ಕರಾವಳಿ

ಕಳಚಿದ ಯಕ್ಷಲೋಕದ ಹಿರಿಯ ಕೊಂಡಿ| ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಹೃದಯಾಘಾತದಿಂದ ನಿಧನ

ಸಮಗ್ರ ನ್ಯೂಸ್: ತೆಂಕುತಿಟ್ಟಿನ ಯಕ್ಷಗಾನದ ಹಾಸ್ಯರಾಜ ಎಂದೇ ಪ್ರಖ್ಯಾತಿ ಪಡೆದ ಶುದ್ಧ ಹಾಸ್ಯ ನೀಡುವ ಮೂಲಕ ಪ್ರೇಕ್ಷಕರ ಮನರಂಜಿಸುತ್ತಿದ್ದ ಬಂಟ್ವಾಳ ಜಯರಾಮ ಆಚಾರ್ಯ ಹೃದಯಾಘಾತದಿಂದ ಅ.21ರಂದು ಬೆಳಗ್ಗೆ ನಿಧನ ಹೊಂದಿದ್ದಾರೆ. ಬೆಂಗಳೂರಿನಲ್ಲಿ ಯಕ್ಷಗಾನ ಕಾರ್ಯಕ್ರಮವೊಂದಕ್ಕೆ ಭಾಗವಹಿಸಲು ಆಗಮಿಸಿದ್ದ ಅವರು ಇಂದು ಮುಂಜಾನೆ ನಾಲ್ಕು ಗಂಟೆಗೆ ಬೆಂಗಳೂರಿನಲ್ಲಿ ಹೃದಯಘಾತವಾಗಿದೆ. ಹಿರಿಯ ಕಲಾವಿದ ಚಂದ್ರಶೇಖರ ಧರ್ಮಸ್ಥಳ ಅವರ ನೇತೃತ್ವದ ತಂಡದಲ್ಲಿ ಅ. 21ರಿಂದ ನಡೆಯಬೇಕಿದ್ದ ಯಕ್ಷಗಾನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ತೆರಳಿದ್ದರು. ಜೊತೆಗಿದ್ದ ಕಲಾವಿದರು ಆಸ್ಪತ್ರೆಗೆ ಸೇರಿಸಿದರೂ ಫಲವಾಗದೆ ನಿಧನ […]

ಕಳಚಿದ ಯಕ್ಷಲೋಕದ ಹಿರಿಯ ಕೊಂಡಿ| ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಹೃದಯಾಘಾತದಿಂದ ನಿಧನ Read More »

ಅಡಿಕೆ ಮಾರುಕಟ್ಟೆಯಲ್ಲಿ ಚೇತರಿಕೆ| 500ರ ಗಡಿ ದಾಟುವತ್ತ ಡಬ್ಬಲ್ ಚೋಲ್ ಅಡಿಕೆ

ಸಮಗ್ರ ನ್ಯೂಸ್: ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಡಬ್ಬಲ್‌ ಚೋಲ್‌ ಧಾರಣೆ ಜಿಗಿತ ಕಂಡಿದ್ದು, 500 ರೂ.ಗಡಿಗೆ ತಲುಪಿದೆ. ಕೆಲವು ದಿನಗಳ ಹಿಂದೆ ಹೊಸ ಅಡಿಕೆ, ಸಿಂಗಲ್‌ ಚೋಲ್‌ ಧಾರಣೆಯಲ್ಲಿ ಏರಿಕೆ ಕಂಡಿತ್ತು. ಈಗ ಡಬ್ಬಲ್‌ ಚೋಲ್‌ ಧಾರಣೆ ಏರಿಕೆ ಕಂಡಿರುವುದು ಬೆಳೆಗಾರರಲ್ಲಿ ಉತ್ಸಾಹ ಮೂಡಿಸಿದೆ. ಅ.19ರಂದು ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ ಡಬ್ಬಲ್‌ ಚೋಲ್‌ ಧಾರಣೆ ಕೆ.ಜಿ.ಗೆ 490 ರೂ. ಇದ್ದರೆ, ಬೆಳ್ಳಾರೆ ಹೊರ ಮಾರುಕಟ್ಟೆಯಲ್ಲಿ 500 ರೂ. ತನಕವೂ ಬೇಡಿಕೆ ಕಂಡು ಬಂದಿದೆ. ಹೊಸ ಅಡಿಕೆ, ಸಿಂಗಲ್‌

