ಕರಾವಳಿ

ಪುತ್ತೂರು: “ಬ್ರೈಟ್ ಭಾರತ್” ಸಂಸ್ಥೆ ಇದೀಗ ಪ್ರಪ್ರಥಮ ಬಾರಿಗೆ ಆರು ಸುಸಜ್ಜಿತ ಮನೆಯೊಂದಿಗೆ ನಾಲ್ಕು ಐಶಾರಾಮಿ ಕಾರು, ನಾಲ್ಕು ಸುಸಜ್ಜಿತ ಜಾಗ, ಚಿನ್ನ, ಡೈಮಂಡ್’ಗಳನ್ನು ಬಹುಮಾನವಾಗಿ ನೀಡುವ ಮತ್ತೊಂದು ಹೊಸ ಯೋಜನೆಯನ್ನು ಬಿಡುಗಡೆಗೊಳಿಸಿದೆ|ಇದರ ಸದಸ್ಯರಾಗುವುದು ಹೇಗೆ!? ಇಲ್ಲಿದೆ ಈ ಬಗ್ಗೆ ಮಾಹಿತಿ

ಸಮಗ್ರ ನ್ಯೂಸ್: ಮೊದಲ ಸೀಸನ್’ನ ಯಶಸ್ವಿ ಪಯಣದೊಂದಿಗೆ, ಸಾವಿರಾರು ಸಂತೃಪ್ತ ಗ್ರಾಹಕರನ್ನು ಪಡೆದ “ಬ್ರೈಟ್ ಭಾರತ್” ಸಂಸ್ಥೆ ಇದೀಗ ಈ ಭಾಗದಲ್ಲಿ ಪ್ರಪ್ರಥಮ ಬಾರಿಗೆ, ಆರು ಸುಸಜ್ಜಿತ ಮನೆಯೊಂದಿಗೆ ನಾಲ್ಕು ಐಶಾರಾಮಿ ಕಾರು, ನಾಲ್ಕು ಸುಸಜ್ಜಿತ ಜಾಗ, ಚಿನ್ನ, ಡೈಮಂಡ್’ಗಳನ್ನು ಬಹುಮಾನವಾಗಿ ನೀಡುವ ಮತ್ತೊಂದು ಹೊಸ ಯೋಜನೆಯನ್ನು ಬಿಡುಗಡೆಗೊಳಿಸಿದೆ. ಸೇರಿದ ಯಾವ ಗ್ರಾಹಕರಿಗೂ ನಷ್ಟವಿಲ್ಲದ ರೀತಿಯಲ್ಲಿ, ಪ್ರತೀ ತಿಂಗಳು ಕೂಡ ಲಕ್ಷಾಂತರ ಮೌಲ್ಯದ ಬಂಪರ್ ಬಹುಮಾನಗಳಿರುವ ವಿಭಿನ್ನ ಯೋಜನೆ ಇದಾಗಿದ್ದು. ಬಡವರ ಸ್ವಂತ ಮನೆಯ ಕನಸನ್ನು ಬ್ರೈಟ್ […]

ಪುತ್ತೂರು: “ಬ್ರೈಟ್ ಭಾರತ್” ಸಂಸ್ಥೆ ಇದೀಗ ಪ್ರಪ್ರಥಮ ಬಾರಿಗೆ ಆರು ಸುಸಜ್ಜಿತ ಮನೆಯೊಂದಿಗೆ ನಾಲ್ಕು ಐಶಾರಾಮಿ ಕಾರು, ನಾಲ್ಕು ಸುಸಜ್ಜಿತ ಜಾಗ, ಚಿನ್ನ, ಡೈಮಂಡ್’ಗಳನ್ನು ಬಹುಮಾನವಾಗಿ ನೀಡುವ ಮತ್ತೊಂದು ಹೊಸ ಯೋಜನೆಯನ್ನು ಬಿಡುಗಡೆಗೊಳಿಸಿದೆ|ಇದರ ಸದಸ್ಯರಾಗುವುದು ಹೇಗೆ!? ಇಲ್ಲಿದೆ ಈ ಬಗ್ಗೆ ಮಾಹಿತಿ Read More »

