ಕರಾವಳಿ

ಎಬೋಲಾ ವೈರಸ್ ಬೀತಿ| ಮಂಗಳೂರಿನಲ್ಲಿ ಹೈ ಅಲರ್ಟ್ 

ಸಮಗ್ರ ನ್ಯೂಸ್ : ಎಬೋಲಾ ವೈರಸ್ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಅಧಿಕಾರಿಗಳು ಮಂಗಳೂರಿನಲ್ಲಿ ಹೈ ಅಲರ್ಟ್ ಯಾಗಿದ್ದಾರೆ. ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಶೇಷ ಸ್ಕ್ರೀನಿಂಗ್ ಪ್ರೋಟೋಕಾಲ್‌ಗಳನ್ನು ಜಾರಿಗೆ ತರಲಾಗಿದ್ದೂ, ಕೇಂದ್ರ ಸರ್ಕಾರದ ಸ್ಪಷ್ಟ ಸೂಚನೆಗಳ ಪ್ರಕಾರ, ಆರೋಗ್ಯ ಇಲಾಖೆಯ ಅಧಿಕಾರಿಗಳು ಡೆನ್ಮಾರ್ಕ್, ಕಾಂಗೋ, ಉಗಾಂಡಾ ಮತ್ತು ದಕ್ಷಿಣ ಸುಡಾನ್ ದೇಶಗಳಿಂದ ಬರುವ ಅಥವಾ ಅವುಗಳ ಮೂಲಕ ಸಾಗುವ ಎಲ್ಲಾ ಪ್ರಯಾಣಿಕರಿಗೆ ಕಠಿಣ ಆರೋಗ್ಯ ತಪಾಸಣೆ ನಡೆಸುತ್ತಿದ್ದಾರೆ . ರೋಗಲಕ್ಷಣ ಅಥವಾ ಸೋಂಕಿತ ವ್ಯಕ್ತಿಗಳ ರಕ್ತ

ಎಬೋಲಾ ವೈರಸ್ ಬೀತಿ| ಮಂಗಳೂರಿನಲ್ಲಿ ಹೈ ಅಲರ್ಟ್  Read More »

ಕಪ್ಪೆಚಿಪ್ಪು ತೆಗೆಯಲು ಹೋಗಿ ಒಂದೇ ಕುಟುಂಬದ ಎಂಟು ಮಂದಿ ದುರ್ಮರಣ

ಸಮಗ್ರ ನ್ಯೂಸ್: ಕಪ್ಪೆಚಿಪ್ಪು ತೆಗೆಯಲು ಹೋಗಿ ಒಂದೇ ಕುಟುಂಬದ ಎಂಟು ಮಂದಿ ದುರ್ಮರಣಕ್ಕೀಡಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ, ತಟ್ಟೆಹಕ್ಕಲು ಕಡಲ ತೀರದಲ್ಲಿ ಸಂಭವಿಸಿದೆ. ಮೃತದೇಹಗಳು ಅಳ್ವೆಕೋಡಿ ಸಮೀಪ ಪತ್ತೆಯಾಗಿದ್ದು, 1. ಲಕ್ಷ್ಮಿ ಮಹಾದೇವ ನಾಯ್ಕ (42),2. ಉಮೇಶ ನಾಯ್ಕ (30).3. ಲಕ್ಷ್ಮಿ ನಾಯ್ಕ (30).4. ಲಕ್ಷ್ಮಿ ಅಣ್ಣಪ್ಪ ನಾಯ್ಕ (60).5. ಲಕ್ಷ್ಮಿ ಶಿವರಾಮ ನಾಯ್ಕ (49)6. ಜ್ಯೋತಿ ನಾಗಪ್ಪ ನಾಯ್ಕ (34).7. ಮಾಲತಿ ನಾಯ್ಕ (38).8. ಮಾಸ್ತಮ್ಮ ನಾಯ್ಕ ಎಂದು ಗುರುತಿಸಲಾಗಿದೆ. ಸ್ಥಳೀಯ ಪೊಲೀಸರ

