ಕರಾವಳಿ

ಮಕ್ಕಳನ್ನು ದೇವರಿಗೆ ಹರಕೆಯೊಪ್ಪಿಸುವ ಭಕ್ತರು| ವಿಟ್ಲದಲ್ಲೊಂದು ಅಪರೂಪದ ಸಂಪ್ರದಾಯ

ಸಮಗ್ರ ನ್ಯೂಸ್: ಮಕ್ಕಳನ್ನುಸಾಂಕೇತಿಕವಾಗಿ ದೇವರಿಗೆ ಹರಕೆ ರೂಪದಲ್ಲಿ ಸಮರ್ಪಿಸುವ ವಿಶಿಷ್ಟ ನಂಬಿಕೆ, ಸಂಪ್ರದಾಯವಿರುವ ದಕ್ಷಿಣ ಕನ್ನಡ ಜಿಲ್ಲೆಯ ಇತಿಹಾಸ ಪ್ರಸಿದ್ಧ ಕೇಪು ಕಜಂಬು ಉತ್ಸವ ಶ್ರೀ ಉಳ್ಳಾಲ್ತಿ ದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ ಮಂಗಳವಾರ ರಾತ್ರಿ ನಡೆಯಿತು. ವಿಟ್ಲ ಡೊಂಬ ಹೆಗ್ಗಡೆ ಅರಮನೆಯ ಬಂಗಾರು ಅರಸರು ಕ್ಷೇತ್ರಕ್ಕೆ ಬಂದು ಪೂಜೆ ಸಲ್ಲಿಸಿದ ಬಳಿಕ, ದೇವಿಗೆ ಐದು ಸುತ್ತು ಪಲ್ಲಕ್ಕಿ ಬಲಿ ಉತ್ಸವ ನಡೆಯಿತು. ಬಲಿ ಉತ್ಸವದ ಬಳಿಕ ಪ್ರಧಾನ ದೇವಿ ಹಾಗೂ ಪರಿವಾರ ಶಕ್ತಿಗಳಿಗೆ ಪೂಜೆ ನೆರವೇರಿಸಿದ ನಂತರ ಕಜಂಬು […]

ಮಕ್ಕಳನ್ನು ದೇವರಿಗೆ ಹರಕೆಯೊಪ್ಪಿಸುವ ಭಕ್ತರು| ವಿಟ್ಲದಲ್ಲೊಂದು ಅಪರೂಪದ ಸಂಪ್ರದಾಯ Read More »

ಸುಳ್ಯ: ದೇವಸ್ಥಾನದ ಮುಂದೆ ದಫ್ ಪ್ರದರ್ಶನಕ್ಕೆ ಅವಕಾಶ| ಮಸೀದಿ ಮುಂದೆ ಹನುಮಾನ್ ಚಾಲೀಸಾ ಪಠಣ ಎಚ್ಚರಿಕೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಚೆನ್ನಕೇಶವ ದೇವಸ್ಥಾನದ ಮುಂಭಾಗ ಆಯೋಜಿಸಲಾಗಿದ್ದ ದಫ್ ಪ್ರದರ್ಶನಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ. ವಿರೋಧ ವ್ಯಕ್ತವಾದ ಬೆನ್ನಲ್ಲೇ, ಹಿಂದೂಪರ ಸಂಘಟನೆಗಳ ಒತ್ತಡಕ್ಕೆ ಮಣಿದ ಇದೀಗ ಆಯೋಜಕರು ದಫ್ ಪ್ರದರ್ಶನವನ್ನು ಕೈ ಬಿಟ್ಟಿದ್ದಾರೆ. ಕೆವಿಜಿ ಸುಳ್ಯ ಹಬ್ಬ ಸಮಾಜ ಸಂಘದ ವತಿಯಿಂದ ಜಿಲ್ಲೆಯ ಸುಳ್ಯ ತಾಲೂಕಿನ ಚೆನ್ನಕೇಶವ ದೇವಸ್ಥಾನದ ಮುಂಭಾಗ ಡಿಸೆಂಬರ್‌ 25 ಮತ್ತು 26ರಂದು ಕೆವಿಜಿ ಸುಳ್ಯ ಹಬ್ಬ-2025 ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ

ಸುಳ್ಯ: ದೇವಸ್ಥಾನದ ಮುಂದೆ ದಫ್ ಪ್ರದರ್ಶನಕ್ಕೆ ಅವಕಾಶ| ಮಸೀದಿ ಮುಂದೆ ಹನುಮಾನ್ ಚಾಲೀಸಾ ಪಠಣ ಎಚ್ಚರಿಕೆ Read More »

ಬೆಳೆವಿಮೆಯಲ್ಲಿ ರೈತರ ಖಾತೆಗೆ ನಿರೀಕ್ಷೆಗಿಂತ ಕಡಿಮೆ ವಿಮಾ ಮೊತ್ತ ಜಮೆ| ಇದನ್ನು ಸರಿಪಡಿಸೋದು ಹೇಗೆ?

