ಕರಾವಳಿ

ಭಾರೀ ಮಳೆಗೆ ತತ್ತರಿಸಿದ ಕರಾವಳಿ, ಮಲೆನಾಡು| ಮಳೆ ಅನಾಹುತಕ್ಕೆ ಎರಡು ದಿನಗಳಲ್ಲಿ 7 ಮಂದಿ ಬಲಿ| ದ.ಕ ದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ

ಸಮಗ್ರ ನ್ಯೂಸ್: ಕರ್ನಾಟಕದ ಕರಾವಳಿ, ಮಲೆನಾಡಿನಲ್ಲಿ ಮಳೆಯ ಅಬ್ಬರ ಜೋರಾಗಿದೆ. ಭಾರೀ ಮಳೆಗೆ ಜೀವಗಳು ಅಪಾಯದಲ್ಲಿ ಸಿಲುಕುತ್ತಿದ್ದು ಜನರು ತತ್ತರಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಿಂದ ಆಗಿರುವ ಅನಾಹುತಗಳಿಂದ ಎರಡೇ ದಿನಗಳಲ್ಲಿ 7 ಮಂದಿ ಮೃತಪಟ್ಟಿದ್ದಾರೆ. ಉಳ್ಳಾಲ ತಾಲೂಕಿನ ಕುತ್ತಾರುವಿನ ಮದನಿನಗರದಲ್ಲಿ ಮನೆ ಕುಸಿದು ನಾಲ್ವರು ಮೃತಪಟ್ಟಿದ್ದರೆ, ಮಂಗಳೂರು ನಗರದ ರೋಸಾರಿಯೊ ಶಾಲೆ ಹಿಂಭಾಗದಲ್ಲಿ ಮಳೆಯಿಂದ ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ಇಬ್ಬರು ಆಟೋ ಚಾಲಕರು ಸಾವನ್ನಪ್ಪಿದ್ದಾರೆ. ಗುರುವಾರ ಸಂಜೆ ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದಲ್ಲಿ

ಭಾರೀ ಮಳೆಗೆ ತತ್ತರಿಸಿದ ಕರಾವಳಿ, ಮಲೆನಾಡು| ಮಳೆ ಅನಾಹುತಕ್ಕೆ ಎರಡು ದಿನಗಳಲ್ಲಿ 7 ಮಂದಿ ಬಲಿ| ದ.ಕ ದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ Read More »

ನಿಲ್ಲದ ವರುಣಾರ್ಭಟ| ಜೂ. 28ರಂದು ದ.ಕ‌ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ದ.ಕ ಜಿಲ್ಲೆಯಾದ್ಯಂತ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆ ನಾಳೆ(ಜೂ.28) ದ.ಕ ಜಿಲ್ಲೆಯ ಎಲ್ಲಾ ಪ್ರಾಥಮಿಕ-ಪ್ರೌಢಶಾಲೆ‌ ಹಾಗೂ ಪ.ಪೂ ತರಗತಿಗಳಿಗೆ ರಜೆ ಘೋಷಣೆ ಮಾಡಿ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನೀಡಿದ್ದಾರೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹಾಗೂ ನದಿ ಮತ್ತು ಸಮುದ್ರ ತೀರದ ಜನರಿಗೆ ಎಚ್ಚರ ವಹಿಸಲು ಮಾಹಿತಿ ನೀಡಲಾಗಿದೆ. ದ.ಕ ಜಿಲ್ಲೆಗೆ ಹವಾಮಾನ ಇಲಾಖೆ ನಾಳೆ ರೆಡ್ ಅಲರ್ಟ್ ಘೋಷಿಸಿದೆ.