ಅಡಿಕೆ ಮಾರುಕಟ್ಟೆಯಲ್ಲಿ ಚೇತರಿಕೆ| 500ರ ಗಡಿ ದಾಟುವತ್ತ ಡಬ್ಬಲ್ ಚೋಲ್ ಅಡಿಕೆ Read More »

ಭೀಮರಾವ್ ವಾಷ್ಠರ್ ನೇತೃತ್ವದಲ್ಲಿ ಅದ್ದೂರಿ ವಾಷ್ಠರ್ ಫೈವ್ ಸ್ಟಾರ್ ಆರ್ಕೆಸ್ಟ್ರಾ ಕಾರ್ಯಕ್ರಮ

ಸಮಗ್ರ ನ್ಯೂಸ್: ಸುಳ್ಯದ ಗಾಯಕ, ಸಾಹಿತಿ, ಜ್ಯೋತಿಷಿ ಎಚ್ ಭಿಮರಾವ್ ವಾಷ್ಠರ್ ಅವರ ನೇತೃತ್ವದಲ್ಲಿ ಅದ್ದೂರಿ ವಾಷ್ಠರ್ ಫೈವ್ ಸ್ಟಾರ್ ಆರ್ಕೆಸ್ಟ್ರಾ ಕಾರ್ಯಕ್ರಮವು ಸುಳ್ಯದ ಖಾಸಗಿ ಬಸ್ ನಿಲ್ದಾಣದಲ್ಲಿ ಜರುಗಿತು. ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗ ಮತ್ತು ಸಪ್ತಸ್ವರ ಮೆಲೋಡಿಸ್ ಜಂಟಿ ಸಹಯೋಗದಲ್ಲಿ ಸುಳ್ಯ ದಸರಾ ಹಬ್ಬದ ಶ್ರೀ ಶಾರದಾಂಬಾ ದೇವಿಯ ಶೋಭಾಯಾತ್ರೆಯ ಪ್ರಯುಕ್ತ ಅದ್ದೂರಿ ಸಂಗೀತ ರಸಮಂಜರಿ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಎಚ್. ಭೀಮರಾವ್ ವಾಷ್ಠರ್ ವಹಿಸಿದ್ದರು. ನಿವೃತ್ತ ತಾಂತ್ರಿಕ ಕೃಷಿ ಅಧಿಕಾರಿ

ಭೀಮರಾವ್ ವಾಷ್ಠರ್ ನೇತೃತ್ವದಲ್ಲಿ ಅದ್ದೂರಿ ವಾಷ್ಠರ್ ಫೈವ್ ಸ್ಟಾರ್ ಆರ್ಕೆಸ್ಟ್ರಾ ಕಾರ್ಯಕ್ರಮ Read More »

ಮಗನ ಹುಟ್ಟುಹಬ್ಬಕ್ಕಾಗಿ ಕಡವೆ ಬೇಟೆಯಾಡಿ ಪ್ರಿಡ್ಜ್ ನಲ್ಲಿಟ್ಟರು| ಅಧಿಕಾರಿಗಳ ದಾಳಿಯಲ್ಲಿ ಮಾಂಸ, ಕೋವಿ ವಶ

