ಕರಾವಳಿ

ಪೊಳಲಿ ರಾಜರಾಜೇಶ್ವರಿ ದೇವಿಯ ವಾರ್ಷಿಕ ಜಾತ್ರೆಯಲ್ಲಿ ಚೆಂಡು ವಿಶೇಷ

ಸಮಗ್ರ ನ್ಯೂಸ್‌ : ಇತಿಹಾಸ ಪ್ರಸಿದ್ಧ ಸಾವಿರ ಸೀಮೆ ಪೊಳಲಿ ರಾಜರಾಜೇಶ್ವರಿ ದೇವಿಯ ವಾರ್ಷಿಕ ಜಾತ್ರೆ ಈಗಾಗಲೇ ಆರಂಭಗೊಂಡಿದ್ದು, ನಿನ್ನೆಯಿಂದ ಐದು ದಿನಗಳ ಚೆಂಡು ನಡೆಯಲಿದೆ. ಈ ಪೊಳಲಿ ಚೆಂಡನ್ನು ಮೂಡಬಿದ್ರೆಯಲ್ಲಿ ತಯಾರಿಸಿ ಪುತ್ತಿಗೆಯಿಂದ ಮಳಲಿ(ಮಣೇಲ್) ಮೂಲಕ ಪೊಳಲಿ ದೇಗುಲಕ್ಕೆ ಶನಿವಾರ ತರಲಾಯಿತು. ಪುತ್ತಿಗೆಯಿಂದ ಪೊಳಲಿಗೆ ಚೆಂಡನ್ನು ತರುವ ಜವಾಬ್ದಾರಿ ಮಳಲಿ ಕಡಪುಕರಿಯ ಗಾಣಿಕ ಸಮಾಜದವರದ್ದು. ಈ ಚೆಂಡನ್ನು ತರುವ ಪ್ರಕ್ರಿಯೆ ಅನೇಕ ರೀತಿ- ರಿವಾಜುಗಳನ್ನು ಒಳಗೊಂಡಿದೆ. ಪೊಳಲಿ ದೇವಸ್ಥಾನವವು ಮೂಡಬಿದ್ರೆ ಪುತ್ತಿಗೆ ಚೌಟ ಅರಸರ ಆಡಳಿತಕ್ಕೆ […]

ಪೊಳಲಿ ರಾಜರಾಜೇಶ್ವರಿ ದೇವಿಯ ವಾರ್ಷಿಕ ಜಾತ್ರೆಯಲ್ಲಿ ಚೆಂಡು ವಿಶೇಷ Read More »

2023-24ರಲ್ಲಿ 146.01 ಕೋಟಿ ಆದಾಯ/ ಮೊದಲನೇ ಸ್ಥಾನ ಉಳಿಸಿಕೊಂಡ ಕುಕ್ಕೆ ದೇವಾಲಯ

ಸಮಗ್ರ ನ್ಯೂಸ್: 2023-24ರ ಆರ್ಥಿಕ ವರ್ಷದಲ್ಲಿ ಅತಿಹೆಚ್ಚು ಗಳಿಕೆ ಕಂಡ ಮುಜರಾಯಿ ಇಲಾಖೆಯ ದೇವಾಲಯಗಳ ಮಾಹಿತಿಯನ್ನು ಇಲಾಖೆಯ ಆಯುಕ್ತರು ಬಿಡುಗಡೆಗೊಳಿಸಿದ್ದು, ಕುಕ್ಕೆ ಸುಬ್ರಮಣ್ಯ ದೇವಾಲಯವು ಮೊದಲನೇ ಸ್ಥಾನವನ್ನು ಉಳಿಸಿಕೊಂಡಿದೆ. ಸತತವಾಗಿ ಹದಿಮೂರು ವರ್ಷವೂ ದಕ್ಷಿಣ ಕನ್ನಡ ಜಿಲ್ಲೆ, ಸುಳ್ಯ ತಾಲೂಕಿನ ಪ್ರಸಿದ್ದ ನಾಗರಾಧಾನೆಯ ಸನ್ನಿಧಿ ಕುಕ್ಕೆ ಸುಬ್ರಮಣ್ಯ ದೇವಾಲಯವು ಮೊದಲನೇ ಸ್ಥಾನವನ್ನು ಉಳಿಸಿಕೊಂಡಿದೆ. ಎರಡನೇ ಸ್ಥಾನದಲ್ಲಿ ಉಡುಪಿ ಜಿಲ್ಲೆಯ ಕೊಲ್ಲೂರು ಮೂಕಾಂಬಿಕೆ ದೇವಾಲಯವಿದೆ. 2022-23ಕ್ಕೆ ಹೋಲಿಸಿದರೆ ಕುಕ್ಕೆ ದೇವಾಲಯದ ಆದಾಯವು 26 ಕೋಟಿ ಹೆಚ್ಚಾಗಿದೆ. ಕುಕ್ಕೆ ದೇವಾಲಯಕ್ಕೆ