ಸಮಗ್ರ ನ್ಯೂಸ್: ಪ್ರಧಾನ ಮಂತ್ರಿ ಫಸಲ್‌ ಬಿಮಾ ಯೋಜನೆಯಡಿ ಬೆಳೆ ವಿಮೆ ಪಾವತಿಸಿದ ರೈತರ ಖಾತೆಗೆ ಸೋಮವಾರದಿಂದ ಮೊತ್ತ ಜಮೆ ಆಗಲು ಆರಂಭಗೊಂಡಿದೆ. ಈ ನಡುವೆ ನಿರೀಕ್ಷೆಗಿಂತ ಕಡಿಮೆ ಮೊತ್ತ ಜಮೆ ಆಗುತ್ತಿರುವ ಬಗ್ಗೆ ರೈತರು ದೂರಿಕೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಬೆಳೆ ವಿಮೆ ಪಾವತಿಯಾದ ಲೆಕ್ಕಚಾರದ ಬಗ್ಗೆಯೇ ವ್ಯಾಪಕ ಚರ್ಚೆ ಆರಂಭವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಮತ್ತು ಕಾಳುಮೆಣಸು ಬೆಳೆಗೆ ಅನ್ವಯವಾಗುವಂತೆ ಬೆಳೆ ವಿಮೆ ಪಾವತಿಸಬಹುದು. ಅಡಿಕೆ ಹೆಕ್ಟರ್‌ಗೆ 6400 ರೂ. ಹಾಗೂ ಕಾಳುಮೆಣಸು ಹೆಕ್ಟರ್‌ಗೆ

ಬೆಳೆವಿಮೆಯಲ್ಲಿ ರೈತರ ಖಾತೆಗೆ ನಿರೀಕ್ಷೆಗಿಂತ ಕಡಿಮೆ ವಿಮಾ ಮೊತ್ತ ಜಮೆ| ಇದನ್ನು ಸರಿಪಡಿಸೋದು ಹೇಗೆ? Read More »

ಪುತ್ತೂರು: ಬಿಜೆಪಿ‌ ನಾಯಕಿ ಆಶಾ ತಿಮ್ಮಪ್ಪ ಗೌಡ ‌ಫೋಟೋ ಬಳಸಿ ಅವಹೇಳನಕಾರಿ ಪೋಸ್ಟ್; ದೂರು ದಾಖಲು

ಸಮಗ್ರ ನ್ಯೂಸ್: ಪ್ರಧಾನಿ ಮೋದಿ ಉಡುಪಿ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಪುತ್ತೂರು ಬಿಜೆಪಿ ಮುಖಂಡೆ ಆಶಾ ತಿಮ್ಮಪ್ಪ ಗೌಡ ಅವರ ಪೋಟೋ ಬಳಸಿ ಅವಹೇಳನಕಾರಿ ಪೋಸ್ಟ್ ವೈರಲ್ ಮಾಡಿದ ಕುರಿತಂತೆ ಪೊಲೀಸರಿಗೆ ದೂರು ನೀಡಲಾಗಿದೆ. ಕಳೆದ ಬಾರಿ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅಶಾ ತಿಮ್ಮಪ್ಪ ಗೌಡ ಅವರ ಪೋಟೋವನ್ನು ಬಳಸಿಕೊಂಡು, ಉಡುಪಿಗೆ ಪ್ರಧಾನಿ ಮೋದಿ ಬಂದಿದ್ದ ಸಂದರ್ಭದಲ್ಲಿ ಅವರನ್ನು ನೋಡುವ ಭಾಗ್ಯ ಸಿಗಬಹುದು ಅಂದುಕೊಂಡಿದ್ದೆ. ಆದರೆ ಈಗ ನಾನು ಪಕ್ಷಕ್ಕೆ ಬೇಡವಾಗಿದ್ದೇನೆ ಎಂದು ಬರೆದಿರುವ