ಸಮಗ್ರ ನ್ಯೂಸ್: ಮಗನ ಹುಟ್ಟು ಹಬ್ಬಕ್ಕಾಗಿ ಕಡವೆಯನ್ನು ಗುಂಡಿಕ್ಕಿ ಕೊಂದ ಮಾಂಸವನ್ನು ಮನೆಯ ಫ್ರಿಡ್ಜ್ನಲ್ಲಿ ದಾಸ್ತಾನು ಇರಿಸಲಾದ ಪ್ರಕರಣವನ್ನು ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿಗಳ ತಂಡ ಪತ್ತೆ ಹಚ್ಚಿ ಹತ್ಯೆಗೆ ಬಳಸಲಾದ ಕೋವಿ ಮತ್ತು ಕಡವೆ ಮಾಂಸವನ್ನು ಸ್ವಾಧೀನಪಡಿಸಿಕೊಂಡಿದೆ. ಶಿರಾಡಿ ಗ್ರಾಮದ ಗುಂಡ್ಯ ನಿವಾಸಿ ಸುರೇಶ್‌ ಮತ್ತವರ ಸಹವರ್ತಿಗಳು ರಕ್ಷಿತಾರಣ್ಯದಲ್ಲಿದ್ದ ಕಡವೆಯೊಂದಕ್ಕೆ ಗುಂಡಿಕ್ಕಿ ಹತ್ಯೆಗೈದಿದ್ದರು. ಅದನ್ನು ಮಗನ ಹುಟ್ಟು ಹಬ್ಬದ ಔತಣ ಕೂಟಕ್ಕೆಂದು ಮಾಂಸ ಮಾಡಿ ಮನೆಯ ಪ್ರೀಝರ್‌ನಲ್ಲಿ ಇರಿಸಿದ್ದರು. ಈ ಬಗ್ಗೆ ಮಾಹಿತಿ ಪಡೆದ ಉಪ್ಪಿನಂಗಡಿ ವಲಯ

ಮಗನ ಹುಟ್ಟುಹಬ್ಬಕ್ಕಾಗಿ ಕಡವೆ ಬೇಟೆಯಾಡಿ ಪ್ರಿಡ್ಜ್ ನಲ್ಲಿಟ್ಟರು| ಅಧಿಕಾರಿಗಳ ದಾಳಿಯಲ್ಲಿ ಮಾಂಸ, ಕೋವಿ ವಶ Read More »

ಮಂಗಳೂರಿನಲ್ಲಿ ಕಾರು – ಬೈಕ್ ನಡುವೆ ಅಪಘಾತ| ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಸಿಇಒ ಭಾಸ್ಕರ್ ಸಾವು

ಸಮಗ್ರ ನ್ಯೂಸ್: ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್(49) ಅರವರು ಮಂಗಳೂರಿನಲ್ಲಿ ನಡೆದ ಅಪಘಾತವೊಂದರಲ್ಲಿ ಮೃತಪಟ್ಟಿದ್ದಾರೆ. ನೇರಳಕಟ್ಟೆ ಪೆರುವಾಜೆ ಬೀರಕೋಡಿ ನಿವಾಸಿಯಾಗಿರುವ ಭಾಸ್ಕರ್ ಅವರು ಅ.17 ರಂದು ಮಂಗಳೂರಿನಲ್ಲಿ ಬೈಕ್ ನಲ್ಲಿ ಹೋಗುತ್ತಿದ್ದಾಗ ಕಾರೊಂದು ಭಾಸ್ಕರ್ ಅವರು ಚಲಾಯಿಸುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆದಿತ್ತು. ತೀವ್ರ ಗಾಯಗೊಂಡ ಭಾಸ್ಕರ್ ಅವರನ್ನು ಮಂಗಳೂರು ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ ಅಲ್ಲಿ ಚಿಕಿತ್ಸೆಗೆ ಸ್ಪಂಧಿಸದೆ ಇಂದು(ಅ.18) ಶುಕ್ರವಾರ ಬೆಳಗ್ಗೆ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.

