ಕರಾವಳಿ

ಹವಾಮಾನ ವರದಿ| ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ| ಮಳೆಯ ನಡುವೆಯೂ ನಿಲ್ಲದ ದೈವ ನರ್ತನ ಸೇವೆ

ಸಮಗ್ರ ನ್ಯೂಸ್: ಉಡುಪಿ, ದಕ್ಷಿಣ ಕನ್ನಡ ಜಿಲಲೆಗಳು ಸೇರಿದಂತೆ ರಾಜ್ಯದ ಕರಾವಳಿಯಲ್ಲಿ ಮೇ 22ರಿಂದ 24ರವರೆಗೆ ಗುಡುಗು-ಸಿಡಿಲು ಸಹಿತ ಭಾರೀ ಮಳೆ ಸುರಿಯುವ ಮುನ್ಸೂಚನೆಯನ್ನು ಬೆಂಗಳೂರಿನ ಹವಾಮಾನ ಕೇಂದ್ರ ನೀಡಿದೆ. ಉತ್ತರ ಕನ್ನಡ, ಧಾರವಾಡ, ಗದಗ, ಹಾವೇರಿ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮೇ 22 ರಂದು ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿರುವ ಹಿನ್ನಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಳೆಯಲ್ಲೂ ನಡೆಯಿತು ದೈವನರ್ತನ:ಕರಾವಳಿಯಲ್ಲಿ ಮುಂಗಾರು […]

ಹವಾಮಾನ ವರದಿ| ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ| ಮಳೆಯ ನಡುವೆಯೂ ನಿಲ್ಲದ ದೈವ ನರ್ತನ ಸೇವೆ Read More »

‘ವಸಂತ ಬಂಗೇರ ಬಡವರ, ಸತ್ಯದ ಪರವಾಗಿದ್ದರು’| ಬೆಳ್ತಂಗಡಿಯಲ್ಲಿ ಸಿಎಂ ಸಿದ್ದರಾಮಯ್ಯ ನುಡಿನಮನ

ಸಮಗ್ರ ನ್ಯೂಸ್: ‘ವಸಂತ ಬಂಗೇರ ಅವರು ಸದಾ ಬಡವರ ಪರ, ಸತ್ಯದ ಪರ ಇದ್ದರು. ಬಡವರ ಕೆಲಸ ಮಾಡಿಕೊಡಲು ಯಾವ ಹಂತಕ್ಕೆ ಬೇಕಾದರೂ ಹೋಗುತ್ತಿದ್ದರು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅಗಲಿದ ಮಾಜಿ ಶಾಸಕ ದಿ.‌ವಸಂತ ಬಂಗೇರಗೆ ನುಡಿನಮನ ಸಲ್ಲಿಸಲು ತಾಲ್ಲೂಕಿನ ಕುವೆಟ್ಟುವಿನಲ್ಲಿ ಮಂಗಳವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ‘ಕ್ಷೇತ್ರದ ಅಭಿವೃದ್ಧಿ ವಿಚಾರಗಳಲದಲಿ ಬಂಗೇರ ಅವರಿಗೆ ತಾನು ಯಾರ ಜೊತೆ ಮಾತನಾಡುತ್ತಿದ್ದೇನೆ ಎನ್ನುವುದು ಮುಖ್ಯ ಆಗುತ್ತಿರಲಿಲ್ಲ. ಬಡವರ ಸಮಸ್ಯೆ ಪರಿಹರಿಸುವುದೇ ಅವರಿಗೆ ಮುಖ್ಯವಾಗಿತ್ತು.ಮಾನವಿಯತೆ ಇದ್ದ ಮನುಷ್ಯ.

‘ವಸಂತ ಬಂಗೇರ ಬಡವರ, ಸತ್ಯದ ಪರವಾಗಿದ್ದರು’| ಬೆಳ್ತಂಗಡಿಯಲ್ಲಿ ಸಿಎಂ ಸಿದ್ದರಾಮಯ್ಯ ನುಡಿನಮನ Read More »

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಮತ್ತೊಂದು ಎಫ್ಐಆರ್| ಡಿಜೆ ಹಳ್ಳಿ, ಕೆಜೆ ಹಳ್ಳಿ ಘಟನೆ ಮರುಕಳಿಸುತ್ತೇನೆ ಎಂದ ಶಾಸಕ!!