2023-24ರಲ್ಲಿ 146.01 ಕೋಟಿ ಆದಾಯ/ ಮೊದಲನೇ ಸ್ಥಾನ ಉಳಿಸಿಕೊಂಡ ಕುಕ್ಕೆ ದೇವಾಲಯ Read More »

ಕಡಬ: ಬಿಳಿನೆಲೆ ವಲಯ ಕಾಂಗ್ರೆಸ್ ಸಭೆ| ಬಿಜೆಪಿ – ಜೆಡಿ(ಎಸ್)ನಿಂದ ಹಲವರು ಕಾಂಗ್ರೆಸ್ ಸೇರ್ಪಡೆ

ಸಮಗ್ರ ನ್ಯೂಸ್: ಕಡಬ ತಾಲೂಕಿನ ಬಿಳಿನೆಲೆ ವಲಯ ಕಾಂಗ್ರೆಸ್ ಸಭೆ ಶನಿವಾರ(ಎ.6) ದಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ಅವರ ನೇತ್ರತ್ವದಲ್ಲಿ ನಡೆಯಿತು. ಲೋಕಸಭಾ ಚುನಾವಣೆಯ ಅವಶ್ಯಕ ಕಾರ್ಯತಂತ್ರಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.ಈ ಸಂದರ್ಭದಲ್ಲಿ ಬಿಜೆಪಿ ಯುವ ಮೋರ್ಚಾ ಮುಖಂಡ ನಿತಿನ್ ಗೌಡ ಮೂಜೂರು, ಜೆಡಿಎಸ್ ಸಂಘಟನಾ ಕಾರ್ಯದರ್ಶಿ ಪ್ರಶಾಂತ್ ಕಳಿಗೆ ಸೇರಿದಂತೆ ಹಲವಾರು ಬಿಜೆಪಿ, ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು. ಸಭೆಯಲ್ಲಿ ಡಿಸಿಸಿ ವೀಕ್ಷಕರಾದ ಕಿರಣ್ ಬುಡ್ಲೆಗುತ್ತು, ಜಿಲ್ಲಾ ಪ್ರಚಾರ ಸಮಿತಿ

ಕಡಬ: ಬಿಳಿನೆಲೆ ವಲಯ ಕಾಂಗ್ರೆಸ್ ಸಭೆ| ಬಿಜೆಪಿ – ಜೆಡಿ(ಎಸ್)ನಿಂದ ಹಲವರು ಕಾಂಗ್ರೆಸ್ ಸೇರ್ಪಡೆ Read More »