ಕಪ್ಪೆಚಿಪ್ಪು ತೆಗೆಯಲು ಹೋಗಿ ಒಂದೇ ಕುಟುಂಬದ ಎಂಟು ಮಂದಿ ದುರ್ಮರಣ Read More »

ಮಂಗಳೂರು ಏರ್‌ಪೋರ್ಟ್ ಬಳಿ ಹೊಸ ರೈಲು ನಿಲ್ದಾಣ : ಸಚಿವ ವಿ. ಸೋಮಣ್ಣ

ಸಮಗ್ರ ನ್ಯೂಸ್ : ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪದಲ್ಲೇ ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತೊಂದು ಹೊಸ ರೈಲು ನಿಲ್ದಾಣವನ್ನು ನಿರ್ಮಿಸುವ ಕುರಿತು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. ಶನಿವಾರ ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ, ‘ಅಮೃತ್ ಭಾರತ್ ಸ್ಟೇಷನ್’ ಯೋಜನೆಯಡಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಮಂಗಳೂರು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ವಿಶೇಷ ಪ್ರಸ್ತಾವನೆಯ ಮೇರೆಗೆ ಈ ಹೊಸ ನಿಲ್ದಾಣದ

ಮಂಗಳೂರು ಏರ್‌ಪೋರ್ಟ್ ಬಳಿ ಹೊಸ ರೈಲು ನಿಲ್ದಾಣ : ಸಚಿವ ವಿ. ಸೋಮಣ್ಣ Read More »

ಪೆಟ್ರೋಲ್‌, ಡೀಸೆಲ್‌ ಬೆಲೆ ಭಾರತದಲ್ಲೇ ಅತ್ಯಂತ ಕಡಿಮೆ ಏರಿಕೆ

ಸಮಗ್ರ ನ್ಯೂಸ್ : 10 ದಿನಗಳಲ್ಲಿ 3ನೇ ಬಾರಿ ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆಯಾಗಿದ್ದರೂ (Fuel Price) ಜಾಗತಿಕ ಇಂಧನ ಬಿಕ್ಕಟ್ಟಿನ ಸಂಪೂರ್ಣ ಪರಿಣಾಮದಿಂದ ಭಾರತ ತನ್ನ ಗ್ರಾಹಕರನ್ನ ರಕ್ಷಣೆ ಮಾಡಿದೆ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ. ಕಚ್ಚಾ ತೈಲದ ವೆಚ್ಚಗಳು ಮತ್ತು ಜಾಗತಿಕ ಪೂರೈಕೆ ಸರಪಳಿಯಲ್ಲಿ ಉಂಟಾದ ಅಡಚಣೆಗಳ ಹೊರತಾಗಿಯೂ ಚಿಲ್ಲರೆ ಇಂಧನ ಬೆಲೆ ಏರಿಕೆ ಮಾಡದೇ 76 ದಿನಗಳ ಕಾಲ ಒತ್ತಡ ತಡೆದುಕೊಂಡಿದೆ ಎಂದು ಹೇಳಿದೆ. ಸರ್ಕಾರದ (Government) ಅಂಕಿ-ಅಂಶಗಳ ಪ್ರಕಾರ, ಮೇ

ಪೆಟ್ರೋಲ್‌, ಡೀಸೆಲ್‌ ಬೆಲೆ ಭಾರತದಲ್ಲೇ ಅತ್ಯಂತ ಕಡಿಮೆ ಏರಿಕೆ Read More »