ಪುತ್ತೂರು: ಬಿಜೆಪಿ‌ ನಾಯಕಿ ಆಶಾ ತಿಮ್ಮಪ್ಪ ಗೌಡ ‌ಫೋಟೋ ಬಳಸಿ ಅವಹೇಳನಕಾರಿ ಪೋಸ್ಟ್; ದೂರು ದಾಖಲು Read More »

ದಿತ್ವಾ ಚಂಡಮಾರುತ ಪರಿಣಾಮ| ಕರಾವಳಿ, ಮಲೆನಾಡಿನಲ್ಲಿ ಅಬ್ಬರಿಸಿದ ವರುಣ

ಸಮಗ್ರ ನ್ಯೂಸ್: ದಿತ್ವಾ ಚಂಡಮಾರುತ ಹಾಗೂ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಕರಾವಳಿಯ ಹಲವೆಡೆ ಭಾರೀ ಮಳೆಯಾಗಿದೆ. ದ.ಕ ಜಿಲ್ಲೆಯ, ಸುಳ್ಯ, ಕಡಬ, ಪುತ್ತೂರು, ಬೆಳ್ತಂಗಡಿ ತಾಲೂಕಿನ ಹಲವೆಡೆ ಸಂಜೆ ವೇಳೆಗೆ ಗಾಳಿ ಸಹಿತ ಭಾರೀ ಮಳೆಯಾಗಿದೆ. ಇಂದು ಬೆಳಿಗ್ಗೆಯಿಂದಲೇ ಮೋಡ ಮುಸುಕಿದ ವಾತಾವರಣ ಹಾಗೂ ಸೆಕೆ ಜೋರಾಗಿತ್ತು. ಸಂಜೆ ವೇಳೆಗೆ ಸುರಿದ ಅನಿರೀಕ್ಷಿತ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಯಿತು. ನಾಳೆಯೂ ದಕ್ಷಿಣ ಒಳನಾಡಿನ ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ

ದಿತ್ವಾ ಚಂಡಮಾರುತ ಪರಿಣಾಮ| ಕರಾವಳಿ, ಮಲೆನಾಡಿನಲ್ಲಿ ಅಬ್ಬರಿಸಿದ ವರುಣ Read More »

ಕೆಂಪು ಕಲ್ಲು ದರ ಇಳಿಕೆ ಮರಳು ಸಮಸ್ಯೆ ಪರಿಹಾರಕ್ಕೆ 42 ಹೊಸ ಬ್ಲಾಕ್ ಗುರುತು – ಡಿಸಿ ದರ್ಶನ್ ಎಚ್.ವಿ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರ್ಮಾಣ ಕ್ಷೇತ್ರದ ಬಹುದೊಡ್ಡ ಸಮಸ್ಯೆಗಳಾದ ಕೆಂಪು ಕಲ್ಲು ಮತ್ತು ಮರಳುಗಾರಿಕೆಯ ಕೊರತೆಯನ್ನು ಬಹುತೇಕ ಪರಿಹರಿಸಲಾಗಿದೆ ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಮರಳು ಅಭಾವ ಎದುರಾಗದಂತೆ ಕ್ರಮ ಕೈಗೊಳ್ಳಲಾಗಿದೆ. ಪ್ರಸ್ತುತ, ಈಗಾಗಲೇ 19 ಮರಳು ಬ್ಲಾಕ್‌ಗಳಲ್ಲಿ ಗಣಿಗಾರಿಕೆ ನಡೆಯುತ್ತಿದ್ದು, ಇನ್ನೂ 42 ಹೊಸ ಮರಳು ಬ್ಲಾಕ್‌ಗಳನ್ನು ಗುರುತಿಸಲಾಗಿದೆ. ಈ 42 ಬ್ಲಾಕ್‌ಗಳಲ್ಲಿ ಮರಳುಗಾರಿಕೆ ನಡೆಸಲು ಮಾರ್ಚ್ ತಿಂಗಳೊಳಗೆ ಪರವಾನಿಗೆ ನೀಡಲಾಗುವುದು. ಈ ಯೋಜನೆಗಳ ಮೂಲಕ ಮುಂದಿನ