ಸಮಗ್ರ ನ್ಯೂಸ್: ಕಲ್ಲಿನ ಅಕ್ರಮ ಗಣಿಗಾರಿಕೆ ಹಾಗೂ ಸ್ಫೋಟಕಗಳ ಅಕ್ರಮ ದಾಸ್ತಾನು ಪ್ರಕರಣದಲ್ಲಿ ಬಿಜೆಪಿ ಯುವ ಮೋರ್ಚಾ‌ದ ಬೆಳ್ತಂಗಡಿ ಮಂಡಲದ ಅಧ್ಯಕ್ಷ ಶಶಿರಾಜ್‌ ಶೆಟ್ಟಿ ಬಂಧನ ಖಂಡಿಸಿ ಇಲ್ಲಿ ಸೋಮವಾರ ಪ್ರತಿಭಟನೆ ನಡೆಸಿದ ಸಂದರ್ಭ ಪೊಲೀಸರಿಗೆ ಬೆದರಿಕೆ ಒಡ್ಡಿದ ಆರೋಪದ ಮೇರೆಗೆ ಕ್ಷೇತ್ರದ ಶಾಸಕ ಹರೀಶ್‌ ಪೂಂಜ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಮಂಗಳವಾರ ಮತ್ತೊಂದು ಎಫ್‌ಐಆರ್‌ ದಾಖಲಾಗಿದೆ. ‘ಶಶಿರಾಜ್‌ ಶೆಟ್ಟಿ ಬಂಧನ ಖಂಡಿಸಿ ಬೆಳ್ತಂಗಡಿಯ ವಿಕಾಸಸೌಧದ ಎದುರು ಸೋಮವಾರ ಬಿಜೆಪಿ ವತಿಯಿಂದ ನಡೆಸಿದ್ದ ಪ್ರತಿಭಟನೆಗೆ ಸಂಬಂಧಪಟ್ಟ ಇಲಾಖೆಯಿಂದ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಮತ್ತೊಂದು ಎಫ್ಐಆರ್| ಡಿಜೆ ಹಳ್ಳಿ, ಕೆಜೆ ಹಳ್ಳಿ ಘಟನೆ ಮರುಕಳಿಸುತ್ತೇನೆ ಎಂದ ಶಾಸಕ!! Read More »

ಕುಕ್ಕೆ ಸುಬ್ರಹ್ಮಣ್ಯ: ನೂತನ ಬಂಡಿ ರಥ ಆಗಮನ

ಸಮಗ್ರ ನ್ಯೂಸ್: ಮಹತೋಭಾರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಾಯಿ ಶ್ರೀನಿವಾಸ್ ರಾಮಲಿಂಗೇಶ್ವರ ರಾವ್ ಅವರು ಸೇವಾರೂಪದಲ್ಲಿ ಸಮರ್ಪಿಸುವ ನೂತನ ಬಂಡಿ ರಥವು ಮೆರವಣಿಗೆಯೊಂದಿಗೆ ಸೋಮವಾರ ಕುಕ್ಕೆಗೆ ತಲುಪಿತು. ಆನೆ, ಬಿರುದಾವಳಿ ಮತ್ತು ಬ್ಯಾಂಡ್ ವಾದ್ಯಗಳ ನಿನಾದದೊಂದಿಗೆ ರಥವನ್ನು ಸ್ವಾಗತಿಸಲಾಯಿತು. ರಥವನ್ನು ಕಾಶಿಕಟ್ಟೆ ಮಹಾಗಣಪತಿ ಸನ್ನಿಧಾನದಲ್ಲಿ ಸ್ವಾಗತಿಸಲಾಯಿತು. ಮಹಾಗಣಪತಿಗೆ ಪೂಜೆ ನೆರವೇರಿಸಿದ ಬಳಿಕ ಪುರೋಹಿತ ಪ್ರಸಾದ್ ಕಲ್ಲೂರಾಯ ನೂತನ ಬಂಡಿ ರಥಕ್ಕೆ ಪೂಜೆ ನೆರವೇರಿಸಿದರು. ಬಳಿಕ ದೇವಳದ ಆಡಳಿತಾಧಿಕಾರಿ, ಪುತ್ತೂರು ಉಪವಿಭಾಗಾಧಿಕಾರಿ ಜುಬಿನ್ ಮೊಹಪಾತ್ರ ಅವರು ರಥಕ್ಕೆ ಪುಷ್ಪಾರ್ಚನೆ