ರಾಜ್ಯದಲ್ಲಿ ಎಬೋಲಾ ವೈರಸ್ ಆತಂಕ| ಆರೋಗ್ಯ ಇಲಾಖೆ ಮಾರ್ಗಸೂಚಿ ಹೀಗಿದೆ 

ಸಮಗ್ರ ನ್ಯೂಸ್ : ವಿಶ್ವದಾದ್ಯಂತ ಕೊರೋನಾ (Corona) ವೈರಸ್ ಬಳಿಕ ಇದೀಗ ಎಬೋಲಾ (Ebola) ವೈರಸ್ ಆತಂಕ ಎದುರಾಗಿದ್ದು, ರಾಜ್ಯ ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ. ಎಬೋಲಾ ಆತಂಕದ ಹಿನ್ನೆಲೆ ವಿಶ್ವಸಂಸ್ಥೆ ತುರ್ತು ಆರೋಗ್ಯ ಪರಿಸ್ಥಿತಿ ಘೋಷಣೆ ಮಾಡಿದೆ. ಕೇಂದ್ರ ಆರೋಗ್ಯ ಸಚಿವಾಲಯ ರಾಜ್ಯಗಳಿಗೆ ಎಚ್ಚರಿಕೆ ಸಂದೇಶ ರವಾನಿದೆ. ಈ ನಿಟ್ಟಿನಲ್ಲಿ ಕೇಂದ್ರದ ಸೂಚನೆ ಮೇರೆಗೆ ರಾಜ್ಯ ಆರೋಗ್ಯ ಇಲಾಖೆ ಮುಂಜಾಗ್ರತಾ ಕ್ರಮಗಳನ್ನ ಬಿಡುಗಡೆ ಮಾಡಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಎಬೋಲಾ ಭಾದಿತ ದೇಶಗಳಿಂದ ಬರುವ

ರಾಜ್ಯದಲ್ಲಿ ಎಬೋಲಾ ವೈರಸ್ ಆತಂಕ| ಆರೋಗ್ಯ ಇಲಾಖೆ ಮಾರ್ಗಸೂಚಿ ಹೀಗಿದೆ  Read More »

ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ಅಭಿವೃದ್ಧಿಗೆ 604 ಕೋಟಿ ರೂ. : ಹೊಸ ಪ್ರಾಜೆಕ್ಟ್ ವಿವರ ಇಲ್ಲಿದೆ

ಸಮಗ್ರ ನ್ಯೂಸ್ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಕ್ಕೆ ಆಗಮಿಸುವ ಭಕ್ತರು, ಸಿಬ್ಬಂದಿಗಳಿಗೂ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಧಾರ್ಮಿಕ ಇಲಾಖೆಯು ವಿವಿಧ ಮೂಲ ಸೌಕರ್ಯಗಳನ್ನು ಒದಗಿಸಲು 604.65 ಕೋಟಿ ರೂ ವೆಚ್ಚದ ಮಾಸ್ಟರ್ ಪ್ಲಾನ್ ರೂಪಿಸಿದೆ. ಪ್ರತಿದಿನ ಕರ್ನಾಟಕ ಸೇರಿದಂತೆ ದೇಶದ ವಿವಿಧ ಭಾಗಗಳಿಂದ ಸುಮಾರು 25 ಸಾವಿರಕ್ಕೂ ಹೆಚ್ಚು ಭಕ್ತರು ಆಗಮಿಸಿ ದರ್ಶನ ಪಡೆಯುತ್ತಾರೆ. ಹೀಗಾಗಿ ಭಕ್ತರಿಗೆ ಅನುಕೂಲಕ್ಕಾಗಿ ಮೂರು ಹಂತಗಳಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯ ಸಂಪುಟ ಸಭೆಯಲ್ಲಿ

ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ಅಭಿವೃದ್ಧಿಗೆ 604 ಕೋಟಿ ರೂ. : ಹೊಸ ಪ್ರಾಜೆಕ್ಟ್ ವಿವರ ಇಲ್ಲಿದೆ Read More »

ಆದಾಯ ಗಳಿಕೆಯಲ್ಲಿ ‌ಸತತ 15ನೇ ವರ್ಷದಿಂದಲೂ ಕುಕ್ಕೆ ಸುಬ್ರಹ್ಮಣ್ಯನೇ ನಂಬರ್ ವನ್| ಈ ವರ್ಷದ ಗಳಿಕೆ ಎಷ್ಟು ಗೊತ್ತಾ?

