‘ತುಳುನಾಡು ಕರುನಾಡಲ್ಲೇ ಇದೆ, ನಮ್ಮನ್ನು ಹೊರಗಿನವರಂತೆ ಕಾಣಬೇಡಿ’| ಮಂಗಳೂರಿನಲ್ಲಿ ಕಿಚ್ಚ ಸುದೀಪ್ ಹೇಳಿಕೆ
ಸಮಗ್ರ ನ್ಯೂಸ್: ‘ಎಲ್ಲರಿಗೂ ನಮಸ್ಕಾರ. ವೇದಿಕೆ ಮೇಲಿದ್ದವರು ನಮ್ಮ ತುಳುನಾಡಿಗೆ ನಮ್ಮ ತುಳುನಾಡಿಗೆ ಎಂದು ನಮ್ಮನ್ನು ಹೊರಗಿನವರನ್ನಾಗಿ ಮಾಡುತ್ತಿದ್ದಾರೆ. ತುಳುನಾಡು ಕರ್ನಾಕಟದಲ್ಲೇ ಇದೆ’ ಎಂದು ನಟ ಕಿಚ್ಚ ಸುದೀಪ್ ಹೇಳಿದ್ದಾರೆ. ಅವರು ಮಂಗಳೂರಿನಲ್ಲಿ ‘ಯಕ್ಷ ಧ್ರುವ ಪಟ್ಲ ಫೌಂಡೇಶನ್’ ಆಯೋಜಿಸಿದ್ದ ‘ಯಕ್ಷ ಧ್ರುವ ಪಟ್ಲ ಸಂಭ್ರಮ 2024’ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದರು. ‘ಕರ್ನಾಟಕ ನಮ್ಮ ಹೃದಯದಲ್ಲಿದೆ. ನಾವು ಅರ್ಧ ಈಕಡೆಯವರು ಎಂದು ನಿರೂಪಕರು ಹೇಳಿದರು. ಪ್ರತಿ ಬಾರಿ ಇಲ್ಲಿಗೆ ಕರೆದಾಗ ಬಹಳ ಖುಷಿ ಆಗುತ್ತದೆ. ಈ ಊರಿನ […]