ಕುಕ್ಕೆ ಸುಬ್ರಹ್ಮಣ್ಯ: ನೂತನ ಬಂಡಿ ರಥ ಆಗಮನ Read More »

ಉಳ್ಳಾಲ: ಅಕ್ರಮ ಪಿಸ್ತೂಲ್ ಹೊಂದಿದ್ದ ಇಬ್ಬರು ಪೊಲೀಸರ ವಶಕ್ಕೆ

ಸಮಗ್ರ ನ್ಯೂಸ್‌ : ಅಕ್ರಮ ಶಸ್ತ್ರಾಸ್ತ್ರವಾದ ಪಿಸ್ತೂಲನ್ನು ವಶದಲ್ಲಿರಿಸಿಕೊಂಡಿದ್ದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಉಳ್ಳಾಲ ತಾಲೂಕು ತಲಪಾಡಿ ಗ್ರಾಮದ ಪಿಲಿಕೂರು ಪರಿಸರದಲ್ಲಿ ಇಬ್ಬರು ಕಪ್ಪು ಬಣ್ಣದ ಕಾರಿನಲ್ಲಿ ಪರವಾನಿಗೆ ಇಲ್ಲದೇ ಅಕ್ರಮವಾಗಿ ಮಾರಕಾಯುಧ ಪಿಸ್ತೂಲ್ ಇಟ್ಟುಕೊಂಡು ಯಾವುದೋ ದುಷ್ಕೃತ್ಯ ನಡೆಸುವುದಕ್ಕಾಗಿ ತಿರುಗಾಡುತ್ತಿದ್ದರೆಂಬ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಬಂಧಿತರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಮೊಹಮ್ಮದ್ ಅಸ್ಕರ್(26) ಮತ್ತು ಅಬ್ದುಲ್ ನಿಸಾರ್.ಕೆ(29) ಎನ್ನುವವರಾಗಿದ್ದಾರೆ. ಪಿಸ್ತೂಲ್, ಸಜೀವ

ಉಳ್ಳಾಲ: ಅಕ್ರಮ ಪಿಸ್ತೂಲ್ ಹೊಂದಿದ್ದ ಇಬ್ಬರು ಪೊಲೀಸರ ವಶಕ್ಕೆ Read More »

ಬೆಳ್ತಂಗಡಿ: ‘ಕಾರ್ಯಕರ್ತರ ತಂಟೆಗೆ ಬಂದ್ರೆ ಪೊಲೀಸರ ಕಾಲರ್ ಹಿಡಿಯಲೂ ರೆಡಿ’| ಖಾಕಿಗೆ ಆವಾಜ್ ಹಾಕಿದ ಶಾಸಕ ಹರೀಶ್ ಪೂಂಜಾ!!

ಸಮಗ್ರ ನ್ಯೂಸ್: ಬೆಳ್ತಂಗಡಿಯ ಬಿಜೆಪಿ ಕಾರ್ಯಕರ್ತರನ್ನು ಮುಟ್ಟಿದರೆ ಪೊಲೀಸರ ಕಾಲರ್ ಹಿಡಿಯಲೂ ರೆಡಿ ಎಂದು ಬೆಳ್ತಂಗಡಿ ಶಾಸಕ (BJP MLA) ಹರೀಶ್ ಪೂಂಜಾ(harish poonja) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅವರು ಬೆಳ್ತಂಗಡಿ ತಾಲೂಕು ಕಚೇರಿ ಮುಂಭಾಗದ ಪ್ರತಿಭಟನೆಯಲ್ಲಿ ಮಾತನಾಡುತ್ತಾ ಅವರು, ‘ದಕ್ಷಿಣ ಕನ್ನಡ ಎಸ್‍ಪಿಗೆ ತಲೆಯಲ್ಲಿ ಕೂದಲು ಇಲ್ಲಾಂತ ಮಾತ್ರ ಅಂದ್ಕೊಂಡಿದ್ದೆ, ಈಗ ನೋಡಿದ್ರೆ ಬುದ್ಧಿನೂ ಇಲ್ಲ. ಕಾಂಗ್ರೆಸ್ ಏಜೆಂಟ್ ರೀತಿ ಕೆಲಸ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು. ಇದೇ ವೇಳೆ ಅವರು ಮಾತನಾಡುತ್ತ ಇದೇ ವೇಳೇ ಅವರ,