ಸಮಗ್ರ ನ್ಯೂಸ್: ರಾಜ್ಯದ ಮುಜರಾಯಿ ಇಲಾಖೆಯ ಆಧೀನದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯವು 2025-26ನೇ ಸಾಲಿನ ಆರ್ಥಿಕ ವರ್ಷದಲ್ಲಿ 167 ಕೋಟಿ 89 ಲಕ್ಷದ 09 ಸಾವಿರದ 080.77 ರೂ ಆದಾಯ ಗಳಿಸಿದೆ. 2025 ಎಪ್ರೀಲ್ 1 ರಿಂದ 2026 ಮಾರ್ಚ್ 31ರ ತನಕದ ಆರ್ಥಿಕ ವರ್ಷದಲ್ಲಿ ದೇವಳಕ್ಕೆ ಈ ಆದಾಯ ಲಭಿಸಿದೆ. ಇದರಲ್ಲಿ ಒಟ್ಟು 85,20,14,531.42 ರೂ ಖರ್ಚಾಗಿದೆ. 2024-2025ನೇ ಸಾಲಿನಲ್ಲಿ 155 ಕೋಟಿ ರೂ ಆದಾಯ ಗಳಿಸಿತ್ತು. ಈ ಬಾರಿ 167,89,09,080.77 ರೂ.

ಆದಾಯ ಗಳಿಕೆಯಲ್ಲಿ ‌ಸತತ 15ನೇ ವರ್ಷದಿಂದಲೂ ಕುಕ್ಕೆ ಸುಬ್ರಹ್ಮಣ್ಯನೇ ನಂಬರ್ ವನ್| ಈ ವರ್ಷದ ಗಳಿಕೆ ಎಷ್ಟು ಗೊತ್ತಾ? Read More »

ಅಡಿಕೆ ಎಲೆ ಚುಕ್ಕಿ ರೋಗದ ಹತೋಟಿ ಪ್ರಾತ್ಯಕ್ಷಿಕೆ| ಗುತ್ತಿಗಾರಿನಲ್ಲಿ ಮಾಹಿತಿ ಪಡೆದುಕೊಂಡ ಸಂಸದ ಚೌಟ

ಸಮಗ್ರ ನ್ಯೂಸ್: ಕೇಂದ್ರ ಸರ್ಕಾರದ ಮಿಷನ್ ಫಾರ್ ಇಂಟೆಗ್ರೇಟೆಡ್ ಡೆವಲಪ್ಮೆಂಟ್ ಆಫ್ ಹಾರ್ಟಿಕಲ್ಚರ್ ಯೋಜನೆಯಡಿ ಸೆಂಟ್ರಲ್ ಪ್ಲಾಂಟೇಶನ್ ಕ್ರಾಪ್ಸ್ ರಿಸರ್ಚ್ ಇನ್ಸ್ಟಿಟ್ಯೂಟ್ ನೇತೃತ್ವದಲ್ಲಿ ದಕ್ಷಿಣ ಕನ್ನಡದಲ್ಲಿ ವ್ಯಾಪಕವಾಗಿರುವ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸುಳ್ಯದ ಗುತ್ತಿಗಾರಿನಲ್ಲಿ ಅಳವಡಿಸಿರುವ ವಿಶೇಷ ಪ್ರಾತ್ಯಕ್ಷಿಕೆ ಕುರಿತಂತೆ ಬುಧವಾರ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರು ಅಡಿಕೆ ಬೆಳೆಗಾರರ ತೋಟಕ್ಕೆ ಭೇಟಿ ನೀಡಿ ಮಾಹಿತಿ ಪಡೆದು ಪ್ರಗತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಬೆಳೆಗೆ ಬಾಧಿಸಿರುವ ಎಲೆ ಚುಕ್ಕೆ ರೋಗವನ್ನು ಗಂಭೀರವಾಗಿ

