ಕರಾವಳಿ

ಮಂಗಳೂರು: ಕಾಮಗಾರಿ ವೇಳೆ ಗುಡ್ಡ ಕುಸಿತ| ಮಣ್ಣಿನಡಿ ಸಿಲುಕಿದ ಇಬ್ಬರು ಕಾರ್ಮಿಕರು

ಸಮಗ್ರ ನ್ಯೂಸ್: ಗುಡ್ಡ ಕುಸಿದು ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿರುವ ಘಟನೆ ಮಂಗಳೂರು ನಗರದ ಬಲ್ಮಠ ರೋಡ್ ಸಮೀಪ ನಡೆದಿದೆ. ಕಟ್ಟಡ ನಿರ್ಮಾಣದ ವೇಳೆ ಘಟನೆ ನಡೆದಿದ್ದು, ಮಣ್ಣಿನಡಿ ಸಿಲುಕಿರುವ ಕಾರ್ಮಿಕರಿಗಾಗಿ ತೀವ್ರ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ, ಪೊಲೀಸ್ ಆಯುಕ್ತರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಮಂಗಳೂರು: ಕಾಮಗಾರಿ ವೇಳೆ ಗುಡ್ಡ ಕುಸಿತ| ಮಣ್ಣಿನಡಿ ಸಿಲುಕಿದ ಇಬ್ಬರು ಕಾರ್ಮಿಕರು Read More »

ಮಂಗಳೂರು: ಸಮವಸ್ತ್ರದಲ್ಲೇ ಹಾರೆ ಹಿಡಿದು ರಸ್ತೆ ಗುಂಡಿ ಮುಚ್ಚಿದ ಪೊಲೀಸರು| ಸಾರ್ವಜನಿಕರಿಂದ ವ್ಯಾಪಕ ಶ್ಲಾಘನೆ

ಸಮಗ್ರ ನ್ಯೂಸ್: ಹೊಂಡ ಗುಂಡಿಗಳಿಂದ ತುಂಬಿದ ರಸ್ತೆಯಲ್ಲಿ ಸಂಚರಿಸಲು ವಾಹನ ಸವಾರರು ಪರದಾಡುತ್ತಿರುವುದನ್ನು ಮನಗಂಡು ಪೊಲೀಸ್ ಅಧಿಕಾರಿಗಳು ಮತ್ತು ಪೊಲೀಸ್ ಸಿಬ್ಬಂದಿ ಹಾರೆ ಹಿಡಿದು ರಸ್ತೆಗಿಳಿದು ರಸ್ತೆ ಗುಂಡಿಗಳನ್ನು ಮುಚ್ಚಿದ ಘಟನೆ ಮಂಗಳೂರು ನಗರದ ಕೆಪಿಟಿಯಲ್ಲಿ ನಡೆದಿದೆ. ಕೆಪಿಟಿಯಲ್ಲಿನ ಹೆದ್ದಾರಿ ಸಂಪೂರ್ಣವಾಗಿ ರಸ್ತೆ ಗುಂಡಿಗಳಿಂದ ಕೂಡಿತ್ತು. ಇದರ ಪರಿಣಾಮವಾಗಿ ವಾಹನ ಸವಾರರು ಈ ಹೆದ್ದಾರಿಯಲ್ಲಿ ಸಂಚರಿಸಲು ತೊಂದರೆ ಅನುಭವಿಸುತ್ತಿದ್ದರು. ಅನೇಕ ಸಲ ಅಪಘಾತಗಳ ನಡೆಯುವುದು ಸ್ವಲ್ಪದರಲ್ಲಿಯೇ ತಪ್ಪಿದ್ದು ಇದನ್ನು ಮನಗಂಡ ಕದ್ರಿ ಸಂಚಾರಿ ಠಾಣಾ ಸಬ್ ಇನ್‌ಸ್ಪೆಕ್ಟರ್

ಮಂಗಳೂರು: ಸಮವಸ್ತ್ರದಲ್ಲೇ ಹಾರೆ ಹಿಡಿದು ರಸ್ತೆ ಗುಂಡಿ ಮುಚ್ಚಿದ ಪೊಲೀಸರು| ಸಾರ್ವಜನಿಕರಿಂದ ವ್ಯಾಪಕ ಶ್ಲಾಘನೆ Read More »