ಬೆಳ್ತಂಗಡಿ: ‘ಕಾರ್ಯಕರ್ತರ ತಂಟೆಗೆ ಬಂದ್ರೆ ಪೊಲೀಸರ ಕಾಲರ್ ಹಿಡಿಯಲೂ ರೆಡಿ’| ಖಾಕಿಗೆ ಆವಾಜ್ ಹಾಕಿದ ಶಾಸಕ ಹರೀಶ್ ಪೂಂಜಾ!! Read More »

ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ| ಬಂಟ್ವಾಳ ಮೂಲದ ಇಬ್ಬರು ದಾರುಣ ಸಾವು

ಸಮಗ್ರ ನ್ಯೂಸ್: ಶಿರಾಡಿ ಘಾಟ್ ವ್ಯಾಪ್ತಿ ಪ್ರದೇಶದ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಇನ್ನೋವಾ ಹಾಗೂ ಕಂಟೈನರ್ ಒಂದರ ನಡುವೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಬಂಟ್ವಾಳ ಮೂಲದ ಇಬ್ಬರು ಸಾವನಪ್ಪಿದ್ದು, ಉಳಿದವರಿಗೆ ಗಂಭೀರ ಗಾಯಗಳಾಗಿವೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಮಾರನಹಳ್ಳಿಯಿಂದ ಸುಮಾರು ಎಂಟು ಕಿಲೋಮೀಟರ್ ದೂರದ ಶಿರಾಡಿ ಘಾಟಿ್ ರಸ್ತೆಯಲ್ಲಿ ಮಂಗಳವಾರ ಬೆಳಿಗ್ಗೆ 6.30ರ ಸಮಯದಲ್ಲಿ ಘಟನೆ ಸಂಭವಿಸಿದೆ. ಸಕಲೇಶಪುರದಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಇನ್ನೋವಾ ಕಾರು ಹಾಗೂ ಮಂಗಳೂರು ಕಡೆಯಿಂದ ಬರುತ್ತಿದ್ದ ಕಂಟೈನರ್ ಲಾರಿ

ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ| ಬಂಟ್ವಾಳ ಮೂಲದ ಇಬ್ಬರು ದಾರುಣ ಸಾವು Read More »

ಉಡುಪಿ: ಟಿಸಿ ಕೊಟ್ಟಿಲ್ಲವೆಂದು ವಿದ್ಯಾರ್ಥಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಟಿಸಿ ಕೊಟ್ಟಿಲ್ಲವೆಂದು ಬೇಸರದಿಂದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ನಡೆದಿದೆ. ನಿತಿನ್ ಆಚಾರಿ (16) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಮೊನ್ನೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಬಂದಿದ್ದು ಈತ ಉತ್ತೀರ್ಣನಾಗಿದ್ದ. ಇವನು ಬೈಂದೂರು ಸರ್ಕಾರಿ ಪ್ರೌಢಶಾಲೆಯ ಹೈಸ್ಕೂಲ್ ವಿದ್ಯಾರ್ಥಿ ಆದರೆ ಆತ್ಮಹತ್ಯೆ  ಮಾಡಿಕೊಂಡಿದ್ದಾನೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣನಾಗಿದ್ದ ನಿತಿನ್‌ ಆಚಾರಿ, ಪಿಯುಸಿ ಸೇರ್ಪಡೆಯಾಗಲು ಟಿಸಿ ಪಡೆಯಲು ಶಾಲೆಗೆ ಹೋಗಿದ್ದ. ಈ ವೇಳೆ ಶಾಲೆಯ ಮುಖ್ಯೋಪಾಧ್ಯಾಯ ಸುರೇಶ್ ಭಟ್ ಬೈದಿದ್ದರಿಂದ ಬೇಸರಗೊಂಡು ಡೆತ್ ನೋಟ್