ಕಡಬ: ಬಿಳಿನೆಲೆ ವಲಯ ಕಾಂಗ್ರೆಸ್ ಸಭೆ| ಬಿಜೆಪಿ – ಜೆಡಿ(ಎಸ್)ನಿಂದ ಹಲವರು ಕಾಂಗ್ರೆಸ್ ಸೇರ್ಪಡೆ

ಸಮಗ್ರ ನ್ಯೂಸ್: ಕಡಬ ತಾಲೂಕಿನ ಬಿಳಿನೆಲೆ ವಲಯ ಕಾಂಗ್ರೆಸ್ ಸಭೆ ಶನಿವಾರ(ಎ.6) ದಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ಅವರ ನೇತ್ರತ್ವದಲ್ಲಿ ನಡೆಯಿತು. ಲೋಕಸಭಾ ಚುನಾವಣೆಯ ಅವಶ್ಯಕ ಕಾರ್ಯತಂತ್ರಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.ಈ ಸಂದರ್ಭದಲ್ಲಿ ಬಿಜೆಪಿ ಯುವ ಮೋರ್ಚಾ ಮುಖಂಡ ನಿತಿನ್ ಗೌಡ ಮೂಜೂರು, ಜೆಡಿಎಸ್ ಸಂಘಟನಾ ಕಾರ್ಯದರ್ಶಿ ಪ್ರಶಾಂತ್ ಕಳಿಗೆ ಸೇರಿದಂತೆ ಹಲವಾರು ಬಿಜೆಪಿ, ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು. ಸಭೆಯಲ್ಲಿ ಡಿಸಿಸಿ ವೀಕ್ಷಕರಾದ ಕಿರಣ್ ಬುಡ್ಲೆಗುತ್ತು, ಜಿಲ್ಲಾ ಪ್ರಚಾರ ಸಮಿತಿ

ಕಡಬ: ಬಿಳಿನೆಲೆ ವಲಯ ಕಾಂಗ್ರೆಸ್ ಸಭೆ| ಬಿಜೆಪಿ – ಜೆಡಿ(ಎಸ್)ನಿಂದ ಹಲವರು ಕಾಂಗ್ರೆಸ್ ಸೇರ್ಪಡೆ Read More »

ಉಡುಪಿ:ನೇಜಾರು ತಾಯಿ ಮತ್ತು ಮಕ್ಕಳ ಕಗ್ಗೊಲೆ ಪ್ರಕರಣ|ಆರೋಪಿ ಪ್ರವೀಣ್ ಚೌಗುಲೆ ನ್ಯಾಯಾಲಯಕ್ಕೆ ಹಾಜರು

ಸಮಗ್ರ ನ್ಯೂಸ್‌ : ನೇಜಾರಿನಲ್ಲಿ ನಡೆದ ತಾಯಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿ ಪ್ರವೀಣ್‌ ಚೌಗುಲೆಯನ್ನು ವೀಡಿಯೋ ಕಾನ್ಸರೆನ್ಸ್ ಮೂಲಕ ನ್ಯಾಯಾಧೀಶರ ಎದುರು ಹಾಜರುಪಡಿಸಲಾಯಿತು. ಈ ಪ್ರಕರಣದ ತನಿಖಾಧಿಕಾರಿ ಮಂಜುನಾಥ ಗೌಡ, ಆರೋಪಿ ಪರ ವಕೀಲರು ಈ ವೇಳೆ ಉಪಸ್ಥಿತರಿದ್ದರು.ವಿಶೇಷ ಸರಕಾರಿ ಅಭಿಯೋಜಕರು ಮುಂದಿನ ವಿಚಾರಣೆ ಸಂದರ್ಭದಲ್ಲಿ ಪ್ರಕರಣಕ್ಕೆ ಪೂರಕವಾದ ಸಾಕ್ಷಿದಾರರ ಹೆಸರು ಸಹಿತವಾದ ಮೆಮೊ ಸಲ್ಲಿಸಬೇಕು. ಆ ಮೂಲಕ ಸಾಕ್ಷಿದಾರರಿಗೆ ಕೋರ್ಟ್ ಸಮನ್ಸ್ ನೀಡಲು ಸಾಧ್ಯವಾಗುತ್ತದೆ ಎಂದು ನ್ಯಾಯಾಧೀಶರು ವಿಚಾರಣೆ ವೇಳೆ

ಉಡುಪಿ:ನೇಜಾರು ತಾಯಿ ಮತ್ತು ಮಕ್ಕಳ ಕಗ್ಗೊಲೆ ಪ್ರಕರಣ|ಆರೋಪಿ ಪ್ರವೀಣ್ ಚೌಗುಲೆ ನ್ಯಾಯಾಲಯಕ್ಕೆ ಹಾಜರು Read More »