ನಿಲ್ಲದ ವರುಣಾರ್ಭಟ| ಜೂ. 28ರಂದು ದ.ಕ‌ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Read More »

ಕುಕ್ಕೆ ಸುಬ್ರಹ್ಮಣ್ಯ: ಭಾರೀ ಮಳೆಗೆ ಕುಮಾರಧಾರ ಸ್ನಾನಘಟ್ಟ ಮುಳುಗಡೆ

ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯ ಹಾಗೂ ಘಟ್ಟ ಪ್ರದೇಶಗಳಲ್ಲಿ ಕಳೆದ ರಾತ್ರಿಯಿಂದ ಸುರಿದ ನಿರಂತರ ಮಳೆಗೆ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ನದಿ ತುಂಬಿ ಹರಿಯುತ್ತಿದ್ದು, ಸ್ನಾನ ಘಟ್ಟ ಮುಳುಗಡೆಯಾಗಿದೆ. ನಿರಂತರ ಮಳೆಗೆ ನದಿಯಲ್ಲಿ ನೀರಿ ಮಟ್ಟ ಏರಿಕೆಯಾಗಿ ಇದೀಗ ಸ್ನಾನ ಘಟ್ಟ ಮುಳುಗಡೆಯಾಗಿದ್ದು, ನದಿಗಿಳಿಯದಂತೆ ಭಕ್ತರಿಗೆ ಸೂಚಿಸಲಾಗಿದೆ. ಭಕ್ತರು ನದಿ ದಡದಲ್ಲೇ ತೀರ್ಥ ಸ್ನಾನ ಮಾಡುತ್ತಿದ್ದಾರೆ. ಕುಮಾರಧಾರ ಉಪನದಿ ದರ್ಪಣತೀರ್ಥ ಕೂಡ ತುಂಬಿ ಹರಿಯುತ್ತಿದೆ. ಕುಮಾರಧಾರ ನದಿ ತೀರದಲ್ಲಿ ದೇವಳದ ಭದ್ರತಾ ಸಿಬ್ಬಂದಿಗಳು, ಗೃಹ ರಕ್ಷಕ ದಳ

ಕುಕ್ಕೆ ಸುಬ್ರಹ್ಮಣ್ಯ: ಭಾರೀ ಮಳೆಗೆ ಕುಮಾರಧಾರ ಸ್ನಾನಘಟ್ಟ ಮುಳುಗಡೆ Read More »

ಮಂಗಳೂರು: ವಿದ್ಯುತ್ ತಂತಿ‌ ಸ್ಪರ್ಶಿಸಿ ಇಬ್ಬರು‌ ಆಟೋ‌ ಚಾಲಕರು ಸಾವು

ಸಮಗ್ರ ನ್ಯೂಸ್: ವಿದ್ಯುತ್ ತಂತಿ ತಗುಲಿ ಇಬ್ಬರು ರಿಕ್ಷಾ ಚಾಲಕರು ಮೃತಪಟ್ಟ ಘಟನೆ ಗುರುವಾರ ಬೆಳಗ್ಗೆ ಮಂಗಳೂರು ನಗರದ ರೊಸಾರಿಯೊ ಶಾಲೆಯ ಬಳಿ ನಡೆದಿದೆ. ಮೃತ ರಿಕ್ಷಾ ಚಾಲಕರನ್ನು ರಾಜು ಮತ್ತು ದೇವರಾಜು ಎಂದು ಗುರುತಿಸಲಾಗಿದೆ. ಒಬ್ಬರು ಪುತ್ತೂರು ಹಾಗೂ ಇನ್ನೊಬ್ಬರು ಸಕಲೇಶಪುರದವರು. ಇಬ್ಬರೂ ಪಾಂಡೇಶ್ವರದ ರೊಸಾರಿಯೋ ಚರ್ಚ್ ಹಿಂಬದಿ ಬಾಡಿಗೆ ರೂಂನಲ್ಲಿ ವಾಸವಾಗಿದ್ದರು. ಇಂದು ಬೆಳಗ್ಗೆ 4.30 ರ ಸುಮಾರಿಗೆ ಒಬ್ಬರು ರಿಕ್ಷಾ ಸ್ವಚ್ಚ ಗೊಳಿಸಲು ಹೊರಬಂದಿದ್ದು, ರಿಕ್ಷಾ ತೊಳೆಯುವ ವೇಳೆ ಮಳೆಗೆ ತುಂಡಾಗಿ ಬಿದ್ದಿದ್ದ