ಉಡುಪಿ: ಟಿಸಿ ಕೊಟ್ಟಿಲ್ಲವೆಂದು ವಿದ್ಯಾರ್ಥಿ ಆತ್ಮಹತ್ಯೆ Read More »

ಪುತ್ತೂರು: ಕೊನೆಗೂ ಸಿಕ್ಕಿದ ಪ್ರೇತವರ| ಆಟಿ ತಿಂಗಳಲ್ಲಿ ನಡೆಯಲಿದೆ ‘ಕುಲೆ ಮದಿಮೆ’

ಸಮಗ್ರ ನ್ಯೂಸ್: ಪ್ರೇತ ವಿವಾಹಕ್ಕೆ ವರ ಬೇಕೆಂದು ಜಾಹೀರಾತು ಹಾಕಿದ ಸುದ್ದಿ ವೈರಲ್ ಆದ ಪ್ರಕರಣಕ್ಕೆ ಸಂಬಂಧಿಸಿದಂತೆ, ಇದೀಗ ಜಾಹೀರಾತು ಹಾಕಿದ ಫಲವಾಗಿ ಪ್ರೇತವಿವಾಹಕ್ಕೆ ವರ ಸಿಕ್ಕಿದೆ ಎಂಬ ಮಾಹಿತಿ ಲಭ್ಯವಾಗಿದೆ. ಪ್ರೇತ ವಿವಾಹಕ್ಕೆ ಪ್ರೇತ ವಧುವಿಗೆ ಕಾಸರಗೋಡು ಸಮೀಪದ ಬಾಯಾರು ಕಡೆಯ ವರ ಈಗ ನಿಗದಿಯಾಗಿದ್ದು, ಮುಂದಿನ ಆಷಾಡ ತಿಂಗಳಲ್ಲಿ ಪ್ರೇತ ಮದುವೆ ನಡೆಯಲಿದೆ. “ಸುಮಾರು 30 ವರ್ಷದ ಹಿಂದೆ ತೀರಿ ಹೋದಾಕೆಗೆ ಪ್ರೇತ ವರ ಸದ್ಯ ಬೇಕಾಗಿದೆ’ ಎಂದು ಪತ್ರಿಕೆಯಲ್ಲಿ ಜಾಹೀರಾತು ಹಾಕಿದ್ದನ್ನು ಗಮನಿಸಿದ

ಪುತ್ತೂರು: ಕೊನೆಗೂ ಸಿಕ್ಕಿದ ಪ್ರೇತವರ| ಆಟಿ ತಿಂಗಳಲ್ಲಿ ನಡೆಯಲಿದೆ ‘ಕುಲೆ ಮದಿಮೆ’ Read More »

ಬೆಳ್ತಂಗಡಿ: ಪಿಎಸ್ಐ ಗೆ ಧಮ್ಕಿ ಹಾಕಿದ ಶಾಸಕ ಹರೀಶ್ ಪೂಂಜಾ ಮೇಲೆ‌ ಎಫ್ಐಆರ್

ಸಮಗ್ರ ನ್ಯೂಸ್: ಪೊಲೀಸ್ ಠಾಣೆಯ ಎದುರು ಬೆಂಬಲಿಗರ ಪರ ಧರಣಿ ಮಾಡಿದಲ್ಲದೆ, ಠಾಣೆಯ PSI ಗೆ ಧಮ್ಕಿ ಹಾಕಿದ ಆರೋಪದ ಹಿನ್ನೆಲೆಯಲ್ಲಿ ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ. ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ FIR ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಠಾಣೆಯಲ್ಲಿ

ಬೆಳ್ತಂಗಡಿ: ಪಿಎಸ್ಐ ಗೆ ಧಮ್ಕಿ ಹಾಕಿದ ಶಾಸಕ ಹರೀಶ್ ಪೂಂಜಾ ಮೇಲೆ‌ ಎಫ್ಐಆರ್ Read More »