ಕೆಂಪು ಕಲ್ಲು ದರ ಇಳಿಕೆ ಮರಳು ಸಮಸ್ಯೆ ಪರಿಹಾರಕ್ಕೆ 42 ಹೊಸ ಬ್ಲಾಕ್ ಗುರುತು – ಡಿಸಿ ದರ್ಶನ್ ಎಚ್.ವಿ Read More »

ಸುಬ್ರಹ್ಮಣ್ಯ: ಬಿಳಿನೆಲೆ ಪ್ರಾ.ಕೃ.ಪ ಸ.ಸಂಘದಲ್ಲಿ ಭಾರೀ ಅವ್ಯವಹಾರ| ಲೋಕಾಯುಕ್ತಕ್ಕೆ ದೂರು ನೀಡಲು ನಿರ್ಧಾರ

ಸಮಗ್ರ ನ್ಯೂಸ್: ಸುಬ್ರಹ್ಮಣ್ಯ ಸಮೀಪದ ಬಿಳಿನೆಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಭಾರೀ ಅವ್ಯವಹಾರ ನಡೆದ ಘಟನೆ ಬೆಳಕಿಗೆ ಬಂದಿದ್ದು, ಈ ಕುರಿತು ಸಮಗ್ರ ತನಿಖೆಗೆ ಲೋಕಾಯುಕ್ತಕ್ಕೆ ಸದಸ್ಯರೋರ್ವರು ದೂರು ನೀಡಿದ್ದಾರೆ. ಸಂಘದ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಪುನೀತ್ ಕೆ ಎಸ್ ಅವರು ಮಾಡಿರುವ ಲಕ್ಷಾಂತರ ರೂಪಾಯಿ ಭ್ರಷ್ಟಾಚಾರದ ಕುರಿತು 2024-25 ನೇ ಸಾಲಿನ ಲೆಕ್ಕಪರಿಶೋಧನಾ ವರದಿಯಲ್ಲಿ ಕಂಡುಬಂದಿದ್ದು ಈ ವರದಿಯನ್ನು ಆಧರಿಸಿ ಸಂಘದ ಸದಸ್ಯರೊಬ್ಬರು ಈ ಬಗ್ಗೆ ಸಹಕಾರಿ ಇಲಾಖೆಯ ನಿಬಂಧಕರಿಗೆ ದೂರು ನೀಡಿದ್ದಾರೆ. ಈ ಬಗ್ಗೆ

ಸುಬ್ರಹ್ಮಣ್ಯ: ಬಿಳಿನೆಲೆ ಪ್ರಾ.ಕೃ.ಪ ಸ.ಸಂಘದಲ್ಲಿ ಭಾರೀ ಅವ್ಯವಹಾರ| ಲೋಕಾಯುಕ್ತಕ್ಕೆ ದೂರು ನೀಡಲು ನಿರ್ಧಾರ Read More »

ಕಾಂಪ್ಕೋ ಅಧ್ಯಕ್ಷರಾಗಿ ಎಸ್.ಆರ್ ಸತೀಶ್ಚಂದ್ರ ಅವಿರೋಧ ಆಯ್ಕೆ

ಸಮಗ್ರ ನ್ಯೂಸ್: ಪ್ರಮುಖ ಅಡಿಕೆ ವಹಿವಾಟು ಸಂಸ್ಥೆಯಾದ ಕ್ಯಾಂಪ್ಕೊ 2025-30ರ ಅವಧಿಗೆ ಅಧ್ಯಕ್ಷರಾಗಿ ಸತೀಶ್ಚಂದ್ರ ಎಸ್‌.ಆರ್‌, ಉಪಾಧ್ಯಕ್ಷರಾಗಿ ಪದ್ಮರಾಜ್ ಪಟ್ಟಾಜೆ ಅವಿರೋಧವಾಗಿ ಆಯ್ಕೆಯಾದರು. ಬಂಟ್ವಾಳ ತಾಲ್ಲೂಕಿನ ಪುಣಚ ಗ್ರಾಮ ಸತೀಶ್ಚಂದ್ರ, 2015-20ರ ಅವಧಿಯಲ್ಲಿ ಕ್ಯಾಂಪ್ಕೊ ಅಧ್ಯಕ್ಷರಾಗಿ ಅನುಭವ ಹೊಂದಿರುವವರು. ಹಿಂದಿನ ಅವಧಿಯಲ್ಲಿ ಸಂಸ್ಥೆಯ ನಿರ್ದೇಶಕರಾಗಿದ್ದರು. ಕಾಸರಗೋಡಿನ ಪಟ್ಟಾಜೆ ಬದಿಯಡ್ಕದ ಪ್ರಗತಿಪರ ಕೃಷಿಕ ಪದ್ಮರಾಜ್ ಪಟ್ಟಾಜೆ ಸತತ ಎರಡು ಅವಧಿಗೆ ಕ್ಯಾಂಪ್ಕೊ ಸಂಸ್ಥೆಯ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. ಈ ಆಯ್ಕೆಯು ಕೇಂದ್ರ ಸರ್ಕಾರದ ಸಹಕಾರ ಸಚಿವಾಲಯದ ಅಡಿಯಲ್ಲಿ ಬರುವ