ದ.ಕ ಜಿಲ್ಲಾ ಎಸ್.ಪಿ ರಿಷ್ಯಂತ್ ವರ್ಗಾವಣೆ| ನೂತನ ಎಸ್ಪಿಯಾಗಿ ಯತೀಶ್ ಎನ್. ನೇಮಕ

ಸಮಗ್ರ ನ್ಯೂಸ್ : ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ವರ್ಗಾವಣೆಯಾಗಿ ನೂತನ ಎಸ್ಪಿಯಾಗಿ ಯತೀಶ್.ಎನ್ ನೇಮಕವಾಗಿದ್ದಾರೆ. ಮಂಡ್ಯ ಎಸ್ಪಿಯಾಗಿದ್ದ ಯತೀಶ್ ದಕ್ಷಿಣ ಕನ್ನಡಕ್ಕೆ ನೂತನ ಎಸ್ಪಿಯಾಗಿ ನೇಮಕವಾಗಿದ್ದು, ಬೆಂಗಳೂರು ವೈರ್ ಲೆಸ್ ವಿಭಾಗದ ಎಸ್ಪಿಯಾಗಿ ರಿಷ್ಯಂತ್‌ ವರ್ಗಾವಣೆಯಾಗಿದ್ದಾರೆ. ಒಂದೇ ವರ್ಷದಲ್ಲಿ ರಿಷ್ಯಂತ್ ವರ್ಗಾವಣೆ ಮಾಡಿ ಸರ್ಕಾರ ಆದೇಶ ಮಾಡಿದೆ. ರಿಷ್ಯಂತ್ 2023ರ ಜೂನ್ ನಲ್ಲಿ ದ.ಕ ಎಸ್ಪಿಯಾಗಿ ನೇಮಕಗೊಂಡಿದ್ದರು.

ದ.ಕ ಜಿಲ್ಲಾ ಎಸ್.ಪಿ ರಿಷ್ಯಂತ್ ವರ್ಗಾವಣೆ| ನೂತನ ಎಸ್ಪಿಯಾಗಿ ಯತೀಶ್ ಎನ್. ನೇಮಕ Read More »

ಧರ್ಮಸ್ಥಳ: ಎರಡು ವರ್ಷದ ಹಸುಗೂಸನ್ನು ಬಿಟ್ಟು ಮಹಿಳೆ ಆತ್ಮಹತ್ಯೆಗೆ ಶರಣು

ಸಮಗ್ರ ನ್ಯೂಸ್: ಎರಡು‌ ವರ್ಷದ‌‌ ಮಗುವಿನ ತಾಯಿಯೋರ್ವಳು ಆತ್ಮಹತ್ಯೆಗೆ ಶರಣಾದ ಘಟನೆ ಬೆಳ್ತಂಗಡಿ‌ ತಾಲೂಕಿನ ಧರ್ಮಸ್ಥಳ‌ ಗ್ರಾಮದ ಜೋಡುಸ್ಥಾನ ಎಂಬಲ್ಲಿ ‌ನಡೆದಿದೆ. ಮೃತರನ್ನು ಇಲ್ಲಿನ ನಿವಾಸಿ ರಕ್ಷಿತಾ ಜೈನ್ (26 ವ) ಎಂದು ಗುರುತಿಸಲಾಗಿದೆ. ಧರ್ಮಸ್ಥಳ ಗ್ರಾಮದ ಜೋಡುಸ್ಥಾನ ನಿತ್ಯನೂತನ ಭಜನಾ ಮಂದಿರ ಬಳಿಯ ನಿವಾಸಿ ರಕ್ಷಿತಾ ಜೈನ್ರವರು ತನ್ನ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜು.2ರಂದು ಘಟನೆ ನಡೆದಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬರಬೇಕಿದೆ.

ಧರ್ಮಸ್ಥಳ: ಎರಡು ವರ್ಷದ ಹಸುಗೂಸನ್ನು ಬಿಟ್ಟು ಮಹಿಳೆ ಆತ್ಮಹತ್ಯೆಗೆ ಶರಣು Read More »

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನಿಂದ ಯಕ್ಷಗಾನ ಅಭಿಯಾನಕ್ಕಾಗಿ ಅಮೆರಿಕ ಪ್ರವಾಸ/ 20 ರಾಜ್ಯಗಳಲ್ಲಿ ಯಕ್ಷಗಾನ ಪ್ರದರ್ಶನ

ಸಮಗ್ರ ನ್ಯೂಸ್‌: ಯಕ್ಷಗಾನ ಅಭಿಯಾನಕ್ಕಾಗಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಕಲಾವಿದರ ತಂಡ ಜು. 9ರಂದು ಅಮೆರಿಕ ಪ್ರವಾಸ ಕೈಗೊಳ್ಳುತ್ತಿದೆ. ಯಕ್ಷದ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಅಮೆರಿಕ ಇದರ ಆಯೋಜನೆಯಯಲ್ಲಿ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರ ಶುಭಾಶೀರ್ವಾದದಲ್ಲಿ ಅಮೆರಿಕದ 20 ರಾಜ್ಯಗಳಲ್ಲಿ ಈ ತಂಡ ಯಕ್ಷಗಾನ ಪ್ರದರ್ಶನ ನೀಡಲಿದೆ ಎಂದು ಪಟ್ಲ ಫೌಂಡೇಶನ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ತಿಳಿಸಿದ್ದಾರೆ ಟ್ರಸ್ಟ್‌ನ ಯುಎಸ್ಎ ಘಟಕದ ಅಧ್ಯಕ್ಷ ಡಾ.ಅರವಿಂದ ಉಪಾಧ್ಯಾಯ, ಡಾ. ಶ್ರೀಧರ ಆಳ್ವ ,

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನಿಂದ ಯಕ್ಷಗಾನ ಅಭಿಯಾನಕ್ಕಾಗಿ ಅಮೆರಿಕ ಪ್ರವಾಸ/ 20 ರಾಜ್ಯಗಳಲ್ಲಿ ಯಕ್ಷಗಾನ ಪ್ರದರ್ಶನ Read More »

ಉಪ್ಪಿನಂಗಡಿ: ದಾರಿ‌ ತಪ್ಪಿಸಿದ ಗೂಗಲ್ ಮ್ಯಾಪ್| ಆಸ್ಪತ್ರೆಗೆ ಹೋಗಬೇಕಿದ್ದ ಕಾರು ಹೊಳೆ ಪಾಲು

ಸಮಗ್ರ ನ್ಯೂಸ್: ಡಿಜಿಟಲ್‌ ಯುಗದಲ್ಲಿ ದಾರಿ ಗೊತ್ತಾಗದಿದ್ದರೆ ಗೂಗಲ್‌ ಮ್ಯಾಪ್‌ ಬಳುವುದು ಮಾಮೂಲು. ಈಗಂತೂ ಬಹುತೇಕ ಎಲ್ಲರೂ ಗೂಗಲ್‌ ಮ್ಯಾಪ್‌ ನೋಡಿಕೊಂಡೇ ಗೊತ್ತಿಲ್ಲದ ಸ್ಥಳಗಳಿಗೆ ಬೈಕ್‌, ಕಾರುಗಳಲ್ಲಿ ಪ್ರಯಾಣಿಸುತ್ತಿರುತ್ತಾರೆ. ಆದರೆ ಎಷ್ಟೋ ಸಂದರ್ಭಗಳಲ್ಲಿ ಈ ಮ್ಯಾಪ್‌ ನಮ್ಮನ್ನು ದಾರಿ ತಪ್ಪಿಸುವುದು ಉಂಟು. ಈ ಗೂಗಲ್‌ ಮ್ಯಾಪ್‌ ಎಡವಟ್ಟಿನಿಂದ ಕಾರು ನದಿಗೆ ಬಿದ್ದ, ಹೊಂಡಕ್ಕೆ ಬಿದ್ದ ಘಟನೆಗಳ ಸುದ್ದಿಗಳು ಆಗಾಗ್ಗೆ ಕೇಳಿ ಬರುತ್ತಿರುತ್ತವೆ. ಇದೀಗ ಅಂತಹದೇ ಆಘಾತಕಾರಿ ಘಟನೆಯೊಂದು ನಡೆದಿದ್ದು, ಆಸ್ಪತ್ರೆಯ ಕಡೆಗೆ ಹೋಗಬೇಕಿದ್ದ ಯುವಕರು ಗೂಗಲ್‌ ಮ್ಯಾಪ್‌