ಯಕ್ಷಗಾನಕ್ಕೂ ಎಂಟ್ರಿಕೊಟ್ಟ ದರ್ಶನ್ – ಪವಿತ್ರಾಗೌಡ ಪ್ರಕರಣ| ವೈರಲ್ ಆಗ್ತಿದೆ ಸ್ವಾರಸ್ಯಕರ ವಿಡಿಯೋ

ಸಮಗ್ರ ನ್ಯೂಸ್: ನಟಿ ಪವಿತ್ರ ಗೌಡಅವರಿಗೆ ಅಶ್ಲೀಲ ಮೆಸೇಜ್‌ ಮಾಡಿದ್ದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌, ಪವಿತ್ರ ಗೌಡ ಸೇರಿದಂತೆ 10 ಜನರನ್ನು ಬಂಧಿಸಲಾಗಿದೆ. ಈ ಕೊಲೆ ಕೇಸ್‌ ಸದ್ಯ ಸಂಚಲನ ಸೃಷ್ಟಿಸಿದ್ದು, ಸುದ್ದಿ ಮಾಧ್ಯಮ, ಟ್ರೋಲ್‌ ಪೇಜ್‌, ಸೋಷಿಯಲ್‌ ಮೀಡಿಯಾಗಳಲ್ಲಿ ಈ ಕೊಲೆ ಪ್ರಕರಣ ಸುದ್ದಿಯದ್ದೇ ಚರ್ಚೆ ನಡೆಯುತ್ತಿದೆ. ಇದೀಗ ನಟ ದರ್ಶನ್‌ ಮತ್ತು ಪವಿತ್ರಾ ಮ್ಯಾಟರ್ ಯಕ್ಷಗಾನ ಪ್ರಸಂಗಕ್ಕೂ ಎಂಟ್ರಿ ಕೊಟ್ಟಿದ್ದು, ಈ ಕುರಿತ ವಿಡಿಯೋವೊಂದು ಇದೀಗ

ಯಕ್ಷಗಾನಕ್ಕೂ ಎಂಟ್ರಿಕೊಟ್ಟ ದರ್ಶನ್ – ಪವಿತ್ರಾಗೌಡ ಪ್ರಕರಣ| ವೈರಲ್ ಆಗ್ತಿದೆ ಸ್ವಾರಸ್ಯಕರ ವಿಡಿಯೋ Read More »

ದ.ಕ‌ ದಲಿತ ಚಳವಳಿಯ ‌ನಾಯಕ‌ ಚಂದು ಎಲ್‌. ಇನ್ನಿಲ್ಲ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ದಲಿತ ಚಳವಳಿಯ ಮುಂಚೂಣಿ ನಾಯಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದದ ರಾಜ್ಯ ಸಂಘಟನಾ ಸಂಚಾಲಕ ಚಂದು ಎಲ್ (52) ಅವರು ಅಲ್ಪ ಕಾಲದ‌ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಜೂ.19 ರಂದು ರಾತ್ರಿ ನಿಧನರಾಗಿದ್ದಾರೆ. ಬೆಳ್ತಂಗಡಿ ತಾಲೂಕಿನಲ್ಲಿ ಡಿ.ಸಿ. ಮನ್ನಾ ಜಮೀನಿಗಾಗಿನ ಹೋರಾಟ, ನಿಡ್ಲೆ ದೈವಸ್ಥಾನದ ಸಾರ್ವಜನಿಕ ಊಟದ ಪಂಕ್ತಿಯಿಂದ ದಲಿತ ಯುವತಿಯನ್ನು ಬಲಾತ್ಕಾರವಾಗಿ ಎಬ್ಬಿಸಿದ ಘಟನೆ ಮುಂದಿಟ್ಟು ನಡೆದ ಹೋರಾಟಗಳ ನೇತೃತ್ವವನ್ನು ವಹಿಸಿದ್ದರು. ಜತೆಗೆ ತಾಲೂಕಿನಲ್ಲಿ ಹಾಗೂ ಜಿಲ್ಲೆಯಲ್ಲಿ