ಕಾರವಾರ:ಮೋದಿ ಮತ್ತೆ ಪ್ರಧಾನಿಯಾಗಬೇಕೆಂದು ಕಾಳಿ ಮಾತೆಗೆ ಬೆರಳನ್ನು ಅರ್ಪಿಸಿದ ಅಭಿಮಾನಿ

ಸಮಗ್ರ ನ್ಯೂಸ್‌ : ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಬೇಕು ಎಂದು ಅಭಿಮಾನಿಯೊಬ್ಬ ಕಾಳಿ ಮಾತೆಗೆ ತನ್ನ ಬೆರಳನ್ನೇ ತುಂಡು ಮಾಡಿ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಸೋನಾರವಾಡದಲ್ಲಿ ನಡೆದಿದೆ. ಸೋನಾರವಾಡದ ಅರುಣ್ ವರ್ಣೇಕರ್ ಅವರು ಈಗಾಗಲೇ ಮೋದಿಗಾಗಿ ಗುಡಿಯನ್ನು ನಿರ್ಮಿಸಿ ಪೂಜೆ ಮಾಡುತ್ತಿದ್ದಾರೆ. ಈತ ಬೆರಳು ತುಂಡು ಮಾಡಿಕೊಂಡು ರಕ್ತದಲ್ಲಿ “ಮಾ ಕಾಳಿಮಾತಾ ಮೋದಿ ಬಾಬಾಕೋ ರಕ್ಷಾ ಕರೋ”. “ಮೋದಿ ಬಾಬಾ ಪಿ.ಎಂ, 3 ಬಾರ್ 78ತಕ್ 378, 378+ ಮೇರಾ ಮೋದಿ ಬಾಬಾ

ಕಾರವಾರ:ಮೋದಿ ಮತ್ತೆ ಪ್ರಧಾನಿಯಾಗಬೇಕೆಂದು ಕಾಳಿ ಮಾತೆಗೆ ಬೆರಳನ್ನು ಅರ್ಪಿಸಿದ ಅಭಿಮಾನಿ Read More »

ಉಡುಪಿ: ಬಿಜೆಪಿ ಕಚೇರಿಯಲ್ಲಿ ಸಂಸ್ಥಾಪನಾ ದಿನಾಚರಣೆ

ಸಮಗ್ರ ನ್ಯೂಸ್‌ : ಬಿಜೆಪಿ ಸಂಸ್ಥಾಪನಾ ದಿನಾಚರಣೆಯು ಇಂದು ಉಡುಪಿ ಜಿಲ್ಲಾ ಕಚೇರಿಯಲ್ಲಿ ನಡೆಯಿತು. ಬಿಜೆಪಿ ಮಂಗಳೂರು ವಿಭಾಗದ ಪ್ರಭಾರಿ ಆಗಿರುವ ಉದಯ್ ಕುಮಾರ್ ಶೆಟ್ಟಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಕಿಣಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೆರ್ಗ ಶ್ರೀ ದಿನಕರ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷ ಕಿರಣ್ ಕುಮಾರ್, ನಗರ ಮಂಡಲ ಅಧ್ಯಕ್ಷ ದಿನೇಶ್ ಅಮೀನ್, ಜಿಲ್ಲಾ ಸಹ ವಕ್ತಾರರ ವಿಜಯ್ ಕುಮಾರ್ ಉದ್ಯಾವರ ಉಪಸ್ಥಿತರಿದ್ದರು.

ಉಡುಪಿ: ಬಿಜೆಪಿ ಕಚೇರಿಯಲ್ಲಿ ಸಂಸ್ಥಾಪನಾ ದಿನಾಚರಣೆ Read More »

ಕುಂದಾಪುರ: ಮನೆಗೆ ನುಗ್ಗಿ ಕಳವು ಪ್ರಕರಣ- ಆರೋಪಿ ಬಂಧನ

ಸಮಗ್ರ ನ್ಯೂಸ್‌ : ಉಡುಪಿ ಕುಂದಾಪುರ ತಾಲೂಕಿನ ಕೋಣಿ ಎಂಬಲ್ಲಿನ ಮನೆಯೊಂದರಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ. ಕೋಣಿ ಗ್ರಾಮದ ವಿಜಯ (34) ಬಂಧಿತ ಆರೋಪಿ. ಈತನಿಂದ ಒಟ್ಟು 2.64ಲಕ್ಷ ರೂ. ಮೌಲ್ಯದ 44 ಗ್ರಾಂ ತೂಕದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಮನೆಯ ಕಪಾಟಿನಲ್ಲಿದ್ದ 44 ಗ್ರಾಂ ತೂಕದ ಚಿನ್ನಾಭರಣಗಳು ಕಳವಾಗಿದ್ದು, ಈ ಬಗ್ಗೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕುಂದಾಪುರ: ಮನೆಗೆ ನುಗ್ಗಿ ಕಳವು ಪ್ರಕರಣ- ಆರೋಪಿ ಬಂಧನ Read More »

