಿತಿ ಅಧ್ಯಕ್ಷ ಅಬ್ದುಲ್ ರಝಾಕ್ ಕೆನರಾ ರವರ ಅಧ್ಯಕ್ಷತೆಯಲ್ಲಿ ಗ್ರೀನ್ ಲ್ಯಾಂಡ್ ಅರೇನಾ ಫುಟ್ಬಾಲ್ ಟರ್ಫ್ ಕೊಟ್ಯಾಡಿ ಪಳ್ಳತ್ತೂರು ಮೈದಾನದಲ್ಲಿ ನಡೆಯಿತು. ಎಸ್‌ಡಿಪಿಐ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಲತೀಫ್ ಪುತ್ತೂರು ಕ್ರೀಡಾಕೂಟವನ್ನು ಉದ್ಘಾಟಿಸಿದರು. ಪಕ್ಷದ ದ.ಕ ಜಿಲ್ಲಾಧ್ಯಕ್ಷ ಅನ್ವರ್ ಸಾದತ್

SDPI ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಕ್ರೀಡಾಕೂಟ, ಸಾಂಸ್ಕೃತಿಕ ಕಾರ್ಯಕ್ರಮ Read More »

ಸಂಪಾಜೆಯಲ್ಲಿ ಭೀಕರ ಕಾರು ಅಪಘಾತ| ಮಂಡ್ಯ ಮೂಲದ‌ ಯುವಕರು ಗಂಭೀರ

ಸಮಗ್ರ ನ್ಯೂಸ್: ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕೊಡಗು ಸಂಪಾಜೆಯ ಬಳಿ ತಡರಾತ್ರಿ ಭೀಕರ ಕಾರು ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದ್ದು, ಕಾರಿನಲ್ಲಿದ್ದ ಮಂಡ್ಯ ಮೂಲದ ಯುವಕರು ಗಂಭೀರ ಗಾಯಗೊಂಡಿದ್ದಾರೆ. ಮಂಡ್ಯ ಮೂಲದ ನಾಲ್ವರು ಫೋಟೋ ಗ್ರಾಫರ್ಸ್ ಹೊನ್ನಾವರಕ್ಕೆ ಹೋಗಿ ತಮ್ಮ ಕೆಲಸ ಮುಗಿಸಿ ವಾಪಸ್‌ ಮಂಡ್ಯಕ್ಕೆ ಹೊರಟಿದ್ದರು. ರಾತ್ರಿ ಮೂರು ಗಂಟೆಯ ವೇಳೆಗೆ ಸಂಪಾಜೆ ಗೇಟಿನಿಂದ ಸ್ವಲ್ಪ ದೂರದಲ್ಲಿ ನಿಯಂತ್ರಣ ತಪ್ಪಿದ ವೋಕ್ಸ್‌ವ್ಯಾಗನ್ ಕಾರು ರಸ್ತೆಯ ರಕ್ಷಣಾ ಗೋಡೆಗೆ

ಸಂಪಾಜೆಯಲ್ಲಿ ಭೀಕರ ಕಾರು ಅಪಘಾತ| ಮಂಡ್ಯ ಮೂಲದ‌ ಯುವಕರು ಗಂಭೀರ Read More »

ಕಾರ್ಕಳ: ಪರಶುರಾಮ ಮೂರ್ತಿ ಸ್ಥಾಪನೆಯಲ್ಲಿ ವಂಚನೆ ಆರೋಪ| ಪೊಲೀಸ್ ಪ್ರಕರಣ ದಾಖಲು

ಸಮಗ್ರ ನ್ಯೂಸ್: ಕಾರ್ಕಳ ತಾಲೂಕಿನ ಪರಶುರಾಮ್ ಥೀಮ್ ಪಾರ್ಕ್‌ನಲ್ಲಿ ಕಂಚಿನ ಮೂರ್ತಿ ಬದಲು ಪರಶುರಾಮನ ನಕಲಿ ಮೂರ್ತಿಯನ್ನು ಸ್ಥಾಪಿಸಿ ಸರಕಾರಕ್ಕೆ ಕೋಟ್ಯಂತರ ರೂ. ವಂಚಿಸಿರುವ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೃಷ್ ಆರ್ಟ್ ವರ್ಲ್ಡ್ ಎಂಬ ಸಂಸ್ಥೆಯ ಮೂಲಕ ಕೃಷ್ಣ ಎಂಬಾತ ಕಾರ್ಕಳ ತಾಲೂಕಿನ ಪರಶುರಾಮ್ ಥೀಮ್ ಪಾರ್ಕ್‌ನಲ್ಲಿ ಕಂಚಿನ ಪರಶುರಾಮ್ ಮೂರ್ತಿಯನ್ನು ಸ್ಥಾಪಿಸಲು ಉಡುಪಿ ನಿರ್ಮಿತಿ ಕೇಂದ್ರದಿಂದ 1,25,50,000 ರೂ. ಹಣ ಪಡೆದುಕೊಂಡು ಕಾಮಗಾರಿ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ. ನಂತರ ಆರೋಪಿ