ಉಪ್ಪಿನಂಗಡಿ: ದಾರಿ‌ ತಪ್ಪಿಸಿದ ಗೂಗಲ್ ಮ್ಯಾಪ್| ಆಸ್ಪತ್ರೆಗೆ ಹೋಗಬೇಕಿದ್ದ ಕಾರು ಹೊಳೆ ಪಾಲು Read More »

ಸುಳ್ಯ: ಎರಡು ವರ್ಷಗಳ ಹಿಂದಿನ ಕಳ್ಳತನ ಪ್ರಕರಣ ‌ಭೇದಿಸಿದ ಬೆಳ್ಳಾರೆ ಪೊಲೀಸರು| ಬೆಳ್ತಂಗಡಿ ಮೂಲದ ಯುವಕ ಅರೆಸ್ಟ್

ಸಮಗ್ರ ನ್ಯೂಸ್: ಎರಡು ವರ್ಷಗಳ ಹಿಂದೆ ಬೆಳ್ಳಾರೆ ಠಾಣೆ ವ್ಯಾಪ್ತಿಯ ಎಡಮಂಗಲದಲ್ಲಿ ನಡೆದಿದ್ದ ಕಳ್ಳತನ ಪ್ರಕರಣದ ಆರೋಪಿ, ಬೆಳ್ತಂಗಡಿ ಮೂಲದ ಶರತ್‌ (26) ಅವರನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. 2022ರ ಮಾರ್ಚ್‌ನಲ್ಲಿ ರಾತ್ರಿ ಸಮಯ ಕಡಬ ತಾಲೂಕಿನ ಎಡಮಂಗಲ ಗ್ರಾಮದ ದಡ್ಡು ಎಂಬಲ್ಲಿನ ಮನೆಯೊಂದರ ಬಾಗಿಲು ಮುರಿದು ನುಗ್ಗಿದ ಆರೋಪಿ ಮನೆಯೊಳಗಿದ್ದ ಕಬ್ಬಿಣದ ಕಪಾಟಿನ ಬೀಗದ ಕೀ ಬಳಸಿ ಕಪಾಟು ತೆರೆದು 30 ಸಾವಿರ ನಗದು ಹಾಗೂ 1.48 ಲಕ್ಷ ಮೌಲ್ಯದ ಚಿನ್ನಾಭರಣ ಸಹಿತ ಅಂದಾಜು 1.78

ಸುಳ್ಯ: ಎರಡು ವರ್ಷಗಳ ಹಿಂದಿನ ಕಳ್ಳತನ ಪ್ರಕರಣ ‌ಭೇದಿಸಿದ ಬೆಳ್ಳಾರೆ ಪೊಲೀಸರು| ಬೆಳ್ತಂಗಡಿ ಮೂಲದ ಯುವಕ ಅರೆಸ್ಟ್ Read More »

ಮಂಗಳೂರು: ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳ ನಡುವೆ ಮಾರಾಮಾರಿ| ಇಬ್ಬರು ಗಂಭೀರ