ಕಾಂಪ್ಕೋ ಅಧ್ಯಕ್ಷರಾಗಿ ಎಸ್.ಆರ್ ಸತೀಶ್ಚಂದ್ರ ಅವಿರೋಧ ಆಯ್ಕೆ Read More »

ಇಂದು ಕೃಷ್ಣನಗರಿ ಉಡುಪಿಗೆ ಮೋದಿ ಭೇಟಿ

ಸಮಗ್ರ ನ್ಯೂಸ್: ಪರ್ಯಾಯ ಪುತ್ತಿಗೆಮಠ ಮತ್ತು ಶ್ರೀಕೃಷ್ಣಮಠಗಳ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿಯವರು ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಉಡುಪಿಗೆ ಬರಲಿದ್ದಾರೆ. 11.30ಕ್ಕೆ ಒಂದೂವರೆ ಕಿ.ಮೀ ರೋಡ್‌ ಶೋ ನಡೆಸಿದ ಬಳಿ ಶ್ರೀಕೃಷ್ಣಮಠಕ್ಕೆ ತೆರಳುವವರು. ನಂತರ ಅಲ್ಲಿ ನಡೆಯುವ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ. ಪ್ರಧಾನಿ ಭೇಟಿಯ ಕಾರಣ ನಗರದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್ ಏರ್ಪಡಿಸಲಾಗಿದೆ. ಸುವರ್ಣ ತೀರ್ಥ ಮಂಟಪದ ಶಿಖರ ಪ್ರತಿಷ್ಠೆ : ಶ್ರೀ ಕೃಷ್ಣಮಠದಲ್ಲಿ ಮೋದಿ ಅವರು ಅನಾವರಣಗೊಳಿಸಲಿರುವ ಸುವರ್ಣ

ಇಂದು ಕೃಷ್ಣನಗರಿ ಉಡುಪಿಗೆ ಮೋದಿ ಭೇಟಿ Read More »

ಉಡುಪಿ: ನ.28ರಂದು ಪ್ರಧಾನಿ ಭೇಟಿ ಹಿನ್ನಲೆ| ಜಿಲ್ಲೆಯ ಈ ಶಾಲೆಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರು ನ.28 ರಂದು ಉಡುಪಿಗೆ ಭೇಟಿ ನೀಡಲಿದ್ದು, ಅಂದು ಲಕ್ಷ ಕಂಠ ಗೀತ ಪಾರಾಯಣದಲ್ಲಿ ಭಾಗವಹಿಸಲಿರುವ ಕಾರಣದಿಂದ, ಮುಂಜಾಗ್ರತೆ ಕ್ರಮವಾಗಿ ಅಂದು ಉಡುಪಿ ಮತ್ತು ನಗರ ಮತ್ತು ಸುತ್ತಮುತ್ತಲ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಉಡುಪಿ ಕೃಷ್ಣ ಮಠಕ್ಕೆ ಪ್ರಧಾಣಿ ಮೋದಿ ಭೇಟಿ ನೀಡಲಿದ್ದು, ನಂತರ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಉಡುಪಿಯಲ್ಲಿ ಬೃಹತ್‌ ರೋಡ್‌ ಶೋ ನಡೆಯಲಿದ್ದು, 30000 ಕ್ಕೂ ಅಧಿಕ ಮಂದಿ ಭಾಗವಹಿಸುವ ಸಾಧ್ಯತೆ

ಉಡುಪಿ: ನ.28ರಂದು ಪ್ರಧಾನಿ ಭೇಟಿ ಹಿನ್ನಲೆ| ಜಿಲ್ಲೆಯ ಈ ಶಾಲೆಗಳಿಗೆ ರಜೆ ಘೋಷಣೆ Read More »