ಕಾರ್ಕಳ: ಪರಶುರಾಮ ಮೂರ್ತಿ ಸ್ಥಾಪನೆಯಲ್ಲಿ ವಂಚನೆ ಆರೋಪ| ಪೊಲೀಸ್ ಪ್ರಕರಣ ದಾಖಲು Read More »

ಸುಳ್ಯ: ಮಗ ಮತ್ತು ಸೊಸೆ ವಿರುದ್ಧ ಮತ್ತೆ ದೂರು ನೀಡಿದ ವೃದ್ಧೆ| ಎಸಿ ಜುಬಿನ್ ಮೊಹಪಾತ್ರ ಮಾತುಕತೆ

ಸಮಗ್ರ ನ್ಯೂಸ್: ಮಗ ಮತ್ತು ಸೊಸೆ ತನ್ನನ್ನು ಸರಿಯಾಗಿ ನೋಡಿಕೊಳ್ಳುತ್ತಿಲ್ಲ ಎಂದು ವೃದ್ಧೆಯೋರ್ವರು ತನ್ನ ಪುತ್ರಿಯರ ಜತೆಗೆ ಸುಳ್ಯ ತಾಲೂಕು ಕಚೇರಿಗೆ ಆಗಮಿಸಿ ಧರಣಿ ಕುಳಿತ ಘಟನೆ ಸುಳ್ಯದಲ್ಲಿ ನಡೆದಿದೆ. ಮಂಡೆಕೋಲು ಗ್ರಾಮದ ಕಲ್ಲಡ್ಕದ ಪೆರಾಜೆಯ ಶೇಷಮ್ಮ ಅವರು ಕೆಲವು ವಾರಗಳ ಹಿಂದೆ ಸುಳ್ಯ ತಹಶೀಲ್ದಾರ್‌ಗೆ ಮಗನ ವಿರುದ್ಧ ದೂರು ನೀಡಿದ್ದರು. ಅಂದು ತಹಶೀಲ್ದಾರ್‌ ನೇತೃತ್ವದಲ್ಲಿ ಅಧಿಕಾರಿಗಳು ಸಮಾಲೋಚಿಸಿ ಮಗನಿಗೆ ಹಿತವಚನ ನೀಡಿ ಮಂಡೆಕೋಲಿನ ಮನೆಗೆ ಬಿಟ್ಟು ಬಂದಿದ್ದರು. ಅಂದಿನಿಂದ ವೃದ್ಧೆ ಅದೇ ಮನೆಯಲ್ಲಿದ್ದು, ಮದುವೆ ಮಾಡಲಾಗಿರುವ

ಸುಳ್ಯ: ಮಗ ಮತ್ತು ಸೊಸೆ ವಿರುದ್ಧ ಮತ್ತೆ ದೂರು ನೀಡಿದ ವೃದ್ಧೆ| ಎಸಿ ಜುಬಿನ್ ಮೊಹಪಾತ್ರ ಮಾತುಕತೆ Read More »

ಉಪ್ಪಿನಂಗಡಿ: ಪೃಥ್ವಿ ಕಾಂಪ್ಲೆಕ್ಸ್ ನಲ್ಲಿ ಭಾರೀ ಅಗ್ನಿ ಅವಘಡ| ಹಲವು ಮಳಿಗೆಗಳು ಬೆಂಕಿಗಾಹುತಿ

ಸಮಗ್ರ ನ್ಯೂಸ್: ಪುತ್ತೂರು ತಾಲೂಕಿನ ಉಪ್ಪಿನಂಗಡಿಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಇಲ್ಲಿನ ಮುಖ್ಯ ಪೇಟೆಯಲ್ಲಿರುವ ಪೃಥ್ವಿ ಕಾಂಪ್ಲೆಕ್ಸ್ ನಲ್ಲಿನ ಹಲವು ಅಂಗಡಿಗಳು ಬೆಂಕಿಗಾಹುತಿಯಾಗಿರುವ ಮಾಹಿತಿ ಲಭಿಸಿದೆ. ನೂರಾರು ನಾಗರಿಕರು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದು, ಬೆಂಕಿಯ ಕೆನ್ನಾಲಗೆಗೆ ಹಲವು ಅಂಗಡಿಗಳು ಆಹುತಿಯಾಗಿವೆ. ಏಕಾಏಕಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ಥಳೀಯ ಅಂಗಡಿಯವರು ಬೆಂಕಿಯನ್ನು ಆರಿಸಲು ಯತ್ನಿಸಿದರಾದರೂ ಅದಾಗಲೇ ಹಲವು ಅಂಗಡಿಗಳು ಬೆಂಕಿಗೆ ಆಹುತಿಯಾಗಿತ್ತು. ಬೆಂಕಿ ನಂದಿಸುವ ಕಾರ್ಯ ಬರದಿಂದ ನಡೆಯುತ್ತಿದ್ದು, ಇನ್ನೂ ಹತೋಟಿಗೆ ಬಂದಿಲ್ಲ ಎಂದು ತಿಳಿದುಬಂದಿದೆ.