ಸಮಗ್ರ ನ್ಯೂಸ್: ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳ ನಡುವೆ ಮಾರಾಮಾರಿ ನಡೆದಿದ್ದು, ಘಟನೆಯಲ್ಲಿ ಇಬ್ಬರು ಕೈದಿಗಳಿಗೆ ಗಾಯಗಳಾಗಿರುವ ಘಟನೆ ಮಂಗಳೂರು ಜಿಲ್ಲೆಯ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ. ಘರ್ಷಣೆಯಲ್ಲಿ ಇಬ್ಬರು ಕೈದಿಗಳಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.‌ ಮಂಗಳೂರು ಕಾರಾಗೃಹದ ಎ ಬ್ಯಾರಕ್ನಲ್ಲಿ ನಡೆದ ಘಟನೆಯಾಗಿದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹಲ್ಲೆ ಮಾಡಿದ ತಂಡದ ಸೆಲ್ ಗಳ ಮೇಲೆ ಅಧಿಕಾರಿಗಳು ದಾಳಿ ಮಾಡಿ ಇದೀಗ ಪೊಲೀಸರು

ಮಂಗಳೂರು: ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳ ನಡುವೆ ಮಾರಾಮಾರಿ| ಇಬ್ಬರು ಗಂಭೀರ Read More »

ಸುಳ್ಯ: ಪತಿಯಿಂದಲೇ ಪತ್ನಿಗೆ ಚೂರಿ‌ ಇರಿತ

ಸಮಗ್ರ ನ್ಯೂಸ್: ವ್ಯಕ್ತಿಯೊಬ್ಬ ತನ್ನ ಪತ್ನಿಗೆ ಚೂರಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದ್ದು ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 6 ವರ್ಷಗಳ ಹಿಂದೆ ನವೀನ್‌ ಕುಮಾರ್‌ ಎಂಬವರಿಗೆ ಜಾಲ್ಸೂರು ಗ್ರಾಮದ 25 ವರ್ಷದ ಮಹಿಳೆಯನ್ನು ವಿವಾಹ ಮಾಡಿಕೊಡಲಾಗಿತ್ತು. ಆದರೆ ಸಂಸಾರದಲ್ಲಿ ಪತಿ ನವೀನ್ ತನ್ನ ಪತ್ನಿಗೆ ಪತಿಯು ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ. ಇದರಿಂದಾಗಿ ಪತ್ನಿಯು ನಾಲ್ಕು ವರ್ಷಗಳಿಂದ ವಿನೋಬನಗರದಲ್ಲಿರುವ ತವರು ಮನೆಯಲ್ಲಿ ವಾಸವಿದ್ದಾರೆ. ನವೀನ್‌ ಕುಮಾರ್‌ ಜೂ.28ರಂದು ರಾತ್ರಿ ಅಲ್ಲಿಗೆ ಹೋಗಿ ಪತ್ನಿಗೆ ಚೂರಿಯಿಂದ ಹಲ್ಲೆ

ಸುಳ್ಯ: ಪತಿಯಿಂದಲೇ ಪತ್ನಿಗೆ ಚೂರಿ‌ ಇರಿತ Read More »

ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮಾತೃ ವಿಯೋಗ

ಸಮಗ್ರ ನ್ಯೂಸ್: ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮಾತೃ ವಿಯೋಗವಾಗಿದೆ. ಕೋಟದ ಕೋಟತಟ್ಟು ನಿವಾಸಿ ಲಚ್ಚಿ ಪೂಜಾರ್ತಿ ಇವರಿಗೆ 97 ವರ್ಷ ವಯಸ್ಸಾಗಿತ್ತು ಅವರು ವಯೋಸಹಜ ಕಾಯಿಲೆಯಿಂದ ಜೂ.30 ರಂದು ನಿಧನರಾದರು. ಮೃತರಿಗೆ ಪುತ್ರ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ. ರಾಜಕೀಯ ಕ್ಷೇತ್ರದಲ್ಲಿ ಉನ್ನತ ಸ್ಥಾನ ಏರಿದ ಪ್ರತಿ ಸಂದರ್ಭದಲ್ಲಿ ಕೋಟ ಶ್ರೀನಿವಾಸ ಪೂಜಾರಿ ಅವರು, ತಾಯಿ ಮನೆಗೆ ತೆರಳಿ ಆಶೀರ್ವಾದ ಪಡೆಯುತ್ತಿದ್ದರು. ಅಲ್ಲದೇ ಚುನಾವಣೆ ವೇಳೆ

ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮಾತೃ ವಿಯೋಗ Read More »