ಉಡುಪಿ : ಕಾಲೇಜಿನಲ್ಲಿ ಬಿಜೆಪಿ ಚುನಾವಣಾ ಪ್ರಚಾರ: ಬಿಜೆಪಿ ಅಭ್ಯರ್ಥಿ ಕೋಟ ವಿರುದ್ಧ ಪ್ರಕರಣ ದಾಖಲು

ಸಮಗ್ರ ನ್ಯೂಸ್‌ : ಕಾಲೇಜಿನಲ್ಲಿ ಚುನಾವಣಾ ಪ್ರಚಾರ ನಡೆಸಿದ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಮಾಜಿ ಶಾಸಕ ಲಾಲಾಜಿ ಆ‌ರ್.ಮೆಂಡನ್ ವಿರುದ್ಧ ಕಾಪು ಪೊಲೀಸ್ ಠಾಣೆಯಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಾಗಿದೆ. ಕಟಪಾಡಿ ತ್ರಿಶಾ ಕಾಲೇಜಿನ ಕಾಂಪೌಂಡಿನ ಒಳಗಡೆ ಕೋಟ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಲಾಲಾಜಿ ಆ‌ರ್.ಮೆಂಡನ್ ಅವರಿಗೆ ತ್ರಿಶಾ ಕಾಲೇಜಿನ ಆಡಳಿತ ಮಂಡಳಿಯವರು

ಉಡುಪಿ : ಕಾಲೇಜಿನಲ್ಲಿ ಬಿಜೆಪಿ ಚುನಾವಣಾ ಪ್ರಚಾರ: ಬಿಜೆಪಿ ಅಭ್ಯರ್ಥಿ ಕೋಟ ವಿರುದ್ಧ ಪ್ರಕರಣ ದಾಖಲು Read More »

ಉಡುಪಿ: ಎ.9ರಿಂದ ಎ.18ರ ವರೆಗೆ ಶೀರೂರು ಮೂಲ ಮಠದಲ್ಲಿ ಶ್ರೀ ರಾಮನವಮಿ ಮಹೋತ್ಸವ

ಸಮಗ್ರ ನ್ಯೂಸ್‌ : ಶೀರೂರು ಮೂಲ ಮಠದ ಆಶ್ರಯದಲ್ಲಿ ಶೀರೂರು ಮಠಾಧೀಶರಾದ ವೇದವರ್ಧನತೀರ್ಥ ಶ್ರೀಪಾದರ ನೇತೃತ್ವದಲ್ಲಿ ಶ್ರೀ ರಾಮ ನವಮಿ ಮಹೋತ್ಸವ ಇದೇ ಬರುವ ಎ.9ರಿಂದ ಎ.18ರ ವರೆಗೆ ಹರಿಖಂಡಿಗೆಯ ಶೀರೂರು ಮೂಲ ಮಠದಲ್ಲಿ ನಡೆಯಲಿದೆ ಎಂದು ಶೀರೂರು ಮಠದ ದಿವಾನರಾದ ಡಾ. ಎಂ.ಉದಯ ಕುಮಾರ್ ಸರಳತ್ತಾಯ ತಿಳಿಸಿದರು. ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ‌ ಮಾತನಾಡಿದ ಅವರು, ಸುಮಾರು 70 ವರ್ಷಗಳ ಹಿಂದೆ ಶೀರೂರು ಮಠಾಧೀಶರಾಗಿದ್ದ ಲಕ್ಷ್ಮೀಂದ್ರತೀರ್ಥ ಶ್ರೀಪಾದರು ಆರಂಭಿಸಿದ್ದ ಶ್ರೀರಾಮ ನವಮಿ ರಥೋತ್ಸವದ ಸವಿನೆನಪಿಗಾಗಿ ಈ ಮಹೋತ್ಸವವನ್ನು

ಉಡುಪಿ: ಎ.9ರಿಂದ ಎ.18ರ ವರೆಗೆ ಶೀರೂರು ಮೂಲ ಮಠದಲ್ಲಿ ಶ್ರೀ ರಾಮನವಮಿ ಮಹೋತ್ಸವ Read More »