ದ.ಕ‌ ದಲಿತ ಚಳವಳಿಯ ‌ನಾಯಕ‌ ಚಂದು ಎಲ್‌. ಇನ್ನಿಲ್ಲ Read More »

ನೇತ್ರಾವತಿ ಟ್ರಕ್ಕಿಂಗ್ ಆನ್ ಲೈನ್ ಬುಕ್ಕಿಂಗ್ ಜಾರಿ| ಚಾರಣ ಬುಕ್ ಮಾಡ್ಕೊಳ್ಳೋದು ಹೇಗೆ? ಇಲ್ಲಿದೆ ಮಾಹಿತಿ

ಸಮಗ್ರ ನ್ಯೂಸ್: ಕುದುರೆ ಮುಖ ರಾಷ್ಟ್ರೀಯ ಉದ್ಯಾನವನದ ಕುದುರೆಮುಖ ಮತ್ತು ನೇತ್ರಾವತಿ ಪೀಕ್‌ ಚಾರಣಕ್ಕೆ ಅತಿಹೆಚ್ಚಿನ ಚಾರಣಿ ಗರ ಒತ್ತಡ ಇರುವುದರಿಂದ ಚಾರಣಿಗರ ಸಂಖ್ಯೆಯನ್ನು ವೈಜ್ಞಾನಿಕ ವಾಗಿ ನಿರ್ಧರಿಸಲಾಗಿದ್ದು ಗರಿಷ್ಠ 300 ಜನರಿಗೆ ಅವಕಾಶ ನೀಡಲಾಗುತ್ತದೆ. ಚಾರಣ ಕೈಗೊಳ್ಳಲು ಮುಖಾಂತರ ಬುಕ್ಕಿಂಗ್‌ ಮಾಡಬೇಕು. ಒಬ್ಬ ವ್ಯಕ್ತಿಯು ಗರಿಷ್ಠ ಮೂರು ಜನರಿಗೆ ಬುಕ್ಕಿಂಗ್‌ ಮಾಡಬಹುದು. ಎಲ್ಲ ಚಾರಣಿಗರು ಆನ್‌ಲೈನ್‌ ಮೂಲಕ ಮಾತ್ರ ಬುಕ್ಕಿಂಗ್‌ ಮಾಡಬೇಕು, ಯಾವುದೇ ಆಫ್‌ಲೈನ್‌ ಬುಕ್ಕಿಂಗ್‌ ಅವಕಾಶ ಇರುವುದಿಲ್ಲ. ವಾರಾಂತ್ಯದಲ್ಲಿ ಶನಿವಾರ ಮತ್ತು ರವಿವಾರ 200

ನೇತ್ರಾವತಿ ಟ್ರಕ್ಕಿಂಗ್ ಆನ್ ಲೈನ್ ಬುಕ್ಕಿಂಗ್ ಜಾರಿ| ಚಾರಣ ಬುಕ್ ಮಾಡ್ಕೊಳ್ಳೋದು ಹೇಗೆ? ಇಲ್ಲಿದೆ ಮಾಹಿತಿ Read More »

