ಮಂಗಳೂರು: ಎಸ್ಡಿಪಿಐ ದ. ಕ ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸಭೆ| ಮತದಾನದ ಕುರಿತು ಜಾಗ್ರತಿಗೆ ನಿರ್ಧಾರ
ಸಮಗ್ರ ನ್ಯೂಸ್ : ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಿಣಿ ಸಮಿತಿಯ ಸಭೆಯು ಇಂದು ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ರವರ ಅದ್ಯಕ್ಷತೆಯಲ್ಲಿ ಬಿ ಸಿ ರೋಡ್ ಪಕ್ಷದ ಕಚೇರಿಯಲ್ಲಿ ಜರಗಿತು. SDPI ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಅಬ್ದುಲ್ ಲತೀಫ್ ರವರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷ ಸ್ಪರ್ಧೆ ಮಾಡದಿದ್ದರೂ ಮತದಾನದ ಕುರಿತು ಮತದಾರರಲ್ಲಿ, ಸಾರ್ವಜನಿಕರಲ್ಲಿ ಜಾಗ್ರತಿ ಮೂಡಿಸಿ ಸಂವಿದಾನ […]
ಮಂಗಳೂರು: ಎಸ್ಡಿಪಿಐ ದ. ಕ ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸಭೆ| ಮತದಾನದ ಕುರಿತು ಜಾಗ್ರತಿಗೆ ನಿರ್ಧಾರ Read More »