ಮಂಗಳೂರು: ವಿದ್ಯುತ್ ತಂತಿ‌ ಸ್ಪರ್ಶಿಸಿ ಇಬ್ಬರು‌ ಆಟೋ‌ ಚಾಲಕರು ಸಾವು Read More »

ಸುರತ್ಕಲ್: ರಾ.ಹೆದ್ದಾರಿ ದುರವಸ್ಥೆಗೆ ಪಲ್ಟಿ ಹೊಡೆದ ಸ್ಕೂಟರ್| ಗುಂಡಿಯಲ್ಲೇ‌ ಸ್ಕೂಟರ್ ಬಿಟ್ಟು ಪ್ರತಿಭಟನೆ

ಸಮಗ್ರ ನ್ಯೂಸ್: ರಾಷ್ಟ್ರೀಯ ಹೆದ್ದಾರಿ 66ರ ಸುರತ್ಕಲ್ ಬಳಿ ಅರೆಬರೆ ಕಾಂಕ್ರೀಟ್ ಹಾಗೂ ಡಾಂಬರು ಹಾಕಿದ್ದು, ಭಾರಿ ಮಳೆಗೆ ಹೆದ್ದಾರಿ ಹೊಂಡಮಯವಾಗಿದೆ. ಸ್ಕೂಟರ್ ಸವಾರರೊಬ್ಬರು ಬುಧವಾರ ಬೆಳಿಗ್ಗೆ ಹೆದ್ದಾರಿಯ ಗುಂಡಿಗೆ ಬಿದ್ದು ಗಾಯಗೊಂಡರು. ಇದರಿಂದ ಬೇಸತ್ತ ಅವರು, ತಾವು ಬಿದ್ದ ಹೊಂಡದಲ್ಲೇ ತಮ್ಮ ಸ್ಕೂಟರ್ ನಿಲ್ಲಿಸಿ, ತಾವೂ ಅದರ ಪಕ್ಕದಲ್ಲೇ ನಿಂತು ಈ ದುರವಸ್ಥೆಯ ಬಗ್ಗೆ ಪ್ರತಿಭಟನೆ ನಡೆಸಿದರು. ಅಲ್ಲದೇ, ಹೆದ್ದಾರಿಯಲ್ಲಿ ಸಾಗುತ್ತಿದ್ದ ಇತರ ವಾಹನ ಸವಾರರಿಗೂ ಗುಂಡಿಗಳ ಕುರಿತು ಎಚ್ಚರಿಸುವ ಮೂಲಕ ಗಮನ ಸೆಳೆದರು. ಇಷ್ಟೆಲ್ಲ‌

ಸುರತ್ಕಲ್: ರಾ.ಹೆದ್ದಾರಿ ದುರವಸ್ಥೆಗೆ ಪಲ್ಟಿ ಹೊಡೆದ ಸ್ಕೂಟರ್| ಗುಂಡಿಯಲ್ಲೇ‌ ಸ್ಕೂಟರ್ ಬಿಟ್ಟು ಪ್ರತಿಭಟನೆ Read More »

ಪುತ್ತೂರು: ಭಾರೀ ಮಳೆಗೆ ಮನೆ ಮೇಲೆ ಧರೆ‌ ಕುಸಿದು‌ ಮಣ್ಣಿನಡಿ ಸಿಲುಕಿದ ಮಕ್ಕಳು| ಪವಾಡ ಸದೃಶ ತಪ್ಪಿದ ಭಾರೀ ದುರಂತ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಮತ್ತೊಂದು ಅವಘಡ ಸಂಭವಿಸಿದೆ. ದ.ಕ ಜಿಲ್ಲೆಯ ಪುತ್ತೂರಿನಲ್ಲಿ ಭಾರೀ ಮಳೆಗೆ ಮನೆ ಮೇಲೆ ಧರೆ ಕುಸಿದ ಪರಿಣಾಮ ಇಬ್ಬರು ಮಕ್ಕಳು ಮಣ್ಣಿನಡಿ ಸಿಲುಕಿದ ಘಟನೆ ಇಂದು(ಗುರುವಾರ) ಬೆಳಗಿನ ಜಾವ ನಡೆದಿದೆ. ದ.ಕ ಜಿಲ್ಲೆಯ ಪುತ್ತೂರು ತಾಲೂಕಿನ ಬನ್ನೂರು ಸಮೀಪದ ಜೈನರಗುರಿಯಲ್ಲಿ ಘಟನೆ ನಡೆದಿದೆ. ನಸುಕಿನ ಜಾವ ನಿದ್ದೆಯಲ್ಲಿದ್ದ ಸಂದರ್ಭ ಮನೆ ಮೇಲೆ ಧರೆ ಕುಸಿದಿದೆ. ಅದೃಷ್ಟವಶಾತ್ ಮಣ್ಣಿನಡಿ ಸಿಲುಕಿದ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗೋಡೆ ಕುಸಿದ

