ಉಪ್ಪಿನಂಗಡಿ: ಬಸ್ ಚಾಲಕನಿಗೆ ಕಾಣಿಸಿಕೊಂಡ ಎದೆನೋವು| ಪ್ರಯಾಣಿಕನ ಸಮಯ ಪ್ರಜ್ಞೆಯಿಂದ ತಪ್ಪಿದ ದುರಂತ
ಸಮಗ್ರ ನ್ಯೂಸ್: ಕೆಎಸ್ ಆರ್ ಟಿಸಿ ಬಸ್ ಚಾಲಕನಿಗೆ ಎದೆ ನೋವು ಕಾಣಿಸಿಕೊಂಡ ಪರಿಣಾಮ ಬಸ್ ಚಾಲನೆಯಲ್ಲಿ ವ್ಯತ್ಯಾಸಕಂಡು ಹಿನ್ನಲೆ ಬಸ್ಸಿ ನಲ್ಲಿದ್ದ ಪಯಾಣಿಕರೋರ್ವರ ಸಮಯ ಪ್ರಜ್ಞೆಯಿಂದ ಬಸ್ ನ್ನು ರಸ್ತೆ ಬದಿ ನಿಲ್ಲಿಸಿ ದುರಂತವನ್ನು ತಪ್ಪಿಸಿದ ಘಟನೆ ಪೆರ್ನೆ ಗ್ರಾಮದ ಬಳಿ ನಡೆದಿದೆ. ಗುರುವಾರ ಸುಬ್ರಹ್ಮಣ್ಯದಿಂದ ಕಾರವಾರಕ್ಕೆ ಕೆಎಸ್ಸಾರ್ಟಿಸಿ ಬಸ್ ಅನ್ನು ಚಾಲನೆ ಮಾಡುತ್ತಿದ್ದ ಚಾಲಕ ಗೋವಿಂದ ನಾಯ್ಕ ಎಂಬವರಿಗೆ ಪೆರ್ನೆ ಗ್ರಾಮದ ಕರ್ವೇಲು ಎಂಬಲ್ಲಿ ಸಮೀಪಿಸುತ್ತಿದ್ದಾಗ ಎದೆನೋವು ಕಾಣಿಸಿಕೊಂಡಿದ್ದು, ಬಸ್ ಚಾಲನೆಯಲ್ಲಿ ವ್ಯತ್ಯಾಸ ಕಂಡು […]
ಉಪ್ಪಿನಂಗಡಿ: ಬಸ್ ಚಾಲಕನಿಗೆ ಕಾಣಿಸಿಕೊಂಡ ಎದೆನೋವು| ಪ್ರಯಾಣಿಕನ ಸಮಯ ಪ್ರಜ್ಞೆಯಿಂದ ತಪ್ಪಿದ ದುರಂತ Read More »