ಮಂಗಳೂರಿನಲ್ಲಿ ಕಾರು – ಬೈಕ್ ನಡುವೆ ಅಪಘಾತ| ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಸಿಇಒ ಭಾಸ್ಕರ್ ಸಾವು Read More »

ಮುತ್ತಪ್ಪ‌ ರೈ ಎರಡನೇ ಹೆಂಡ್ತಿಗೆ ಸಿಕ್ತು ಕೋಟಿ ಕೋಟಿ ಆಸ್ತಿ| ಸಾಯೋಕು ಮುನ್ನ ಪಾಲು ಲೆಕ್ಕಾಚಾರ ಬರೆದಿಟ್ಟಿದ್ರೂ ಬಿಡಿಗಾಸು ಕೊಡದೆ ಸತಾಯಿಸಿದ್ದ ಮಕ್ಕಳು

ಸಮಗ್ರ ನ್ಯೂಸ್: ಕರ್ನಾಟಕದ ಮಾಜಿ ಡಾನ್ ಮುತ್ತಪ್ಪ ರೈ ಅವರ ನಿಧನದ ನಂತರ ಅವರ ಒಡೆತನದ ಸಾವಿರಾರು ಕೋಟಿ ರೂ. ಮೌಲ್ಯದ ಆಸ್ತಿಯನ್ನು ಭಾಗ ಮಾಡಿ ತನ್ನಿಬ್ಬರು ಮಕ್ಕಳು, 2ನೇ ಹೆಂಡತಿ, ಸಹೋದರನ ಪುತ್ರ ಹಾಗೂ ಮನೆ ಕೆಲಸದವರು ಸೇರಿದಂತೆ ಯಾರಾರಿಗೆ ಎಷ್ಟು ಆಸ್ತಿ ನೀಡಬೇಕು ಎಂದು ಬರೆದಿಟ್ಟಿದ್ದರು. ಆದರೆ, ಮುತ್ತಪ್ಪ ರೈ ಮಕ್ಕಳು ಅವರ ತಂದೆಯ 2ನೇ ಹೆಂಡತಿಗೆ ತುಂಡು ಆಸ್ತಿ, ಬಿಡಿಗಾಸನ್ನೂ ನೀಡದೇ ಮನೆಯಿಂದ ಹೊರಗೆ ಹಾಕಿದ್ದರು. ಆದರೆ, ಇದನ್ನು ಪ್ರಶ್ನಿಸಿ ಕೋರ್ಟ್ ಮೊರೆ

ಮುತ್ತಪ್ಪ‌ ರೈ ಎರಡನೇ ಹೆಂಡ್ತಿಗೆ ಸಿಕ್ತು ಕೋಟಿ ಕೋಟಿ ಆಸ್ತಿ| ಸಾಯೋಕು ಮುನ್ನ ಪಾಲು ಲೆಕ್ಕಾಚಾರ ಬರೆದಿಟ್ಟಿದ್ರೂ ಬಿಡಿಗಾಸು ಕೊಡದೆ ಸತಾಯಿಸಿದ್ದ ಮಕ್ಕಳು Read More »

ಹವಾಮಾನ ಸಮಾಚಾರ| ಅ.19ರವರೆಗೂ ಭಾರೀ ಮಳೆ ಮುನ್ಸೂಚನೆ| ಸಮುದ್ರಕ್ಕೆ ಇಳಿಯದಂತೆ ದ.ಕ ಜಿಲ್ಲಾಡಳಿತದಿಂದ ಮೀನುಗಾರರಿಗೆ ಎಚ್ಚರಿಕೆ| ಬೆಂಗಳೂರಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಹಿನ್ನಲೆ ಅ.16ರಿಂದ 19ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲಾಡಳಿತ ‘ಮೀನುಗಾರರು ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಸೂಚಿಸಿದೆ. ಜೊತೆಗೆ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರರು ಕೂಡಲೇ ದಡ ಸೇರುವಂತೆ ತಿಳಿಸಿದೆ. ಇನ್ನು ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಭಾರಿ ಮಳೆ ಹಾಗೂ ಸಮುದ್ರ ಅಲೆಗಳ ಅಬ್ಬರ ಹೆಚ್ಚಾಗುವ ಸಾದ್ಯತೆ ಇರುವುದರಿಂದ ನೀರು ಇರುವ ತಗ್ಗು

