ಉಡುಪಿ: ಪೊಲೀಸರೇ ಗೂಂಡಾ ರೀತಿ ವರ್ತಿಸಿದರೆ ವ್ಯವಸ್ಥೆಗೆ ಮಾರಕ; ಮಾಜಿ ಸಚಿವ ವಿ. ಸುನಿಲ್ ಕುಮಾರ್
ಸಮಗ್ರ ನ್ಯೂಸ್ : ಪೊಲೀಸರೇ ಗೂಂಡಾ ರೀತಿ ವರ್ತನೆ ಮಾಡಿದರೆ ಅದು ವ್ಯವಸ್ಥೆಗೆ ಮಾರಕ. ರಾಜ್ಯ ಸರ್ಕಾರದ ಈ ಕ್ರಮ ಸರಿಯಲ್ಲ. ಜನರಿಗೆ ರಕ್ಷಣೆ ಕೊಡುವುದು, ವಿಶ್ವಾಸ ನಿರ್ಮಾಣ ಮಾಡುವುದು ಪೊಲೀಸರ ಜವಾಬ್ದಾರಿ ಎಂದು ಮಾಜಿ ಸಚಿವ ವಿ. ಸುನಿಲ್ ಕುಮಾರ್ ಹೇಳಿದ್ದಾರೆ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿಚಾರವಾಗಿ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಬೆಳ್ತಂಗಡಿಯಲ್ಲಿ ಕಾನೂನು ಉಲ್ಲಂಘಿಸುವಂತಹ ಯಾವುದೇ ಘಟನೆ ನಡೆದಿರಲಿಲ್ಲ. ವಿನಾಕಾರಣ ರಾಜಕೀಯ ದ್ವೇಷದಿಂದ ಬಂಧನಕ್ಕೆ ಮುಂದಾಗಿದ್ದಾರೆ. ಈ ವಿಚಾರವನ್ನು ತಾರ್ಕಿಕ ಅಂತ್ಯಕ್ಕೆ
ಉಡುಪಿ: ಪೊಲೀಸರೇ ಗೂಂಡಾ ರೀತಿ ವರ್ತಿಸಿದರೆ ವ್ಯವಸ್ಥೆಗೆ ಮಾರಕ; ಮಾಜಿ ಸಚಿವ ವಿ. ಸುನಿಲ್ ಕುಮಾರ್ Read More »