ಸುಳ್ಯ ತಾಲೂಕು ಕಚೇರಿಯಲ್ಲಿ ಹೆಬ್ಬಾವು ಪ್ರತ್ಯಕ್ಷ

ಸಮಗ್ರ ನ್ಯೂಸ್: ಸುಳ್ಯ ತಾಲೂಕು ಕಚೇರಿಯ ಸರ್ವೆ ಇಲಾಖೆಗೆ ಸಂಬಂಧ ಪಟ್ಟ ರೆಕಾರ್ಡ್ ಕಚೇರಿಯಲ್ಲಿ ಭಾರಿ ಗಾತ್ರದ ಹೆಬ್ಬಾವು ಬುಧವಾರ ಮುಂಜಾನೆ ಪ್ರತ್ಯಕ್ಷವಾಗಿದೆ. ಬೆಳಗ್ಗೆ ಕಚೇರಿ ಸಿಬ್ಬಂದಿ ಬಂದು ಬಾಗಿಲು ತೆಗೆದು ನೋಡಿದಾಗ ಹೆಬ್ಬಾವು ಕಂಡಿದ್ದು, ತಕ್ಷಣ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ವಿಷಯ ತಿಳಿಸಲಾಯಿತು. ಬಳಿಕ ಅರಣ್ಯ ಇಲಾಖೆಯವರು ಉರಗ ತಜ್ಞ ಮೋಹನ್ ಪರಿವಾರಕಾನ ಎಂಬವರನ್ನು ಕರೆಸಿ ಹಾವನ್ನು ಹಿಡಿದು ಕಾಡಿಗೆ ಬಿಟ್ಟರು. ತಾಲೂಕು ಕಚೇರಿಯ ಎರಡನೇ ಮಹಡಿಯಲ್ಲಿ ಭೂ ದಾಖಲೆಗಳ ನಿರ್ದೇಶಕರ ಕಚೇರಿ ಇದ್ದು ಹಾವು

ಸುಳ್ಯ ತಾಲೂಕು ಕಚೇರಿಯಲ್ಲಿ ಹೆಬ್ಬಾವು ಪ್ರತ್ಯಕ್ಷ Read More »

ಸುಳ್ಯ: 800 ರೂಪಾಯಿಗೆ ನಡೆಯಿತು ಕಗ್ಗೊಲೆ| ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು| ಇಲ್ಲಿದೆ ಕಂಪ್ಲೀಟ್ ಸ್ಟೋರಿ

ಸಮಗ್ರ ನ್ಯೂಸ್: ಸುಳ್ಯ ಸಮೀಪದ ಕಾಂತಮಂಗಲ ಸರಕಾರಿ ಶಾಲೆಯ ಆವರಣದಲ್ಲಿ ನಡೆದ ಕೊಲೆ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕೊಲೆ ಆರೋಪಿಯನ್ನು ಎಡಮಂಗಲ ಮೂಲದ ಉದಯ್ ಕುಮಾರ್‌ ನಾಯ್ಕ್ ಎಂದು ಗುರುತಿಸಲಾಗಿದೆ. ಈತ ಕೇವಲ 800 ರೂಪಾಯಿಗಾಗಿ ಕೊಲೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ. ಕೊಲೆಯಾದ ವಸಂತ ಹಾಗೂ ಆರೋಪಿ ಉದಯ್ ಅವರಿಗೆ ಸುಳ್ಯದ ಬಾರೊಂದರಲ್ಲಿ ಪರಿಚಯ ಆಗಿತ್ತು. ಇಬ್ಬರೂ ಮದ್ಯ ಸೇವಿಸಿದ್ದರು. ಬಳಿಕ ಅಂದಿನ ರಾತ್ರಿ ಜತಗೇ ಕಳೆಯುವ ಬಗ್ಗೆ ಮಾತನಾಡಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಆರೋಪಿ

ಸುಳ್ಯ: 800 ರೂಪಾಯಿಗೆ ನಡೆಯಿತು ಕಗ್ಗೊಲೆ| ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು| ಇಲ್ಲಿದೆ ಕಂಪ್ಲೀಟ್ ಸ್ಟೋರಿ Read More »

ಪುತ್ತೂರು: ಮುಳಿಯ ಜ್ಯುವೆಲ್ಸ್ ನ ವತಿಯಿಂದ ಭಾರತೀಯ ಸೇನೆಗೆ ಆಯ್ಕೆಯಾದ ಅಗ್ನಿವೀರರ ಅಭಿನಂದನಾ ಕಾರ್ಯಕ್ರಮ