ಹವಾಮಾನ ಸಮಾಚಾರ| ಅ.19ರವರೆಗೂ ಭಾರೀ ಮಳೆ ಮುನ್ಸೂಚನೆ| ಸಮುದ್ರಕ್ಕೆ ಇಳಿಯದಂತೆ ದ.ಕ ಜಿಲ್ಲಾಡಳಿತದಿಂದ ಮೀನುಗಾರರಿಗೆ ಎಚ್ಚರಿಕೆ| ಬೆಂಗಳೂರಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ Read More »

ಕರಾವಳಿಯ ಪ್ರವಾಸೋದ್ಯಮ ಪ್ರಚಾರಕ್ಕೆ ಈಶಾನ್ಯದತ್ತ ಹೊರಟ ‘ಶಟರ್ ಬಾಕ್ಸ್’

ಸಮಗ್ರ ನ್ಯೂಸ್: ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ಮತ್ತು ವಿವಿಧ ಮಾನವೀಯ ಸೇವಾ ಕಾರ್ಯಗಳ ಮೂಲಕವಾಗಿ ಗುರುತಿಸಲ್ಪಡುತ್ತಿರುವ ಶಟರ್‌ ಬಾಕ್ಸ್‌ ಖ್ಯಾತಿಯ ಕಾಪುವಿನ ಸಚಿನ್‌ ಶೆಟ್ಟಿ ಮತ್ತು ಅಭಿಷೇಕ್‌ ಶೆಟ್ಟಿ ಅವರು ಕರಾವಳಿ ಪ್ರವಾಸೋದ್ಯಮ ಮತ್ತು ಧಾರ್ಮಿಕ ಪರಂಪರೆಯನ್ನು ಎಲ್ಲೆಡೆ ಪ್ರಚಾರ ಉದ್ದೇಶದೊಂದಿಗೆ ಸುಜುಕಿ ಜಿಮ್ನಿ ವಾಹನದಲ್ಲಿ ಈಶಾನ್ಯ ರಾಜ್ಯಗಳಿಗೆ 45 ದಿನಗಳ ಪ್ರವಾಸ ಹೊರಟಿದ್ದಾರೆ. 45 ದಿನಗಳ ಕಾಲ 17 ರಾಜ್ಯಗಳಲ್ಲಿ ಸುಮಾರು 14,000 ಕಿ.ಮೀ. ಸಂಚರಿಸ ಲಿರುವ ಇವರು ಕರ್ನಾಟಕ, ಆಂಧ್ರ ಪ್ರದೇಶ, ಒರಿಸ್ಸಾ, ಪಶ್ಚಿಮ

ಕರಾವಳಿಯ ಪ್ರವಾಸೋದ್ಯಮ ಪ್ರಚಾರಕ್ಕೆ ಈಶಾನ್ಯದತ್ತ ಹೊರಟ ‘ಶಟರ್ ಬಾಕ್ಸ್’ Read More »