ಅಡಿಕೆ ಎಲೆ ಚುಕ್ಕಿ ರೋಗದ ಹತೋಟಿ ಪ್ರಾತ್ಯಕ್ಷಿಕೆ| ಗುತ್ತಿಗಾರಿನಲ್ಲಿ ಮಾಹಿತಿ ಪಡೆದುಕೊಂಡ ಸಂಸದ ಚೌಟ Read More »

ಹವಾಮಾನ ವರದಿ| ರಾಜ್ಯದಲ್ಲಿ ಮುಂದಿನ ಎರಡ್ಮೂರು ದಿನ ಗುಡುಗು, ಮಳೆ ಸಾಧ್ಯತೆ| 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ಬಿಸಿ ಗಾಳಿಯ ವಾತಾವರಣದ ನಡುವೆಯೇ ಹವಾಮಾನ ಇಲಾಖೆಯು ಮಳೆಯ ಮುನ್ಸೂಚನೆ ನೀಡಿದೆ. ಮುಂದಿನ 2-3 ದಿನಗಳ ಕಾಲ ರಾಜ್ಯದ 8 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇರುವುದರಿಂದ ಈ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಉತ್ತರ ಒಳನಾಡಿನ ಧಾರವಾಡ, ಗದಗ, ಹಾವೇರಿ, ಕೊಪ್ಪಳ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ದಾವಣಗೆರೆ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗಲಿದೆ. ಕರಾವಳಿಯ ಮೂರು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ

ಹವಾಮಾನ ವರದಿ| ರಾಜ್ಯದಲ್ಲಿ ಮುಂದಿನ ಎರಡ್ಮೂರು ದಿನ ಗುಡುಗು, ಮಳೆ ಸಾಧ್ಯತೆ| 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ Read More »

ಕಡಬ: ಕುಮಾರಧಾರ ನದಿಯಲ್ಲಿ ಮುಳುಗಿ ಯುವಕ ಸಾವು

ಸಮಗ್ರ ನ್ಯೂಸ್: ಕುಮಾರಧಾರ ನದಿಯ ನೀರಿನ ಸೆಳೆತಕ್ಕೆ ಸಿಲುಕಿ ಸೋಮವಾರ ಸಂಜೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ.ಮೃತ ಯುವಕನನ್ನು ಮಂಜು ಎಂಬುವವರ ಪುತ್ರ ರಕ್ಷಿತ್ (26) ಎಂದು ಗುರುತಿಸಲಾಗಿದೆ. ಸೋಮವಾರ ಸಂಜೆ ಐತ್ತೂರು ಗ್ರಾಮದ ಅರಬ್ಬಿ ತೋಡು ಎಂಬಲ್ಲಿ ರಕ್ಷಿತ್ ತನ್ನ ಸ್ನೇಹಿತರೊಂದಿಗೆ ಸ್ನಾನಕ್ಕೆಂದು ತೆರಳಿದ್ದಾಗ ಈ ಘಟನೆ ಸಂಭವಿಸಿದೆ. ರಕ್ಷಿತ್ ಅವರು ನದಿಯ ಸುಳಿಗೆ ಸಿಲುಕಿ ನೀರಿನಲ್ಲಿ ಮುಳುಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಘಟನೆ ನಡೆದ ತಕ್ಷಣ ಸ್ನೇಹಿತರು ಮತ್ತು ಸ್ಥಳೀಯರು

ಕಡಬ: ಕುಮಾರಧಾರ ನದಿಯಲ್ಲಿ ಮುಳುಗಿ ಯುವಕ ಸಾವು Read More »