ಸಮಗ್ರ ನ್ಯೂಸ್: ಕೇಂದ್ರ ಸರ್ಕಾರ ಅಗ್ನಿಪಥ್ ಯೋಜನೆಯ ಮೂಲಕ ಯುವಕರಿಗೆ ಸೇನೆಯಲ್ಲಿ ಸೇವೆ ನೀಡುವ ಅವಕಾಶವನ್ನು ಕಲ್ಪಿಸಿದೆ. ದೇಶ ಭಕ್ತಿ ಅಂತರಾಳದಲ್ಲಿ ಇದ್ದ ಕಾರಣದಿಂದ ಅಗ್ನಿವೀರನಾಗಿ ಆಯ್ಕೆಯಾಗಲು ಸಾಧ್ಯವಾಗಿದೆ. ಎಲ್ಲರಿಗೂ ಮಾದರಿಯಾಗಿರುವ ಯುವಕ ಬೇರೆ ಯುವಕರನ್ನು ದೇಶ ಸೇವೆಯಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವ ಸಾಮಥ್ಯವನ್ನು ಹೊಂದಿದ್ದಾನೆ ಎಂದು ಮುಳಿಯ ಸಂಸ್ಥೆಯ ನಿರ್ದೇಶಕಿ ಅಶ್ವಿನಿ ಕೃಷ್ಣ ಮುಳಿಯ ಹೇಳಿದರು. ಪುತ್ತೂರು ಮುಳಿಯ ಜ್ಯುವೆಲ್ಸ್ ನ ಶಾಖೆಯಲ್ಲಿ ಮುಳಿಯ ಜ್ಯುವೆಲ್ಸ್ ನ ವತಿಯಿಂದ ಭಾರತೀಯ ಸೇನೆಗೆ ಆಯ್ಕೆಯಾದ ಅಗ್ನಿವೀರರ ಅಭಿನಂದನಾ ಕಾರ್ಯಕ್ರಮದಲ್ಲಿ

ಪುತ್ತೂರು: ಮುಳಿಯ ಜ್ಯುವೆಲ್ಸ್ ನ ವತಿಯಿಂದ ಭಾರತೀಯ ಸೇನೆಗೆ ಆಯ್ಕೆಯಾದ ಅಗ್ನಿವೀರರ ಅಭಿನಂದನಾ ಕಾರ್ಯಕ್ರಮ Read More »

ಸುಳ್ಯ: ಎಸ್ ಡಿಪಿಐ ನ 16ನೇ ಸಂಸ್ಥಾಪನಾ ದಿನಾಚರಣೆ| ಜೂ.21ರಂದು ವಿವಿಧ ಕಾರ್ಯಕ್ರಮ

ಸಮಗ್ರ ನ್ಯೂಸ್: ಸುಳ್ಯ ಜೂನ್ 19.ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಇದರ 16ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ತಾಲೂಕಿನಾದ್ಯಂತ ವಿವಿಧ ಕಾರ್ಯಕ್ರಮಗಳು ಜೂ. 21 ರಂದು ಗಾಂಧಿನಗರದಲ್ಲಿ ನಡೆಯಲಿದೆ. ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರತಿ ಬೂತ್ ಗಳಲ್ಲಿ ಬೆಳಿಗ್ಗೆ 7:00 ರಿಂದ 9:00 ಗಂಟೆಯವರೆಗೆ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದ್ದು,ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಸುಳ್ಯ ಗಾಂಧಿನಗರದ ಪೆಟ್ರೋಲ್ ಪಂಪ್ ಮುಂಭಾಗದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದೆ. ಸಾಯಂಕಾಲ ಕೊಟ್ಯಾಡಿ ಟರ್ಫ್ ನಲ್ಲಿ ಆಟೋಟ ಸಾಂಸ್ಕೃತಿಕ

ಸುಳ್ಯ: ಎಸ್ ಡಿಪಿಐ ನ 16ನೇ ಸಂಸ್ಥಾಪನಾ ದಿನಾಚರಣೆ| ಜೂ.21ರಂದು ವಿವಿಧ ಕಾರ್ಯಕ್ರಮ Read More »