ಪುತ್ತೂರಿನ ರಾಧಾಸ್ ಶಾಪಿಂಗ್ ಉತ್ಸವದ ಫಸ್ಟ್ ವೀಕ್ ಡ್ರಾ| ವಿಜೇತರ ಪಟ್ಟಿ ಇಲ್ಲಿದೆ‌ ನೋಡಿ…

ಸಮಗ್ರ ನ್ಯೂಸ್: ಪುತ್ತೂರಿನ ಹೆಸರಾಂತ ಬಟ್ಟೆಗಳ ಮಳಿಗೆ ರಾಧಾಸ್ ಫ್ಯಾಮಿಲಿ ಶೋರೂಂನಲ್ಲಿ ಆಫರ್ ಗಳ ಫಸ್ಟ್ ವೀಕ್ ಡ್ರಾ ವಿಜೇತರ ಪಟ್ಟಿ ಪ್ರಕಟಿಸಲಾಗಿದೆ. ಪ್ರಥಮ ಬಹುಮಾನ ಅಶ್ವಿನಿ ಟಿಕೆಟ್ ನಂ.20, ಬಿಲ್ ನಂ.J95900 (ರೆಫ್ರಿಜರೇಟರ್),ದ್ವಿತೀಯ ಬಹುಮಾನ ಸಚಿನ್ ಟಿಕೆಟ್ ನಂ.17, ಬಿಲ್ ನಂ.J95902,(ಕ್ಯೂಷನ್ ಸೋಫಾ) ಸಚಿನ್ ಹಾಗು ತೃತೀಯ ಬಹುಮಾನ ಕಾವ್ಯ ಟಿಕೆಟ್ ನಂ.100, ಬಿಲ್ ನಂ.ಜ್96078, (ಟಿವಿ 32inch) ಪಡೆದಿದ್ದಾರೆ. ನಾಲ್ಕನೇ ಬಹುಮಾನ ಜಸ್ವಿ .ಆರ್. ಹಳೇನೇರಂಕಿ, ಟಿಕೆಟ್ ನಂ.379, ಬಿಲ್ ನಂ.J97041,42.ಜಾಯನ್ ಬಿಲಾಲ್ ಬೆಟ್ಟಂಪಾಡಿ,

ಪುತ್ತೂರಿನ ರಾಧಾಸ್ ಶಾಪಿಂಗ್ ಉತ್ಸವದ ಫಸ್ಟ್ ವೀಕ್ ಡ್ರಾ| ವಿಜೇತರ ಪಟ್ಟಿ ಇಲ್ಲಿದೆ‌ ನೋಡಿ… Read More »

ಹವಾಮಾನ ವರದಿ| ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ| ರಾಜ್ಯದಲ್ಲಿ ಮತ್ತೆ ಮಳೆ ಹೆಚ್ಚಳ ಸಾಧ್ಯತೆ

ಸಮಗ್ರ ನ್ಯೂಸ್: ಬಂಗಾಳಕೊಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಒಳನಾಡಿನಲ್ಲಿ ನಿನ್ನೆಯಿಂದ ಜಿಟಿಜಿಟಿ ಮಳೆ ಆರಂಭವಾಗಿದೆ. ಹವಾಮಾನ ಮುನ್ಸೂಚನೆ ಪ್ರಕಾರ ಇಂದಿನಿಂದ ಮಳೆ ಪ್ರಮಾಣ ಹೆಚ್ಚಾಗಲಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಹಲವೆಡೆ ಜಿಟಿಜಿಟಿ ಮಳೆಯಾಗುತ್ತಿದೆ. ನಿನ್ನೆಯಿಂದ ಆರಂಭವಾಗಿರುವ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಬಿಟ್ಟು ಬಿಡದೆ ಬೀಳುತ್ತಿರುವ ತುಂತುರು ಮಳೆಯಿಂದಾಗಿ ದೈನಂದಿನ ಕೆಲಸ ಕಾರ್ಯಗಳಿಗೆ ತೆರಳುವವರಿಗೆ ತೊಂದರೆಯಾಗಿದೆ. ನಾಳೆಯಿಂದ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ

ಹವಾಮಾನ ವರದಿ| ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ| ರಾಜ್ಯದಲ್ಲಿ ಮತ್ತೆ ಮಳೆ ಹೆಚ್ಚಳ ಸಾಧ್ಯತೆ Read More »