ಪುತ್ತೂರು: ಭಾರೀ ಮಳೆಗೆ ಮನೆ ಮೇಲೆ ಧರೆ‌ ಕುಸಿದು‌ ಮಣ್ಣಿನಡಿ ಸಿಲುಕಿದ ಮಕ್ಕಳು| ಪವಾಡ ಸದೃಶ ತಪ್ಪಿದ ಭಾರೀ ದುರಂತ Read More »

ಕರಾವಳಿಯಲ್ಲಿ ಭಾರೀ ಮಳೆ‌ ಮುನ್ಸೂಚನೆ| ಜೂ.27ರಂದು ರೆಡ್ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದು ಕರಾವಳಿ ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಈ ಜಿಲ್ಲೆಗಳಲ್ಲಿ ನಾಳೆ ಭಾರೀ ಪ್ರಮಾಣದ ಮಳೆ ಬೀಳುವ ಸಾಧ್ಯತೆ ಇದೆ. ನಾಳೆ(ಜೂ. ೨೭) ಮಾತ್ರವಲ್ಲದೆ ಶುಕ್ರವಾರಕ್ಕೂ ಮಳೆ ಮುಂದುವರೆಯಲಿದೆ. ಸುಮಾರು 30 ತಾಸಿನ ಭಾರೀ ಮಳೆಗೆ ತಯಾರಾಗಲು ಈ ಜಿಲ್ಲೆಗಳ ಜನರಿಗೆ ಸೂಚಿಸಲಾಗಿದೆ. ನಡುವೆ ದಕ್ಷಿಣ ಒಳನಾಡಿನಲ್ಲೂ ಮುಂಗಾರು

ಕರಾವಳಿಯಲ್ಲಿ ಭಾರೀ ಮಳೆ‌ ಮುನ್ಸೂಚನೆ| ಜೂ.27ರಂದು ರೆಡ್ ಅಲರ್ಟ್ ಘೋಷಣೆ Read More »

ಭಾರಿ ಮಳೆ ಹಿನ್ನೆಲೆ| ನಾಳೆ(ಜೂ.27)ದ.ಕ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಅಂಗನವಾಡಿ, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಿಗೆ ರಜೆ ಘೋಷಿಸಿ‌ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ದ.ಕ.ಜಿಲ್ಲೆಯಲ್ಲಿ ಮಳೆ ತೀವ್ರಗೊಳ್ಳುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ (ಜೂ.27) ಗುರುವಾರ ಶಾಲೆಗಳಿಗೆ ರಜೆ ನೀಡಿ ದ.ಕ. ಜಿಲ್ಲಾಧಿಕಾರಿಗೆ ಆದೇಶ ಹೊರಡಿಸಿದ್ದಾರೆ. ರಜೆ ಪ್ರೌಢಶಾಲೆವರೆಗಿನ ತರಗತಿಗಳಿಗೆ ಮಾತ್ರ ಅನ್ವಯವಾಗಲಿದೆ.