ಉಜಿರೆ: ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಹೈದರಾಬಾದ್ ನಲ್ಲಿ ಪತ್ತೆ

ಸಮಗ್ರ ನ್ಯೂಸ್: ಶ್ರೀ ಧರ್ಮಸ್ಥಳ ಕ್ರೀಡಾ ವಸತಿ ನಿಲಯದಲ್ಲಿ ವಾಸ್ತವ್ಯವಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಮೇ 30ರಂದು ನಾಪತ್ತೆಯಾಗಿದ್ದು ಜೂ.18 ರಂದು ಹೈದರಾಬಾದ್ ಸಂಬಂಧಿಕರ ಮನೆಯಲ್ಲಿ ಪತ್ತೆಯಾಗಿದ್ದಾಳೆ. ಉಜಿರೆಯಲ್ಲಿ ವಾಸ್ತವ್ಯದಲ್ಲಿರುವ ವಿದ್ಯಾರ್ಥಿ ದಿವ್ಯಾ ಎಸ್, ದೇವಾಂಗ ರಸ್ತೆ, ಕಸಬಾ ಹೋಬಳಿ, ಬೇಲೂರು ಕಸಬಾ, ಬೇಲೂರು ತಾಲೂಕು, ಹಾಸನ ಜಿಲ್ಲೆ ಎಂಬವರು ಶ್ರೀ ಧರ್ಮಸ್ಥಳ ಪದವಿ ಪೂರ್ವ ಕಾಲೇಜು ಉಜಿರೆಯಲ್ಲಿ ಪ್ರಥಮ ವರ್ಷದ ಪಿಯುಸಿ ವ್ಯಾಸಂಗ ಮಾಡಿಕೊಂಡಿದ್ದು, ಮೇ 29 ರಂದು ಬೆಳೆಗ್ಗೆ 8 ಗಂಟೆ ಸಮಯಕ್ಕೆ ಕ್ರೀಡಾಂಗಣಕ್ಕೆ

ಉಜಿರೆ: ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಹೈದರಾಬಾದ್ ನಲ್ಲಿ ಪತ್ತೆ Read More »

ಕುಕ್ಕೆ ಸುಬ್ರಹ್ಮಣ್ಯ: ಡಾ. ರವಿ ಕಕ್ಕೆ ಪದವು ಅವರಿಗೆ “ತೆರೆಮರೆಯ ನಾಯಕ” ಪ್ರಶಸ್ತಿ

ಸಮಗ್ರ ನ್ಯೂಸ್:ಜೂನ್ 16. ಕುಕ್ಕೆ ಸುಬ್ರಹ್ಮಣ್ಯದ ರೋಟರಿ ಕ್ಲಬ್ಬಿನ ಕಾರ್ಯ ನಿಕಟ ಪೂರ್ವ ಕಾರ್ಯದರ್ಶಿ, ಕ್ರಿಯಾಶೀಲ ಕೆಲಸಗಾರ, ಸಮಾಜ ಸೇವಕ, ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ನ ಸಂಸ್ಥಾಪಕ ಡಾ. ರವಿ ಕಕ್ಕೆಪದವು ಅವರಿಗೆ ರೋಟರಿ ಜಿಲ್ಲೆ 31 81ರ ಈ ವರ್ಷದ ತೆರೆಮರೆಯ ನಾಯಕ ಪ್ರಶಸ್ತಿ ಲಭಿಸುತ್ತದೆ. ಈ ತಿಂಗಳ 8 – 9ರಂದು ಮೈಸೂರಿನಲ್ಲಿ ನಡೆದ ರೋಟರಿ ಜಿಲ್ಲೆ 31 81 ರ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ರೋಟರಿ

ಕುಕ್ಕೆ ಸುಬ್ರಹ್ಮಣ್ಯ: ಡಾ. ರವಿ ಕಕ್ಕೆ ಪದವು ಅವರಿಗೆ “ತೆರೆಮರೆಯ ನಾಯಕ” ಪ್ರಶಸ್ತಿ Read More »