ಉಪ್ಪಿನಂಗಡಿ: ಪೃಥ್ವಿ ಕಾಂಪ್ಲೆಕ್ಸ್ ನಲ್ಲಿ ಭಾರೀ ಅಗ್ನಿ ಅವಘಡ| ಹಲವು ಮಳಿಗೆಗಳು ಬೆಂಕಿಗಾಹುತಿ Read More »

ಮಂಗಳೂರು ಸ್ಮಾರ್ಟ್ ಸಿಟಿ ಕಾಮಗಾರಿ ಮೇಲೆ ಗುಳಿಗ ದೃಷ್ಟಿ| ಎಷ್ಟು ಪ್ರಯತ್ನಿಸಿದ್ರೂ ಕೆಲಸ ಮುಗೀತಿಲ್ವಂತೆ!!

ಸಮಗ್ರ ನ್ಯೂಸ್: ದೈವಗಳ ನೆಲೆವೀಡು ಕರಾವಳಿ ಒಂದಲ್ಲ ಒಂದು ದೈವ ಕಾರ್ಣಿಕಕ್ಕೆ ಸಾಕ್ಷಿಯಾಗುತ್ತಾ ಇರುತ್ತದೆ. ಇದೀಗ ಇಂತಹದ್ದೇ ಮತ್ತೊಂದು ಘಟನೆ ನಡೆದಿದ್ದು, ದೈವ ಮುನಿಸಿಕೊಂಡ ಪರಿಣಾಮ ಒಂದಲ್ಲ ಒಂದು ಅವಾಂತರಗಳು ಸಂಭವಿಸುತ್ತಿದೆ ಎಂದು ಜನ ಆತಂಕಕ್ಕೀಡಾಗಿದ್ದಾರೆ ಸ್ಮಾರ್ಟ್ ಸಿಟಿಯಾಗಿ ಬೆಳೆಯುತ್ತಿರುವ ಮಂಗಳೂರಿನಲ್ಲಿ ಸಾಕಷ್ಟು ಅಭಿವೃದ್ದಿ ಕಾರ್ಯಗಳು ನಡೆಯುತ್ತಿದೆ. ಆದರೆ ಮಂಗಳೂರಿನ ಹಳೆ ಬಸ್ ನಿಲ್ದಾಣದ ಬಳಿ ಮೂರು ವರ್ಷದಿಂದ ಕಾಮಗಾರಿಯೊಂದು ನೆನೆಗುದಿಗೆ ಬಿದ್ದಿದೆ. ಇದಕ್ಕೆ ಕಾರಣ ಗುಳಿಗೆ ದೈವದ ಮುನಿಸಂತೆ!! ಬಹು ಅಂತಸ್ಥಿನ ಕಾರ್ ಪಾರ್ಕಿಂಗ್ ಕಾಮಗಾರಿಯ

ಮಂಗಳೂರು ಸ್ಮಾರ್ಟ್ ಸಿಟಿ ಕಾಮಗಾರಿ ಮೇಲೆ ಗುಳಿಗ ದೃಷ್ಟಿ| ಎಷ್ಟು ಪ್ರಯತ್ನಿಸಿದ್ರೂ ಕೆಲಸ ಮುಗೀತಿಲ್ವಂತೆ!! Read More »

ಬೆಳ್ಳಾರೆ: ಎಸ್.ಡಿ.ಪಿ.ಐ ಸಂಸ್ಥಾಪನಾ ದಿನಾಚರಣೆ

ಸಮಗ್ರ ನ್ಯೂಸ್: ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದ 16ನೇ ಸಂಸ್ಥಾಪನಾ ದಿನದ ಅಂಗವಾಗಿ ಬೆಳ್ಳಾರೆ ಗ್ರಾಮ ಸಮಿತಿ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಎಸ್ ಡಿ ಪಿ ಐ ಗ್ರಾಮ ಸಮಿತಿ ಅಧ್ಯಕ್ಷ ತಾಜುದ್ದೀನ್ ಅಧ್ಯಕ್ಷತೆ ವಹಿಸಿದ್ದರು. ಸೊಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ವಿಧಾನಸಭಾ ಸಮಿತಿ ಅಧ್ಯಕ್ಷರೂ ಸವಣೂರು ಗ್ರಾಮ ಪಂಚಾಯಿತಿ ಸದಸ್ಯರೂ ಆದ ರಝಾಕ್ ಕೆನರಾ ಧ್ವಜಾರೋಹಣ ನೆರವೇರಿಸಿದರು.ವಿಧಾನಸಭಾ ಸಮಿತಿ ಸಂಘಟಣಾ ಕಾರ್ಯದರ್ಶಿ ಸಿದ್ದೀಕ್ ಸವಣೂರು ಪ್ರಾಸ್ತಾವಿಕ ಮಾತನಾಡಿದರು. ಸಭೆಯಲ್ಲಿ

ಬೆಳ್ಳಾರೆ: ಎಸ್.ಡಿ.ಪಿ.ಐ ಸಂಸ್ಥಾಪನಾ ದಿನಾಚರಣೆ Read More »