ಭಾರಿ ಮಳೆ ಹಿನ್ನೆಲೆ| ನಾಳೆ(ಜೂ.27)ದ.ಕ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ Read More »

ಕುಕ್ಕೆ ಸುಬ್ರಹ್ಮಣ್ಯ: ಮದ್ಯಪಾನ ಮಾಡಿದ್ದ ವ್ಯಕ್ತಿಯ ತಳ್ಳಿದ‌ ಆನೆ ‘ಯಶಸ್ವಿ’

ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆನೆ ರೂಂ ಬಾಯ್ ಒಬ್ಬರನ್ನು ಎಳೆದು ಹಾಕಿದ ಘಟನೆ ನಡೆದಿದೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿಗೆ ಕೆಲವೇ ಸಮಯದ ಮೊದಲು ಈ ಘಟನೆ ನಡೆದಿದೆ. ಸುಬ್ರಹ್ಮಣ್ಯದ ಸವಾರಿ ಮಂಟಪದ ಹತ್ತಿರದ ಬಳಿ ದೇವಸ್ಥಾನದ ಆನೆ ಡಿ.ಕೆ.ಶಿ ಯವರನ್ನು ಸ್ವಾಗತಿಸಲು ಹೋಗುವ ಸಲುವಾಗಿ ನಿಂತಿತ್ತು. ಈ ವೇಳೆ ಒಂದಿಬ್ಬರು ಪೊಲೀಸರು ಕೂಡ ಆನೆಯ ಬಳಿಯಲ್ಲಿ ನಿಂತು ಪೋಟೋ ತೆಗೆಯಲು ಬಂದಿದ್ದರು. ಇದೇ ವೇಳೆಗೆ ಸುಬ್ರಹ್ಮಣ್ಯದ ಲಾಡ್ಜ್ ಒಂದರ

ಕುಕ್ಕೆ ಸುಬ್ರಹ್ಮಣ್ಯ: ಮದ್ಯಪಾನ ಮಾಡಿದ್ದ ವ್ಯಕ್ತಿಯ ತಳ್ಳಿದ‌ ಆನೆ ‘ಯಶಸ್ವಿ’ Read More »

ಸುಬ್ರಹ್ಮಣ್ಯ: 9/11A, ಬೆಳೆವಿಮೆ ಸಮಸ್ಯೆ ಪರಿಹರಿಸಲು ಡಿಸಿಎಂ ಗೆ ಮನವಿ

ಸಮಗ್ರ ನ್ಯೂಸ್: ಸಾರ್ವಜನಿಕರು ಹಾಗೂ ರೈತರು ಇದೀಗ 9/11A ಮಾಡಿಸಲು ಮೂಡಾ ಕ್ಕೆ ಹೋಗಬೇಕಾದ ಪರಿಸ್ಥಿತಿ ಬಂದಿದ್ದು ಇದನ್ನು ಮತ್ತೆ ಗ್ರಾಮ ಪಂಚಾಯತಿ ವ್ಯಾಪ್ತಿಗೆ ತರಬೇಕೆಂದು ಹಾಗೂ ಹವಾಮಾನ ಆಧಾರಿತ ಬೆಲೆ ವಿಮೆ ಇನ್ನೂ ಆದೇಶ ಬರದೆ ಕೃಷಿಕರು ಕಂಗಾಲಾಗಿದ್ದು ಈ ಬಗ್ಗೆ ಕ್ರಮ ವಹಿಸುವಂತೆ ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾದ ಸುಧಿರ್ ಕುಮಾರ್ ಶೆಟ್ಟಿಯವರ ನೇತೃತ್ವದಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರನ್ನು ಭೇಟಿ ಆಗಿ ಮನವಿ ನೀಡಲಾಯಿತು ಇದಕ್ಕೆ ಸ್ಪಂದಿಸಿದ ಡಿಸಿಎಂ ನಂತರ ಪತ್ರಿಕಾಗೋಷ್ಠಿಯಲ್ಲಿ

ಸುಬ್ರಹ್ಮಣ್ಯ: 9/11A, ಬೆಳೆವಿಮೆ ಸಮಸ್ಯೆ ಪರಿಹರಿಸಲು ಡಿಸಿಎಂ ಗೆ ಮನವಿ Read More »